ಅನಿಲ ಗಸ್ತಿ ಡಿಎಸ್ಎಸ್ ವಿದ್ಯಾರ್ಥಿ ಒಕ್ಕೂಟದ ಸಂಚಾಲಕರಾಗಿ ನೇಮಕ ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿಯ ಮೂಡಲಗಿ ವಿದ್ಯಾರ್ಥಿ ಒಕ್ಕೂಟದ ಸಂಚಾಲಕರನ್ನಾಗಿ ಪಟ್ಟಣದ ಸಂಘಟನಾ ಚಾತುರ್ಯ ಮತ್ತು ಸಂಘÀಟನೆಯ ಕ್ರಿಯಾಶೀಲರಾಗಿದ ಅನಿಲ ಎನ್.ಗಸ್ತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಡಿಎಸ್ಎಸ್ ಮೂಡಲಗಿ ತಾಲೂಕಾ ಸಂಘಟನಾ ಸಂಚಾಲಕ ಶಾಬಪ್ಪ ಕ.ಸಣ್ಣಕ್ಕಿ ಹೇಳಿದರು. ಅವರು ಪಟ್ಟಣದ ಡಾ:ಅಂಬೇಡ್ಕರ ನಗರದಲ್ಲಿನ ಅಂಬೇಡ್ಕರ ಮಂದಿರದಲ್ಲಿ ಕ.ರಾ.ಡಿ.ಎಸ್.ಎಸ್ ಮೂಡಲಗಿ ವಿದ್ಯಾರ್ಥಿ ಒಕ್ಕೂಟದ ಸಂಚಾಲಕನ್ನಾಗಿ ನೇಮಕ …
Read More »‘ವಿದ್ಯಾರ್ಥಿಗಳು ಸಾಧನೆಯ ಕನಸು ಕಾಣಬೇಕು’
‘ವಿದ್ಯಾರ್ಥಿಗಳು ಸಾಧನೆಯ ಕನಸು ಕಾಣಬೇಕು’ ಮೂಡಲಗಿ: ವಿದ್ಯಾರ್ಥಿಗಳು ಭವಿಷ್ಯತ್ತಿನ ಸಾಧನೆಯ ಬಗ್ಗೆ ಕನಸು ಕಾಣಬೇಕು’ ಎಂದು ಚೈತನ್ಯ ವಸತಿ ಶಾಲೆಯ ಆಡಳಿತಾಧಿಕಾರಿ ಪ್ರೊ.ಎಸ್.ಎಂ. ಕಮದಾಳ ಹೇಳಿದರು. ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಮುರಾರ್ಜಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮತ್ತು ತರಬೇತಿ ನೀಡಿದ ಶಿಕ್ಷಕರ ಸನ್ಮಾನ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಸಾಕಷ್ಟು ಪ್ರತಿಭಾವಂತ …
Read More »ಕಾಮನ್ ಸರ್ವಿಸ್ ಸೆಂಟರ್ ಜಿಲ್ಲಾ ಕಾರ್ಯಲಯದ ಉದ್ಘಾಟನೆ
ಕಾಮನ್ ಸರ್ವಿಸ್ ಸೆಂಟರ್ ಜಿಲ್ಲಾ ಕಾರ್ಯಲಯದ ಉದ್ಘಾಟನೆ ಬೆಳಗಾವಿ: ನಗರದಲ್ಲಿ ಹೊಸದಾಗಿ ಕಾಮನ್ ಸರ್ವಿಸ್ ಸೆಂಟರ್ ಜಿಲ್ಲಾ ಕಾರ್ಯಲಯದ ಉದ್ಘಾಟನಾ ಸಮಾರಂಭ ಮಂಗಳವಾರ ಮುಂಜಾನೆ 10 ಗಂಟೆಗೆ ನಗರದ ಶಿವಾಲಯ ರಸ್ತೆ ಸದಾಶಿವ ನಗರದಲ್ಲಿ ಜರುಗಲಿದೆ ಎಂದು ಜಿಲ್ಲಾ ವ್ಯವಸ್ಥಾಪಕ ಸಿಎಸ್ಸಿ ವಿರೇಶ ಪುರಾಣಿಕ ತಿಳಿಸಿದ್ದಾರೆ. ಎಂ ಜಿ ಹಿರೇಮಠ ಜಿಲ್ಲಾಧಿಕಾರಿಗಳು ಬೆಳಗಾವಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ವಿಜಯ ವಜ್ರಂಗಿ ರಾಜ್ಯ ಮುಖ್ಯಸ್ಥ ಸಿ ಎಸ್ಸಿ ಬೆಂಗಳೂರು ವಹಿಸುವರು, ವಿಶೇಷ ಆಹ್ವಾನಿತರಾಗಿ …
Read More »ಶಾಲಾ ಆಡಳಿತ ಮಂಡಳಿ ಹಾಗೂ ತರಬೇತಿ ನೀಡಿದ ಶಿಕ್ಷಕರು ವಿದ್ಯಾರ್ಥಿನಿಯ ಮನೆಗೆ ತೆರಳಿ ವಿದ್ಯಾರ್ಥಿನಿಯ ಸತ್ಕಾರ
ಮೂಡಲಗಿ: ಚೈತನ್ಯ ನವೋದಯ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಅರ್ಪಿತಾ ಬಸವರಾಜ ಕಬ್ಬೂರ 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ನಡೆದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ವರ್ಗದ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಯುಕ್ತ ಶಾಲಾ ಆಡಳಿತ ಮಂಡಳಿ ಹಾಗೂ ತರಬೇತಿ ನೀಡಿದ ಶಿಕ್ಷಕರು ವಿದ್ಯಾರ್ಥಿನಿಯ ಮನೆಗೆ ತೆರಳಿ ವಿದ್ಯಾರ್ಥಿನಿಯನ್ನು ಸತ್ಕರಿಸಿ ಅಭಿನಂದಿಸಿದರು.
Read More »ಮುರಾರ್ಜಿ ಪ್ರವೇಶ ಪರೀಕ್ಷೆ ಫಲಿತಾಂಶ ಮೂಡಲಗಿಯ ಅರ್ಪಿತಾ ಕಬ್ಬೂರ ರಾಜ್ಯಕ್ಕೆ ಪ್ರಥಮ
ಮುರಾರ್ಜಿ ಪ್ರವೇಶ ಪರೀಕ್ಷೆ ಫಲಿತಾಂಶ ಮೂಡಲಗಿಯ ಅರ್ಪಿತಾ ಕಬ್ಬೂರ ರಾಜ್ಯಕ್ಕೆ ಪ್ರಥಮ ಮೂಡಲಗಿ: 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ನಡೆದ ಮೊರಾರ್ಜಿ ದೇಸಾಯಿ 6ನೇ ವರ್ಗದ ಪ್ರವೇಶ ಪರೀಕ್ಷೆಯಲ್ಲಿ ಇಲ್ಲಿನ ಚೈತನ್ಯ ನವೋದಯ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಅರ್ಪಿತಾ ಬಸವರಾಜ ಕಬ್ಬೂರ 97 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಇದು ಈ ಶಾಲೆಯ ಧಾಖಲೆಯ ಫಲಿತಾಂಶವಾಗಿದ್ದು ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ,ಮುಖ್ಯೋಪಾಧ್ಯರು ಹಾಗೂ ಶಿಕ್ಷಕ ಸಿಬ್ಬಂದಿ …
Read More »ನೇಪಾಳದಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟದ ಯೋಗಸ್ಪರ್ಧೆಯಲ್ಲಿ ಪುಂಡಲೀಕ ಲಕಾಟಿಗೆ ಚಿನ್ನದ ಪದಕ
ಬೆಟಗೇರಿ ಯುವಕ ಪುಂಡಲೀಕ ಲಕಾಟಿಗೆ ಅಂತರರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕ ವರದಿ. ಅಡಿವೇಶ ಮುಧೋಳ. ಬೆಟಗೇರಿ: ಕರುನಾಡಿನ ಬಡಕುಟುಂಬದಲ್ಲಿ ಅರಳುವ ಪ್ರತಿಭೆಗಳಿಗೆನೂ ಕಡಿಮೆ ಇಲ್ಲ ಅಂಬುವುದಕ್ಕೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ರಾಷ್ಟ್ರೀಯ ಯೋಗಸ್ಪರ್ಧೆಯ ಸಾಧಕ ಯುವ ಪ್ರತಿಭೆ ಪುಂಡಲೀಕ ಮಹಾದೇವಪ್ಪ ಲಕಾಟಿ ಅವರೇ ಸಾಕ್ಷಿ.! ನೇಪಾಳ ದೇಶದ ಪೋಖರಾ ನಗರದಲ್ಲಿ ಅಕ್ಟೋಬರ್ 2 ರಿಂದ 6 ರವರೆಗೆ ನಡೆದ ನೇಪಾಳ ಅಂತರರಾಷ್ಟ್ರೀಯ ಹೀರೋಸ್ ಗೇಮ್ಸ್ …
Read More »ಸರ್ಕಾರ ಶೌಚಾಲಯ ಕಟ್ಟಿಕೊಳ್ಳಲು ಬಿಡುಗಡೆ ಮಾಡಿರುವ ಸಹಾಯಧನ ದುರ್ಬಳಕೆ
ಮೂಡಲಗಿ: ಬಯಲು ಶೌಚಮುಕ್ತ ಎಂದು ಗುರುತಿಸಿಕೊಂಡಿರುವ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಈಗಲೂ ಗ್ರಾಮ ಪಂಚಾಯಿತಿ ಮುಂದೆಯೇ ಬಯಲೇ ಬಹಿರ್ದೆಸೆ ತಾಣವಾಗಿದೆ. ಸರ್ಕಾರ ಶೌಚಾಲಯ ಕಟ್ಟಿಕೊಳ್ಳಲು ಬಿಡುಗಡೆ ಮಾಡಿರುವ ಸಹಾಯಧನವನ್ನು ದುರ್ಬಳಕೆ ಮಾಡಿಕೊಂಡಿರುವ ಪ್ರಕರಣಗಳು ಒಂದೊಂದಾಗಿ ಬಯಲಿಗೆ ಬರುತ್ತಿವೆ. ಧರ್ಮಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಾರ್ಡ ನಮ 3ರಲ್ಲಿ ಯಮನವ್ವ ಯಶವಂತ ಢವಳೇಶ್ವರ ಹಾಗೂ ರೇಣುಕಾ ಚಂದ್ರಕಾಂತ ಪರಕನಟ್ಟಿ ಎಂಬ ಫಲಾನುಭವಿಗಳಿಗೆ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಬರುವ ಸಹಾಯಧನ …
Read More »ಮಹಾಲಕ್ಷ್ಮಿ ಅರ್ಬನ್ ಕೊ ಆಪ್ ಕ್ರೆಡಿಟ್ ಸೊಸಾಯಿಟಿಯ ಸಭಾಂಗಣದಲ್ಲಿ ಆಯೋಜಿಸಿದ 29ನೇ ವಾರ್ಷಿಕ ಸರ್ವ ಸಾಧಾರಣ ಸಭೆ
ಮಹಾಲಕ್ಷ್ಮೀ ಸೊಸಾಯಿಟಿಗೆ 2.58ಕೋಟಿ ಲಾಭ-ಪ್ರಕಾಶ ನಿಡಗುಂದಿ ಮೂಡಲಗಿ: ಪ್ರಧಾನ ಕಛೇರಿ ಸೇರಿ 10 ಶಾಖೆಗಳು ಪ್ರಗತಿಯಲ್ಲಿಯವೇ ಇದಕ್ಕೆ ಮೂಲ ಕಾರಣ ಶೇರುದಾರರು, ಠೇವಣಿದಾರರು, ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಿದ ಸಾಲಗಾರು, ಸಂಘವು ಪ್ರತಿ ವರ್ಷದಿಂದ ವರ್ಷಕ್ಕೆ ಅಭಿವೃದ್ದಿ ಹೊಂದುತ್ತಿದೆ ಎಂದು ಮಹಾಲಕ್ಷ್ಮಿ ಅರ್ಬನ್ ಕೊ ಆಪ್-ಕ್ರೆಡಿಟ್ ಸೊಸಾಯಿಟಿಯ ಉಪಾಧ್ಯಕ್ಷ ಡಾ ಪ್ರಕಾಶ ನಿಡಗುಂದಿ ಹೇಳಿದರು, ಮಹಾಲಕ್ಷ್ಮಿ ಅರ್ಬನ್ ಕೊ ಆಪ್ ಕ್ರೆಡಿಟ್ ಸೊಸಾಯಿಟಿಯ ಸಭಾಂಗಣದಲ್ಲಿ ಆಯೋಜಿಸಿದ 29ನೇ ವಾರ್ಷಿಕ …
Read More »ಶ್ರದ್ಧೆ, ಪರಿಶ್ರಮದಿಂದ ಯಶಸ್ಸು ಸಾಧ್ಯ
ಶ್ರದ್ಧೆ, ಪರಿಶ್ರಮದಿಂದ ಯಶಸ್ಸು ಸಾಧ್ಯ ಮೂಡಲಗಿ: ‘ಶ್ರದ್ದೆ ಮತ್ತು ಪರಿಶ್ರಮಪಟ್ಟರೆ ಖಂಡಿತ ಯಶಸ್ಸು ದೊರೆಯುತ್ತದೆ’ ಎಂದು ಜಮಖಂಡಿಯ ಉಪವಿಭಾಗಾಧಿಕಾರಿ ಡಾ. ಸಿದ್ದು ಹುಲ್ಲೋಳಿ ಹೇಳಿದರು. ಇಲ್ಲಿಯ ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ 2021-22ನೇ ಸಾಲಿನ ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ವಿದ್ಯಾರ್ಥಿಯ ಅಧ್ಯಯನದ ಅವಧಿಯನ್ನು …
Read More »ಅ. 9ರಂದು ಉಚಿತ ಕಣ್ಣಿನ ಸಪಾಸಣೆ ಶಿಬಿರ
ಅ. 9ರಂದು ಉಚಿತ ಕಣ್ಣಿನ ಸಪಾಸಣೆ ಶಿಬಿರ ಮೂಡಲಗಿ: ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಹಾಗೂ ಮೂಡಲಗಿ ಕಣ್ಣಿನ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ದೃಷ್ಟಿ ದಿನಾಚರಣೆ-2021’ರ ಅಂಗವಾಗಿ ಶನಿವಾರ ಅ. 9ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಮೂಡಲಗಿ ಕಣ್ಣಿನ ಆಸ್ಪತ್ರೆಯಲ್ಲಿ (ಎಸ್ಎಸ್ಆರ್ ಕಾಲೇಜು ಎದುರಿಗೆ) ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಏರ್ಪಡಿಸಿರುವರು. ಖ್ಯಾತ ಕಣ್ಣಿನ ತಜ್ಞರಾದ ಡಾ. ಸಚಿನ ಟಿ. ಶಿಬಿರದಲ್ಲಿ ಕಣ್ಣಿನ …
Read More »