Breaking News
Home / ತಾಲ್ಲೂಕು (page 199)

ತಾಲ್ಲೂಕು

ಚಿತ್ರಕಲಾ ಶಿಕ್ಷಕ ಸುಭಾಸ ಕುರಣಿ ದಿನಕೊಂದು ಮಹಾಮಾರಿ ಕೋರೊನ ರೋಗದ ಹಂತಗಳ ಚಿತ್ರ ರಚ್ಚಿದ್ದಾರೆ

ಮೂಡಲಗಿ: ಕೋವಿಡ ಲಾಕಡೌನ ಸಂದರ್ಭವನ್ನು ಎಸ್.ಎಸ್.ಆರ್. ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ಸುಭಾಸ ಕುರಣಿ ದಿನಕೊಂದು ಮಹಾಮಾರಿ ಕೋರೊನ ರೋಗದ ಹಂತಗಳನ್ನು ಚಿತ್ರಗಳ ಮುಖಾಂತರ ರಚ್ಚಿದ್ದಾರೆ ಇಂತಹ ಸಂದಿಗ್ಧತೆಯಲ್ಲಿ ಅವರು ನಿತ್ಯ ಚಿತ್ರವೊಂದನ್ನು ಬಿಡಿಸಿ ಜನರಿಗೆ ಮನವರಿಕೆ ಮಾಡುತಿದ್ದಾರೆ ವ್ಯಾಟ್ಸಾಆಪ ಗ್ರುಫಗಳಲ್ಲಿ ಹಾಗು ಸಮಾಜಿಕ ಜಾಲತಾನದಲ್ಲಿ ಹಂಚಿಕೊಂಡು ಗಮನ ಸೆಳೆಯುತ್ತಿದ್ದಾರೆ. ಬೆಟ್ಟ, ಗುಡ್ಡ, ನದಿ, ಕೆರೆ, ಪ್ರಾಣಿ, ಪಕ್ಷೀಸಂಕುಲ, ಗ್ರಾಮಿಣ ಪರಿಸರ ಈ ರೀತಿಯಾದ ಚಿತ್ರಗಳನ್ನು ಬಿಡಿಸುತ್ತ ಪಕೃತಿ ಉತ್ತಮವಾಗಿದ್ದರೆ …

Read More »

ಪ್ರತಿ ಗ್ರಾಮಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಣೆ- ನಾಗಪ್ಪ ಶೇಖರಗೋಳ. ಕೊರೋನಾ ನಿಯಂತ್ರಣ ಸಂಬಂಧ ವಿವಿಧ ಗ್ರಾಮಗಳಿಗೆ ಟೀಂ ಎನ್ಎಸ್ಎಫ್ ಭೇಟಿ.

ಪ್ರತಿ ಗ್ರಾಮಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಣೆ- ನಾಗಪ್ಪ ಶೇಖರಗೋಳ. ಕೊರೋನಾ ನಿಯಂತ್ರಣ ಸಂಬಂಧ ವಿವಿಧ ಗ್ರಾಮಗಳಿಗೆ ಟೀಂ ಎನ್ಎಸ್ಎಫ್ ಭೇಟಿ. ಮೂಡಲಗಿ: ಗ್ರಾಮ ಮಟ್ಟದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕು ಹಿಮ್ಮೆಟ್ಟಿಸಲು ಈಗಾಗಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಅಗತ್ಯವಿರುವ ಎಲ್ಲ ಬೀಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಪ್ರತಿ ಗ್ರಾಮ ಪಂಚಾಯತಿಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಿಸಲಾಗುತ್ತದೆ ಎಂದು ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅರಭಾವಿ ಕ್ಷೇತ್ರದ …

Read More »

ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.

ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಚಿವರ ಸಭೆಯ ನಂತರ ಈ ವಿಷಯ ತಿಳಿಸಿದ್ದಾರೆ. ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಇನಿವಾರ್ಯ ಎಂದು ಅವರು ತಿಳಿಸಿದ್ದಾರೆ. ಮೇ 14ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.

Read More »

ರಾಜಕೀಯ ನಿಲ್ಲಿಸಿ ಕರೋನಾ ಹಿಮ್ಮೆಟ್ಟಿಸಲು ಕೈ ಜೋಡಿಸಿ- ಸಂಸದ ಈರಣ್ಣ ಕಡಾಡಿ

ರಾಜಕೀಯ ನಿಲ್ಲಿಸಿ ಕರೋನಾ ಹಿಮ್ಮೆಟ್ಟಿಸಲು ಕೈ ಜೋಡಿಸಿ- ಸಂಸದ ಈರಣ್ಣ ಕಡಾಡಿ ಮೂಡಲಗಿ: ಜಿಲ್ಲೆಯ ಕೆಲವು ಕಾಂಗ್ರೇಸ್ ಶಾಸಕರು ಕೋವಿಡ್ ನಿಯಂತ್ರಣದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಿ ಜನರ ಸಹಾಯಕ್ಕೆ ಬರುವ ಕಾಲದಲ್ಲಿ ಕೇವಲ ಟೀಕೆ ಟಿಪ್ಪಣಿ ಮಾಡುವುದರ ಮೂಲಕ ಅನಗತ್ಯ ಗೊಂದಲ ಸೃಷ್ಠಿಸುತ್ತಿರುವುದು ತುಂಬಾ ಕಳವಳಕಾರಿ ಸಂಗತಿಯಾಗಿದೆ. ಜಿಲ್ಲೆಯ ಜನತೆ ಗಾಳಿ ಸುದ್ದಿಗಳಿಗೆ ಕಿವಿಗೊಡದೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಹಲವಾರು ಕಾರ್ಯಗಳನ್ನು ಗಮನಿಸಬೇಕಾಗಿ ರಾಜ್ಯಸಭಾ ಸದಸ್ಯ …

Read More »

ಸ್ವತಃ ಸಾಹಿತ್ಯ ರಚಿಸಿ ಹಾಡುವ ಮೂಲಕ ಜಾಗೃತಿ ಮೂಡಿಸುತ್ತಿರುವ ಪೊಲೀಸ್ ಸಿಬ್ಬಂದಿ : ಅನಿಲ್ ಮಡಿವಾಳ

ಮೂಡಲಗಿ : ಕೊರೋನಾ ವೈರಸ್ ಕುರಿತು ಹಲವು ಜಾಗೃತಿಕ ಗೀತೆಗಳು ಹೊರಬಂದಿವೆ. ಹಲವಾರು ಕಲಾವಿದರು ಜಾಗೃತಿ ಮೂಡಿಸುವ ಸಾಹಿತ್ಯ ರಚಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಅದೇ ರೀತಿ ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿ ಅನಿಲ್ ಮಡಿವಾಳ ಅವರು ಸಾಹಿತ್ಯ ರಚಿಸಿ ಹಾಡುವ ಮೂಲಕ ಕೊರೋನಾ ಜಾಗೃತಿ ಗೀತೆಗಳನ್ನು ಸಾರ್ವಜನಿಕರು ಮನಸೋತು ವೈಲರ್ ಮಾಡತೊಡಗಿದ್ದಾರೆ. ಕಳೆದ ವರ್ಷವೂ ಕೂಡ ಕೊರೋನಾ ಸಂದರ್ಭದಲ್ಲೂ ಸಹ ಅನೇಕ ಗೀತೆಗಳನ್ನು ಹಾಡುವ …

Read More »

ನಮ್ಮ ನಿತ್ಯ ಜೀವನದಲ್ಲಿ ಶಿಸ್ತಿನ ಯೋಗ, ಧ್ಯಾನ, ವ್ಯಾಯಾಮ ಮಾಡಬೇಕು- ಕುಲಸಚಿವ ಡಾ. ಬಸವರಾಜ ಪದ್ಮಶಾಲಿ

ಉತ್ತಮ ಆರೋಗ್ಯದ ಕಾಳಜಿ ಅವಶ್ಯಕ: ಕುಲಸಚಿವ ಡಾ. ಬಸವರಾಜ ಪದ್ಮಶಾಲಿ ಕಲ್ಲೋಳಿ: ನಮ್ಮ ನಿತ್ಯ ಜೀವನದಲ್ಲಿ ಶಿಸ್ತಿನ ಯೋಗ, ಧ್ಯಾನ, ವ್ಯಾಯಾಮ ಮಾಡಬೇಕು. ಉತ್ತಮ ಆಹಾರ, ನೀರು ಹಾಗೂ ಗಾಳಿಯನ್ನು ಸೇವಿಸುವುದರ ಮೂಲಕ ಕೊರೋನಾದಂತಹ ಸಾಂಕ್ರಾಮಿಕ ರೋಗಗಳು ನಮ್ಮ ದೇಹವನ್ನು ಬಾಧಿಸದಂತೆ ಎಚ್ಚರ ವಹಿಸಬೇಕು ಎಂದು ರಾಣಿ ಚನ್ನಮ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಬಸವರಾಜ ಪದ್ಮಶಾಲಿ ನುಡಿದರು. ಅವರು ಗುರುವಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಹಾಗೂ ಕಲ್ಲೋಳಿಯ ಎಸ್.ಆರ್.ಇ.ಎಸ್. …

Read More »

ಕೊವೀಡ್‌ದಿಂದ ತುಕ್ಕಾನಟ್ಟಿ ಗ್ರಾಮದಲ್ಲಿ ಒಂದೇ ದಿನ ಆರು ಸಾವು ಸತ್ಯಕ್ಕೆ ದೂರವಾದದ್ದು- ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ

ಮೂಡಲಗಿ : ಬುಧುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಕೊರೋನಾ ಸೋಂಕಿನಿoದ 6 ಜನರ ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಅದು ಸತ್ಯಕ್ಕೆ ದೂರವಾದದ್ದು ಎಂದು ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಅವರು ಸ್ಪಷ್ಟನೆ ನೀಡಿದ್ದಾರೆ. ತುಕ್ಕಾನಟ್ಟಿ ಗ್ರಾಮದಲ್ಲಿ ಒಂದೇ ದಿನ ಆರು ಸಾವನ್ನಪ್ಪಿರುವುದು ನಿಜ ಆದರೆ ಕೋವಿಡ್‌ದಿಂದ ನಾಲ್ಕು ಸಾವನ್ನಪ್ಪಿದ್ದಾರೆ, ವಯೋವೃದ್ಧರಾಗಿ ಇಬ್ಬರು ಸಾವನ್ನಪ್ಪಿದರೆ, ಕೋವಿಡ್‌ದಿಂದ ಮನೆಯಲ್ಲಿ ಇಬ್ಬರು ಸಾವಿಗೇಡಾದರೆ ಬೇರೆ ತಾಲೂಕಿನ ಆಸ್ಪತ್ರೆಯಲ್ಲಿ ಇಬ್ಬರು …

Read More »

ಪ್ಯಾಕೇಜ್ ಘೋಷಣೆಯು ಒಂದು ವಾರದೊಳಗೆ ಜನರಿಗೆ ಮುಟ್ಟುವಂತ ಕಾರ್ಯವಾಗಬೇಕು- ಲಖಣ್ಣ ಸವಸುದ್ದಿ

ಮೂಡಲಗಿ : ಲಾಕ್‍ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕೊಳಗಾಗಿರುವ ರೈತರು, ಕಾರ್ಮಿಕರು ಸೇರಿದಂತೆ ವಿವಿಧ ವರ್ಗಗಳ ಜನರಿಗೆ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ರೂ 1250 ಕೋಟಿ ಮೊತ್ತದ ಪರಿಹಾರ ಘೋಷಣೆ ಮಾಡಿರುವ ರಾಜ್ಯ ಸರ್ಕಾರದ ಕಾರ್ಯವನ್ನು ಸ್ವಾಗತಿಸಿದ ಕಾಂಗ್ರೇಸ್ ಮುಖಂಡ ಲಖಣ್ಣ ಸವಸುದ್ದಿ ಹೇಳಿದರು. ಗುರುವಾರದಂದು ಪಟ್ಟಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲೌಕ್‍ಡೌನ ಹಿನ್ನೆಲೆಯಲ್ಲಿ ಪರಿಹಾರ ಘೋಷಣೆ ಮಾಡಿದ್ದರು, ಆದರೆ …

Read More »

ಶಿಥಿಲೀಕರಣಗೊಂಡಿದ್ದ ಆರೋಗ್ಯ ಇಲಾಖೆಯ ವಸತಿ ಗೃಹಗಳಿಗೆ ಕಾಯಕಲ್ಪ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಶಿಥಿಲೀಕರಣಗೊಂಡಿದ್ದ ಆರೋಗ್ಯ ಇಲಾಖೆಯ ವಸತಿ ಗೃಹಗಳಿಗೆ ಕಾಯಕಲ್ಪ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ರೋಗಿಗಳ ಅನುಕೂಲಕ್ಕಾಗಿ ಸ್ವಂತ ಹಣ ನೀಡಿ ದುರಸ್ತಿ ಮಾಡಿಸಿ ನವೀಕರಣಗೊಳಿಸಿದ ಮಾದರಿ ಶಾಸಕ. ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾಳಜಿಗೆ ಷಹಬಾಷ ಎಂದ ಮೂಡಲಗಿ ಜನ ಮೂಡಲಗಿ : ಕೋವಿಡ್ ಎರಡನೇ ಅಲೆ ಸಾಕಷ್ಟು ಪರಿಣಾಮ ಬೀರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಅರಬಾವಿ ಕ್ಷೇತ್ರದ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ …

Read More »

22ರಿಂದ 24ರ ವರೆಗೂ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಣೆ

ಮೂಡಲಗಿ: ಜಿಲ್ಲಾದ್ಯಾಂತ 22ರಿಂದ 24ರ ವರೆಗೂ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಣೆ ಹಿನ್ನೆಲೆ ಭದ್ರತಾ ಬಗ್ಗೆ ಸಾರ್ವಜನಿಕರಿಗೆ ಮನೆ ಬಿಟ್ಟು ಹೊರಗೆ ಬರದಂತೆ ಪಥಸಂಚಲನ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ ಎಂದು ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಹೇಳಿದರು. ಬುಧುವಾರದಂದು ತಹಶೀಲ್ದಾರ ಕಚೇರಿ ಹಾಗೂ ಪೊಲೀಸ್ ಇಲಾಖೆಯ ಸಯೋಗದಲ್ಲಿ ಜರುಗಿದ ಸ್ಥಳೀಯ ಪೊಲೀಸ್ ಠಾಣೆಯ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ವಿನಾಕಾರಣ ಸಾರ್ವಜನಿಕರು ಓಡಾಡಿದರೆ ಕಾನೂನು …

Read More »