ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನದ ಕಾಮಗಾರಿ ವೀಕ್ಷಣೆ ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು …
Read More »ವೈದ್ಯ ಹಾಗೂ ಪತ್ರಕರ್ತರ ದಿನಾಚಾರಣೆಯ ನಿಮಿತ್ಯ ವೈದ್ಯರಿಗೆ ಮತ್ತು ಪತ್ರಕರ್ತರಿಗೆ ಸತ್ಕಾರ
ಮೂಡಲಗಿ: ವೈದ್ಯರು ವೃತ್ತಿಬದ್ಧತೆ ಮೈಗೂಡಿಸಿಕೊಂಡು ಹಲವು ಸವಾಲುಗಳನ್ನು ಎದುರಿಸಿ, ಹಲವಾರು ಜೀವ ಉಳಿಸಿ ಜನರ ಮನದಲ್ಲಿ ದೇವರೆನಿಸಿಕೊಂಡಿದ್ದಾರೆ ಹಾಗೂ ಪತ್ರಕರ್ತರು ಸಹ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ ಎಂದು ಜಯ ಕರ್ನಾಟಕ ಜನರಪ ವೇದಿಕೆಯ ಜಿಲ್ಲಾಧ್ಯಕ್ಷ ಶಿವರಡ್ಡಿ ಹುಚರಡ್ಡಿ ಹೇಳಿದರು. ತಾಲೂಕಾ ಘಟಕದ ಜಯ ಕರ್ನಾಟಕ ಜನಪರ ವೇದಿಕೆಯಿಂದ ಪಟ್ಟಣದ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜ ಸಭಾಂಗಣದಲ್ಲಿ ಶುಕ್ರವಾರರಂದು ಜರುಗಿದ ವೈದ್ಯ ಹಾಗೂ ಪತ್ರಕರ್ತರ ದಿನಾಚಾರಣೆಯ ನಿಮಿತ್ಯ …
Read More »ತಳಕಟ್ನಾಳ ಬಳಿ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ವೀಕ್ಷಣೆ ಮೂರು ತಿಂಗಳೊಳಗೆ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ತಳಕಟ್ನಾಳ ಬಳಿ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ವೀಕ್ಷಣೆ ಮೂರು ತಿಂಗಳೊಳಗೆ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಬರುವ ಸೆಪ್ಟೆಂಬರ್ ತಿಂಗಳೊಳಗೆ ಕೌಜಲಗಿ ಮತ್ತು ಸುತ್ತಲಿನ ಹಳ್ಳಿಗಳ ಜಮೀನುಗಳಿಗೆ ಕಲ್ಮಡ್ಡಿ ಏತ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ತಳಕಟ್ನಾಳ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಜಾಕವೆಲ್ …
Read More »ತಮ್ಮಿಂದಾಗುವ ಕೆಲಸ ಕಾರ್ಯಗಳನ್ನು ಸೇವಾ ಮನೊಭಾವನೆಯಿಂದ ಮಾಡಬೇಕು – ಬಿಇಒ ಅಜಿತ ಮನ್ನಿಕೇರಿ
ಮೂಡಲಗಿ: ಸ್ವಾರ್ಥ ರಹಿತವಾಗಿ ಸಾರ್ವಜನಿಕ ಜೀವನದಲ್ಲಿದ್ದಾಗ ತಮ್ಮಿಂದಾಗುವ ಕೆಲಸ ಕಾರ್ಯಗಳನ್ನು ಸೇವಾ ಮನೊಭಾವನೆಯಿಂದ ಮಾಡಬೇಕು. ವೃತ್ತಿ ಬದುಕಿನಲ್ಲಿ ವರ್ಗಾವಣೆ, ಪದೋನ್ನತಿ ಸಾಮಾನ್ಯವಾಗಿದ್ದು ಜನರ ನೌಕರ ಬಳಗದ ಹಿತವನ್ನಿಟ್ಟುಕೊಂಡು ಸೇವೆ ಮಾಡದಾಗ ಮಾತ್ರ ಸ್ವಾರ್ಥಕ ಬದುಕಿಗೆ ಅರ್ಥ ಬರುತ್ತದೆ ಎಂದು ಮೂಡಲಗಿ ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ನೂತನವಾಗಿ ಪದೋನ್ನತಿ ಹೊಂದಿ ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕರಾಗಿ ಆಗಮಿಸಿದ ಎ.ಎ ಜುನೇದಿ ಪಟೇಲ ಅವರ …
Read More »ಕುಲಗೋಡ ಗ್ರಾಮದಲ್ಲಿ ವಯೋನಿವೃತ್ತರಿಗೆ ಹಾಗೂ ಸಾಧಕರಿಗೆ ನಾಗರಿಕ ಸನ್ಮಾನ
ಕುಲಗೋಡ ಗ್ರಾಮದಲ್ಲಿ ವಯೋನಿವೃತ್ತರಿಗೆ ಹಾಗೂ ಸಾಧಕರಿಗೆ ನಾಗರಿಕ ಸನ್ಮಾನ ಕುಲಗೋಡ: ತಮ್ಮ ಸೇವೆಯುದ್ದಕ್ಕೂ ಒಂದು ದಿನವು ಯಾರಲ್ಲೂ ಬೇಸರವನ್ನುಂಟು ಮಾಡದ ಶಿಕ್ಷಕ ಕಲ್ಲಪ್ಪ ಬಾಗಿಮನಿ. ಎರಡು ದಶಕಗಳ ಕಾಲ ಶಾಲಾ ಅಭಿವೃದ್ದಿಯಲ್ಲಿ ಮಾಡಿ. ಮಕ್ಕಳ ಹಾಗೂ ಗ್ರಾಮಸ್ಥರ ಮೆಚ್ಚಿನ ಪ್ರಧಾನ ಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ …
Read More »ವೈದ್ಯರಿಗೆ ಕೋಟಿ ನಮನ ಸಲ್ಲಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿ ಜರುಗಿದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರ ಸೇವೆ ಗುಣಗಾನ ಮಾಡಿ ಹೃದಯಸ್ಪರ್ಶಿಯಾಗಿ ಅಭಿನಂದಿಸಿದ ಬಾಲಚಂದ್ರ ಜಾರಕಿಹೊಳಿ ಕೋವಿಡ್ ನಿರ್ವಹಣೆಗಾಗಿ ಶಾಸಕರ ನಿಧಿ ಸಂಪೂರ್ಣ ವ್ಯಯಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ನಿರ್ಧಾರ
ವೈದ್ಯರಿಗೆ ಕೋಟಿ ನಮನ ಸಲ್ಲಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿ ಜರುಗಿದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರ ಸೇವೆ ಗುಣಗಾನ ಮಾಡಿ ಹೃದಯಸ್ಪರ್ಶಿಯಾಗಿ ಅಭಿನಂದಿಸಿದ ಬಾಲಚಂದ್ರ ಜಾರಕಿಹೊಳಿ ಕೋವಿಡ್ ನಿರ್ವಹಣೆಗಾಗಿ ಶಾಸಕರ ನಿಧಿ ಸಂಪೂರ್ಣ ವ್ಯಯಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ನಿರ್ಧಾರ ಗೋಕಾಕ : ಕೋವಿಡ್-19 ಎರಡನೇ ಅಲೆ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಕಾರ್ಯ ಪ್ರಶಂಸನೀಯ. ಇಡೀ ಆರೋಗ್ಯ …
Read More »ಗುಜನಟ್ಟಿ ಹಾಗೂ ಜೊಕಾನಟ್ಟಿ ಗ್ರಾಮದಲ್ಲಿ ಜಲ್ ಜೀವನ ಮೀಷನ್ ಯೋಜನೆಗೆ ಚಾಲನೆ
ಗುಜನಟ್ಟಿ ಹಾಗೂ ಜೊಕಾನಟ್ಟಿ ಗ್ರಾಮದಲ್ಲಿ ಜಲ್ ಜೀವನ ಮೀಷನ್ ಯೋಜನೆಗೆ ಚಾಲನೆ ಮೂಡಲಗಿ: ತಾಲೂಕಿನ ಗುಜನಟ್ಟಿ ಹಾಗೂ ಜೊಕಾನಟ್ಟಿ ಗ್ರಾಮದಲ್ಲಿ ಜಲ್ ಜೀವನ ಮೀಷನ್ ಯೋಜನೆಯಡಿಯಲ್ಲಿ 2.52 ಕೋಟಿ ರೂ, ಮೊತ್ತದ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಿಂಗಪ್ಪ ಕುರುಬೇಟ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಮುಖಂಡರಾದ ಸಿದ್ಲಿಂಗಪ್ಪ ಕಂಬಳಿ, ಕೃಷ್ಣಪ್ಪ ಬಂಡ್ರೋಳ್ಳಿ, ಭೀಮಶಿ ಮೋಖಾಶಿ, ಬಬ್ರುವಾಹನ ಬಂಡ್ರೋಳ್ಳಿ, ಕುಬೇಂದ್ರ ತೇಗಿ, …
Read More »ವಿನೋದ ಗೋದಿ ಅವರಿಗೆ ಪಿಎಚ್ಡಿ ಪದವಿ ಗೌರವ
ವಿನೋದ ಗೋದಿ ಅವರಿಗೆ ಪಿಎಚ್ಡಿ ಪದವಿ ಗೌರವ ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವಿನೋದ ಕಲ್ಲಪ್ಪ ಗೋದಿ ಅವರು ತೋಟಗಾರಿಕೆ (ಪಪ್ಪಾಯಿ) ಬೆಳೆ ಕುರಿತು ವಿಷಯ ಮಂಡಿಸಿದ್ದಕ್ಕೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಇತ್ತೀಚೆಗೆ ಅವರಿಗೆ ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ಮಮದಾಪೂರ ಗ್ರಾಮದ ಶಿಕ್ಷಣ ಪ್ರೇಮಿಗಳು, ಸ್ಥಳೀಯರು ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ತರಗತಿಯ ಉಪನ್ಯಾಸಕರು ಸಾಧನೆಗೈದ ವಿನೋದ ಗೋದಿ ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ.
Read More »ಕಲ್ಲೋಳಿಯಲ್ಲಿ ಪೌರ ಕಾರ್ಮಿಕರಿಗೆ ಆಹಾರ ಕಿಟ್ಗಳನ್ನು ವಿತರಣೆ
ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ಡಾ. ಸಿದ್ದಲಿಂಗಯ್ಯ ಕಲಾ ಮತ್ತು ಸಾಮಾಜಿಕ ಸಾಂಸ್ಕøತಿಕ ಸೇವಾ ಪ್ರತಿಷ್ಠಾನ ಅಧ್ಯಕ್ಷ ಮಂಜುಳಾ ಹಿರೇಮಠ ಅವರು ಪೌರ ಕಾರ್ಮಿಕರಿಗೆ ಆಹಾರ ಕಿಟ್ಗಳನ್ನು ವಿತರಿಸಿದರು. ಪೌರ ಕಾರ್ಮಿಕರ ಸೇವೆಯು ಅನನ್ಯವಾದದ್ದು ಮೂಡಲಗಿ: ‘ಕೋವಿಡ್ ಎರಡನೇ ದುರಿತ ಅವಧಿಯಲ್ಲಿ ಪಟ್ಟಣದ ನೈರ್ಮಲ್ಯ ಕಾಯುವಲ್ಲಿ ಪೌರ ಕಾರ್ಮಿಕರ ಸೇವೆಯು ಅನನ್ಯವಾಗಿದೆ’ ಎಂದು ಡಾ. ಸಿದ್ದಲಿಂಗಯ್ಯ ಕಲಾ ಮತ್ತು ಸಾಮಾಜಿಕ ಸಾಂಸ್ಕøತಿಕ ಸೇವಾ ಪ್ರತಿಷ್ಠಾನ ಅಧ್ಯಕ್ಷ ಮಂಜುಳಾ ಹಿರೇಮಠ ಹೇಳಿದರು. ಇಲ್ಲಿಯ …
Read More »ಕೃಷಿ ಕಾನೂನುಗಳನ್ನು ರದ್ದಪಡಿಸುವ ಹಿನ್ನೆಲೆ ರೈತರ ಹೋರಾಟ
ಮೂಡಲಗಿ: ದೆಹಲಿಯ ಗಡಿಯಲ್ಲಿ ನಿರಂತವಾಗಿ ಏಳು ತಿಂಗಳಿಂದ ರೈತ ವಿರೋಧಿ ಕೃಷಿ ಕಾನೂನುಗಳನ್ನು ರದ್ದಪಡಿಸುವ ಹಿನ್ನೆಲೆ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮೂಡಲಗಿ ತಾಲೂಕಾ ಸಂಘಟನೆಯಿಂದ “ಕೃಷಿಯನ್ನು ಉಳಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಿ” ಎಂಬ ಮನವಿ ಪತ್ರವನ್ನು ಮೂಡಲಗಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿದರು. ಈ ವೇಳೆ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶ್ರೀಶೈಲ ಅಂಗಡಿ ಮಾತನಾಡಿ, ಮೋದಿ ಸರ್ಕಾರ ಅನ್ನದಾತರ ಪರವಾಗಿದೆ …
Read More »