ಮೂಡಲಗಿ: ಪಟ್ಟಣದ ಚೈತನ್ಯ ವಸತಿ ಶಾಲೆಯಲ್ಲಿ ಪುಟ್ಟ ಬಾಲಕ ಮಹಾಂತೇಶ ಸಸಿ ನೇಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದನು, ಈ ಸಮಯದಲ್ಲಿ ವಾಯ್.ಬಿ.ಪಾಟೀಲ, ವಿಜಯ ಹೊರಟ್ಟಿ, ಎಸ್.ಎಸ್.ಪಾಟೀಲ ಮತ್ತಿತರು ಇದ್ದರು.
Read More »ಅರಭಾವಿ ಪಟ್ಟಣದಲ್ಲಿ ಅರಭಾವಿ ಮಂಡಲ ಬಿಜೆಪಿ ಯುವ ಮೋರ್ಚಾದಿಂದ ವಿಶ್ವ ಪರಿಸರ ದಿನಾಚರಣೆ
ಮೂಡಲಗಿ: ಅರಭಾವಿ ಪಟ್ಟಣದಲ್ಲಿ ಅರಭಾವಿ ಮಂಡಲ ಬಿಜೆಪಿ ಯುವ ಮೋರ್ಚಾದಿಂದ ವಿಶ್ವ ಪರಿಸರ ದಿನಾಚರಣೆಯನ್ನು ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗಾನಟ್ಟಿ ನೇತೃತ್ವದಲ್ಲಿ ಆಚರಿಸಲ್ಲಾಯಿತು. ಮಂಜು ಜಲ್ಲಿ, ಶಿವು ದೊಡಗೋಣಿ, ಶ್ರೀಧರ ಸಲಬನ್ನವರ, ಇಕ್ಬಾಲ್ ಸರ್ಕಾವಸ್. ಕುಮಾರ ಪೂಜೇರಿ, ಕೃಷ್ಣಾ ಬಂಡಿವಡ್ಡರ, ಉದಯ ಗುಡದನ್ನರ ಮತ್ತಿತರು ಇದ್ದರು.
Read More »ಸ್ವಯಂಸೇವಕರು ತಮ್ಮ ಕುಟುಂಬದ ಸದಸ್ಯರೊಂದಿಗೆ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾರಣೆ
ಕಲ್ಲೋಳಿ: ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ತಮ್ಮ ಕುಟುಂಬದ ಸದಸ್ಯರೊಂದಿಗೆ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾರಣೆಯನ್ನು ಅರ್ಥಗರ್ಭಿತವಾಗಿ ಆಚರಿಸಿದರು. ಎಲ್ಲ ಸ್ವಯಂ ಸೇವಕರಿಗೆ ಸಂಸ್ಥೆ ಅಧ್ಯಕ್ಷರಾದ ಶ್ರೀ ಬಸಗೌಡ ಪಾಟೀಲ, ಆಡಳಿತ ಮಂಡಳಿಯ ಸದಸ್ಯರು, ಆಡಳಿತಾಧಿಕಾರಿ ಡಾ. ಸುರೇಶ ಹನಗಂಡಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪ್ರೊ. ಶಂಕರ ನಿಂಗನೂರ, ಪ್ರಾಚಾರ್ಯರು ಹಾಗೂ ಅಧ್ಯಾಪಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Read More »ಪೋಲಿಸ್ ಸಿಬ್ಬಂದಿಗೆ ಆಹಾರ ವ್ಯವಸ್ಥೆ
ಪೋಲಿಸ್ ಸಿಬ್ಬಂದಿಗೆ ಆಹಾರ ವ್ಯವಸ್ಥೆ ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗಳಿಗೆ ಶನಿವಾರ ಮಧ್ಯಾಹ್ನ ಇಲ್ಲಿಯ ಕಲ್ಪವೃಕ್ಷ ಹೊಟೇಲ ಮಾಲಿಕ ವೆಂಕಟೇಶ ಕುದರಿ ಊಟದ ವ್ಯವಸ್ಥೆ ಮಾಡಿಸಿ ಮಾನವೀಯತೆ ಮೆರೆದರು. ಠಾಣೆಯ ಆವರಣದಲ್ಲಿ ಸಿಬ್ಬಂದಿಗಳಿಗೆ ಅಹಾರ ವಿತರಿಸಿ ಮಾತನಾಡಿದ ಅವರು, ಈ ಲಾಕ್ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿ ಕಾರ್ಯ ಶ್ಲಾಘನೀಯವಾಗಿದೆ ಎಂದರು. …
Read More »ಮಾನವನ ಮನುಕುಲದ ಉಳುವಿಗೆ ಸ್ವಚ್ಚ ಪರಿಸರ ಅತಿ ಅವಶ್ಯಕವಾಗಿದೆ- ಸಿದ್ದಣ್ಣ ದುರದುಂಡಿ
ಮೂಡಲಗಿ: ಮಾನವನ ಮನುಕುಲದ ಉಳುವಿಗೆ ಸ್ವಚ್ಚ ಪರಿಸರ ಅತಿ ಅವಶ್ಯಕವಾಗಿದೆ ಎಂದು ರಾಜ್ಯ ಯುವ ಪ್ರಶಸ್ತಿ ವಿಜೇತ ಹಾಗೂ ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಹಳ್ಳೂರ ಗ್ರಾಮದ ಶ್ರೀ ಸಿದ್ದಾರೂಢ ಮಠದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮನ್ನು ಗಿಡಗಳನ್ನು ನೆಟ್ಟು ಅವುಗಳಿಗೆ ನೀರು ಹನಿಸುವ ಮೂಲಕ ಚಾಲನೆ ನೀಡೀ ಮಾತನಾಡುತ್ತಾ ಗೀಡಗಳನ್ನು ಮಕ್ಕಳಂತೆ ಪಾಲನೆ ಪೋಷನೆ ಮಾಡಿ ವರ್ಷ ಪೂರ್ತಿ ಬೇಳೆಸುವ ಸಂಕಲ್ಪ ಮಾಡಬೇಕು. ಹಸಿರೆ …
Read More »ಗ್ರಾಮ ಪಂಚಾಯತಿ 15ನೇ ಹಣಕಾಸಿನ ಯೋಜನೆಯ ಅನುದಾನದಡಿಯಲ್ಲಿ ರಸ್ತೆ ರಿಪೇರಿ ಕೆಲಸಕ್ಕೆ ಚಾಲನೆ
ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ 15ನೇ ಹಣಕಾಸಿನ ಯೋಜನೆಯ ಅನುದಾನದಡಿಯಲ್ಲಿ ಇಲ್ಲಿಯ ರಾಮಣ್ಣ ಹೊಸಟ್ಟಿ ಅವರ ಮನೆಯಿಂದ ನಿಂಗಾಪೂರ ಮುಖ್ಯ ರಸ್ತೆವರೆಗೆ ರಸ್ತೆ ರಿಪೇರಿ ಕೆಲಸಕ್ಕೆ ಚಾಲನೆ ನೀಡುವ ಭೂಮಿ ಪೂಜಾ ಸರಳ ಕಾರ್ಯಕ್ರಮ ಶನಿವಾರ ಜೂ.5 ರಂದು ನಡೆಯಿತು. ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಕಾಮಗಾರಿ ಕಾರ್ಯಕ್ಕೆ ಚಾಲನೆ ನೀಡಿದರು. ಹನುಮಂತ ವಡೇರ ಭೂಮಿ ಪೂಜೆ ನೆರವೇರಿಸಿದರು. ಗ್ರಾಪಂ ಸದಸ್ಯ ಬಸಪ್ಪ ದಂಡಿನ ಮಾತನಾಡಿ, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, …
Read More »ತಾಲೂಕಾ ಉದಯೋನ್ಮುಖ ಪತ್ರಕರ್ತ ಮಲ್ಲು ಬೋಳನವರ ದಶಮಾನೋತ್ಸವ
ಮೂಡಲಗಿ : ಅದ್ಭುತವಾದ ಪತ್ರಿಕಾರಂಗ ಕ್ಷೇತ್ರದಲ್ಲಿ 10 ವರ್ಷಗಳಿಂದ ಸೇವೆ ಸಲ್ಲಿಸಿ 11 ವರ್ಷಕ್ಕೆ ಪಾದರ್ಪಣೆ ಮಾಡಿರುವ ಮೂಡಲಗಿ ತಾಲೂಕಾ ಉದಯೋನ್ಮುಖ ಪತ್ರಕರ್ತ ಮಲ್ಲು ಬೋಳನವರ ಅವರ ಪತ್ರಿಕಾರಂಗದ ದಶಮಾನೋತ್ಸವ ಹಾಗೂ ಪರಿಸರ ಪ್ರೇಮಿಯಾದ ಈರಪ್ಪ ಢವಳೇಶ್ವರ ಅವರ ಹುಟ್ಟು ಹಬ್ಬವನ್ನು ಸರಳ ರೀತಿ ಆಚರಿಸಲಾಯಿತು. ಶನಿವಾರದಂದು ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಪತ್ರಕರ್ತರಿಂದ ಮಲ್ಲು ಬೋಳನವಾರ, ಈರಪ್ಪ ಢವಳೇಶ್ವರ ಅವರಿಗೆ ಸತ್ಕರಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪತ್ರಕರ್ತರಾದ ಅಲ್ತಾಫ್ ಹವಾಲ್ದಾರ, …
Read More »ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ
ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ ಮೂಡಲಗಿ: ಸ್ಥಳೀಯ ಸರಕಾರಿ ಕನ್ನಡ ಶಾಲೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ,ಸಸಿ ನೆಟ್ಟು ನೀರು ಉಣಿಸುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚಾರಿಸಲಾಯಿತು. ಈ ಸಂಧರ್ಭದಲ್ಲಿ ಪಿ.ಎಸ್.ಐ. ಎಚ್.ವಾಯ್. ಬಾಲದಂಡಿ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕೇದಾರಿ ಭಸ್ಮೆ ಹಾಗೂ ಸಿದ್ದಣ್ಣ ದುರದುಂಡಿ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ,ಯುವ ಮೋರ್ಚಾ ಉಸ್ತುವಾರಿ ಸದಸ್ಯರಾದ ಪಾಂಡುರಂಗ …
Read More »ಶಾಸಕರ ನಿಧಿಯಿಂದ ನೀಡಲಾದ ಎರಡು ರಕ್ಷಾ ಕವಚ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಜಡಿ ಸಿದ್ದೇಶ್ವರ ಮಠದ ಪೀಠಾಧಿಪತಿ
ಬಡವರ ಪಾಲಿಗೆ ಸಂಜೀವಿನಿಯಾದ ಶಾಸಕ ಬಾಲಚಂದ್ರ : ಸುಣಧೋಳಿ ಶಿವಾನಂದ ಸ್ವಾಮೀಜಿ ಬಣ್ಣನೆ ಶಾಸಕರ ನಿಧಿಯಿಂದ ನೀಡಲಾದ ಎರಡು ರಕ್ಷಾ ಕವಚ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಜಡಿ ಸಿದ್ದೇಶ್ವರ ಮಠದ ಪೀಠಾಧಿಪತಿ ಮೂಡಲಗಿ: ಕೊರೋನಾ ಸೋಂಕಿತರ ನೇರವಿನ ಹಸ್ತ ಹಾಗೂ ಅಮೂಲ್ಯ ಜೀವ ಉಳಿಸುವ ಸಂದರ್ಭದಲ್ಲಿ ಅವಶ್ಯಕವಾಗಿ ಅಂಬ್ಯುಲೆನ್ಸ್ಗಳ ಅಗತ್ಯವಿದೆ. ಅರಭಾಂವಿ ಕ್ಷೇತ್ರದ ಶಾಸಕರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ ಸಹಕಾರಿಯಾಗುವದು. ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ …
Read More »ಮಕ್ಕಳ ಮನೆಗೆ ಹಾಲಿನ ಪುಡಿ. ಸಿಎಂ ಯಡಿಯೂರಪ್ಪನವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಸಲ್ಲಿಕೆ. ಕೆಎಂಎಫ್ ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳಿಂದ ಪ್ಯಾಕೇಜ್ ಘೋಷಣೆ
ಮಕ್ಕಳ ಮನೆಗೆ ಹಾಲಿನ ಪುಡಿ. ಸಿಎಂ ಯಡಿಯೂರಪ್ಪನವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಸಲ್ಲಿಕೆ. ಕೆಎಂಎಫ್ ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳಿಂದ ಪ್ಯಾಕೇಜ್ ಘೋಷಣೆ. ಬೆಂಗಳೂರು : ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಎರಡು ತಿಂಗಳಿಗೆ ಅರ್ಧ ಕೆಜಿ ಕೆನೆಭರಿತ ಪೌಷ್ಠಿಕ ಹಾಲಿನ ಪುಡಿಯನ್ನು ಅವರ ಮನೆಗೆ ವಿತರಿಸಲು ಕೆಎಂಎಫ್ ಮಾಡಿಕೊಂಡ ಮನವಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ …
Read More »