Breaking News
Home / ತಾಲ್ಲೂಕು (page 202)

ತಾಲ್ಲೂಕು

ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ನಿಧನ

ನಿಧನ ವಾರ್ತೆ ಶಿವಲೀಲಾ ವಿರುಪಾಕ್ಷಯ್ಯ ಮಠಪತಿ ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ಶಿವಲೀಲಾ ವಿರುಪಾಕ್ಷಯ್ಯ ಮಠಪತಿ(30) ಇವರು ಬುಧವಾರ ಮೇ.12ರಂದು ನಿಧನರಾದರು. ಮೃತರಿಗೆ ಪತಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವಿದೆ. ಸಂತಾಪ: ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ಶಿವಲೀಲಾ ಮಠಪತಿ ಅವರ ನಿಧನಕ್ಕೆ ಸ್ಥಳೀಯ ಉಭಯ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರು, …

Read More »

ಗೋಕಾಕ ತಾಲೂಕಾ ಆಸ್ಪತ್ರೆಯ, ಕೋವಿಡ-19 ಲಸಿಕಾ ಈರಣ್ಣ ಕಡಾಡಿ ಕೇಂದ್ರಕ್ಕೆ ಭೇಟಿ

ಗೋಕಾಕ: ಮಹಾಮಾರಿ ಕೊರೋನಾ 2ನೇ ಅಲೆ ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಸಮರೋಪಾದಿಯಲ್ಲಿ ಕ್ರಮ ಕೈಗೊಳುತ್ತಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಮೇ.13 ರಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಗೋಕಾಕ ತಾಲೂಕಾ ಆಸ್ಪತ್ರೆಯ, ಕೋವಿಡ-19 ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ 2ನೇ ಹಂತದ ಲಸಿಕೆ ಪಡೆದು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿದರು. ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಭಯಬೀತರಾಗದೇ ದೈರ್ಯದಿಂದ ಇರಬೇಕು. ರಾಜ್ಯದಲ್ಲಿ …

Read More »

ರಾಜ್ಯದ 28 ವಿವಿಧ ಆಸ್ಪತ್ರೆಗಳಲ್ಲಿ ಆಮ್ಲಜನಕದ ಉತ್ಪಾದನಾ ಘಟಕಗಳ ಸ್ಥಾಪನೆ- ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಮಹಾಮಾರಿ ಕೊರೋನಾ 2ನೇ ಅಲೆಯಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚಿಕಿತ್ಸೆಗೆ ಆಮ್ಲಜನಕದ ಕೊರತೆ ನೀಗಿಸಲು ಅವಶ್ಯಕತೆಗನುಗುಣವಾಗಿ ಕೇಂದ್ರ ಸ್ವಾಮ್ಯದ ಸಾರ್ವಜನಿಕ ಉದ್ಯಮಗಳಿಂದ ಈಗ ರಾಜ್ಯದ 28 ವಿವಿಧ ಆಸ್ಪತ್ರೆಗಳಲ್ಲಿ ಆಮ್ಲಜನಕದ ಉತ್ಪಾದನಾ ಘಟಕಗಳ ಸ್ಥಾಪನೆಗೆ ಕೇಂದ್ರ ಇಂಧನ ಇಲಾಖೆ ಅನುಮೊದನೆ ನೀಡಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಬುಧವಾರ ಮೇ.12 ರಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಮೂಡಲಗಿ …

Read More »

ಕೊರೋನಾ ಸೋಂಕಿತ ಪತ್ರಕರ್ತರಿಗೆ ಹಾಸಿಗೆ, ಆಮ್ಲಜನಕ ಕಾಯ್ದಿರಿಸಿ ತುರ್ತು ಚಿಕಿತ್ಸೆ ನೀಡಿ

ಕೊರೋನಾ ಸೋಂಕಿತ ಪತ್ರಕರ್ತರಿಗೆ ಹಾಸಿಗೆ, ಆಮ್ಲಜನಕ ಕಾಯ್ದಿರಿಸಿ ತುರ್ತು ಚಿಕಿತ್ಸೆ ನೀಡಿ ಮೂಡಲಗಿ :ಕೊರೋನಾ ಎರಡನೆಯ ಅಲೆಯು ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಕೊವಿಡ್ ಸೋಂಕಿತರಿಗೆ ಆಸ್ಪತ್ರಗಳಲ್ಲಿ ಸರಿಯಾದ ಸಮಯಕ್ಕೆ ಹಾಸಿಗೆ, ಆಮ್ಲಜನಕ ದೊರೆಯದೆ ಕೊರೋನಾಗೆ ಬಲಿಯಾಗುತ್ತಿದ್ದಾರೆ ಎಂದು ಪ್ರೆಸ್‍ಕ್ಲಬ್ ಅಧ್ಯಕ್ಷ ಎಲ್ ವಾಯ್ ಅಡಿಹುಡಿ ಕಳವಳ ವ್ಯಕ್ತಪಡಿಸಿದರು. ಮಂಗಳವಾರದಂದು ಪತ್ರಕರ್ತರಿಗೆ ಕೋವಿಡ ಲಸಿಕೆ ಹಾಗೂ ಕೊರೊನಾ ಸೊಂಕಿತ ಪತ್ರಕರ್ತರಿಗೆ ಹಾಸಿಗೆ ಮತ್ತು ಆಮ್ಲಜನಕ ಕಾಯ್ದಿರಿಸಿ, ತುರ್ತು ಚಿಕಿತ್ಸೆ …

Read More »

ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬೇಡಿ ನಿಮ್ಮ ಸಹಾಯಕ್ಕೆ ಇಡೀ ತಾಲೂಕಾಡಳಿತವೆ ಇದೆ- ಡಾ ಮೋಹನಕುಮಾರ ಭಸ್ಮೆ

ಮೂಡಲಗಿ : ಪಟ್ಟಣದ ಸಮುದಾಯ ಆರೋಗ್ಯದ ಕೇಂದ್ರಕ್ಕೆ ರವಿವಾರದಂದು ಮೂಡಲಗಿ ತಹಶೀಲ್ದಾರ ಡಾ.ಮೋಹನಕುಮಾರ ಭಸ್ಮೆ ಭೇಟಿ ನೀಡಿ, ಕೋವಿಡ್ ಪ್ರಕರಣಗಳ ಪರಿಸ್ಥಿತಿ ಅವಲೋಕನ ಸ್ವಚ್ಛತೆ, ಚಿಕಿತ್ಸೆ, ಸೋಂಕಿತರ ಸಮಸ್ಯೆಗಳ ಮಾಹಿತಿ ಪಡೆದರು. ಸನ್ 2017ರಲ್ಲಿ ವೈದ್ಯ ವೃತ್ತಿಯನ್ನು ತ್ಯಜೀಸಿ ತಹಶೀಲ್ದಾರಾಗಿ ಕಾರ್ಯನಿರ್ವಹಿಸುತ್ತಿರುವ ಡಾ ಮೋಹನಕುಮಾರ ಭಸ್ಮೆ ಅವರು ಕೋವಿಡ್ ಕೇಂದ್ರಕ್ಕೆ ಭೇಟಿ ನೀಡಿ ಸೋಂಕಿತರ ಆರೋಗ್ಯದ ಬಗ್ಗೆ ತಪಾಸಣೆ ಮಾಡಿ, ಯಾವುದೇ ಕಾರಣಕ್ಕೂ ಭಯಭೀತರಾಗದೆ ಚಿಕಿತ್ಸೆಯನ್ನು ಪಡೆದುಕೊಳ್ಳಿ, ಸರಿಯಾಗಿ ಆಹಾರ …

Read More »

ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ

ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ ಮೂಡಲಗಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಸಂದರ್ಭದಲ್ಲಿ ಮೂಡಲಗಿ ತಹಶೀಲ್ದಾರ ಆಗಿ ಬಂದಿದ್ದು, ತಹಶೀಲ್ದಾರ ಮೋಹನಕುಮಾರ ಭಸ್ಮೆಯವರಿಗೆ ಮೂಡಲಗಿ ಯಾವ ಋಣಾನುಬಂಧವೂ ಗೊತ್ತಿಲ್ಲ ಆದರೆ ಈ ಕೊರೋನಾ ಎರಡನೇ ಅಲೆ ಮುನ್ಸೂಚನೆಯಿಂದಲೂ ಆ ಭಗವಂತ ಅವರನ್ನು ಇಲ್ಲಿಗೆ ಕಳಿಸಿದ್ದಾನೆ ಎಂಬ ಭಾವನೆ ಮೂಡುತ್ತದೆ. ಮೋಹನಕುಮಾರ ಭಸ್ಮೆ ಅವರು ಬರೀ ತಹಶೀಲ್ದಾರ ಅಷ್ಟೇ ಅಲ್ಲ, ಅವರೊಳಗೆ ಇನ್ನೊಬ್ಬ ಅಧಿಕಾರಿ ಇದ್ದಾನೆ. ವೈದ್ಯೋ ನಾರಾಯಣ ಹರಿ ಎಂಬ ಮಾತಿನಂತೆ …

Read More »

ಹಳ್ಳೂರ ಗ್ರಾಮ ಸ್ವಯಂ ಪ್ರೇರಿತ ಲಾಕ್‌ಡೌನ್..! ನಾಳೆ ಬೆಳ್ಳೆಗೆ 10ರಿಂದ ಸಂಪೂರ್ಣ ಲಾಕ್ , ಯಾರು ಬೀದಿಗಿಳಿಯದಂತೆ ಎಚ್ಚರಿಕೆ , ಗ್ರಾಮದ ಜನಪ್ರತಿನಿಧಿಗಳ ನಿಣರ್ಯ

ಹಳ್ಳೂರ ಗ್ರಾಮ ಸ್ವಯಂ ಪ್ರೇರಿತ ಲಾಕ್‌ಡೌನ್..! ನಾಳೆ ಬೆಳ್ಳೆಗೆ 10ರಿಂದ ಸಂಪೂರ್ಣ ಲಾಕ್ , ಯಾರು ಬೀದಿಗಿಳಿಯದಂತೆ ಎಚ್ಚರಿಕೆ , ಗ್ರಾಮದ ಜನಪ್ರತಿನಿಧಿಗಳ ನಿಣರ್ಯ ಮೂಡಲಗಿ: ಎರಡನೇ ಅಲೆಯ ಮಹಾಮಾರಿ ಕೊರೋನಾ ಇಡೀ ದೇಶಾದ್ಯಂತ ತನ್ನ ಲಕ್ಷಣಗಳನ್ನು ಬದಲಾವಣೆ ಮಾಡಿಕೊಂಡು ಹದ್ದು ಮೀರುತ್ತಿರುವುದರಿಂದ ಹಳ್ಳೂರ ಗ್ರಾಮದ ಜನತೆಯ ಸುರಕ್ಷೆತೆ ದೃಷ್ಟಿಯಿಂದ ಶಾಸಕರ ಮಾರ್ಗದರ್ಶನದಲ್ಲಿ ಸ್ವಯಂ ಪ್ರೇರಿತವಾಗಿ ಗ್ರಾಮವನ್ನು ಲಾಕ್‌ಡೌನ್ ಮಾಡಲಾಗಿದೆ ಎಂದು ಪಿಡಿಓ ಎಚ್ ವೈ ತಾಳಿಕೋಟಿ ಹೇಳಿದರು. ಹಳ್ಳೂರ …

Read More »

ಮೂಡಲಗಿ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಲಾಕ್‍ಡೌನ್..! ವಾಹನ, ಜನರ ಮೇಲೆ ಕಠಿಣ ಕ್ರಮ,  ಯಾರು ಬೀದಿಗಿಳಿಯದಂತೆ ಎಚ್ಚರಿಕೆ , ಪಟ್ಟಣದ ಜನಪ್ರತಿನಿಧಿಗಳ ನಿಣರ್ಯ

ಮೂಡಲಗಿ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಲಾಕ್‍ಡೌನ್..! ವಾಹನ, ಜನರ ಮೇಲೆ ಕಠಿಣ ಕ್ರಮ  ಯಾರು ಬೀದಿಗಿಳಿಯದಂತೆ ಎಚ್ಚರಿಕೆ  ಪಟ್ಟಣದ ಜನಪ್ರತಿನಿಧಿಗಳ ನಿಣರ್ಯ ಮೂಡಲಗಿ: ಎರಡನೇ ಅಲೆಯ ಮಹಾಮಾರಿ ಕೊರೋನಾ ಇಡೀ ದೇಶಾದ್ಯಂತ ತನ್ನ ಲಕ್ಷಣಗಳನ್ನು ಬದಲಾವಣೆ ಮಾಡಿಕೊಂಡು ಹದ್ದು ಮೀರುತ್ತಿರುವುದರಿಂದ ಅರಭಾವಿ ಮತಕ್ಷೇತ್ರದ ಜನತೆಯ ಸುರಕ್ಷೆತೆ ದೃಷ್ಟಿಯಿಂದ ಶಾಸಕರ ಮಾರ್ಗದರ್ಶನದಲ್ಲಿ ಸ್ವಯಂ ಪ್ರೇರಿತವಾಗಿ ಪಟ್ಟಣವನ್ನು ಲಾಕ್‍ಡೌನ್ ಮಾಡಲಾಗಿದ್ದು ಸೂಕ್ತವಾಗಿದೆ ಎಂದು ನಿವೃತ್ತ ವೈದ್ಯಾಧಿಕಾರಿ ಆರ್ ಎಸ್ ಬೆಂಚಿನಮರಡಿ ಹೇಳಿದರು. ಪಟ್ಟಣದಲ್ಲಿ …

Read More »