ಶಿಕ್ಷಕ ಎಸ್.ಬಿ.ಸನದಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಶಿಕ್ಷಕ ಸಿದ್ದಪ್ಪ ಭೀಮಪ್ಪ ಸನದಿ ಅವರಿಗೆ ಕೌಜಲಗಿ ಗ್ರಾಮದ ದಿ. ಶ್ರೀ ಬಾಳಪ್ಪ ಬಸಪ್ಪ ಹೊಸಮನಿ(ಶಿಕ್ಷಕರು) ಪ್ರತಿಷ್ಠಾನ ವತಿಯಿಂದ ಕೊಡ ಮಾಡುವ ಪ್ರಸಕ್ತ ಸಾಲಿನ ತಾಲೂಕಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಮೂಡಲಗಿ ಕೆ.ಎಚ್.ಸೋನವಾಲ್ಕರ್ ಕಲ್ಯಾನ ಮಂಟಪದಲ್ಲಿ ಇತ್ತೀಚೆಗೆ ನಡೆದ 2021-22ನೇ ಸಾಲಿನ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ …
Read More »ಕಾರ್ಮಿಕ ಇಲಾಖೆವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಕಾರ್ಮಿಕ ಇಲಾಖೆವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಕುಲಗೋಡ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತ ಆವರಣದಲ್ಲಿ ಇಂದು ಮುಂಜಾನೆ ಗ್ರಾ.ಪಂ ವ್ಯಾಪ್ತಿಯ ಅಸಂಘಟಿತ 150 ಕಾರ್ಮಿಕರಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ ನಡೆಯಿತು. ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ಆಹಾರ ಕಿಟ್ ವಿತರಿಸಿ ಮಾತನಾಡಿ ಶಾಸಕರ ಮಾರ್ಗದರ್ಶನದಲ್ಲಿ ಕಾರ್ಮಿಕ ಇಲಾಖೆ ಕರೋನಾ 2 ನೇ …
Read More »ಶಿವಾಪೂರ(ಹ): ಮುಕ್ತ ಕಬಡ್ಡಿ ಪಂದ್ಯಾವಳಿ ಮಹಾರಾಷ್ಟ್ರದ ಶಿವ ಶಾಹು ತಂಡ ಪ್ರಥಮ
ಶಿವಾಪೂರ(ಹ): ಮುಕ್ತ ಕಬಡ್ಡಿ ಪಂದ್ಯಾವಳಿ ಮಹಾರಾಷ್ಟ್ರದ ಶಿವ ಶಾಹು ತಂಡ ಪ್ರಥಮ ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಶ್ರೀ ಗಜಾನನ ಉತ್ಸವ ನಿಮಿತ್ತವಾಗಿ ಏರ್ಪಡಿಸಿದ ಪುರುಷರ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬ್ಬಡಿ ಪಂದ್ಯಾವಳಿ ಗ್ರಾಮದ ಬಾಲಚಂದ್ರ ಬಯಲು ರಂಗಮಂದಿರದ ಆವರಣದಲ್ಲಿ ಜರುಗಿದವು. ಪಂದ್ಯಾವಳಿಯ ಸಮಾರಂಭವನ್ನು ಶಾಸಕ ಹಾಗೂ ಕೆಎಂಎಫ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ಅವರ ಆಪ್ತ ಕಾರ್ಯದರ್ಶಿಯಾದ ದಾಸಪ್ಪ ನಾಯಕ್ ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟ್ಟಗಳನ್ನು ಕ್ರೀಡೆಯಲ್ಲಿ ಸೊಲು-ಗೇಲುವನ್ನು …
Read More »ಸೆ.14ರಂದು ಕೃಷಿ ಪರಿಕರ ಮಾರಟಗಾರ ತರಬೇತಿಯ ಪ್ರಮಾಣ ಪತ್ರ ವಿತರಣೆ
ಸೆ.14ರಂದು ಕೃಷಿ ಪರಿಕರ ಮಾರಟಗಾರ ತರಬೇತಿಯ ಪ್ರಮಾಣ ಪತ್ರ ವಿತರಣೆ ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಐ.ಸಿ.ಏ.ಆರ -ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಕೃಷಿ ಪರಿಕರ ಮಾಟಗಾರರ ತರಬೇತಿಯ ಪ್ರಮಾಣ ಪತ್ರ ವಿತರಣಾ ಸಮಾರಂಭ ಸೆ.14 ರಂದು ಮುಂಜಾನೆ 11 ಗಂಟೆಗೆ ತುಕ್ಕಾನಟ್ಟಿ ಕೆ.ವಿ.ಕೆ ಸಭಾ ಭವನದಲ್ಲಿ ಜರುಗಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಐ.ಸಿ.ಏ.ಆರ -ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದ ಚೇರಮನ್ನ ಆರ್.ಎಮ್.ಪಾಟೀಲ ವಹಿಸುವರು, ಮುಖ್ಯ ಅತಿಥಿಗಳಾಗಿ ರಾಜ್ಯ ಸಭಾ ಸದಸ್ಯ …
Read More »ಸಾಧನೆ, ಸಾಹಸ-ಸೇವೆ ಜೀವನವನ್ನು ರೂಪಿಸುವ ಸೂತ್ರಗಳು-ಪ್ರೊ ಸುರೇಶ ಲಂಕೆಪ್ಪಣ್ಣವರ
ಸಾಧನೆ, ಸಾಹಸ-ಸೇವೆ ಜೀವನವನ್ನು ರೂಪಿಸುವ ಸೂತ್ರಗಳು-ಪ್ರೊ.ಲಂಕೆಪ್ಪಣ್ಣವರ ಮೂಡಲಗಿ: ವಿದ್ಯಾರ್ಥಿಗಳು ಸಾಧನ ಪ್ರವೃತಿ, ಸಾಹಸಶೀಲತೆ, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು, ಈ ಮೂರು ನಿಮ್ಮ ಭಾವಿ ಭವಿಷ್ಯವನ್ನು ರೂಪಿಸುವ ಸೂತ್ರಗಳು ಎಂದು ಸುಣಧೋಳಿ ಶೀ ಜಡಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸುರೇಶ ಲಂಕೆಪ್ಪಣ್ಣವರ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2020-21 ಸಾಲಿನ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಸ್ಥಾನದಿಂದ ಮಾತನಾಡುತ್ತಿದ್ದ ಅವರು …
Read More »ಬೆಟಗೇರಿ ಗಜಾನನ ಯುವಕ ಮಂಡಳಿಯವರಿಂದ ಗಣಪತಿ ಮೂರ್ತಿ ಸ್ಥಾಪನೆ
ಬೆಟಗೇರಿ ಗಜಾನನ ಯುವಕ ಮಂಡಳಿಯವರಿಂದ ಗಣಪತಿ ಮೂರ್ತಿ ಸ್ಥಾಪನೆ ಬೆಟಗೇರಿ:ಗ್ರಾಮದ ಗಜಾನನ ಯುವಕ ಮಂಡಳಿ ಸಹಯೋಗದಲ್ಲಿ ಸ್ಥಳೀಯ ಮಾರುಕಟ್ಟೆ ಆವರಣದಲ್ಲಿರುವ ಶ್ರೀ ಗಜಾನನ ವೇದಿಕೆಯಲ್ಲಿ ಸೆ.10 ರಂದು ಗಜಾನನ ಮೂರ್ತಿಯನ್ನು ಸ್ಥಾಪಿಸುವ ಕಾರ್ಯಕ್ರಮ ಅತ್ಯಂತ ಸರಳವಾಗಿ ನಡೆಯಿತು. ಬೆಟಗೇರಿ ಗ್ರಾಮದ ಗಜಾನನ ಯುವಕ ಮಂಡಳಿ ಅಧ್ಯಕ್ಷ ವೀರಣ್ಣ ಸಿದ್ನಾಳ ಸ್ಥಾಪಿಸಲ್ಪಟ್ಟ ಗಣಪತಿ ಮೂರ್ತಿಗೆ ಪುಷ್ಪಾರ್ಪನೆ ಸಮರ್ಪಿಸಿ ಮಾತನಾಡಿ, ವಿಘ್ನ ನಿವಾರಕ ಎಲ್ಲರ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸಲಿ, ಕಳೆದೆರಡು ವರ್ಷಗಳಿಂದ ಕರೊನಾ …
Read More »ಹುಬ್ಬಳ್ಳಿ ಸದ್ಗುರು ಸಿದ್ಧಾರೂಢರು ಶಿವನವತಾರಿಯಾಗಿದ್ದರು: ಚಿದಾನಂದ ಮಹಾಸ್ವಾಮಿಜಿ
ಹುಬ್ಬಳ್ಳಿ ಸದ್ಗುರು ಸಿದ್ಧಾರೂಢರು ಶಿವನವತಾರಿಯಾಗಿದ್ದರು: ಚಿದಾನಂದ ಮಹಾಸ್ವಾಮಿಜಿ ಬೆಟಗೇರಿ:ಹುಬ್ಬಳ್ಳಿ ಸದ್ಗುರು ಸಿದ್ಧಾರೂಢರು ಸಕಲರಿಗೆ ಒಳ್ಳೆಯದನ್ನೇ ಬಯಸಿದ ಮಹಾನ್ ಕರುಣಾಮಯಿ ಸದ್ಗುರುವಾಗಿದ್ದರು. ಸದ್ಗುರು ಸಿದ್ಧಾರೂಢರು ಶಿವನವತಾರಿಯಾಗಿದ್ದರು ಎಂದು ಮಲ್ಲಾಪೂರದ ಚಿದಾನಂದ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ಸೆ.11 ರಂದು ನಡೆದ 37ನೇ ಸತ್ಸಂಗ ಸಮ್ಮೇಳನ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಇಲ್ಲಿಯ ಸತ್ಸಂಗ ಸಮ್ಮೇಳನಕ್ಕೆ ತನು, ಮನ, ಧನ ಸಹಾಯ, ಸಹಕಾರ …
Read More »18 ವರ್ಷ ಮೇಲ್ಪಟ್ಟವರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ, ಕೊರೋನಾ ಓಡಿಸಿ ಎಂಬ ಕೊರೋನಾ ಜಾಗೃತಿ
ಮೂಡಲಗಿ: ಚಿಲ್ಡ್ರನ್ ಆಫ್ ಇಂಡಿಯಾ ಮತ್ತು ಅಮ್ಮಾ ಫೌಂಡೇಶನ್ ರಾಯಬಾಗ ಹಾಗೂ ಸೇವಕ ಸಂಸ್ಥೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಲಸಿಕಾ ಆಂದೋಲನ ಯೋಜನೆಯ ಗುಡ್ ಯೋಜನೆ ಕಾರ್ಯಕ್ರಮದಡಿಯಲ್ಲಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕಿನ ಕಲ್ಲೋಳಿ, ತುಕ್ಕಾನಟ್ಟಿ, ಖಾನಟ್ಟಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ, 18 ವರ್ಷ ಮೇಲ್ಪಟ್ಟವರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ, ಕೊರೋನಾ ಓಡಿಸಿ ಎಂಬ ಕೊರೋನಾ ಜಾಗೃತಿ ಮೂಡಿಸುವ ಕರಪತ್ರಗಳನ್ನು ವಿತರಿಸಿ ಜಾಗೃತಿ …
Read More »ಗುರು ಶಿಷ್ಯರ ಸಂಬಂಧವು ಪವಿತ್ರವಾದದ್ದು
ಗುರು ಶಿಷ್ಯರ ಸಂಬಂಧವು ಪವಿತ್ರವಾದದ್ದು ಮೂಡಲಗಿ: ‘ಗುರು ಶಿಷ್ಯರ ಸಂಬಂಧವು ಪವಿತ್ರವಾಗಿದ್ದು,ವಿಧೆಯತೆಯ ಮೂಲಕ ಗುರುವಿನ ಸಾಕಾರತೆಯನ್ನು ಶಿಷ್ಯರು ಕಾಣಬೇಕು’ ಎಂದು ಬ್ರಹ್ಮಕುಮಾರಿ ರೇಖಾಜೀ ಅವರು ಹೇಳಿದರು. ಇಲ್ಲಿಯ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಗುರುವಾರ ಆಚರಿಸಿದ ಗುರುವಂದನಾ ಕಾರ್ಯಕ್ರಮದಲ್ಲಿ ಭಕ್ತರು ನೀಡಿದ ಗೌರವವನ್ನು ಸ್ವೀಕರಿಸಿ ಮಾತನಾಡಿದ ಅವರು ಗುರು ಆದವರು ಶಿಷ್ಯರನ್ನು ಬೆಳೆಸುವ ಎಲ್ಲ ಸಾಮಥ್ರ್ಯವನ್ನು ಹೊಂದಿರಬೇಕು ಎಂದರು. ಗುರು ಜ್ಞಾನವನ್ನು ನೀಡುವ ಪುಸ್ತಕದ ಭಂಡಾರವಿದ್ದಂತೆ. ಎಲ್ಲರನ್ನು ಜ್ಞಾನವಂತರನ್ನಾಗಿಸಿ ಆದರ್ಶ ಜೀವನಕ್ಕೆ …
Read More »ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮ
ಮೂಡಲಗಿ: ಪ್ರತಿಯೋಬ್ಬರು ತಮ್ಮ ಸುತ್ತಮೂತಲಿನ ಪರಿಸರದ ಸ್ವಚ್ಚತೆಯೊಂದಿಗೆ ಸರಕಾರವು ಅಂಗನವಾಡಿ ಕೇಂದ್ರಗಳ ಮುಖಾಂತರ ಮಕ್ಕಳಿಗೆ ಹಾಗೂ ಗರ್ಭಿಣಿ, ಬಾಣಂತಿಯರಿಗೆ ಜಾರಿಗೆ ತಂದಿರುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮೂಡಲಗಿ ಪುರಸಭೆಯ ಹಿರಿಯ ಆರೋಗ್ಯ ನೀರಿಕ್ಷಕ ಚಿದಾನಂದ ಮುಗಳಖೊಡ ಹೇಳಿದರು. ಅವರು ಪಟ್ಟಣದ ವಿದ್ಯಾನಗರದಲ್ಲಿನ 403ರ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳ ಪೌಷ್ಠಿಕತೆ …
Read More »