ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ : ಟಿಎಚ್ಓ ಡಾ. ಮುತ್ತಣ್ಣ ಕೊಪ್ಪದ ಗೋಕಾಕ : ಕೋವಿಡ್ ತಡೆಗಟ್ಟುವ ಲಸಿಕೆಯನ್ನು ಕೆಲವರು ಇನ್ನೂ ಪಡೆದುಕೊಂಡಿಲ್ಲ. ಇದೇ ದಿ. 5 ರಂದು ನಡೆಯುವ ಲಸಿಕಾ ಅಭಿಯಾನದಲ್ಲಿ ಕೂಡಲೇ ಲಸಿಕೆ ಹಾಕಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳುವಂತೆ ತಾಲೂಕಾ ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ ಹೇಳಿದರು. ಸ್ಥಳೀಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಶನಿವಾರದಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬರುವ ಮಂಗಳವಾರದಂದು ನಡೆಯುವ ಲಸಿಕಾ ಅಭಿಯಾನ ಯಶಸ್ಸಿಗೆ …
Read More »ಶ್ರೀ ಮಹಾಲಕ್ಷ್ಮೀ ಸೊಸಾಯಿಟಿ ಮೂಡಲಗಿ ವಾರ್ಷಿಕ ಮಹಾಸಭೆ
ಶ್ರೀ ಮಹಾಲಕ್ಷ್ಮೀ ಸೊಸಾಯಿಟಿ ಮೂಡಲಗಿ ವಾರ್ಷಿಕ ಮಹಾಸಭೆ ಮೂಡಲಗಿ: ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೇ ಸೊಸಾಯಿಟಿ ಲಿ.,ಮೂಡಲಗಿ ಇದರ 29 ನೇ ವಾರ್ಷಿಕ ಮಹಾಸಭೆಯು ದಿನಾಂಕ 08/10/2021 ರಂದು ಪ್ರಧಾನ ಕಛೇರಿ ಮೂಡಲಗಿ ಸಭಾಭವನದಲ್ಲಿ ಮುಂಜಾನೆ 10-30 ಕ್ಕೆ ಡಾ// ಪ್ರಕಾಶ ಶಿವಪ್ಪ ನಿಡಗುಂದಿ ಇವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು ಸಂಘದ ಎಲ್ಲ ಸದಸ್ಯರು ಸದರೀ ಸಭೆಗೆ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಲು ಸಂಘದ ಪ್ರಧಾನಕಾರ್ಯದರ್ಶಿ ಶ್ರೀ ಸಿ.ಎಸ್.ಬಗನಾಳ ಪ್ರಕಟನೆಯಲ್ಲಿ …
Read More »ವಿಚಾರ ಸಂಕಿರಣಕ್ಕೆ ಶಿಕ್ಷಕರಾದ ಗಿರೆಣ್ಣವರ ಆಯ್ಕೆ
ವಿಚಾರ ಸಂಕಿರಣಕ್ಕೆ ಶಿಕ್ಷಕರಾದ ಗಿರೆಣ್ಣವರ ಆಯ್ಕೆ ಮೂಡಲಗಿ: ಅ.2ರಂದು ಬೆಂಗಳೂರಿನಲ್ಲಿ ಗಾಂಧೀಜಿಯವರ ಜಯಂತಿ ನಿಮಿತ್ಯವಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರ ಅಧ್ಯಕ್ಷತೆ ನಡೆಯುವ ವಿಚಾರಸಂಕಿರಣಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಿಂದ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎ.ವ್ಹಿ.ಗಿರೆಣ್ಣವರ ಆಯ್ಕೆಯಾಗಿದ್ದಾರೆ. ಈ ವಿಚಾರ ಸಂಕಿರದಲ್ಲಿ ರಾಜ್ಯ 34 ಶೈಕ್ಷಣಿಕ ಜಿಲ್ಲೆಗಳಿಂದ ಆಯ್ದ 34 ಶಿಕ್ಷಕರು ಈ ಸಂವಾದ ಆಮಂತ್ರಣ ನೀಡಿರುತ್ತಾರೆ, ಈ ವಿಚಾರ ಸಂಕಿರಣಕ್ಕೆ ಆಯ್ಕೆಯಾದ …
Read More »ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚಗಳ ಜೀರ್ಣೋದ್ಧಾರಕ್ಕಾಗಿ ಅರಭಾವಿ ಕ್ಷೇತ್ರದ 13 ಚರ್ಚಗಳಿಗೆ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಾಗನೂರ, ಗುಜನಟ್ಟಿ, ಧರ್ಮಟ್ಟಿ, ಕಮಲದಿನ್ನಿ, ಹೊನಕುಪ್ಪಿ, ಬಿಲಕುಂದಿ, ಉದಗಟ್ಟಿ, ಬೀರನಗಡ್ಡಿ, ಅರಭಾವಿ, …
Read More »ಯುವಕರು ಒಗ್ಗಟಾಗಿ ಕಾರ್ಯ ನಿರ್ವಹಿಸಬೇಕು – ಡಾ. ಎಸ್ ಬಾಲಾಜಿ
ಗೋಕಾಕ : ಯುವ ಸಂಘಟನೆಯ ಕಾರ್ಯಕ್ರಮಗಳು ಹಾಗೂ ಯುವ ಚಟುವಟಿಕೆಗಳನ್ನು ಚುರುಕುಗೋಳಿಸಲು ಯುವಕರು ಒಗ್ಗಟಾಗಿ ಕಾರ್ಯ ನಿರ್ವಹಿಸಬೆಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜಾಧ್ಯಕ್ಷ ಡಾ. ಎಸ್ ಬಾಲಾಜಿ ಹೇಳಿದರು. ಗೋಕಾಕ ಅಮ್ಮಾಜಿ ಭರತನಾಟ್ಯ ತರಬೇತಿ ಕಾರ್ಯಾಲಯದಲ್ಲಿ ಗೋಕಾಕ ತಾಲೂಕ ಒಕ್ಕೂಟದ ಪ್ರಥಮ ಸಭೆ ತುಳಸಿ ಗೀಡಕ್ಕೆ ನೀರು ಹನಿಸುವ ಮೂಲಕ ಉದ್ಘಾಟಿಸಿ ಸನ್ಮಾನ ಸ್ವಿಕರಿಸಿ ಮಾತನಾಡುತ್ತಾ ಸರ್ಕಾರ ಯುವಕರಿಗೆ ಇರುವಂತ ನಮ್ಮೂರ ಶಾಲೆ ನಮ್ಮೂರ ಯುವಜನರು ಯೋಜನೆಯ ಹಾಗೂ …
Read More »ಅ.1 ಮತ್ತು 2 ರಂದು ಕಾಡುಕೋಳ ಶ್ರೀ ಲಕ್ಷ್ಮೀ ದೇವಿ ಜಾತ್ರೆ
ಅ.1 ಮತ್ತು 2 ರಂದು ಕಾಡುಕೋಳ ಶ್ರೀ ಲಕ್ಷ್ಮೀ ದೇವಿ ಜಾತ್ರೆ ಮೂಡಲಗಿ: ಪಟ್ಟಣದ 8ನೇ ಉಪಕಾಲುವೆ ಹತ್ತಿರ ಇರುವ ಶ್ರೀ ಕಾಡುಕೋಳ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವ ಅ.1 ಮತ್ತು 2 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಡಗರ ಸಂಭ್ರಮದಿಂದ ಜರುಗಲಿದೆ. ಲಕ್ಷ್ಮೀ ದೇವಿ ಜಾತ್ರಾ ಅಂಗವಾಗಿ ಶುಕ್ರವಾರ ಅ.1 ರಂದು ಸಂಜೆ 6 ಗಂಟೆಗೆ ಶ್ರೀ ಲಕ್ಷ್ಮೀದೇವಿಗೆ ಅಭಿಷೇಕ ಹಾಗೂ ಉಡಿ ತುಂಬುವದು, ರಾತ್ರಿ 8ಘಂಟೆಗೆ ಬಾಗೇವಾಡಿ …
Read More »ಅಪ್ರತಿಮ ದೇಶಭಕ್ತ ಭಗತ್ಸಿಂಗ ಯುವಕರಿಗೆ ಪ್ರೇರಣಾ ಶಕ್ತಿ
ಅಪ್ರತಿಮ ದೇಶಭಕ್ತ ಭಗತ್ಸಿಂಗ ಯುವಕರಿಗೆ ಪ್ರೇರಣಾ ಶಕ್ತಿ ಮೂಡಲಗಿ: ‘ಭಗತ್ಸಿಂಗರು ದೇಶ ಪ್ರೇಮಕ್ಕಾಗಿ, ದೇಶ ರಕ್ಷಣೆಗಾಗಿ ಕ್ರಾಂತಿಕಾರಿಯಾಗಿ ಗುರುತಿಸಿಕೊಂಡು ದೇಶಕ್ಕಾಗಿ ಹುತಾತ್ಮರಾದ ಅಪ್ಪಟ ದೇಶಭಕ್ತ’ ಎಂದು ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ಇಲ್ಲಿಯ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಆತಿಥ್ಯದಲ್ಲಿ ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರದವರು ಆಚರಿಸಿದ ಭಗತ್ಸಿಂಗ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಭಗತ್ಸಿಂಗರ ದೇಶಾಭಿಮಾನವು ಯುವಕರಿಗೆ ಪ್ರೇರಣಾ ಶಕ್ತಿಯಾಗಿದ್ದಾರೆ …
Read More »ಸಕಾಲದಲ್ಲಿ ಸಾಲವನ್ನು ಮರು ಪಾವತಿ ಮಾಡಿರೆ ಸಂಘ ಪ್ರಗತಿ ಹೊಂದಲು ಸಾಧ್ಯ – ಲಕ್ಷ್ಮೀ ಬಸವರಾಜ ಮಾಳೇದ
ಮೂಡಲಗಿ: ಸಂಘದ ಶೇರುದಾರರು ಯಾವ ಉದ್ಧೇಶಕ್ಕಾಗಿ ಪಡೆದುಕೊಂಡ ಸಾಲವನ್ನು ಸರಿಯಾಗಿ ಸದ್ಬಳಿಕ್ಕೆ ಮಾಡಿಕೊಂಡು ಸಕಾಲದಲ್ಲಿ ಸಾಲವನ್ನು ಮರು ಪಾವತಿ ಮಾಡಿರೆ ಸಂಘ ಪ್ರಗತಿ ಹೊಂದಲು ಸಾಧ್ಯ ಎಂದು ಪ್ರಗತಿ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಲಕ್ಷ್ಮೀ ಬಸವರಾಜ ಮಾಳೇದ ಹೇಳಿದರು. ತಾಲೂಕಿನ ಯಾದವಾಡದ ಪ್ರಗತಿ ಮಹಿಳಾ ಗ್ರಾಮಿಣಾಭಿವೃದ್ಧಿ ಸಹಕಾರಿ ಸಂಘದ 7ನೇ ವಾರ್ಷಿಕ ಸರ್ವಸಾಧಾರಣ ಸಭೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ಮಹಿಳೆಯು ಎಲ್ಲ ರಂಗಗಲ್ಲಿ ಕಾರ್ಯ …
Read More »ವಿಶ್ವ ರೇಬಿಸ್ ದಿನಾಚರಣೆ; ಶ್ವಾನಗಳಿಗೆ ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ
ವಿಶ್ವ ರೇಬಿಸ್ ದಿನಾಚರಣೆ; ಶ್ವಾನಗಳಿಗೆ ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ ಮೂಡಲಗಿ: ‘ಶ್ವಾನಗಳಿಗೆ ರೇಬಿಸ್ ಲಸಿಕೆಯನ್ನು ಹಾಕಿಸುವ ಮೂಲಕ ರೇಬಿಸ್ ರೋಗವು ಹರಡದಂತೆ ಜಾಗೃತಿವಹಿಸಬೇಕು’ ಎಂದು ಮೂಡಲಗಿಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಎಂ.ಬಿ. ವಿಭೂತಿ ಹೇಳಿದರು. ಇಲ್ಲಿಯ ಪಶು ಆಸ್ಪತ್ರೆಯಲ್ಲಿ ಲಯನ್ಸ್ ಕ್ಲಬ್ ಪರಿವಾರ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಬಡ್ಡಿ ಮೆಡಿಕಲ್ಸ್ ಸಹಯೋಗದಲ್ಲಿ ಮಂಗಳವಾರ ವಿಶ್ವ ರೇಬಿಸ್ ದಿನಾಚರಣೆ ಆಚರಣೆ, …
Read More »ಅತಿ ಹೆಚ್ಚು ಹಾಲು ನೀಡಿದ ಸಂಘದ ಸದಸ್ಯರಿಗೆ ಬಹುಮಾನ
ಬೆಟಗೇರಿ:ಗ್ರಾಮದ ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ಎಮ್.ವಿ.ಲಕ್ಕಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ 2020-21ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿ, ಸ್ಥಳೀಯ ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರಗತಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಬೆಳಗಾವಿ ಹಾಲು ಒಕ್ಕೂಟದಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ರೈತರಿಗೆ ದೊರಕುವ ವಿವಿಧ ಸೌಲಭ್ಯಗಳ …
Read More »