Breaking News
Home / ತಾಲ್ಲೂಕು (page 149)

ತಾಲ್ಲೂಕು

ಅಂಕಲಗಿ ಮಾತಿಗೆ ಈರಪ್ಪ ಬೆಳಕೂಡ ಖಂಡನೆ

  ಅಂಕಲಗಿ ಮಾತಿಗೆ ಈರಪ್ಪ ಬೆಳಕೂಡ ಖಂಡನೆ ಮೂಡಲಗಿ: ಇತ್ತಿಚೆಗೆ ಬಾಗೇವಾಡಿಯಲ್ಲಿ ಜರುಗಿದ ವಿಧಾನ ಪರಿಷತ ಚುನಾವಣೆಯ ಪ್ರಚಾರದಲ್ಲಿ ಪಂಚಮಸಾಲಿ ಲಿಂಗಾಯತ ಶ್ರೀಗಳೊಬ್ಬರು ಫೋನ್ ಮೂಲಕ ಲಿಂಗಾಯತರಿಗೆ ಪ್ರಾಧಾನ್ಯತೆ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ಬಿಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಜೇಂದ್ರ ಅಂಕಲಗಿ ಯಾವ ಶ್ರೀಗಳು ಎಂದು ಹೇಳಬೇಕು. ಶ್ರೀಗಳ ಬಗ್ಗೆ ಮತ್ತು ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡಿದ ಅವರು ಕೊಡಲೆ ಕ್ಷಮೆಯಾಚಿಸಬೇಕು ಎಂದು ಪಂಚಮಸಾಲಿ ಲಿಂಗಾಯತ ಸಮಾಜದ ರಾಜ್ಯ ಉಪಾಧ್ಯಕ್ಷ …

Read More »

ಜಲಜೀವನ ಮಿಷನ್ ಯೋಜನೆ ಜಾರಿ, ಕರ್ನಾಟಕ ರಾಜ್ಯಕ್ಕೆ 2.08 ಲಕ್ಷ ಕೋಟಿ ರೂ ಅನುದಾನ

ಮೂಡಲಗಿ: ದೇಶದ ಗ್ರಾಮೀಣ ಪ್ರದೇಶಗಳಿಗಾಗಿ ಜಲಜೀವನ ಮಿಷನ್ ಯೋಜನೆ ಜಾರಿಗೊಳಿಸಲಾಗಿದ್ದು, ಕರ್ನಾಟಕ ರಾಜ್ಯಕ್ಕೆ 2.08 ಲಕ್ಷ ಕೋಟಿ ರೂ ಅನುದಾನ ಲಭಿಸಿದೆ ಎಂದು ಕೇಂದ್ರ ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ತಿಳಿಸಿದ್ದಾರೆ. ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಿಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ಸಂಸದ ಈರಣ್ಣ ಕಡಾಡಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, …

Read More »

ಡಾ.ಅಶೋಕ ದಳವಾಯಿಗೆ 4ನೇ ಪಿ.ಎಚ್.ಡಿ

ಡಾ.ಅಶೋಕ ದಳವಾಯಿಗೆ 4ನೇ ಪಿ.ಎಚ್.ಡಿ ಮೂಡಲಗಿ: ಹಿರಿಯ ಆಯ್.ಎ.ಎಸ್ ಅಧಿಕಾರಿ ಕೃಷಿ ತಜ್ಞ ಮತ್ತು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಕೌಜಲಗಿಯ ಡಾ.ಅಶೋಕ ಎಂ.ದಳವಾಯಿಯವರು ಈಗ 4ನೇ ಬಾರಿ ಪಿ.ಎಚ್.ಡಿ ಪದವಿ ಪಡೆಯಲಿದ್ದಾರೆ. ಓಡಿಸ್ಸಾ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದವರು ದಳವಾಯಿಯವರಿಗೆ ಗೌರವ “ಡಾಕ್ಟರ ಆಪ್ ಸೈನ್ಸ” ಪದವಿ ಪ್ರಧಾನ ಮಾಡುವದಾಗಿ ತಿಳಿಸಿದ್ದಾರೆ, ಡಿ.18 ರಂದು ವಿಶ್ವವಿದ್ಯಾಲಯದ ಡಾ.ಎಮ್.ಎಸ್.ಸ್ವಾಮಿನಾಥನ್ ಭವನದಲ್ಲಿ ಜರುಗಲಿರುವ …

Read More »

ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಫರ್ಮಾನು ಬೆಳಗಾವಿಯಲ್ಲಿಂದು ನಡೆದ ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್ ದಿಗ್ಧರ್ಶಕರ ಸಭೆಯಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಫರ್ಮಾನು ಬೆಳಗಾವಿಯಲ್ಲಿಂದು ನಡೆದ ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್ ದಿಗ್ಧರ್ಶಕರ ಸಭೆಯಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಇಲ್ಲಿಯ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಜಿಲ್ಲಾ …

Read More »

ಬೆಟಗೇರಿ ಗ್ರಾಮದಲ್ಲಿ ಕಣ್ಮನ ಸೆಳೆಯುವ ಅಂಗನವಾಡಿ ಕೊಠಡಿಗಳು..! *ಅಂಗನವಾಡಿ ಕೊಠಡಿಗಳಿಗೆ ಬಣ್ಣ ಬಣ್ಣದ ಬಾಲಸ್ನೇಹಿ ಚಿತ್ರ * ಗ್ರಾಪಂ ಕೈಗೊಂಡ ಕಾರ್ಯಕ್ಕೆ ಮೆಚ್ಚುಗೆ

ಬೆಟಗೇರಿ ಗ್ರಾಮದಲ್ಲಿ ಕಣ್ಮನ ಸೆಳೆಯುವ ಅಂಗನವಾಡಿ ಕೊಠಡಿಗಳು..! *ಅಂಗನವಾಡಿ ಕೊಠಡಿಗಳಿಗೆ ಬಣ್ಣ ಬಣ್ಣದ ಬಾಲಸ್ನೇಹಿ ಚಿತ್ರ * ಗ್ರಾಪಂ ಕೈಗೊಂಡ ಕಾರ್ಯಕ್ಕೆ ಮೆಚ್ಚುಗೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರದ ಕೊಠಡಿಗಳು ಬಣ್ಣ, ಬಣ್ಣದ ಬಾಲಸ್ನೇಹಿ ವಿವಿಧ ಚಿತ್ರ, ಅಕ್ಷರಗಳ ಚಿತ್ತಾರಗಳಿಂದ ಅಂಲಕೃತಗೊಂಡು ಮಕ್ಕಳು ಅಂಗನವಾಡಿಗಳತ್ತ ಬರುವಂತೆ ಸೆಳೆಯುತ್ತಿವೆ. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ವತಿಯಿಂದ 14ನೇ ಹಣಕಾಸಿನ ಯೋಜನೆ ಅನುದಾನದ ಉಳಿಕೆ ಹಣದಲ್ಲಿ ಸುಮಾರು 1.30ಲಕ್ಷ …

Read More »

ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆ: ಸಂಸದ ಕಡಾಡಿ

ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆ: ಸಂಸದ ಕಡಾಡಿ ಮೂಡಲಗಿ: ಸಹಕಾರಿ ಸಂಸ್ಥೆಗಳ ಮೂಲಕ ಆರ್ಥಿಕ ಸಹಾಯವನ್ನು ಪಡೆದುಕೊಂಡು ಕೃಷಿರಂಗದ ಅಭಿವೃದ್ಧಿಗಾಗಿ ಬಳಸಿಕೊಂಡು ಈ ದೇಶದ ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ, ಸಂಸದ ಈರಣ್ಣ ಕಡಾಡಿ ಸಹಕಾರಿಗಳನ್ನು ಬಣ್ಣಿಸಿದರು. ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ.ಕಲ್ಲೋಳಿ ಇದರ ಸನ್ 2020-21 ನೇ ಸಾಲಿನ 19ನೇ ಸರ್ವ …

Read More »

ನೇರ ವೇತನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಮನವಿ

ನೇರ ವೇತನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಮನವಿ ಮೂಡಲಗಿ: ಗುತ್ತಿಗೆ ಪದ್ದತಿ ಬದಲು ಪೌರ ಕಾರ್ಮಿಕರ ಮಾದರಿಯಲ್ಲಿ ಪುರಸಭೆಯಿಂದ ನೇರ ವೇತನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಇಲ್ಲಿನ ಪುರಸಭೆಯಲ್ಲಿ ಕಾರ್ಯ ನಿರ್ವಹಿಸುವ ವಾಹನ ಚಾಲಕರು,ವಾಟರ ಮೆನ್ ಡಾಟಾ ಎಂಟ್ರಿ ಆಪರೇಟರ್ ಇತ್ಯಾದಿ ಹೊರಗುತ್ತಿಗೆ ಕಾರ್ಮಿಕರು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇತ್ತೀಚಿಗೆ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ,ಪುರಸಭೆ, ಪಟ್ಠಣ ಪಂಚಾಯಿತಿ ಹೊರ ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಮ್ ಬಿ ನಾಗಣ್ಣ …

Read More »

ಬಿಜೆಪಿ ಗೆಲ್ಲಿಸಲು ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸಭೆ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ

ಬಿಜೆಪಿ ಗೆಲ್ಲಿಸಲು ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸಭೆ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಬೆಳಗಾವಿ : ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ …

Read More »

ಮೂಡಲಗಿಯ ಲಯನ್ ಕ್ಲಬ್ ಪರಿವಾರದಿಂದ ರಸ್ತೆ ಬದಿಯ ಸಣ್ಣ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಣೆ

ಮೂಡಲಗಿಯ ಲಯನ್ ಕ್ಲಬ್ ಪರಿವಾರದಿಂದ ರಸ್ತೆ ಬದಿಯ ಸಣ್ಣ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಿಸಿದರು ಲಯನ್ಸ್ ಕ್ಲಬ್‍ದಿಂದ ಉಚಿತ ಛತ್ರಿ ವಿತರಣೆ ಮೂಡಲಗಿ: ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ರಸ್ತೆ ಬದಿಯ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ‘ಮೂಡಲಗಿ ಪಟ್ಟಣದಲ್ಲಿ ಅವಶ್ಯವಿರುವ 10 ಜನ ಬೀದಿ ಬದಿಯ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ನೀಡಲಾಗಿದೆ. ಲಯನ್ಸ್ ಕ್ಲಬ್‍ವು ಕಳೆದ ಆರು ವರ್ಷಗಳಿಂದ ಸಮಾಜದಲ್ಲಿ …

Read More »

ಸಂವಿಧಾನವನ್ನು ಎಲ್ಲರೂ ಗೌರವಿಸಿ – ಮಹಾಂತೇಶ ಕುಡಚಿ

ಸಂವಿಧಾನವನ್ನು ಎಲ್ಲರೂ ಗೌರವಿಸಿ : ಮಹಾಂತೇಶ ಕುಡಚಿ ಗೋಕಾಕ : ವಿಶ್ವದಲ್ಲಿಯೇ ನಮ್ಮ ದೇಶದ ಸಂವಿಧಾನವು ಅತೀ ದೊಡ್ಡದಾಗಿದೆ ಎಂದು ಅರಭಾವಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ ಹೇಳಿದರು. ಶುಕ್ರವಾರದಂದು ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರು ಸಂವಿಧಾನವನ್ನು ರಚಿಸಿ ಎಲ್ಲ ವರ್ಗಗಳಿಗೆ ಮೀಸಲಾತಿ ಕಲ್ಪಿಸಿಕೊಟ್ಟ ಮಹಾನುಭಾವರೆಂದು ಹೇಳಿದರು. ಭಾರತ ರತ್ನ ಡಾ. …

Read More »