Breaking News
Home / ತಾಲ್ಲೂಕು (page 189)

ತಾಲ್ಲೂಕು

ಆಶ್ರಯ ಮನೆಗಳಿಗೆ ದಾರಿ ನೀಡುವಂತೆ ಮನವಿ

ಆಶ್ರಯ ಮನೆಗಳಿಗೆ ದಾರಿ ನೀಡುವಂತೆ ಮನವಿ ಮೂಡಲಗಿ : ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಪಂ ವ್ಯಾಪ್ತಿಯ ಪರಿಶಿಷ್ಟ ಜಾತಿ ಜನರು ವಾಸಿಸುವಂತಹ ಜನತಾ ಪ್ಲಾಟ್‍ದಲ್ಲಿ ವಾಸಿಸುವ ಏಂಟು ಕುಟುಂಬಳಿಗೆ ದಿನಿತ್ಯ ಹಾದಾಡಲು ದಾರಿ ಮಾಡಿಕೊಂಡುವಂತೆ ಶುಕ್ರವಾರದಂದು ಜಯ ಕರ್ನಾಟಕ ಸಂಘಟನೆಯ ಮೂಡಲಗಿ ತಾಲೂಕಾ ಘಟಕದಿಂದ ತಾಲೂಕಾ ಕಾರ್ಯನಿರ್ವಾಹಕಧಿಕಾರಿಗಳಿಗೆ ಮತ್ತು ಗ್ರಾಮ ಪಂಚಾಯತ ಅಭಿವೃದ್ಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಸಂಘಟನೆಯ ತಾಲೂಕಾ ಅಧ್ಯಕ್ಷ ಲಕ್ಷ್ಮಣ ಮಳ್ಳಿಗೇರಿ ಮಾತನಾಡಿ, ಗ್ರಾಮ ಪಂಚಾಯತ …

Read More »

ಮಸನಪ್ಪ ಬರಗಾಲಿ ನಿಧನ

ಮಸನಪ್ಪ ಬರಗಾಲಿ ಮೂಡಲಗಿ: ಗೋಕಾಕ ತಾಲೂಕಿನ ಉರಬಿನಟ್ಟಿ ಗ್ರಾಮದ ಹಿರಿಯರು ಹಾಗೂ ಆಧ್ಯಾತ್ಮಿಕ ಜೀವಿ ಮಸನಪ್ಪ ಯಮಪ್ಪ ಬರಗಾಲಿ(85) ಸೊಮವಾರ ನಿಧನರಾದರು. ಮೃತರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ. ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಗ್ರಂಥಪಾಲಕ ಬಸವಂತ ಬರಗಾಲಿ ಮೃತರ ಪುತ್ರರಲ್ಲಿ ಒಬ್ಬರು.

Read More »

5೦ ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಎಲ್ ಆರ್ ಪೂಜೇರ ಅವರಿಗೆ ದ್ವಿತೀಯ ಸ್ಥಾನ

ಮೂಡಲಗಿ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೆಳಗಾವಿಯ ಬಿ ಎಮ್ ಕಂಕಣವಾಡಿ ಆಯುರ್ವೇದಿಕ ಕಾಲೇಜು ಏರ್ಪಡಿಸಿದ್ದ 5೦ ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಕುಲಗೋಡದ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ದೈಹಿಕ ಶಿಕ್ಷಕ ಹಾಗೂ ಯೋಗ ತರಬೇತುದಾರ ಎಲ್ ಆರ್ ಪೂಜೇರ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪೂಜೇರ ಅವರ ಈ ಸಾಧನೆಗೆ ಅವರ ಶಾಲೆಯ ಪ್ರಧಾನ ಗುರುಗಳಾದ ಕೆ ಬಿ ಬಾಗಿಮನಿ, ಸಿಬ್ಬಂದಿಯವರು, ಎಸ್ ಡಿ …

Read More »

ಬಸವ ಪುತ್ಥಳಿ ನಿರ್ಮಾಣಕ್ಕೆ ಮಂಜುಳಾ ಹಿರೇಮಠ ಸ್ವಾಗತ

ಬಸವ ಪುತ್ಥಳಿ ನಿರ್ಮಾಣಕ್ಕೆ ಮಂಜುಳಾ ಹಿರೇಮಠ ಸ್ವಾಗತ ಮೂಡಲಗಿ: ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಬಸವವೇಶ್ವರ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರವನ್ನು ವೀರಶೈವ ಲಿಂಗಾಯತ ಸಂಘಟನೆಯ ರಾಜ್ಯ ಕಾರ್ಯದರ್ಶಿ ಕಲ್ಲೋಳಿಯ ಮಂಜುಳಾ ಹಿರೇಮಠ ಅವರು ಸ್ವಾಗತಿಸಿದ್ದಾರೆ. 12ನೇ ಶತಮಾನದಲ್ಲಿ ಪ್ರಜಾಪ್ರಭುತ್ವದ ಸಮಾನತೆಯ ಮೂಲ ಆಶಯವನ್ನು ತಿಳಿಸಿಕೊಟ್ಟ ಬಸವೇಶ್ವರರರ ಪುತ್ಥಳಿಯು ವಿಧಾನಸೌಧಕ್ಕೆ ಕಳೆಕಟ್ಟುತ್ತದೆ ಎಂದು ಹಿರೇಮಠ ತಿಳಿಸಿದ್ದಾರೆ.

Read More »

ಪತ್ರಕರ್ತರಿಗೆ ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ದಿನಸಿ ಕಿಟ್ ವಿತರಣೆ

ಮೂಡಲಗಿ: ಆರ್ಥಿಕವಾಗಿ ಪತ್ರಕರ್ತರು ಸಂಕಷ್ಟದಲ್ಲಿದ್ದರೂ ಕೊರೋನಾ ಮಹಾಮಾರಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಅಪಾಯ ಲೆಕ್ಕಿಸದೆ ತಮ್ಮ ಜೀವದ ಹಂಗು ತೊರೆದು ಜನತೆಗೆ ಸುದ್ದಿ ತಲುಪಿಸುವ ನಿಟ್ಟಿನಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ಪ್ರಂಟ್‍ಲೈನ್ ವಾರಿಯರ್ಸ್ ಪತ್ರಕರ್ತರ ಕಾರ್ಯ ಶ್ಲಾಘನೀಯವಾಗಿದೆ ಎಂದು ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ಹೇಳಿದರು. ಪ್ರೆಸ್ ಕ್ಲಬ್ ಕಾರ್ಯಾಲಯದಲ್ಲಿ ಪತ್ರಕರ್ತರಿಗೆ ತಮ್ಮ ಸ್ವಂತ ಖರ್ಚಿನಿಂದ ವಿಷೇಷ ದಿನಸಿ ಕಿಟ್ಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, …

Read More »

ಮಹಿಳಾ ನೌಕರಿಗೆ ಒಲಿದ ಆರು ತಿಂಗಳ ರಜೆ. ಹಲವಾರು ವರ್ಷದ ಬೇಡಿಕೆ ಇಡೇರಿಸಿದ ಮುಖ್ಯಮಂತ್ರಿ

ಮಹಿಳಾ ನೌಕರಿಗೆ ಒಲಿದ ಆರು ತಿಂಗಳ ರಜೆ. ಹಲವಾರು ವರ್ಷದ ಬೇಡಿಕೆ ಇಡೇರಿಸಿದ ಮುಖ್ಯಮಂತ್ರಿ ಮೂಡಲಗಿ : ರಾಜ್ಯ ಸರಕಾರ ಮಹಿಳಾ ನೌಕರರ ಕೊನೆಯ ಮಗುವಿನ ಪೋಷಣೆ ಮಾಡಲು ತಮ್ಮ ಸೇವೆಯ ಅವಧಿಯಲ್ಲಿ ಗರಿಷ್ಟ ಆರು ತಿಂಗಳವರಗೆ ರಜೆ ಪಡೆಯುವ ಆದೇಶ ಸರ್ಕಾರ ಹೊರಡಿಸಿದ್ದು ಮಹಿಳಾ ನೌಕರರಿಗೆ ತುಂಭಾ ಅನುಕೂಲವಾಗಿದೆ ಈ ಆದೇಶವನ್ನು ಹೊರಡಿಸಿರು ಘನ ಸರ್ಕಾರದ ಮುಖ್ಯ ಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಗೆ ನೌಕರ ಸಂಘದಿಂದ ಧನ್ಯವಾದಗಳು …

Read More »

ಬಡ ಜನರ ಸಂಕಷ್ಟದ ಸಮಯದಲ್ಲಿ ಸ್ವಂದಿಸುವ ಕೆಲಸವನ್ನು ಮಾಡುವುದು ಮಾನವ ಧರ್ಮ – ಅಜೀತ ಮನ್ನಿಕೇರಿ

ಮೂಡಲಗಿ : ಮಾನವೀತೆಯ ದೃಷ್ಟಿಯಲ್ಲಿ ಬಡ ಜನರ ಸಂಕಷ್ಟದ ಸಮಯದಲ್ಲಿ ಸ್ವಂದಿಸುವ ಕೆಲಸವನ್ನು ಮಾಡುವುದು ಮಾನವ ಧರ್ಮ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ಶನಿವಾರದಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಮೂಡಲಗಿ ಪಟ್ಟಣದ ಬಡ ಕುಟಂಬಗಳಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡ ಅವರು, ಲಾಕ್‍ಡೌನ್‍ನಿಂದ ಅನೇಕ ವರ್ಗದ ಕಾರ್ಮಿಕರು, ದಿನಗೂಲಿ ನೌಕರರು ಕೆಲಸವಿಲ್ಲದೇ ಮನೆಯಲ್ಲಿ …

Read More »

ಕೊಂಕಣ ರೈಲ್ವೆ ಸಮಿತಿಗೆ – ಸಂಸದ ಈರಣ್ಣ ಕಡಾಡಿ

ಕೊಂಕಣ ರೈಲ್ವೆ ಸಮಿತಿಗೆ – ಸಂಸದ ಈರಣ್ಣ ಕಡಾಡಿ ಮೂಡಲಗಿ: ಕೊಂಕಣ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರನ್ನಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ನಾಮನಿರ್ದೇಶನ ಮಾಡಿರುವುದಾಗಿ ಕೊಂಕಣ ರೈಲ್ವೆ ನಿಗಮ ನಿಯಮಿತ ಸಂಸ್ಥೆ ಪ್ರಕಟನೆ ಮೂಲಕ ತಿಳಿಸಿದೆ. ಶನಿವಾರ ಜೂನ 26 ರಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು ಕೊಂಕಣ ರೈಲ್ವೆ ನಿಗಮದ ಮುಂಬರುವ ಯೋಜನೆಗಳ ಅನುμÁ್ಠನ, ನಿಗಮದ ಗುರಿ ಮತ್ತು ಉದ್ದೇಶಗಳ ಸಾಧನೆ, ಸಮರ್ಥ ಕಾರ್ಯನಿರ್ವಹಣೆಯಲ್ಲಿ …

Read More »

ಕಾರ ಹುಣ್ಣಿಮೆ ಪ್ರಯುಕ್ತ ಜೋಡೆತ್ತುಗಳನ್ನು ಶೃಂಗರಿಸಿ ಪೂಜೆ

ಬೆಟಗೇರಿ:ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಗುರುವಾರ ಜೂ.24 ರಂದು ಜೋಡೆತ್ತುಗಳನ್ನು ಶೃಂಗರಿಸಿ ಪೂಜೆ ನೆರವೇರಿಸಿದ ಬಳಿಕ ಇಲ್ಲಿಯ ಅಗಸಿಯ ಹೆಬ್ಬಾಗಿಲಿಗೆ ಕಟ್ಟಿರುವ ಕರಿ ಹರೆದು ಎತ್ತುಗಳನ್ನು ಓಡಿಸಿ ಕಾರಹುಣ್ಣಿಮೆ ಆಚರಿಸಿ ಸ್ಥಳೀಯರು ಸಂಭ್ರಮಿಸಿದರು. ಗ್ರಾಮದ ಎಲ್ಲ ರೈತರ ಮನೆಗಳಲ್ಲಿ ಮಣ್ಣಿನಿಂದ ಮಾಡಿದ ಎತ್ತುಗಳನ್ನು ಪೂಜಿಸಿ, ಗ್ರಾಮದ ಪುರದೇವರ ದೇವಾಲಯಗಳಲ್ಲಿ ಪೂಜೆ ಪುನಸ್ಕಾರ, ನೈವೇದ್ಯ ಸಮರ್ಪನೆ ಪುರಜನರಿಂದ ಸಡಗರದಿಂದ ನಡೆಯಿತು. ಅನಾಧಿಕಾಲಗಳಿಂದಲೂ ಗ್ರಾಮದಲ್ಲಿ ಆಚರಿಸಿಕೊಂಡು ಬರಲಾಗುತ್ತಿರುವ ಕಾರ ಹುಣ್ಣಿಮೆ ಕರಿ ದಿನ …

Read More »

ಬೆಟಗೇರಿ ಗ್ರಾಮದ ಮಡ್ಡಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜಾ ಕಾರ್ಯಕ್ರಮ

ಬೆಟಗೇರಿ:ಅತಿವೃಷ್ಠಿ ಯೋಜನೆಯ ಸುಮಾರು 27 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಬೆಟಗೇರಿ-ಕೌಜಲಗಿ ಮುಖ್ಯ ರಸ್ತೆಯಿಂದ ಸುಮಾರು 3ಕಿ.ಮೀ ವರೆಗೆ ಬೆಟಗೇರಿ ಗ್ರಾಮದ ಮಡ್ಡಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜಾ ಕಾರ್ಯಕ್ರಮ ಬುಧವಾರ ಜೂ.23 ರಂದು ನಡೆಯಿತು. ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಕಾಮಗಾರಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತ್ರತ್ವ ಮತ್ತು ಮಾರ್ಗದರ್ಶನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಬೆಟಗೇರಿ …

Read More »