Breaking News
Home / ತಾಲ್ಲೂಕು (page 203)

ತಾಲ್ಲೂಕು

ಕಡು ಬಡವರಿಗೆ ಅಂಜುಮನ ಸೊಸೈಟಿಯಿಂದ ಅಗತ್ಯ ವಸ್ತುಗಳ ಕಿಟ್ ವಿತರಣೆ

ಕಡು ಬಡವರಿಗೆ ಅಂಜುಮನ ಸೊಸೈಟಿಯಿಂದ ಅಗತ್ಯ ವಸ್ತುಗಳ ಕಿಟ್ ವಿತರಣೆ ಮೂಡಲಗಿ: ಕೊರೋನಾ ಎರಡನೇ ಅಲೆಯ ಜನತಾ ಕಪ್ರ್ಯೂ ಹಾಗೂ ಲಾಕ್ ಡೌನ್ ಸಮಯದಲ್ಲಿ ಕಡು ಬಡವರನ್ನು ಗುರುತಿಸಿ ಶುಕ್ರವಾರ ಇಲ್ಲಿಯ ಅಂಜುಮನ ಎ ಇಸ್ಲಾಂ ಕಮೀಟಿಯು 50 ಕಡು ಬಡವರಿಗೆ ಅಗತ್ಯ ವಸ್ತುಗಳ ದಿನಸಿ ಆಹಾರ ಸಾಮಗ್ರಿ ಕಿಟ್ ವಿತರಿಸಿದರು ಅಂಜುಮನ ಕಮಿಟಿ ಅಧ್ಯಕ್ಷ ಮಲೀಕ ಹುಣಶ್ಯಾಳ ಕಿಟ್ ವಿತರಿಸಿ ಮಾತನಾಡಿ, ಕೊರೋನಾ ನಿಯಂತ್ರಣಕ್ಕೆ ಸರಕಾರ ಜನತಾ ಕಪ್ರ್ಯೂ …

Read More »

ಮೇ.16ರ ವರೆಗೂ ಸಂಪೂರ್ಣ ಮೂಡಲಗಿ ಪಟ್ಟಣವನ್ನು ಲಾಕ್‍ಡೌನ್

ಮೂಡಲಗಿ: ಪಟ್ಟಣದಲ್ಲಿ ಹದ್ದು ಮಿರುತ್ತಿರುವ ಕೊರೋನಾ ಎರಡನೇ ಅಲೆಯನ್ನು ತಡೆಗಟ್ಟಲು ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಗುರುವಾರದಂದು ಪುರಸಭೆ ಆವರಣದಲ್ಲಿ ಆಯೋಜಿಸದ ಸಭೆಯಲ್ಲಿ ಮೇ.7ರ ಮಧ್ಯಾಹ್ನದಿಂದ ಮೇ.16ರ ವರೆಗೂ ಸಂಪೂರ್ಣ ಮೂಡಲಗಿ ಪಟ್ಟಣವನ್ನು ಲಾಕ್‍ಡೌನ್ ಮಾಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾಗಳ ಹಾಗೂ ಜನಪ್ರತಿನಿಧಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ, ಕೊರೋನಾ ಎರಡನೇ ಅಲೆಯ ಅರ್ಭಟಕ್ಕೆ ತತ್ತರಿಸುತ್ತಿರುವ ಹಿನ್ನೆಲೆಯಲ್ಲಿ …

Read More »

ಮೂಡಲಗಿ ಪಟ್ಟಣದಲ್ಲಿ ಕೋವಿಡ್ ನಿಯಮಗಳಿಗೆ ಡೋಂಟ್ ಕೇರ್..! ಕೊರೋನಾ 2ನೇ ಅಲೆ ತಡೆಗಟ್ಟಲು ವಿಫಲವಾದ ತಾಲೂಕಾಡಳಿತ | ಎಚ್ಚೆತ್ತುಕೊಳ್ಳದ ಮೂಡಲಗಿ ತಾಲೂಕಿನ ಜನತೆ

ಮೂಡಲಗಿ ಪಟ್ಟಣದಲ್ಲಿ ಕೋವಿಡ್ ನಿಯಮಗಳಿಗೆ ಡೋಂಟ್ ಕೇರ್..! ಕೊರೋನಾ 2ನೇ ಅಲೆ ತಡೆಗಟ್ಟಲು ವಿಫಲವಾದ ತಾಲೂಕಾಡಳಿತ | ಎಚ್ಚೆತ್ತುಕೊಳ್ಳದ ಮೂಡಲಗಿ ತಾಲೂಕಿನ ಜನತೆ ಮೂಡಲಗಿ: ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೋರಿ ಮೂಡಲಗಿ ಪಟ್ಟಣದ ಜನತೆ ಬೇಕಾಬಿಟ್ಟಿಯಾಗಿ ತಿರುಗುತ್ತಿದ್ದಾರೆ. ಸಾಮಾಜಿಕ ಅಂತರವಿಲ್ಲ, ಮಾಸ್ಕ್ ಧಾರಣೆ ಸರಿಯಾಗಿಲ್ಲದೆ ಭಂಡತನದಿoದ ಮನೆಯಿಂದ ಆಚೆ ಬರುತ್ತಿದ್ದು ಇದರಿಂದ ಮೂಡಲಗಿ ಪಟ್ಟಣದಲ್ಲಿ ಸೋಂಕಿತರ ಸಂಖ್ಯೆ ಗಗನಕ್ಕೆರುತ್ತಿದೆ. ಗುರುವಾರ ಮುಂಜಾನೆ ಪಟ್ಟಣದಲ್ಲಿ ಪ್ರತಕರ್ತರ ಕ್ಯಾಮೆರಾ ಕಣ್ಣಿಗೆ ಸೇರೆಯಾದ …

Read More »

ಗೋಕಾಕ ತಾಲೂಕಿಗೆ ಕೊವಿಡ್ ಸೋಂಕಿತರಿಗಾಗಿ ಆಕ್ಸಿಜನ್ ಪ್ಲಾಂಟ್ ಮಂಜೂರು-ಶಾಸಕ ಬಾಲಚಂದ್ರ ಜಾರಕಿಹೊಳಿ ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್‍ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

ಗೋಕಾಕ ತಾಲೂಕಿಗೆ ಕೊವಿಡ್ ಸೋಂಕಿತರಿಗಾಗಿ ಆಕ್ಸಿಜನ್ ಪ್ಲಾಂಟ್ ಮಂಜೂರು-ಶಾಸಕ ಬಾಲಚಂದ್ರ ಜಾರಕಿಹೊಳಿ ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್‍ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. …

Read More »

ಕೊರೋನಾ ಎರಡನೆ ಅಲೆ ಭಯಂಕರವಾಗಿದೆ ಪ್ರತಿಯೊಬ್ಬರೂ ಜಾಗೃತೆ ವಹಿಸಿ – ಹರ್ದಿ

ಕೊರೋನಾ ಎರಡನೆ ಅಲೆ ಭಯಂಕರವಾಗಿದೆ ಪ್ರತಿಯೊಬ್ಬರೂ ಜಾಗೃತೆ ವಹಿಸಿ – ಹರ್ದಿ ಮೂಡಲಗಿ: ಕೊರೋನಾ ಎರಡನೇ ಅಲೆಯಿಂದ ಸೋಂಕಿತರು ಹೆಚ್ಚಾಗಿ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿರುವುದು ಕಳವಳಕಾರಿ ವಿಷಯವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಕಳವಳ ವ್ಯಕ್ತಪಡಿಸಿದರು. ಬುಧವಾರದಂದು ಇಲ್ಲಿಯ ಕಲ್ಮೇಶ್ವರ ವೃತ್ತದಲ್ಲಿ ಪುರಸಭೆ ಕಾರ್ಯಾಲಯ, ಪೋಲಿಸ ಠಾಣೆ, ಪತ್ರಕರ್ತರ ಬಳಗ ಹಾಗೂ ಸಮುದಾಯ ಆರೋಗ್ಯಕೇಂದ್ರ ಸಂಯುಕ್ತ ಆಶ್ರಯದಲ್ಲಿ ಕೊರೋನಾ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ …

Read More »

ಮೇ.6ರಿಂದ ಮೇ.10ರ ತನಕ ಬೆಟಗೇರಿ ಸ್ವಯಂ ಪ್ರೇರಿತ ಸಂಪೂರ್ಣ ಲಾಕ್‍ಡೌನ್

ಮೇ.6ರಿಂದ ಮೇ.10ರ ತನಕ ಬೆಟಗೇರಿ ಸ್ವಯಂ ಪ್ರೇರಿತ ಸಂಪೂರ್ಣ ಲಾಕ್‍ಡೌನ್ ಬೆಟಗೇರಿ: ಮಹಾಮಾರಿ ಕರೋನಾ 2ನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮೇ.6ರಿಂದ ಮೇ.10 ರ ತನಕ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸ್ವಯಂ ಪ್ರೇರಿತ ಸಂಪೂರ್ಣ ಲಾಕ್‍ಡೌನ್ ಹಾಕಲಾಗಿದೆ ಎಂದು ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದ್ದಾರೆ. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಗ್ರಾಪಂ ಕಾರ್ಯಾಲಯದಲ್ಲಿ ಮಂಗಳವಾರ ಮೇ.4ರಂದು ಸ್ವಯಂ ಪ್ರೇರಿತ …

Read More »

ಕೋವಿಡ್ ಸೊಂಕಿತರಿಗೆ ಉಚಿತವಾಗಿ ಕೆಎಂಎಫ್‍ನಿಂದ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಂಗಳೊಳಗೆ ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ – ಕೆಎಂಎಫ್ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಕೋವಿಡ್ ಸೊಂಕಿತರಿಗೆ ಉಚಿತವಾಗಿ ಕೆಎಂಎಫ್‍ನಿಂದ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಂಗಳೊಳಗೆ ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ – ಕೆಎಂಎಫ್ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಬೆಂಗಳೂರು : ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ …

Read More »

ಕಾರ್ಮಿಕರ ದಿನಾಚರಣೆ ಸರಳವಾಗಿ ಆಚರಣೆ.

ಮೂಡಲಗಿಯಲ್ಲಿ ಕಾರ್ಮಿಕರ ದಿನಾಚರಣೆಯನ್ನು ಸರಳವಾಗಿ ಆಚರಣೆ. ಯುವ ಜೀವನ ಸೇವಾ ಸಂಸ್ಥೆ ಹಾಗೂ ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಆಶ್ರಯದಲ್ಲಿ ಸ್ಥಳೀಯ ಕಾರ್ಮಿಕರಾದ ಬಸವರಾಜ ಪೋಳ, ಬೀರಪ್ಪ ಮಾಳಗಿ ಶಾನೂರ ಸನ್ನಕ್ಕಿ ಇವರನ್ನು ಶಾಲು ಹೊದಿಸಿ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರಾದ  ಹಣಮಂತ ಗುಡ್ಲಮನಿ, ಓಂಕಾರ ಜೋತಿ ಸಂಘದ ಅಧ್ಯಕ್ಷ ಗುರು ಗಂಗನ್ನವರ, ಯುವ ಜೀವನ ಸೇವಾ ಸಂಘದ ಕಾರ್ಯದರ್ಶಿ ಬೀರು ವನಶನ್ನಿ, ಸಮರ್ಥ …

Read More »

ತಾಲೂಕಾ ಅಧಿಕಾರಿಗಳ ಜೊತೆಗೆ ಕೊರೊನಾ ಸ್ಥಿತಿಗತಿ ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಭೆ

  ಗೋಕಾಕ: ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದರ ಜೊತೆಗೆ ವೈದ್ಯರು ಸೋಂಕಿತರಿಗೆ ದೈರ್ಯ ತುಂಬುವ ಕೆಲಸ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶನಿವಾರ ರಂದು ಗೋಕಾಕ ತಾಲೂಕಾ ಆಸ್ಪತ್ರೆಗೆ ಭೇಟಿ ನೀಡಿ, ತಾಲೂಕಾ ಅಧಿಕಾರಿಗಳ ಜೊತೆಗೆ ಕೊರೊನಾ ಸ್ಥಿತಿಗತಿ ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಭೆ ನಡೆಸಿ ಮಾತನಾಡಿದ ಈರಣ್ಣ ಕಡಾಡಿ ಅವರು ಕರೋನಾ ಎರಡನೆ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಯ ಅಧಿಕಾರಿಗಳು …

Read More »

ಕರೋನಾ ಎರಡನೇ ಅಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ-ಸಂಸದ ಈರಣ್ಣ ಕಡಾಡಿ

ಕರೋನಾ ಎರಡನೇ ಅಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕರೋನಾದ ಎರಡನೇ ಅಲೆಯ ಸಂಕಷ್ಟದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹಲವಾರು ಯೋಜನೆಯನ್ನು ಜಾರಿಗೆ ತಂದಿದ್ದು ಅವುಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ಶನಿವಾರ (ಮೇ.1)ರಂದು ಮೂಡಲಗಿ ನಗರದ ಸಮುದಾಯ ಆರೋಗ್ಯ ಕೇಂದ್ರದ ಕೋವಿಡ್ ಕೇರ ಸೆಂಟರ್‍ಗೆ ಭೇಟಿ …

Read More »