ಗೋಕಾಕ: ಪ್ರಕೃತಿ ಉಚಿತವಾಗಿ ಕೊಟ್ಟಿರುವ ನೀರನ್ನು, ಗಿಡ ಮರಗಳು ಉಚಿತವಾಗಿ ಕೊಟ್ಟಿರುವ ಆಮ್ಲಜನಕವನ್ನು ನಾಶ ಮಾಡುವ ಮೂಲಕ ಸ್ವಯಂಕೃತ ಅಪರಾದಗೈದ ನಾವೆಲ್ಲ ನದಿ ಸ್ವಚ್ಛತೆ ಮಾಡುವ ಮೂಲಕ ಶುದ್ದ ನೀರಿಗಾಗಿ ಪ್ರಯತ್ನಿಸಬೇಕು ಜೊತೆಗೆ ಸಸಿ ನೆಡುವ ಮೂಲಕ ಉತ್ತಮ ಆಮ್ಲಜನಕ ದೊರೆಯುವಂತೆ ವಿಶೇಷ ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಸೆ. 27 ರಂದು ಅರಭಾವಿ …
Read More »ಕುರುಹಿನಶೆಟ್ಟಿ ಸೊಸೈಟಿ ಸಾಮಾಜಿಕ ಜನಪರ ಕಾರ್ಯ ಮಾಡುತ್ತಿದೆ-ಮುಗುಳಖೋಡ
ಕುರುಹಿನಶೆಟ್ಟಿ ಸೊಸೈಟಿ ಸಾಮಾಜಿಕ ಜನಪರ ಕಾರ್ಯ ಮಾಡುತ್ತಿದೆ-ಮುಗುಳಖೋಡ ಮೂಡಲಗಿ: ಕುರಹಿನಶೆಟ್ಟಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸೈಟಿಯು ಪ್ರಸಕ್ತ ಸಾಲಿನಲ್ಲಿ 2.72 ಕೋಟಿ ರೂ ನಿವ್ಹಳ ಲಾಭ ಗಳಿಸಿದ್ದು ಪ್ರಗತಿಪಥದತ್ತ ಮುನ್ನುಗ್ಗುತ್ತಿದೆ ಎಂದು ಸಂಘದ ಚೇರಮನ್ ಬಸಪ್ಪ ಮುಗಳಖೋಡ ಹೇಳಿದರು. ಸೋಮವಾರದಂದು ಸೊಸೈಟಿ ಸಭಾ ಭವನದಲ್ಲಿ 2020-21ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ವರದಿ ವಾಚಿಸಿ ಮಾತನಾಡಿ, ಸಂಸ್ಥೆಯು 1995 ರಲ್ಲಿ ಸ್ಥಾಪನೆಯಾಗಿ ಪ್ರಧಾನಕಛೇರಿ ಹಾಗೂ …
Read More »ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ Pm ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ …
Read More »ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಧಮ೯ಕ್ಷೇತ್ರ ಕೂಡಲಸಂಗಮ ಸೋಷಿಯಲ್ ಮೀಡಿಯಾದ ವಿಭಾಗದ ರಾಜ್ಯಧ್ಯಕ್ಷರಾಗಿ ದೀಪಕ ಕೆ.ಜುಂಜರವಾಡ ನೇಮಕ
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಧಮ೯ಕ್ಷೇತ್ರ ಕೂಡಲಸಂಗಮ ಸೋಷಿಯಲ್ ಮೀಡಿಯಾದ ವಿಭಾಗದ ರಾಜ್ಯಧ್ಯಕ್ಷರಾಗಿ ದೀಪಕ ಕೆ.ಜುಂಜರವಾಡ ನೇಮಕ ಮೂಡಲಗಿ ಸ್ಥಳಿಯ ಪಂಚಮಸಾಲಿ ಸಮಾಜದ ಯುವ ಮುಖಂಡರಾದ ಮತ್ತು ಸಾಫ್ಟ್ವೇರ್ ಇಂಜಿನೀರ್ ಅದ ದೀಪಕ ಕೆ.ಜುಂಜರವಾಡ, ಅವರನ್ನು ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ 2 Aಮೀಸಲಾತಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ರಾಜ್ಯ ಮಟ್ಟದ ಅಭಿಯಾನ ಕಾಯ೯ಕ್ರಮದಲ್ಲಿ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ಮತ್ತು …
Read More »7.95 ಕೋಟಿ ರೂ, ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ನ್ಯಾಯಾಧೀಶರ ವಸತಿ ಗೃಹ ಕಟ್ಟಡದ ಶಂಕುಸ್ಥಾಪನೆ
ಮೂಡಲಗಿ: ಅತ್ಯಾಧುನಿಕ ತಂತ್ರಜ್ಞಾನದಿಂದ ನ್ಯಾಯಾಲಯದ ಕಟ್ಟಡಗಳಂತೆ ಮೂಡಲಗಿಯಲ್ಲಿ ಸುಸಜ್ಜಿತ ಕಟ್ಟಡದೊಂದಿಗೆ ನ್ಯಾಯಾಲಯಕ್ಕೆ ಬೇಕಾಗಿರುವ ವ್ಯವಸ್ಥೆಯನ್ನೊಳಗೊಂಡ ನ್ಯಾಯಾಲಯ ಕಟ್ಟಡ ಇನ್ನು 18ತಿಂಗಳೊಳಗೆ ಸ್ಥಾಪನೆಗೊಳ್ಳಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಸಚೀನ ಮಗದುಮ್ಮ ಹೇಳಿದರು. ರವಿವಾರದಂದು ಪಟ್ಟಣದ ಗುರ್ಲಾಪೂರ ರಸ್ತೆಯ ಎಪಿಎಂಸಿಯ 4 ಎಕರೆ ನಿವೇಶನದಲ್ಲಿ 7.95 ಕೋಟಿ ರೂ, ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ನ್ಯಾಯಾಧೀಶರ ವಸತಿ ಗೃಹ ಇವುಗಳ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಶಿಲಾನ್ಯಾಸ …
Read More »ಮಂಜೂರಾಗಿ ರದ್ದಾಗಿದ್ದ ಪ್ರೌಢ ಶಾಲೆಯನ್ನು ಒಗ್ಗಟ್ಟಿನಿಂದ ಮರಳಿ ಪಡೆದ ತಿಗಡಿ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ 1.27 ಕೋಟಿ ರೂ. ವೆಚ್ಚದ ಹೊಸ ಸರ್ಕಾರಿ ಪ್ರೌಢ ಶಾಲೆ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಮಂಜೂರಾಗಿ ರದ್ದಾಗಿದ್ದ ಪ್ರೌಢ ಶಾಲೆಯನ್ನು ಒಗ್ಗಟ್ಟಿನಿಂದ ಮರಳಿ ಪಡೆದ ತಿಗಡಿ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ 1.27 ಕೋಟಿ ರೂ. ವೆಚ್ಚದ ಹೊಸ ಸರ್ಕಾರಿ ಪ್ರೌಢ ಶಾಲೆ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಗ್ರಾಮಸ್ಥರ ಒಗ್ಗಟ್ಟಿನ ಹೋರಾಟದಿಂದ ಮಂಜೂರಾಗಿ ರದ್ದಾಗಿದ್ದ ಸರ್ಕಾರಿ ಪ್ರೌಢ ಶಾಲೆಯನ್ನು ಮರಳಿ ಮಂಜೂರಾತಿ ಪಡೆದು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟ ತಿಗಡಿ ಗ್ರಾಮಸ್ಥರನ್ನು ಅರಭಾವಿ …
Read More »ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ
ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ …
Read More »ವಾರ್ಡುಗಳಲ್ಲಿ ಭಾರತೀಯ ಜನತಾ ಪಾರ್ಟಿ ಅರಭಾವಿ ಮಂಡಲ ಕಾರ್ಯಕರ್ತರು ಪಂಡಿತ ದೀನ ದಯಾಳ ಉಪಾಧ್ಯಯರ 105ನೇ ಜನ್ಮ ದಿನಾಚರಣೆ
ಮೂಡಲಗಿ: ಇಲ್ಲಿನ ಗಂಗಾ ನಗರ ಹಾಗೂ ವಿವಿಧ ವಾರ್ಡುಗಳಲ್ಲಿ ಭಾರತೀಯ ಜನತಾ ಪಾರ್ಟಿ ಅರಭಾವಿ ಮಂಡಲ ಕಾರ್ಯಕರ್ತರು ಪಂಡಿತ ದೀನ ದಯಾಳ ಉಪಾಧ್ಯಯರ 105ನೇ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಸಲ್ಲಿಸುವುದರ ಮೂಲಕ ಆಚರಿಸಿದರು. ಈ ವೇಳೆಯಲ್ಲಿ ದಲಿತ ಮುಖಂಡ ಪ್ರಕಾಶ ಮಾದರ ಮಾತನಾಡಿ, ಪಂಡಿತ ದೀನ ದಯಾಳರು ಏಕಾತ್ಮ ಮಾನವತಾವಾದದ ಪ್ರತಿಪಾದಕರಾಗಿದ್ದರು.ಭಾರತೀಯ ಜನ ಸಂಘವನ್ನು ಕಟ್ಟಿ ಅಪಾರ ಪ್ರಮಾಣದಲ್ಲಿ ಕಾರ್ಯಕರ್ತರ ಸಂಘಟನೆ ಮಾಡಿ ಪಕ್ಷದ ಕಾರ್ಯಕರ್ತರಿಗೆ ರಾಷ್ಟ್ರಾಭಿಮಾನ …
Read More »ಹಾಸ್ಟೇಲ ಮಕ್ಕಳಿಗೆ ಬಟ್ಟೆ,ಕ್ರಿಡಾ ಸಾಮಗ್ರಿ, ಬ್ಯಾಗ್ ವಿತರಣೆ
ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಎಸ್.ಸಿ.ಎಸ್.ಟಿ ಹಾಸ್ಟೇಲ ಅವರಣದಲ್ಲಿ ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಪಜಾ.ಪಪ ವಿದ್ಯಾರ್ಥಿಗಳಿಗೆ ಇಂದು ಮುಂಜಾನೆ ಬಟ್ಟೆ, ಕ್ರಿಡಾ ಸಾಮಗ್ರಿ, ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು. ಸರಕಾರ ನಿಮಗೆ ಸಕಲ ಸೌಕರ್ಯಗಳನ್ನು ನೀಡುತ್ತಿದೆ ಹಾಗೂ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಇವರು ಶಿಕ್ಷಣಕ್ಕೆ ವಿಶೇಷ ಕಾಳಜಿ ಹೊಂದಿದ್ದಾರೆ ಅದರಿಂದ ಮೂಡಲಗಿ ವಲಯ ಶಿಕ್ಷಣ ಕ್ರಾಂತಿ ಮಾಡಿದೆ. ನಿÀಮ್ಮ ತಂದೆ …
Read More »ದೀನ ದಯಾಳ್ ಉಪಾಧ್ಯಾಯರ ಚಿಂತನೆಗಳು ಸಾರ್ವಕಾಲಿಕ- ಸತೀಶ ಕಡಾಡಿ
ದೀನ ದಯಾಳ್ ಉಪಾಧ್ಯಾಯರ ಚಿಂತನೆಗಳು ಸಾರ್ವಕಾಲಿಕ- ಸತೀಶ ಕಡಾಡಿ ಮೂಡಲಗಿ: ಹಿಂದೂತ್ವದ ಪುನರುತ್ಥಾಣಕ್ಕಾಗಿ ಮತ್ತು ಭಾರತದ ಅಖಂಡತೆಗಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟು, ದೇಶ ಕಟ್ಟುವ ಮತ್ತು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಅಪ್ಪಟ ದೇಶಪ್ರೇಮಿ, ಧೀಮಂತನಾಯಕ ಪಂಡಿತ್ ದೀನ ದಯಾಳ್ ಉಪಾಧ್ಯಾಯರು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಅಭಿಪ್ರಾಯಪಟ್ಟರು. ಶನಿವಾರ ಸೆ. 25 ರಂದು ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿ ಸಂಸದರ …
Read More »