Breaking News
Home / ತಾಲ್ಲೂಕು (page 201)

ತಾಲ್ಲೂಕು

ನ್ಯಾಯಬೆಲೆ ಅಂಗಡಿಕಾರರು ಪಡಿತರ ವಿತರಣೆಯ ಸಮಯದಲ್ಲಿ ಸಾಮಾಜಿ ಅಂತರದೊಂದಿಗೆ ಕಡ್ಡಾಯವಾಗಿ ಮಾಸ್ಕ ಮತ್ತು ಸ್ಯಾನಿಟೈಜರದೊಂದಿಗೆ ಮಾರ್ಕಿಂಗ ವ್ಯವಸ್ಥೆ ಮಾಡಿಸಿರಬೇಕು – ತಹಶೀಲದಾರ ಮೋಹನ ಭಸ್ಮೆ

ಪಡಿತರ ವಿತರಣೆ ಮೂಡಲಗಿ: ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಮೇ 2021ನೇ ಸಾಲಿನ ಮೂಡಲಗಿ ತಾಲೂಕಿನ ಫಲಾನುಭವಿಗಳಿಗೆ ಸರಕಾರದ ವತಿಯಿಂದ ಬಿಡುಗಡೆಯಾದ ಪಡಿತರ ಧಾನ್ಯವನ್ನು ಫಲಾನುಭವಿಗಳ ಅಂತ್ಯೋದಯ ಪಡಿತರ ಚೀಟಿಯ ಪ್ರತಿ ಕುಟುಂಬಕ್ಕೆ ಉಚಿತ 35 ಕೆಜಿ ಅಕ್ಕಿ, ಬಿಪಿಎಲ್ ಕಾರ್ಡನ್ ಪ್ರತಿ ಸದಸ್ಯರಿಗೆ 10ಕೆಜಿ ಉಚಿತ ಅಕ್ಕಿಯೊಂದಿಗೆ ಪ್ರತಿ ಕುಟುಂಬಕ್ಕೆ 2ಕೆಜಿ ಗೋದಿ, ಎಪಿಎಲ್ ಪಡಿತರ …

Read More »

ಬೆಳಗಾವಿ ಜಿಲ್ಲೆಗೆ 25 ಮೆ. ಟನ್ ವಿದೇಶದ ಆಕ್ಸಿಜನ್ -ಸಂಸದ ಈರಣ್ಣ ಕಡಾಡಿ ಸ್ವಾಗತ

ಬೆಳಗಾವಿ ಜಿಲ್ಲೆಗೆ 25 ಮೆ. ಟನ್ ವಿದೇಶದ ಆಕ್ಸಿಜನ್ -ಸಂಸದ ಈರಣ್ಣ ಕಡಾಡಿ ಸ್ವಾಗತ ಮೂಡಲಗಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಮುತುವರ್ಜಿ ವಹಿಸಿ ಆಕ್ಸಿಜನ ಕೊರತೆಯನ್ನು ನೀಗಿಸಲು ರಾಜ್ಯಕ್ಕೆ 75 ಮೆ.ಟನ್ ಸಾಮಥ್ರ್ಯದ ವಿದೇಶದ ಆಕ್ಸಿಜನ್ ಟ್ಯಾಂಕರಗಳು ಬರುತ್ತಿದ್ದು, ಅದರಲ್ಲಿ ಬೆಳಗಾವಿಗೆ ಜಿಲ್ಲೆ 25 ಮೆ.ಟನ್ ಆಕ್ಸಿಜನ್ ದೊರೆತ್ತಿರುವುದು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇವೆ. ಎಂದು ರಾಜ್ಯ ಸಭಾ ಸದಸ್ಯ …

Read More »

ಗೋಕಾಕ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಿ ಆಕ್ಸಿಜನ್ ಕೊರತೆಯಾಗದಂತೆ ಕ್ರಮಕೈಗೊಳ್ಳಿ- ಸಂಸದ ಈರಣ್ಣ ಕಡಾಡಿ

ಗೋಕಾಕ: ಈಗಿರುವ ತಾಲೂಕಾ ಆಸ್ಪತ್ರೆಯನ್ನು 100 ಬೆಡ್‍ಗಳ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸುವ ಮೂಲಕ ಬಡ ರೋಗಿಗಳಿಗೆ ಕರೋನಾ ಮಹಾಮಾರಿಯಿಂದ ಕಾಪಾಡಲು ಅನುಕೂಲ ಮಾಡಿಕೊಡಬೇಕು, ಮಹಿಳಾ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗವನ್ನು ಪ್ರಾರಂಭಿಸಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಶನಿವಾರ ಮೇ 15 ರಂದು ನಗರದ ಪ್ರವಾಸಿ ಮಂದಿರದಲ್ಲಿ ಕರೋನಾ 2ನೇ ಅಲೆ ನಿಯಂತ್ರಣ ಕುರಿತು ಗೋಕಾಕ ತಾಲೂಕಾ ಟಾಕ್ಸ್‍ಪೋರ್ಸ ಸಮಿತಿ ಸಭೆಯಲ್ಲಿ …

Read More »

ಕೊರೋನಾ ನಿಯಂತ್ರಣಕ್ಕೆ ವಾರಿಯರ್ಸ್ ಪಾತ್ರ ಬಹುಮುಖ್ಯ- ಸಂಸದ ಈರಣ್ಣ ಕಡಾಡಿ

ಕೊರೋನಾ ನಿಯಂತ್ರಣಕ್ಕೆ ವಾರಿಯರ್ಸ್ ಪಾತ್ರ ಬಹುಮುಖ್ಯ- ಸಂಸದ ಈರಣ್ಣ ಕಡಾಡಿ ಮೂಡಲಗಿ: ಮೊದಲು ನಗರ ಪ್ರದೇಶಗಳಲ್ಲಿ ಕರೋನಾ ಪೀಡಿತರ ಸಂಖ್ಯೆ ಹೆಚ್ಚಾಗಿದ್ದು, ಕರೋನಾಕ್ಕೆ ಹೆದರಿ ನಗರ ಪ್ರದೇಶವನ್ನು ತ್ಯಜಿಸಿ ಆ ಜನ ಹಳ್ಳಿಗೆ ಬಂದ ಕಾರಣ ಈಗ ಗ್ರಾಮಾಂತರ ಪ್ರದೇಶಗಳಲ್ಲಿಯೂ ಕರೋನಾ ವ್ಯಾಪಕವಾಗಿ ಹರಡುತ್ತಿದ್ದು ನಾವೆಲ್ಲರೂ ಮುನ್ನಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸರ್ಕಾರದ ಕೋವಿಡ ನಿಯಮಗಳನ್ನು ಪಾಲಿಸಿದರೇ ಹಳ್ಳಿಗಳನ್ನು ಕರೋನಾ ಮುಕ್ತ ಗ್ರಾಮಗಳನ್ನಾಗಿ ಮಾಡಬಹುದು. ಈ ನಿಟ್ಟಿನಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, …

Read More »

ರೈತ ಹೊಟ್ಟೆ ತುಂಬಿಸಿದರೆ,ಕವಿ ಎದೆ ತುಂಬಿಸುತ್ತಾನೆ: ನಾಗೇಶ ನಾಯಿಕ

ರೈತ ಹೊಟ್ಟೆ ತುಂಬಿಸಿದರೆ,ಕವಿ ಎದೆ ತುಂಬಿಸುತ್ತಾನೆ: ನಾಗೇಶ ನಾಯಿಕ ಗೋಕಾಕ: ಚುಟುಕು ಸಾಹಿತ್ಯ ಸಮಾಜದ ದುರ್ವ್ಯವಸ್ತೆಯ ವಿರುದ್ಧ ಸಿಡಿದೆದ್ದಿದೆ. ಇಂತಹ ಚುಟುಕು ಸಾಹಿತ್ಯ ರಚಿಸಿದ ಚುಟುಕು ಬ್ರಹ್ಮ ದಿನಕರ ದೇಸಾಯಿ, ಸಿ ಪಿ.ಕೆ, ಅಕಬರ ಅಲಿ, ದುಂಡಿರಾಜ, ಜಿನದತ್ತ ದೇಸಾಯಿ, ಜರಗನಹಳ್ಳಿ ಶಿವಶಂಕರ, ಟಿ.ಸಿ.ಮೊಹರೆ ಇವರೆಲ್ಲ ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಹೊಸ ದಿಕ್ಕನ್ನು ಹುಟ್ಟು ಹಾಕಿದರು. ಹೀಗಾಗಿ ರೈತ ನಾಗರಿಕನ ಹೊಟ್ಟೆ ತುಂಬಿಸಿದರೆ,ಕವಿ ಸಹೃದಯಿಗರ ಎದೆ ತುಂಬಿಸುತ್ತಾನೆ ಎಂದು ಸವದತ್ತಿಯ …

Read More »

ಜಕ್ಕಪ್ಪ ಭೀಮಪ್ಪ ದೋಡಮನಿ. ನಿಧನ

ನಿಧನ ವಾರ್ತೆ ಮೂಡಲಗಿ: ಸಮೀಪದ ಕಪ್ಪಲಗುದ್ದಿ ಗ್ರಾಮದ ಜೆ ಬಿ ದೋಡಮಣಿ ಫರ್ಟಿಲೈಜರ್ಸ್ ಹಾಗೂ ದೋಡಮಣಿ ಗ್ರೂಪ್ ಆಫ್ ಪ್ರೈವೇಟ್ ಲಿಮಿಟೆಡ್ ಇದರ ಎಮ್.ಡಿ ಜಕ್ಕಪ್ಪ ಭೀಮಪ್ಪ ದೋಡಮನಿ. (31) ಗುರುವಾರ ಅನಾರೋಗ್ಯದಿಂದ ನಿಧನರಾದರು. ಅವರು ತಂದೆ, ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು ಹಾಗೂ ಅಪಾರ ಬಂದು, ಬಳಗವನ್ನು ಅಗಲಿದ್ದಾರೆ.

Read More »

ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಬಸವ ಜಯಂತಿ ಕಾರ್ಯಕ್ರ

ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈರಯ್ಯ ಹಿರೇಮಠ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಶುಕ್ರವಾರ ಮೇ.14ರಂದು ನಡೆದ ಬಸವ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಷಟಸ್ಥಲ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಬಸವಣ್ಣನವರು ವಚನಗಳನ್ನು ರಚಿಸಿ ಜಗತ್ತಿಗೆ ಅದ್ಭುತವಾದ ಕೊಡುಗೆ ನೀಡಿದ್ದಾರೆ. ಇಂದು ಪ್ರತಿಯೊಬ್ಬರು ಬಸವಣ್ಣನವರ ತತ್ವಾದರ್ಶಗಳನ್ನು ತಮ್ಮ ಬದುಕಿನಲ್ಲಿ …

Read More »

ವಿಶ್ವಕ್ಕೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದ ವಿಶ್ವಗುರು ಬಸವಣ್ಣ- ಸಂಸದ ಈರಣ್ಣ ಕಡಾಡಿ

ವಿಶ್ವಕ್ಕೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದ ವಿಶ್ವಗುರು ಬಸವಣ್ಣ- ಸಂಸದ ಈರಣ್ಣ ಕಡಾಡಿ ಮೂಡಲಗಿ: ಮಹಾಮಾನವತಾವಾದಿ ವಿಶ್ವಗುರು ಬಸವಣ್ಣನವರು ವರ್ಗ, ವರ್ಣ ರಹಿತ ಸಮಾನತೆಯ ಸಮಾಜದ ಹರಿಕಾರ ಅವರ ವಚನಗಳು ಸರ್ವಕಾಲಿಕ, ವಿಶ್ವಕ್ಕೆ ಪ್ರಜಾಪ್ರಭುತ್ವದ ಕಲ್ಪನೆಯನ್ನು ನೀಡಿದ ವಿಶ್ವಗುರು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಮೇ 14 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ ಸಭಾಭವನದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ. ಪುಷ್ಪ …

Read More »

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರೈತರಿಗೆ ಆರ್ಥಿಕ ನೆರವು-ಸಂಸದ ಈರಣ್ಣ ಕಡಾಡಿ ಹರ್ಷ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರೈತರಿಗೆ ಆರ್ಥಿಕ ನೆರವು-ಸಂಸದ ಈರಣ್ಣ ಕಡಾಡಿ ಹರ್ಷ ಮೂಡಲಗಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 8ನೇ ಕಂತಿನ ಹಣಕಾಸು ನೆರವು ವರ್ಗಾವಣೆ ಕರ್ನಾಟಕ ರಾಜ್ಯಕ್ಕೆ 53 ಲಕ್ಷ 35 ಸಾವಿರ ರೈತರಿಗೆ ರೂ. 1067 ಕೋಟಿ ಹಣವನ್ನು ರೈತರ ಖಾತೆಗಳಿಗೆ ಜಮೆ ಆಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. …

Read More »

ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ- ಮಾಜಿ ಪ್ರೆಸ್ ಕ್ಲಬ್ ಅಧ್ಯಕ್ಷ ವ್ಹಿ ಎಚ್ ಬಾಲರಡ್ಡಿ

ಮೂಡಲಗಿ : ಗುರುವಾರ ಬೆಳ್ಳಿಗೆ ಪತ್ರಿಕೆ ವಿತರಿಸಿಸುವಾಗ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸ್ಥಳೀಯ ಸಿಪಿಐ ವೆಂಕಟೇಶ ಮುರನಾಳ ಅವರು ದಿನಪತ್ರಿಕೆಯ ವರದಿಗಾರ ಶಿವಬಸು ಮೋರೆ ಅವರನ್ನು ತಡೆದು ಪ್ರಶ್ನಿಸಿದಾಗ ಪತ್ರಕರ್ತನು ದಿನಪತ್ರಿಕೆ ವಿತರಿಸಿ ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾಗಿಯು ಆತನ ಮಾತನ್ನು ಆಲಿಸದೇ ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ ಎಂದು ಮಾಜಿ ಪ್ರೆಸ್ ಕ್ಲಬ್ ಅಧ್ಯಕ್ಷ ವ್ಹಿ ಎಚ್ ಬಾಲರಡ್ಡಿ ಹೇಳಿದರು. ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪೋಲಿಸ್ ಅಧಿಕಾರಿಯ …

Read More »