Breaking News
Home / ತಾಲ್ಲೂಕು (page 196)

ತಾಲ್ಲೂಕು

ಕೋರೋನಾ ವಾರಿಯರ್ಸ್ ಗಳಿಗೆ ಮಾಸ್ಕ್ ಸೈನಿಟೇಜರ್ ವಿತರಣೆ -ಮಹಾಲಕ್ಷ್ಮೀ ಸೋಸಾಯಿಟಿ

ಕೋರೋನಾ ವಾರಿಯರ್ಸ್ ಗಳಿಗೆ ಮಾಸ್ಕ್ ಸೈನಿಟೇಜರ್ ವಿತರಣೆ -ಮಹಾಲಕ್ಷ್ಮೀ ಸೋಸಾಯಿಟಿ ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್‌ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇಲ್ಲಿಯ ಶ್ರೀ ಮಹಾಲಕ್ಷ್ಮೀ ಸೋಸಾಯಿಟಿ ಲಿ ಮೂಡಲಗಿ ಇವರು ಮಾಸ್ಕ್ ಸೈನಿಟೇಜರ್ ವಿತರಿಸಿದರು. ಈ ಲಾಕ್‌ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಡಾ, ಪ್ರಕಾಶ …

Read More »

ಗ್ರಾಮ ಪಂಚಾಯತಿ ನೌಕರರನ್ನು ಕೋರೊನಾ ವಾರಿಯರ್ಸ ಅಂತಾ ಘೋಷಿಸಿ ಆದೇಶ ಮಾಡಿ

ಮೂಡಲಗಿ: ಗ್ರಾಮ ಪಂಚಾಯತಿ ನೌಕರರನ್ನು ಕೋರೊನಾ ವಾರಿಯರ್ಸ ಅಂತಾ ಘೋಷಿಸಿ ಆದೇಶ ಮಾಡಬೇಕು ಹಾಗೂ 15 ನೇ ಹಣಕಾಸಿನ 4 ನೇ ಕಂತಿನ ಅನುದಾನ ಜಮೆ ಆಗಿದ್ದನ್ನು ಸಿಬ್ಬಂದಿ ವೇತನಕ್ಕಾಗಿ ಮೀಸಲಿಡಬೇಕು ಎಂದು ಆಗ್ರಹಿಸಿ ಮೂಡಲಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳ ಮುಂದೆ ಸಿಬ್ಬಂದಿಗಳು ಶುಕ್ರವಾರದಂದು 2ನೇ ದಿನವು ಧರಣಿ ನಡೆಸಿದರು. ಮೂಡಲಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳಿಗೆ 15 ನೇ ಹಣಕಾಸಿನ ಅನುದಾನವು ಜಮೆ ಆಗಿದ್ದು ರಾಜ್ಯ ಸರಕಾರವು …

Read More »

ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರಿಂದ ರಾಜ್ಯಾದ್ಯಂತ ರಕ್ತದಾನ ಕಾರ್ಯಕ್ರಮ- ಸಂಸದ ಈರಣ್ಣ ಕಡಾಡಿ

ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರಿಂದ ರಾಜ್ಯಾದ್ಯಂತ ರಕ್ತದಾನ ಕಾರ್ಯಕ್ರಮ- ಸಂಸದ ಈರಣ್ಣ ಕಡಾಡಿ ಮೂಡಲಗಿ: (ಬೆಳಗಾವಿ) ಕಳೆದ ಒಂದು ವರ್ಷಗಳಿಂದ ಕರೋನಾ ಮಹಾಮಾರಿಯ ಉಪಟಳದಿಂದಾಗಿ ಜನ ಜೀವನ ಅಸ್ಥವ್ಯಸ್ಥವಾಗಿದ್ದು ಅದೇ ರೀತಿ ಬ್ಲೆಡ್ ಬ್ಯಾಂಕ್‍ಗಳಲ್ಲಿ ಸಾಕಷ್ಟು ರಕ್ತದ ಸಂಗ್ರಹ ಇಲ್ಲದಿರುವ ಕಾರಣಕ್ಕೆ ಈ ಕರೋನಾ ಮತ್ತು ಇನ್ನಿತರ ಕಾಯಿಲೆಗಳಿಗೆ ತುತ್ತಾದ ಜನರಿಗೆ ಅವಶ್ಯಕವಾದ ರಕ್ತ ಸಂಗ್ರಹ ಇಲ್ಲದಿರುವ ಕಾರಣಕ್ಕೆ ಸಾಕಷ್ಟು ಸಾವು ನೋವು ಸಂಭವಿಸುತ್ತಿವೆ. ಈ ಹಿನ್ನಲೆಯಲ್ಲಿ ರಾಜ್ಯ …

Read More »

ಸೋಂಕಿತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಈರಣ್ಣ ಕಡಾಡಿ ಪಣ

ಗೋಕಾಕ ಮತ್ತು ಮೂಡಲಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಕೋವಿಡ್ ಕೇರ್ ಸೆಂಟರ್, ತಾಲೂಕಾ ಕೋವಿಡ್ ವಾರ್ ರೂಮ್ ಮತ್ತು ಸಹಾಯವಾಣಿ ಕೇಂದ್ರ, ಲಸಿಕಾ ಕೇಂದ್ರ, ಕೋವಿಡ್ ಆರೈಕೆ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಅಗತ್ಯ ಸಲಹೆ ಸೂಚನೆ ನೀಡಿದರು. ಗೋಕಾಕ ತಾಲೂಕಾ ಆಸ್ಪತ್ರೆಗೆ ಮಂಜೂರಾದ ಆಕ್ಸಿಜನ ಘಟಕದ ಕಾಮಗಾರಿಯನ್ನು ವೀಕ್ಷಿಸಿ ತುರ್ತುಗತಿಯಲ್ಲಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. • ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಅಧಿಕಾರಿಗಳ, …

Read More »

ಸಾಮಾನ್ಯ ಸೇವಾ ಕೇಂದ್ರ ಮತ್ತು ಸೇವಾ ಸಿಂಧು ಪ್ರತಿನಿಧಿಗಳನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ.

ಸಾಮಾನ್ಯ ಸೇವಾ ಕೇಂದ್ರ ಮತ್ತು ಸೇವಾ ಸಿಂಧು ಪ್ರತಿನಿಧಿಗಳನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ವರದಿ ಸುಭಾಸ ಗೊಡ್ಯಾಗೋಳ ಮೂಡಲಗಿ: ರಾಜ್ಯ ಸರ್ಕಾರವು ಕೋವಿಡ್ 19 ಪ್ಯಾಕೇಜ್‍ನ್ನು ವಿವಿಧ ವರ್ಗದವರಿಗೆ ಘೋಷಣೆ ಮಾಡಿದೆ ಆದರೆ ಸೇವಾ ಸಿಂಧು ಮತ್ತು ಸಾಮಾನ್ಯ ಸೇವಾ ಕೇಂದ್ರದ ಪ್ರತಿನಿಧಿಗಳನ್ನು ಕಡೆಗಣಿಸಿರುವುದು ವಿಷಾದಕರ ಸಂಗತಿ. ಕರ್ನಾಟಕ ರಾಜ್ಯದಲ್ಲಿ ಸುಮಾರು 10937 ಸೇವಾ ಸಿಂಧು ಕೇಂದ್ರದ ಪ್ರತಿನಿಧಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಸಾಮಾನ್ಯ ಸೇವಾ ಕೇಂದ್ರ ಮತ್ತು ಸೇವಾ …

Read More »

ಸುಂದರವಾದ ಪರಿಸರ ಮಧ್ಯದಲ್ಲಿ ಸರಳವಾಗಿ ಹುಟ್ಟು ಹಬ್ಬ ಆಚರಣೆ

ಮೂಡಲಗಿ: ಅರಭಾವಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ ಅರವಿಂದ ಎಂ ದಳವಾಯಿ ಅವರು ಮೂಡಲಗಿ ತಾಲೂಕದಲ್ಲಿ ಕೊರೋನಾ ಎಂಬ ರೋಗ ಅತಿ ಹೆಚ್ಚಾಗಿದ್ದ ಕಾರಣ ಅವರ ಹುಟ್ಟು ಹಬ್ಬವನ್ನು ತಮ್ಮ ತೋಟದಲ್ಲಿ ನೈಸರ್ಗಿಕವಗಿ ಮತ್ತು ಮರ ಗಿಡಗಳ ಮತ್ತು ಸುಂದರವಾದ ಪರಿಸರ ಮಧ್ಯದಲ್ಲಿ ಸರಳವಾಗಿ ಆಚರಣೆ ಮಾಡುಕೊಂಡರು. ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿ : ಇನ್ ಮುಡಲಗಿ ನ್ಯೂಸ್ ಕಳಕಳಿ. ಇದೆ ಸಂದರ್ಭದಲ್ಲಿ ಸುರೇಶ ಕ …

Read More »

ಕರಾವಳಿ ನಾಡು ಸಾಹಿತ್ಯ ಶ್ರೀಮಂತಿಕೆಯಿಂದ ಕೂಡಿದೆ: ಪ್ರೊ. ಭಾಸ್ಕರ್ ರೈ

ಕರಾವಳಿ ನಾಡು ಸಾಹಿತ್ಯ ಶ್ರೀಮಂತಿಕೆಯಿಂದ ಕೂಡಿದೆ: ಪ್ರೊ. ಭಾಸ್ಕರ್ ರೈ ಗೋಕಾಕ: ಕನ್ನಡ ಸಾಹಿತ್ಯಕ್ಕೆ ಎಲ್ಲ ಕಾಲಘಟ್ಟಕ್ಕೂ ಕರಾವಳಿಯ ಕೊಡುಗೆ ದೊಡ್ಡದು. ಪ್ರಾಕೃತಿಕ ಶ್ರೀಮಂತಿಕೆಯಂತೆ ಸಾಹಿತ್ಯ ಸಂಸ್ಕ್ರತಿಗೂ ಹೆಸರಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರ ನ ಬಹುಶ್ರುತ ವಿದ್ವಾಂಸರಾದ ಪ್ರೊ.ಭಾಸ್ಕರ್ ರೈ ಕುಕ್ಕುವಳ್ಳಿ ಹೇಳಿದರು. ಅವರು ಗೋಕಾವಿ ಗೆಳೆಯರ ಬಳಗ ಕೋರೋನಾ ಲಾಕ್ ಡೌನ್ ನಿಮಿತ್ಯ ಗೂಗಲ್ ಮೀಟ್ ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವೆಬಿನಾರ್ ನ ಹದಿನೇಳನೇ ಉಪನ್ಯಾಸ …

Read More »

ಲಾಕ್‌ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಊಟದ ವ್ಯವಸ್ಥೆ

ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್‌ಡೌನ್ ಸಮಯದಲ್ಲಿ ಬಿಸಿ ಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗೆ. ಮತ್ತು ನಿರ್ಗತಿಕ ಕುಟುಂಬಗಳಿಗೆ ಹಾಗೂ ಪತ್ರಕರ್ತರಿಗೆ ಇಲ್ಲಿಯ ಚಿನ್ಮಯ ಕೃಷಿ ಕೇಂದ್ರದ ಮಾಲಿಕ ರಾಘು ಕೊಕಟನೂರ ಪೊಲೀಸ್ ಠಾಣೆಯ ಆವರಣದಲ್ಲಿ ಊಟದ ವ್ಯವಸ್ಥೆ ಮಾಡಿದರು. ಊಟ ವಿತರಿಸಿ ಮಾತನಾಡಿದ ಅವರು, ಈ ಲಾಕ್‌ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗಳ ಕಾರ್ಯ, ಪತ್ರಕರ್ತರ ಕಾರ್ಯ …

Read More »

ರೈತರಿಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭರವಸೆ ಜಿಲ್ಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕಾಗಿ ಆತಂಕ ಪಡುವ ಅಗತ್ಯವಿಲ್ಲ

ರೈತರಿಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭರವಸೆ ಜಿಲ್ಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕಾಗಿ ಆತಂಕ ಪಡುವ ಅಗತ್ಯವಿಲ್ಲ ಬೆಳಗಾವಿ: 2021ರ ಮುಂಗಾರು ಹಂಗಾಮಿನಲ್ಲಿ ಕೃಷಿ ಚಟುವಟಿಕೆಗಳ ಸಿದ್ದತೆಗಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಾಕಷ್ಟು ದಾಸ್ತಾನು ಆಗಿದ್ದು, ರೈತರು ಗೊಬ್ಬರ ಮತ್ತು ಬೀಜಕ್ಕಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಗುರುವಾರ ಮೇ 27 ರಂದು …

Read More »

ಶಶಿಕಾಂತ ದೇಶಪಾಂಡೆ. ನಿಧನ 

ನಿಧನ ವಾರ್ತೆ ಶಶಿಕಾಂತ ದೇಶಪಾಂಡೆ.   ಮೂಡಲಗಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕ ಶಶಿಕಾಂತ ಪಾಂಡುರಂಗ ದೇಶಪಾಂಡೆ (42) ಗುರುವಾರ ಬೆಳಿಗ್ಗೆ ನಿಧನರಾದರು. ಅವರಿಗೆ ತಾಯಿ, ಪತ್ನಿ, ಪುತ್ರಿ ಹಾಗೂ ಅಪಾರ ಬಂಧು, ಬಳಗ ಇದ್ದಾರೆ.

Read More »