ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತಾರ್ಹ ಮೂಡಲಗಿ: ಈ ಭಾಗದ ಹಲವು ವರ್ಷಗಳಿಂದ ಜನರ ಬೇಡಿಕೆಯಾಗಿದ್ದ ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಆಗಸ್ಟ್ 13 ರಿಂದ ವಾರದಲ್ಲಿ ಎರಡು ದಿನ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ. ಬುಧವಾರ ಜುಲೈ 28 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಇತ್ತಿಚಿಗೆ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ …
Read More »ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಗೋಕಾಕ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ …
Read More »ಇಂದು ಪತ್ರಿಕಾ ದಿನಾಚರಣೆ
ಇಂದು ಪತ್ರಿಕಾ ದಿನಾಚರಣೆ ಮೂಡಲಗಿ: ತಾಲೂಕಾ ಪತ್ರಕರ್ತರ ಬಳಗ ಹಾಗೂ ಚೈತನ್ಯ ವಸತಿ ಶಾಲೆ ಸಂಯುಕ್ತ ಆಶ್ರಯದಲ್ಲಿ ದಿ 28 ರಂದು ಸಾಯಂಕಾಲ 4 ಗಂಟೆಗೆ ಶಾಲಾ ಸಭಾಭವನದಲ್ಲಿ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಶ್ರೀ ಸಿದ್ಧಸಂಸ್ಥಾನ ಮಠದ ಶ್ರೀ ದತ್ತಾತ್ರಯ ಶ್ರೀಪಾದಬೋಧ ಸ್ವಾಮೀಜಿ ವಹಿಸುವರು.ಅರಭಾಂವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. ಕ್ಷೇತ್ರ ಸಂಪನ್ಮೂಲ ಕಾರ್ಯಾಲಯದ ವಾಯ್ ಬಿ ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ …
Read More »ಪ್ರವಾಹ ಪೀಡಿತ ಪ್ರದೇಶ ಘೋಷಿಸಲು ಒತ್ತಾಯ
ಪ್ರವಾಹ ಪೀಡಿತ ಪ್ರದೇಶ ಘೋಷಿಸಲು ಒತ್ತಾಯ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಸಮೀಪ ಹರಿಯುವ ಇಂದ್ರವೇಣಿ ಹಳ್ಳಕ್ಕೆ ಸತತ ಮಳೆಯಿಂದ ಮೇಲಿಂದ ಮೇಲೆ ಪ್ರವಾಹ ಬರುತ್ತಿದ್ದು, ಹಳ್ಳದ ಪಕ್ಕದಲ್ಲಿರುವ ವಾರ್ಡ್ 12ರ ಹಣಮಾಪೂರ ಪ್ರದೇಶವು ಪ್ರವಾಹ ಪೀಡಿತವಾಗಿ ಸಾಕಷ್ಟು ನಷ್ಟವಾಗುತ್ತಲಿದೆ. ಹಣಮಾಪೂರ ಪ್ರದೇಶವನ್ನು ಪ್ರವಾಹ ಪೀಡಿತ ಪ್ರದೇಶವೆಂದು ಪರಿಗಣಿಸಿ ಪರಿಹಾರ ಘೋಷಿಸಬೇಕು ಎಂದು ಅಲ್ಲಿಯ ಸಾರ್ವಜನಿಕರು ಮೂಡಲಗಿ ತಹಶೀಲ್ದಾರ್ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಿದ್ದಾರೆ. ಪ್ರತಿ ವರ್ಷವೂ ಅನಾವೃಷ್ಟಿಯಿಂದ …
Read More »ಎಲ್ಲಕ್ಕಿಂತ ಬೆಟಗೇರಿ ಗ್ರಾಮಸ್ಥರ ಪ್ರೀತಿ, ಅಭಿಮಾನ ದೊಡ್ಡದು: ಡಾ.ರಾಜೇಂದ್ರ ಸಣ್ಣಕ್ಕಿ
ಎಲ್ಲಕ್ಕಿಂತ ಬೆಟಗೇರಿ ಗ್ರಾಮಸ್ಥರ ಪ್ರೀತಿ, ಅಭಿಮಾನ ದೊಡ್ಡದು: ಡಾ.ರಾಜೇಂದ್ರ ಸಣ್ಣಕ್ಕಿ ಬೆಟಗೇರಿ:ಚುನಾಯಿತ ಜನಪ್ರತಿನಿಧಿಗಳು ತಾವು ಆಯ್ಕೆಗೊಂಡ ಕ್ಷೇತ್ರದಲ್ಲಿ ಅಭಿವೃದ್ಧಿ ಪರ ಕೆಲಸ ಕೈಗೊಳ್ಳಬೇಕು. ಎಲ್ಲಕ್ಕಿಂತ ಬೆಟಗೇರಿ ಗ್ರಾಮಸ್ಥರ ಪ್ರೀತಿ, ಅಭಿಮಾನ ದೊಡ್ಡದು ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಸೋಮವಾರ ಜು.26ರಂದು ಆಯೋಜಿಸಿದ ಜಿಲ್ಲಾ ಮತ್ತು ತಾಲೂಕಾ ಪಂಚಾಯತಿ ಸದಸ್ಯರ ಸತ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳು ಜನರ ಆಶೋತ್ತರಗಳಿಗೆ …
Read More »ಸೈನಿಕರು ಗಡಿಯಲ್ಲಿ ಹೊರಾಡುತ್ತಾರೆ. ಯೋದರಲ್ಲಿರುವ ದೇಶಪ್ರೇಮ ಮೆಚ್ಚುವಂತಹದಾಗಿದೆ -ಚಕ್ರವರ್ತಿ ಸೂಲಿಬೆಲೆ
ಬೆಟಗೇರಿ: ಸೈನಿಕರ ಜೀವನ ರಾಷ್ಟ್ರಕ್ಕೆ ಸಮರ್ಪನೆಯಾಗುವಂತಹದು, ಭಾರತೀಯರಾಗಿ ಸೈನಿಕರು ಗಡಿಯಲ್ಲಿ ಹೊರಾಡುತ್ತಾರೆ. ಯೋದರಲ್ಲಿರುವ ದೇಶಪ್ರೇಮ ಮೆಚ್ಚುವಂತಹದಾಗಿದೆ. ಜಾತಿ, ಮತ, ಪಂಥ ತೊರೆದರೇ ಮಾತ್ರ ಅದ್ಬುತ ಸಾಧನೆ, ಕೆಲಸ ಮಾಡಲು ಸಾಧ್ಯ. ನಾವೆಲ್ಲರೂ ಭಾರತಾಂಬೆಯ ಮಕ್ಕಳು, ದೇಶಭಕ್ತರಾಗಿ ರಾಷ್ಟ್ರಕ್ಕೆ ಶಕ್ತಿಯಾಗೋಣ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕಾರ್ಗಿಲ್ ವಿಜಯ ದಿವಸ ಸಂಸ್ಮರಣೆ ಅಂಗವಾಗಿ ಜುಲೈ.26ರಂದು ನಡೆದ …
Read More »ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಸತ್ಕರಿಸಿದ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಸತ್ಕರಿಸಿದ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ; ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಭೇಟಿಯಾಗಿ ಸತ್ಕರಿಸಿ, ಅಭಿನಂದನೆ ಸಲ್ಲಿಸಿದರು.
Read More »ಭಾರತ ಮಾತೆಯ ನೂತನ ಭವ್ಯ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಹಾಗೂ ಲೋಕಾರ್ಪನೆ
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಲೆನಾಡಗಾಂಧಿ ಎಚ್.ಜಿ.ಗೋವಿಂದೇಗೌಡ ರಾಜ್ಯ ಪ್ರಶಸ್ತಿ ಪುರಸ್ಕøತ ವಿವಿಡಿ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಬೆಟಗೇರಿ ಸೈನಿಕರ ಬಳಗದ ವತಿಯಿಂದ ನಿರ್ಮಿಸಲಾದ ಭಾರತ ಮಾತೆಯ ನೂತನ ಭವ್ಯ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಹಾಗೂ ಲೋಕಾರ್ಪನೆ, ನಿವೃತ್ತ ಸೈನಿಕರಿಗೆ ಗೌರವ ಸತ್ಕಾರ ಸಮಾರಂಭ ಕಾರ್ಗಿಲ್ ವಿಜಯ ದಿವಸ ಸಂಸ್ಮರಣೆ ಅಂಗವಾಗಿ ಸೋಮವಾರ ಜುಲೈ.26ರಂದು ಮುಂಜಾನೆ 9 ಗಂಟೆಗೆ ನಡೆಯಲಿದೆ. ಕರೊನಾ ರೋಗ ನಿರ್ಮೂಲನಾರ್ಥ ಹಾಗೂ ಲೋಕ …
Read More »ಸುಶ್ಮೀತಾ ಎನ್ಎಂಎಂಎಸ್ ಪರೀಕ್ಷೆ ಉತ್ತೀರ್ಣ
ಸುಶ್ಮೀತಾ ಎನ್ಎಂಎಂಎಸ್ ಪರೀಕ್ಷೆ ಉತ್ತೀರ್ಣ ಮೂಡಲಗಿ: ಇಲ್ಲಿಯ ಎಸ್ಎಸ್ಆರ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುಶ್ಮೀತಾ ಎಂ. ಗಸ್ತಿ ಎನ್ಎಂಎಂಎಸ್ ಪರೀಕ್ಷೆ ಉತ್ತೀರ್ಣರಾಗಿ ಕೇಂದ್ರ ಸರ್ಕಾರದ ಶಿಷ್ಯ ವೇತನ ಪಡೆಯಲು ಅರ್ಹತೆ ಪಡೆದುಕೊಂಡಿರುವಳು. ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಪ್ರಾಚಾರ್ಯ ಕೆ.ಎಸ್. ಹೊಸಟ್ಟಿ ಹಾಗೂ ಸಿಬ್ಬಂದಿ ಅಭಿನಂದಿಸಿರುವರು.
Read More »ರೋಹಿಣಿ ಕೋರೆ 600ಕ್ಕೆ 600 ಅಂಕಗಳು
ರೋಹಿಣಿ ಕೋರೆ 600ಕ್ಕೆ 600 ಅಂಕಗಳು ಮೂಡಲಗಿ: ಇಲ್ಲಿಯ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ರೋಹಿಣಿ ಕೋರೆ 600ಕ್ಕೆ 600 ಅಂಕಗಳನ್ನು ಪಡೆದುಕೊಂಡು ಪ್ರಥಮ ಸ್ಥಾನವನ್ನು ಪಡೆದುಕೊಂಡಿರುವರು. ಯಶೋಧಾ ಅವಟಿ ಶೇ. 99.16 (ದ್ವಿತೀಯ), ಮಹಾದೇವಿ ದಳವಾಯಿ ಶೇ. 98 (ತೃತೀಯ) ಸ್ಥಾನ ಪಡೆದುಕೊಂಡಿರುವರು. ವಾಣಿಜ್ಯ ವಿಭಾಗ: ಪ್ರಿಯಾ ಬೋಳಿ ಶೇ. 99.83 (ಪ್ರಥಮ), ಹಾಲಪ್ಪ ಹಿರೇಕೋಡಿ 98.50 (ದ್ವಿತೀಯ), …
Read More »