Breaking News
Home / ತಾಲ್ಲೂಕು (page 146)

ತಾಲ್ಲೂಕು

ರಾಜ್ಯದಲ್ಲಿ 35 ಪ್ರಧಾನ ಮಂತ್ರಿ ಕೌಶಲ ಕೇಂದ್ರ ಹಾಗೂ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ

ಮೂಡಲಗಿ: ದೇಶದಲ್ಲಿ ರಾಷ್ಟ್ರೀಯ ಕೌಶಲ್ಯ ಅಭಿವೃದ್ದಿ ನಿಗಮ (ಎನ್.ಎಸ್.ಡಿ.ಸಿ) ದಿಂದ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ರಾಜ್ಯದಲ್ಲಿ 35 ಪ್ರಧಾನ ಮಂತ್ರಿ ಕೌಶಲ ಕೇಂದ್ರ ಹಾಗೂ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆಯಡಿ (ಪಿ.ಎಂ.ಕೆ.ವಿ.ವಾಯ್) ಇಲ್ಲಿಯವರೆಗೆ 1013 ತರಬೇತಿ ಕೇಂದ್ರಗಳ ಮೂಲಕ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಗುರುವಾರ ಡಿ.09 …

Read More »

ಅಂಗವಿಕಲರು ಈ ಸಮಾಜದಲ್ಲಿ ಎಲ್ಲರಂತೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು

ಮೂಡಲಗಿ: ಅಂಗವಿಕಲರು ಈ ಸಮಾಜದಲ್ಲಿ ಎಲ್ಲರಂತೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಖಾನಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕರಾದ ಪರಶುರಾಮ್ ಕುಲಕರ್ಣಿ ಹೇಳಿದರು. ಅವರು ಮೂಡಲಗಿ ಚೈತನ್ಯ ಆಶ್ರಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಮೂಡಲಗಿ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರು ಇವುಗಳ ಸಂಯುಕ್ತಾಶ್ರಯದಲ್ಲಿ …

Read More »

ಕೇಂದ್ರ ಶಿಕ್ಷಣ ಸಚಿವಾಲಯವು ಸಮಗ್ರ ಶಿಕ್ಷಣ ಅಭಿಯಾನ (ಎಸ್.ಎಸ್.ಎ) ಯೋಜನೆಯಡಿ ಶಾಲೆಗಳ ಉನ್ನತಿಕರಣ

ಮೂಡಲಗಿ: ಸಮಗ್ರ ಶಿಕ್ಷಣ ಅಭಿಯಾನ (ಎಸ್.ಎಸ್.ಎ) ಯೋಜನೆಯಡಿ ಶಾಲೆಗಳ ಉನ್ನತಿಕರಣಕ್ಕಾಗಿ ರಾಜ್ಯದ 100 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ 50 ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸುಧಾರಣೆಗಾಗಿ 2020-21 ಮತ್ತು 2021-22 ಸಾಲಿಗೆ ಪ್ರತಿ ಶಾಲೆಗೆ 200.00 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವೆ ಅನ್ನಪೂರ್ಣ ದೇವಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು. ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ …

Read More »

ದ್ರಾಕ್ಷಿ ಬೆಳೆ ಸಂಪೂರ್ಣ ಹಾನಿಯಾಗಿದ್ದು, ಸರ್ಕಾರ ತಕ್ಷಣವೇ ಪರಿಹಾರ ಘೋಷಿಸಲು ಮುಖ್ಯಮಂತ್ರಿಗಳಿಗೆ ಮನವಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ಅಕಾಲಿಕ ಮಳೆಯಿಂದಾಗಿ ಕಾಗವಾಡ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಮಂಗಸೂಳಿ ಸೇರಿದಂತೆ ಅನೇಕ ಗ್ರಾಮಗಳ ಸುತ್ತಮುತ್ತ ನೂರಾರು ಎಕರೆ ಪ್ರದೇಶದಲ್ಲಿ ಸಮೃದ್ದವಾಗಿ ಬೆಳದ ದ್ರಾಕ್ಷಿ ಬೆಳೆಯು ಸಂಪೂರ್ಣ ಹಾನಿಯಾಗಿದ್ದು, ಸರ್ಕಾರ ತಕ್ಷಣವೇ ಪರಿಹಾರ ಘೋಷಿಸಿಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡರು. ಮಂಗಳವಾರ ಡಿ.7 ರಂದು ಬೆಳಗಾವಿಯಲ್ಲಿ …

Read More »

ಸ್ಮಾಟ್ ಸಿಟಿ ಮಿಷನ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನ ಬಿಡುಗಡೆ

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294 ಕೋಟಿ ರೂ. ಅನುದಾನ ಬಳಕೆ ಆಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು. ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಭಾರತ ಸರ್ಕಾರದ ವಸತಿ ಮತ್ತು …

Read More »

ದಿ. 8 ರಂದು ವಿದ್ಯುತ್ ಸರಬುರಾಜಿನಲ್ಲಿ ವ್ಯತ್ಯಯವಾಗಲಿದೆ

ಗೋಕಾಕ: 110/33/11ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ ಅಂಕಲಗಿಯಲ್ಲಿ 110/11 ಕೆವ್ಹಿ20 ಎಮ.ವ್ಹಿ.ಎ ಶಕ್ತಿ ಪರಿವರ್ತಕದ ಮತ್ತು 110/33ಕೆವ್ಹಿ 20ಎಮ.ವ್ಹಿ.ಎಶಕ್ತಿ ಪರಿವರ್ತಕದ 3ನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾರ್ಯ ಕೈಗೊಂಡಿರುವುದರಿಂದ, 110/33/11ಕೆವ್ಹಿ ಅಂಕಲಗಿ, ಮತ್ತು 33/11ಕೆವ್ಹಿ ಖನಗಾಂವ ವಿದ್ಯುತ್ ವಿತರಣಾ ಕೆಂದ್ರದಿಂದ ಸರಬರಾಜು ಆಗುವ 11ಕೆವ್ಹಿ ಎಫ್-1 ಅಂಕಲಗಿ ಎನ್‍ಜೆವಾಯ್, ಎಫ್-5ಕುಂದರಗಿಎನ್‍ಜೆವಾಯ್, ಎಫ್-7 ಅಕ್ಕತಂಗೇರಹಾಳ ಎನ್‍ಜೆವಾಯ್, ಎಫ್-10 ಗುಜನಾಳ ಎನ್‍ಜೆವಾಯ್, ಎಫ್-2 ಖನಗಾಂವ ಎನ್‍ಜೆವಾಯ್, ಎಫ್-4 ಪುಡಕಲಕಟ್ಟಿಎನ್‍ಜೆವಾಯ್ ಎಫ್-7 ಬೆಣಚಿನಮರಡಿ ಎನ್‍ಜೆವಾಯ್ …

Read More »

ಡಾ. ಅಂಬೇಡ್ಕರ ಮಹಾಪರಿನಿರ್ವಾಣ ದಿನಾಚರಣೆ

  ಡಾ. ಅಂಬೇಡ್ಕರ ಮಹಾಪರಿನಿರ್ವಾಣ ದಿನಾಚರಣೆ ಮೂಡಲಗಿ : ಡಾ. ಅಂಬೇಡ್ಕರ ಅವರ ಸಮಾನತೆಯ ಕನಸು ನನಸಾಗಬೇಕಾದರೆ ಮೌಡ್ಯ, ಕಂದಾಚಾರಗಳನ್ನು ಬಿಟ್ಟು ಅವರ ತತ್ವಾದರ್ಶಗಳನ್ನು ಅನುಸರಿಸಬೇಕು ಎಂದು ಜಿಲ್ಲಾ ಡಿಎಸ್‍ಎಸ್ ಸಂಚಾಲಕ ಹಾಗೂ ಮಾಜಿ ಪುರಸಭೆ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು. ರಾಜೀವಗಾಂಧಿ ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಘಟಕದಿಂದ ಹಮ್ಮಿಕೊಂಡ ಡಾ. ಅಂಬೇಡ್ಕರ ಅವರ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ …

Read More »

ಮೂರ್ನಾಲ್ಕು ತಿಂಗಳಿಂದ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ವಿ.ಎಲ್.ಪಾಟೀಲ ಕುಟುಂಬಕ್ಕೆ ಅವಮಾನ ಮಾಡಿದವರಿಗೆ ತಕ್ಕ ಉತ್ತರ ನೀಡಿ: ರಮೇಶ ಜಾರಕಿಹೊಳಿ

ಮೂರ್ನಾಲ್ಕು ತಿಂಗಳಿಂದ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ವಿ.ಎಲ್.ಪಾಟೀಲ ಕುಟುಂಬಕ್ಕೆ ಅವಮಾನ ಮಾಡಿದವರಿಗೆ ತಕ್ಕ ಉತ್ತರ ನೀಡಿ: ರಮೇಶ ಜಾರಕಿಹೊಳಿ ರಾಯಬಾಗ: ಸಿದ್ದರಾಮಯ್ಯ ಅವರು ಯಾವತ್ತೂ ಸುಳ್ಳು ಹೇಳುವುದಿಲ್ಲ. ನಮ್ಮಂತೆಯೇ ಅವರು ಬಹಳ ನಿಷ್ಠುರವಾದಿ. ಆದರೆ, ಕಳೆದ ಮೂರ್ನಾಲ್ಕು ತಿಂಗಳಿಂದ ಅವರು ಯಾರ ಒತ್ತಡಕ್ಕೆ ಒಳಗಾಗಿ ಸುಳ್ಳು ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಯ …

Read More »

“ಪುನೀತ ರಾಜಕುಮಾರ ಕ್ರಾಸ್” ಎಂದು ನಾಮಕರಣದ ನಾಮಫಲ ಉದ್ಘಾಟಣೆ

ಮೂಡಲಗಿ : ಕರುನಾಡಿನ ಯುವರಾಜ ಕೋಟ್ಯಂತರ ಅಭಿಮಾನಿಗಳ ಕಣ್ಮಣಿ ಪುನೀತ್ ರಾಜಕುಮಾರ ಅಕಾಲಿಕವಾಗಿ ಕಾಣದಂತೆ ಮಾಯವಾಗಿ ಕೈಲಾಸ ಸೇರಿಕೊಂಡ ಘಟನೆ ನಮ್ಮೆಲ್ಲರನ್ನೂ ಸ್ತಂಭೀಭೂತರನ್ನಾಗಿಸಿದೆ ಎಂದು ಉಪನ್ಯಾಸಕ ವಾಯ್ ಬಿ ಕಳ್ಳಗುದ್ದಿ ಹೇಳಿದರು. ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಗ್ರಾಮದ ನವನಗರ ಕ್ರಾಸ್‍ವನ್ನು “ಪುನೀತ್ ರಾಜಕುಮಾರ ಕ್ರಾಸ್” ವೆಂದು ಮರುನಾಮಕರಣದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ ಅವರ ಅಗಲಿಕೆಯ ನೋವು, ಸ್ಮರಣೆ, ನೆನಪು ಮಾತ್ರ ನಿರಂತರವಾಗಿ ಸಾಗಿದೆ. ನಮ್ಮ …

Read More »

ಹುಣಶ್ಯಾಳ ಪಿ.ಜಿ: ಅಪ್ಪನ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಹುಣಶ್ಯಾಳ ಪಿ.ಜಿ: ಅಪ್ಪನ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ 2022ರÀ ಜನೇವರಿ 1ರಿಂದ 3ರವರೆಗೆ ಜರುಗಲಿರುವ ಅಪ್ಪನ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಯನ್ನು ಶ್ರೀಮಠದಲ್ಲಿ ಶನಿವಾರ ದಂದು ಜರುಗಿದ ಮಾಸಿಕ ಸುವಿಚಾರ ಚಿಂತನಗೋಷ್ಠಿ ಕಾರ್ಯಕ್ರಮ ದಲ್ಲಿ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ಪಾವನ ಸಾನಿಧ್ಯ ವನ್ನು ಶ್ರೀ ಮಠದ ನಿಜಗುಣ ದೇವರು ವಹಿಸಿದ್ದರು. ಶ್ರೀ ಗಾಳೇಶ್ವರ ಮಠದ ಚಿದಾನಂದ ಮಹಾಸ್ವಾಮಿಗಳು …

Read More »