Breaking News
Home / ತಾಲ್ಲೂಕು (page 165)

ತಾಲ್ಲೂಕು

ಪಟ್ಟಣದ ಬೀರೇಶ್ವರ ಸೊಸೈಟಿ ಶಾಖೆಯ ಸಿಬ್ಬಂದಿಗೆ ವೇತನ ಹೆಚ್ಚಳ ಮಾಡಿರುವ ಪ್ರಮಾಣ ಪತ್ರ ವಿತರಣೆ

ಮೂಡಲಗಿ: ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಅವರು ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿ ಸ್ಥಾಪಿಸಿ ಸಾವಿರಾರೂ ಜನರಿಗೆ ಉದ್ಯೋಗವನ್ನು ಕಲ್ಪಿಸಿ ಕೊಡುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜೊಲ್ಲೆಯವರ ಸೊಸೈಟಿಯು ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲಿ ಶಾಖೆಗಳು ತಲೆಯೆತ್ತಿ ನಿಂತಿವೆ ಎಂದು ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿಯ ಮೂಡಲಗಿ ಪಟ್ಟಣದ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಶಿಲತಕುಮಾರ ಎಸ್ ಕೇಮಲಾಪೂರ ಹೇಳಿದರು. ಪಟ್ಟಣದ ಶಾಖೆಯಲ್ಲಿ ಯಕ್ಸಂಬಾದ ಬೀರೇಶ್ವರ …

Read More »

ಮುನ್ಯಾಳ-ರಂಗಾಪುರ ಮಠದ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ‘ಮಾದರಿ ಸಮುದಾಯ ಭವನಕ್ಕೆ ಸಂಕಲ್ಪ’

ಮೂಡಲಗಿ ಸಮೀಪದ ಮುನ್ಯಾಳ-ರಂಗಾಪುರದ ಸದಾಶಿವಯೋಗೀಶ್ವರ ಮಠಕ್ಕೆ ಸರ್ಕಾರದಿಂದ ಮಂಜೂರಾಗಿರುವ ರೂ. 25 ಲಕ್ಷ ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೂಮಿ ಪೂಜೆ ನೆರವೇರಿಸಿದರು. ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಸುಣಧೋಳಿಯ ಶಿವಾನಂದ ಸ್ವಾಮೀಜಿಗಳು ಚಿತ್ರದಲ್ಲಿರುವರು ಮುನ್ಯಾಳ-ರಂಗಾಪುರ ಮಠದ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ‘ಮಾದರಿ ಸಮುದಾಯ ಭವನಕ್ಕೆ ಸಂಕಲ್ಪ’ ಮೂಡಲಗಿ: ‘ದೈವಭಕ್ತಿಯ ಬಲವೊಂದಿದ್ದರೆ ಮಾಡುವ ಸಂಕಲ್ಪಗಳು ಖಂಡಿತ ಈಡೇರುತ್ತವೆ. ಮುನ್ಯಾಳ-ರಂಗಾಪುರದ ಸದಾಶಿವಯೋಗೀಶ್ವರ …

Read More »

ಗೋಕಾಕ-ಮೂಡಲಗಿ ತಾಲೂಕಾ ಆರೋಗ್ಯಾಧಿಕಾರಿ ಮತ್ತು ಮೂಡಲಗಿ ಬಿಇಓ ಅವರಿಗೆ ಬೊಲೇರೋ ವಾಹನಗಳನ್ನು ದೇಣಿಗೆಯನ್ನಾಗಿ ನೀಡಿದ ಯಾದವಾಡದ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ-ಮೂಡಲಗಿ ತಾಲೂಕಾ ಆರೋಗ್ಯಾಧಿಕಾರಿ ಮತ್ತು ಮೂಡಲಗಿ ಬಿಇಓ ಅವರಿಗೆ ಬೊಲೇರೋ ವಾಹನಗಳನ್ನು ದೇಣಿಗೆಯನ್ನಾಗಿ ನೀಡಿದ ಯಾದವಾಡದ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಸಮಾಜಮುಖಿ ಕಾರ್ಯಗಳಿಗೆ ಹೆಸರಾಗಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಈ ಭಾಗದಲ್ಲಿ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ನೀಡುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮೂರು ಬೊಲೇರೋ …

Read More »

ಮಲ್ಲಕಂಬ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

  ಮಲ್ಲಕಂಬ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಮೂಡಲಗಿ: ತಾಲೂಕಿನ ಅವರಾದಿ ಶ್ರೀ ಮಹಾಲಕ್ಷ್ಮೀ ಶಾಲೆಯ ಮಲ್ಲಕಂಬ ಕ್ರೀಡೆಯ ನಾಲ್ವರು ಕ್ರೀಡಾಪಟ್ಟಗಳು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಜರುಗಿದ ರಾಜ್ಯ ಮಲ್ಲಕಂಬ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟದ ಮಲ್ಲಕಂಬ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅಪ್ಪಟ ದೇಶಿ ಆಟ ಮಲ್ಲಕಂಬ ಸ್ಪರ್ಧೆಯಲ್ಲಿ ಯಮನವ್ವ ಲಕ್ಷಂ ಹೋಳಿ, ದಾನೇಶ್ವರ ಆನಂದ ಕಾಳಶೆಟ್ಟಿ, ಬಸವರಾಜ ಗುರುಪ್ಪ ಹೋಳಿ, ಪ್ರಭು ಹಾಲಪ್ಪ ಬೇವಿನಕಟ್ಟಿ ಅವರು ಅತ್ಯತ್ತಮ ಪ್ರದರ್ಶನ ನೀಡಿ ರಾಷ್ಟ್ರಮಕ್ಕೆ ಆಯ್ಕೆಗೊಂಡಿದ್ದಾರೆ. …

Read More »

‘ಪೌಷ್ಠಿಕ ಆಹಾರ ಸೇವಿಸಿ ಸದೃಢ ಸಮಾಜ ನಿರ್ಮಿಸಿ’

  ‘ಪೌಷ್ಠಿಕ ಆಹಾರ ಸೇವಿಸಿ ಸದೃಢ ಸಮಾಜ ನಿರ್ಮಿಸಿ’ ಮೂಡಲಗಿ: ಪೌಷ್ಠಿಕ ಆಹಾರವನ್ನು ಸೇವಿಸುವ ಮೂಲಕ ಸಧೃಢ ಸಮಾಜವನ್ನು ನಿರ್ಮಿಸಬೇಕು’ ಎಂದು ಡಾ. ಅಶೋಕ ಪಾಟೀಲ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಪಟ್ಟಣ ಪಂಚಾಯ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆಯವರು ಆಯೋಜಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಪೌಷ್ಠಿಕ ಆಹಾರ ಮತ್ತು ಪೊಷಣೆ ಅಭಿಯಾನ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ವಿಷ ಮುಕ್ತ …

Read More »

ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ನದಿ ತೀರದ ಗ್ರಾಮಗಳ ಸಂತ್ರಸ್ತರ ಅಹವಾಲು ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ

ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ನದಿ ತೀರದ ಗ್ರಾಮಗಳ ಸಂತ್ರಸ್ತರ ಅಹವಾಲು ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ …

Read More »

ಬೀರೇಶ್ವರ ಸೊಸೈಟಿಯು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಾಕಷ್ಟು ನೆರವಾಗಿದೆ- ಚಂದ್ರಪ್ಪ ಗುಲ್ಲ

ಗೋಕಾಕ:ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಅವರ ದೂರದೃಷ್ಟಿಯಿಂದ ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿಯು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಾಕಷ್ಟು ನೆರವಾಗಿದೆ ಎಂದು ಗೋಕಾಕ ನಗರದ ಬೀರೇಶ್ವರ ಕೋ-ಆಪ್ ಸೊಸೈಟಿ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಚಂದ್ರಪ್ಪ ಗುಲ್ಲ ಹೇಳಿದರು. ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿಯ ಗೋಕಾಕ ನಗರ ಶಾಖೆಯ ಸಿಬ್ಬಂದಿಗೆ ಶೇ 44ರಷ್ಟು ವೇತನ ಹೆಚ್ಚಳ ಮಾಡಿರುವ ಪ್ರಮಾಣ ಪತ್ರ ಸೋಮವಾರ ಸೆ.20ರಂದು …

Read More »

ರಕ್ತದಾನದಿಂದ ಆರೋಗ್ಯ ವೃದ್ಧಿ

ರಕ್ತದಾನದಿಂದ ಆರೋಗ್ಯ ವೃದ್ಧಿ ಮೂಡಲಗಿ: ರಕ್ತದಾನ ಮಾಡುವುದರಿಂದ ದಾನಿಯ ಆರೋಗ್ಯ ವೃದ್ಧಿಯಾಗುವುದಲ್ಲದೆ ಜೀವ ಉಳಿಸಿದ ಸಾರ್ಥಕ ಭಾವ ದೊರೆಯುವುದು’ ಎಂದು ಬೆಳಗಾವಿಯ ರಕ್ತ ಭಂಡಾರದ (ಬಿಮ್ಸ್) ಡಾ. ಶಕುಂತಲಾ ಪಾಟೀಲ ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೀಮ್ಸ್, ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರ ಹಾಗೂ ಬಿಜೆಪಿ ಅರಭಾವಿ ಘಟಕ ಇವುಗಳ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು …

Read More »

ಉತ್ತಮ ಆಹಾರದಿಂದ ಉತ್ತಮ ಆರೋಗ್ಯ ಸಾಧ್ಯ: ಅಶೋಕ ಮಲಬಣ್ಣವರ

ಉತ್ತಮ ಆಹಾರದಿಂದ ಉತ್ತಮ ಆರೋಗ್ಯ ಸಾಧ್ಯ: ಅಶೋಕ ಮಲಬಣ್ಣವರ ಮೂಡಲಗಿ: ವಿದ್ಯಾರ್ಥಿಗಳು ಆಹಾರದಲ್ಲಿ ಹಸಿರು ತರಕಾರಿಗಳನ್ನು ಹಾಗೂ ದ್ವಿದಳ ಧಾನ್ಯಗಳನ್ನು ಬಳಸುವದರೊಂದಿಗೆ ಉತ್ತಮ ಆರೋಗ್ಯವನ್ನು ಪಡೆಯಬೇಕೆಂದು ಗೋಕಾಕ ತಾಲೂಕಾ ಅಕ್ಷರ ದಾಸೋಹದ ನಿರ್ದೆಶಕ ಅಶೋಕ ಮಲಬಣ್ಣವರ ಹೇಳಿದರು ಅವರು ಬುಧವಾರದಂದು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಪ್ರೋಟೀನ್‍ಯುಕ್ತ ಹಾಗೂ ಪೋಷಕಾಂಶಗಳನ್ನು ಹೊಂದಿರುವ ಆಹಾರದ ಜೊತೆಗೆ ಶಾಲೆಯಲ್ಲಿ ಕೊಡುವ ಕೆನೆಭರಿತ …

Read More »