Breaking News
Home / ತಾಲ್ಲೂಕು (page 147)

ತಾಲ್ಲೂಕು

ವಸತಿ ನಿಲಯದಲ್ಲಿನ ಅವ್ಯೆವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳಿಂದ ಧರಣಿ

ವಸತಿ ನಿಲಯದಲ್ಲಿನ ಅವ್ಯೆವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳಿಂದ ಧರಣಿ ಮೂಡಲಗಿ: ಮೂಡಲಗಿಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿನ ಅವ್ಯೆವಸ್ಥೆಯನ್ನು ಖಂಡಿಸಿ ಹಾಸ್ಟೆಲ್ ವಿದ್ಯಾರ್ಥಿಗಳು, ಉಪವಾಸ ಸತ್ಯಾಗ್ರಹದೊಂದಿಗೆ ಧರಣಿ ಕುಳಿತ ವಿಷಯ ತಿಳಿದು ಎಬಿವಿಪಿ ಮೂಡಲಗಿ ಶಾಖೆಯ ಕಾರ್ಯಕರ್ತರು ಧರಣಿ ಸತ್ಯಾಗ್ರಹದಲ್ಲಿ ತಾವು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು. ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ ಪ್ರತಿಭಟನಾಸ್ಥಳಕ್ಕೆ ಬೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ವಸತಿ ನಿಲಯವನ್ನು ವಿಕ್ಷೀಸಿ ದುರಾವಸ್ಥೆಯನ್ನು …

Read More »

ಭಕ್ತಿಯಿಂದ ಮಾಡುವ ಧ್ಯಾನವು ಸಮಾಜಕ್ಕೆ ಅಮೃತದ ಬೆಳಕು – ಬಿದರಿ ಕಲ್ಮಠದ ಶಿವಲಿಂಗ ಸ್ವಾಮೀಜಿ

ಭಕ್ತಿಯಿಂದ ಮಾಡುವ ಧ್ಯಾನವು ಸಮಾಜಕ್ಕೆ ಅಮೃತದ ಬೆಳಕು ಮೂಡಲಗಿ: ‘ಜನರು ಭಕ್ತಿಯಿಂದ ಮಾಡುವ ದೇವರ ಧ್ಯಾನದಿಂದ ಸಮಾಜಕ್ಕೆ ಅಮೃತದ ಬೆಳಕು ದೊರೆಯುತ್ತದೆ’ ಎಂದು ಗುಲಗಾಜಂಬಗಿಯ ಬಿದರಿ ಕಲ್ಮಠದ ಶಿವಲಿಂಗ ಸ್ವಾಮೀಜಿ ಹೇಳಿದರು. ಇಲ್ಲಿಯ ಕೆಇಬಿ ಪ್ಲಾಟ್ ಬಳಿಯ ಮಾರ್ತಂಡ ಮಲ್ಲಯ್ಯ ಹಾಗೂ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಮಲ್ಲಿಕಾರ್ಜುನ ದೇವಸ್ಥಾನ ಮತ್ತು ಅಯ್ಯಪ್ಪಸ್ವಾಮಿ ದೇವಸ್ಥಾನದ ಅಡಿಗಲ್ಲು ನೆರವೇರಿಸಿ ನಂತರ ಜರುಗಿದ ಧಾರ್ಮಿಕ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ದೇವರು ಮತ್ತು ಭಕ್ತರು, …

Read More »

ಒಂದು ಮತ ಬಿಜೆಪಿ ಗೆಲ್ಲಿಸಲು, ಇನ್ನೊಂದು ಮತ ಕಾಂಗ್ರೇಸ್ ಸೋಲಿಸಲು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ಗೋಕಾಕದ ಹೊರವಲಯದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಒಂದು ಮತ ಬಿಜೆಪಿ ಗೆಲ್ಲಿಸಲು, ಇನ್ನೊಂದು ಮತ ಕಾಂಗ್ರೇಸ್ ಸೋಲಿಸಲು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ಗೋಕಾಕದ ಹೊರವಲಯದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸಂಘಟಿತರಾಗಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರ ಸಂಜೆ ನಗರದ ಹೊರವಲಯದಲ್ಲಿರುವ …

Read More »

ಜಿಲ್ಲೆಯ ಪ್ರತಿ ಗ್ರಾಮಗಳನ್ನು ಮಾದರಿಯನ್ನಾಗಿ ಮಾಡುವೆ : ಲಖನ್ ಜಾರಕಿಹೊಳಿ

ಜಿಲ್ಲೆಯ ಪ್ರತಿ ಗ್ರಾಮಗಳನ್ನು ಮಾದರಿಯನ್ನಾಗಿ ಮಾಡುವೆ : ಲಖನ್ ಜಾರಕಿಹೊಳಿ ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ಬಳಿಕ ಗ್ರಾಮೀಣ ಭಾಗದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು. ಹೆಚ್ಚೆಚ್ಚು ಅನುದಾನ ತಂದು ಪ್ರತಿಯೊಂದು ಹಳ್ಳಿ ಹಳ್ಳಿಗಳಲ್ಲೂ ಸಿಸಿ ರಸ್ತೆ, ಚರಂಡಿ ನಿರ್ಮಾಣ ಮಾಡಿ ಮಾದರಿ ಹಳ್ಳಿಗಳನ್ನಾಗಿ ರೂಪಿಸಲಾಗುವುದು ಎಂದು ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ಬೆಳಗಾವಿ ತಾಲ್ಲೂಕಿನ ಯಳ್ಳೂರ ಗ್ರಾಮ ಪಂಚಾಯತ್ ಸದಸ್ಯರನ್ನು ಭೇಟಿಯಾಗಿ ಮತಯಾಚಿಸಿದ ಬಳಿಕ ಅವರು …

Read More »

ಜನಗಣತಿಯಂತೆ ಜಾನುವಾರು ಗಣತಿಗೆ ಆಪ್ ಸೃಷ್ಠಿ- ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಜನಗಣತಿಯಂತೆ ಜಾನುವಾರು ಗಣತಿಗೆ ಆಪ್ ಸೃಷ್ಠಿ ಮೂಡಲಗಿ: ಜನಗಣತಿಯಂತೆ ಜಾನುವಾರಗಳ ಗಣತಿಯೊಂದಿಗೆ ಅವುಗಳ ಸಂಪೂರ್ಣ ಮಾಹಿತಿ ನೀಡುವಂತ ಆಪ್‍ವನ್ನು ಬೆಳಗಾವಿಯ ಆಡೀಸ್‍ದವರು ಅಭಿವೃದ್ದಿಪಡಿಸಿದ್ದಾರೆ. ಅದನ್ನು ಮೂಡಲಗಿ ತಾಲ್ಲೂಕಿನಲ್ಲಿ ರೈತರು ಪ್ರಾಯೋಗಿಕವಾಗಿ ಬಳಿಸುವ ಮೂಲಕ ಅದನ್ನು ಸರ್ಕಾರವು ಅನುಷ್ಠಾನಗೊಳಿಸುವುದಕ್ಕಾಗಿ ತಾವು ಶಿಫಾರಸ್ಸು ಮಾಡುವೆವು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಇಲ್ಲಿಯ ಮಹಾಲಕ್ಷ್ಮೀ ಸೊಸೈಟಿಯ ಸಭಾಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ರೈತರಿಗೆ ಜಾನುವಾರುಗಳು ಆಸ್ತಿಯಾಗಿದ್ದು ಅವುಗಳ ವಿಮೆ ಮಾಹಿತಿ, …

Read More »

ಸಶಕ್ತ ಭಾರತ ದೇಶದ ನಿರ್ಮಾಣದಲ್ಲಿ ಸದೃಢ ಯುವಕರ ಪಾತ್ರ ಅತ್ಯಂತ ಮಹತ್ವದಾಗಿದೆ- ಸಿಪಿಐ ವೆಂಕಟೇಶ ಮುರನಾಳ

ಬೆಟಗೇರಿ:ಸಶಕ್ತ ಭಾರತ ದೇಶದ ನಿರ್ಮಾಣದಲ್ಲಿ ಸದೃಢ ಯುವಕರ ಪಾತ್ರ ಅತ್ಯಂತ ಮಹತ್ವದಾಗಿದೆ. ಬಾಲಕರು ಭವಿಷ್ಯತ್ತಿನ ಭಾರತದ ಶಿಲ್ಪಿಗಳಾಗಿದ್ದಾರೆ. ಪೊಲೀಸ್ ಇಲಾಖೆ ಮತ್ತು ನಾಗರಿಕರ ನಡುವೆ ಸ್ನೇಹ, ಸೌಹಾರ್ದತೆ ಅವಶ್ಯಕವಾಗಿದೆ ಎಂದು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ಹೇಳಿದರು. ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಡಿ.2ರಂದು ಸ್ಟೂಡೆಂಟ್ ಪೊಲೀಸ್ ಕೆಡೆಟ್ ನೂತನ ಘಟಕ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಾಮಾಜಿಕ ಕಳಕಳಿ, ಪರಿಸರ ಪ್ರಜ್ಞೆ,, ಪರಧರ್ಮ, ದುಶ್ಚಟಗಳ ನಿರ್ಮೂಲನೆ ಸೇರಿದಂತೆ …

Read More »

ಅಧಿಕಾರ ವಿಕೇಂದ್ರಿಕರಣ ಬಲಪಡಿಸಲು ನನಗೆ ಆಶೀರ್ವಾದ ಮಾಡಿ : ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಕವಟಗಿಮಠ ಪ್ರಚಾರಕ್ಕೆ ಸಾಥ್ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಂಸದ ಈರಣ್ಣ ಕಡಾಡಿ

ಅಧಿಕಾರ ವಿಕೇಂದ್ರಿಕರಣ ಬಲಪಡಿಸಲು ನನಗೆ ಆಶೀರ್ವಾದ ಮಾಡಿ : ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಕವಟಗಿಮಠ ಪ್ರಚಾರಕ್ಕೆ ಸಾಥ್ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಂಸದ ಈರಣ್ಣ ಕಡಾಡಿ ಗೋಕಾಕ : ಕಳೆದ 12 ವರ್ಷಗಳಿಂದ ವಿಧಾನ ಪರಿಷತ್ ಸದಸ್ಯನಾಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಬಾರಿಯೂ ರಾಜ್ಯದಲ್ಲಿ ಅಧಿಕಾರ ವಿಕೇಂದ್ರಿಕರಣ ಬಲಪಡಿಸಲು ನನ್ನನ್ನು 3ನೇ ಬಾರಿಗೆ ಆಯ್ಕೆ ಮಾಡುವಂತೆ ವಿಧಾನ …

Read More »

ಅಸಂಘಟಿತ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಕ್ಕೆ ರೂ 3.30 ಕೋಟಿ ಅನುದಾನ : ಸಂಸದ ಈರಣ್ಣ ಕಡಾಡಿ

ಅಸಂಘಟಿತ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಕ್ಕೆ ರೂ 3.30 ಕೋಟಿ ಅನುದಾನ : ಸಂಸದ ಈರಣ್ಣ ಕಡಾಡಿ ಮೂಡಲಗಿ: ಸಾಮಾಜಿಕ ಭದ್ರತೆಯನ್ನು ಒದಗಿಸಲು ಕೇಂದ್ರ ಸರ್ಕಾರ ಗ್ರಾಮೀಣ ಮತ್ತು ಕೃಷಿ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಜೀವನಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಸೂಕ್ತವಾದ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ರಾಜ್ಯಕ್ಕೆ 2020-21ನೇ ಸಾಲಿನಲ್ಲಿ 330 ಕೋಟಿ ರೂ. ಮಂಜೂರು ಮಾಡಲಾಗಿದ್ದು, 319.71 ಕೋಟಿ ರೂ. ಅನುದಾನದ ಬಳಕೆÉ ಆಗಿದೆ ಎಂದು ಕೇಂದ್ರ …

Read More »

ಕವಟಗಿಮಠ ಪರ ಮತಯಾಚಿಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ

ಕವಟಗಿಮಠ ಪರ ಮತಯಾಚಿಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ನಿಪ್ಪಾಣಿ : ಕಾಂಗ್ರೇಸ್ ಪಕ್ಷ ದುಡ್ಡಿನ ಮೇಲೆ ನಿಂತಿದ್ದು, ದುಡ್ಡು ಇದ್ದವರಿಗೆ ಮಾತ್ರ ಆ ಪಕ್ಷದಲ್ಲಿ ಬೆಲೆ ಇದೆ. ಹಿಂದುಳಿದ ವರ್ಗಗಳ ನಾಯಕರಿಗಂತೂ ಬೆಲೆಯೇ ಇಲ್ಲ. ಹೀಗಾಗಿ ಆ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಬೇಕಾಯಿತು ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಿಪ್ಪಾಣಿ ಮತಕ್ಷೇತ್ರದ ಗ್ರಾಪಂ, ಪಪಂ ಹಾಗೂ ನಗರಸಭೆ ಸದಸ್ಯರಲ್ಲಿ ಮತಯಾಚಿಸಿ …

Read More »

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ : ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಶೀರ್ವಾದ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಕೋರಿದರು. ಶುಕ್ರವಾರದಂದು ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿರುವ ಬ್ರಹ್ಮನಾಥ …

Read More »