Breaking News
Home / ತಾಲ್ಲೂಕು (page 217)

ತಾಲ್ಲೂಕು

ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವ

ಗೋಕಾಕ : ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರಂತಹ ಮಹನೀಯರು ಜನಿಸಿದ ನಮ್ಮ ದೇಶ ಸಂಸ್ಕಾರವಂತ ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು ಸೋಮವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವದ ಷಟಸ್ಥಲ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ನಮ್ಮ ದೇಶ ಸ್ವಾವಲಂಬಿಯಾಗಿ ಯುದ್ಧಗಳನ್ನು ಬೆಂಬಲಿಸದೆ ಮಾನವೀಯ ಮೌಲ್ಯಗಳಿಂದ ಜಗತ್ತಿನಲ್ಲಿ ಮಾದರಿಯಾಗಿದೆ. ರಾಜ್ಯದಲ್ಲೇ ದೊಡ್ಡ ಜಿಲ್ಲೆಯಾದ ಬೆಳಗಾವಿ …

Read More »

ವಕೀಲರ ಸಂರಕ್ಷಣಾ ಕಾಯ್ದ ಜಾರಿಯಾಗುದುವವರೆಗೂ ನಿರಂತರ ನಮ್ಮ ಹೊರಾಟವನ್ನು ಮಾಡಲೆಬೇಕು – ಕೆ.ಪಿ. ಮಗದುಮ್ಮ

ಮೂಡಲಗಿ : ವಕೀಲರೇ ಇಡಿ ದೇಸದ ವ್ಯಾಪ್ತಿ ಹೋರಾಟ ಮಾಡಿದರೆ ಮಾತ್ರ ನಮಗೆ ನ್ಯಾಯ ಸಿಗುತ್ತದೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ವಕೀಲರ ಮೇಲೆ ನಡೆಯುತಿರುವ ಹಲ್ಲೆ ಪ್ರಕರಣಗಳು ಇಂದಲ್ಲಾ ನಾಳೆ ನಮಗೆ ನಮ್ಮ ಮುಂದಿನ ಪಿಳಿಗೆಗೆಯಾದರು ನ್ಯಾಯ ಸಿಗುವುದು. ನಮ್ಮ ವಕೀಲರ ಸಂರಕ್ಷಣಾ ಕಾಯ್ದ ಜಾರಿಯಾಗುದುವವರೆಗೂ ನಿರಂತರ ಅವಿಶ್ರಾಂತವಾಗಿ ನಮ್ಮ ಹೊರಾಟವನ್ನು ಮಾಡಲೆಬೇಕು ಎಂದು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಪಿ. ಮಗದುಮ್ಮ ಹೇಳಿದರು. ಅವರು ದಿವಾಣಿ ಹಾಗೂ …

Read More »

ಬಸವರಾಜ ಹೆಗ್ಗನಾಯಕ ಅವರಿಗೆ ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ

ಮೂಡಲಗಿ: ಮೂಡಲಗಿ ಹಾಗೂ ಗೋಕಾಕ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಹೆಗ್ಗನಾಯಕ ಅವರಿಗೆ ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಟಿ.ಡಿ ನಾಗೇಂದ್ರ ಆದೇಶ ಹೊರಡಿಸಿದ್ದಾರೆ. ಆರ್.ಡಿ.ಪಿ.ಆರ್ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಸಾರ್ವಜನಿಕರೊಂದಿಗೆ ಹಾಗೂ ಸಿಬ್ಬಂದಿಗಳೊಂದಿಗೆ ಅವಿನಾಭಾವ ಸಂಬಂಧ ಬೆಳೆಸುವ ಮೂಲಕ ದಕ್ಷ ಅಧಿಕಾರಿಯಾಗಿ ಮೂಡಲಗಿ ಮತ್ತು ಗೋಕಾಕ ತಾ.ಪಂ ವ್ಯಾಪ್ತಿಯ …

Read More »

ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಅಭಿವೃದ್ದಿ)ಯಾಗಿ ಬಡ್ತಿ ಪಡೆದ ಬಸವರಾಜ ಹೆಗ್ಗನಾಯಕ ಅವರಿಗೆ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸತ್ಕರ

ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ  ಬಸವರಾಜ ಹೆಗ್ಗನಾಯಕ ಅವರು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಅಭಿವೃದ್ದಿ)ಯಾಗಿ ಬಡ್ತಿ ಪಡೆದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸತ್ಕರಿಸಿ ಗೌರವಿಸಲಾಯಿತು. ಕಾರ್ಯನಿರ್ವಾಹಕ ಹುದ್ದೆಯಿಂದ ಬೆಳಗಾವಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಡಿ.ನಾಗೇಂದ್ರ ದಿ.26 ರಂದು ಆದೇಶ ಮಾಡಿದ್ದ …

Read More »

‘ಪಾರಿಜಾತವು ಜಾನಪದ ಕಲೆಗಳ ಮುಕಟವಾಗಿದೆ’- ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

‘ಪಾರಿಜಾತವು ಜಾನಪದ ಕಲೆಗಳ ಮುಕಟವಾಗಿದೆ’ ಕುಲಗೋಡ (ಮೂಡಲಗಿ): ‘ಶ್ರೀಕೃಷ್ಣ ಪಾರಿಜಾತವು ಜಾನಪದ ಕಲೆಗಳ ಮುಕಟವಾಗಿದ್ದು, ಪಾರಿಜಾತ ಕಲೆಯ ರಕ್ಷಣೆಗಾಗಿ ಸಾಂಸ್ಕøತಿಕ ವಲಯದೊಂದಿಗೆ ಎಲ್ಲರ ಸಮಷ್ಟಿ ಬದ್ಧತೆ ಅವಶ್ಯವಿದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಕುಲಗೋಡದ ಬಲಭೀಮ ದೇವರ ಮರುಕಾರ್ತಿಕೋತ್ಸವ ಅಂಗವಾಗಿ ಕುಲಗೋಡ ತಮ್ಮಣ್ಣ ಪ್ರತಿಷ್ಠಾನದಿಂದ ಏರ್ಪಡಿಸಿದ್ದ ‘ಪಾರಿಜಾತ ವೈಭವ-2021’ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಾಂಸ್ಕøತಿಕ ಕಾರ್ಯಗಳನ್ನು ಮಾಡಲು ಇಚ್ಛಾಶಕ್ತಿ ಇದ್ದರೆ ಕಂಡಿತ ನೆರವೇರುತ್ತವೆ …

Read More »

ಸ್ಪಧಾತ್ಮಕ ಯುಗದಲ್ಲಿ ಶಿಕ್ಷಣವೇ ಮುಖ್ಯ – ಗೋವಿಂದ ಕೊಪ್ಪದ

ಸ್ಪಧಾತ್ಮಕ ಯುಗದಲ್ಲಿ ಶಿಕ್ಷಣವೇ ಮುಖ್ಯ ಗೋವಿಂದ ಕೊಪ್ಪದ ಕುಲಗೋಡ: ಇಂದಿನ ಸ್ಪಧಾತ್ಮಕ ಯುಗದಲ್ಲಿ ಶಿಕ್ಷಣದಿಂದ ಮಾತ್ರ ಸಮಾಜ ಉದ್ದಾರವಾಗುವದು. ಪಾಲಕರು ಮಕ್ಕಳಿಗೆ ಬೈಕ್.ಪೋನ್ ಕೊಡಿಸದೆ ಪುಸ್ತಕಗಳನ್ನು ಕೊಡಿಸಬೇಕು ಎಂದು ಜಿಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಮರುಕಾರ್ತಿಕೋತ್ಸವದ ಅಂಗವಾಗಿ ಶ್ರೀರಾಮ ಸ್ಪೊಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಸ್ಥಳಿಯ ಕೇಳಕರ ಪ್ರೌಢ ಶಾಲೆಯಲ್ಲಿ ಶನಿವಾರ ಸಂಜೆ ರಸಪ್ರಶ್ನೆ ಕಾರ್ಯಕ್ರಮದ ಬಹುಮಾನ …

Read More »

ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂಪ್ಪನವರು ಹೇಳಿದ ಮಾತಿನಂತೆ ನಡೆಯಬೇಕು- ಯುವ ಮುಖಂಡ ಈಶ್ವರ ಢವಳೇಶ್ವರ

ಮೂಡಲಗಿ : ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂಪ್ಪನವರು ಹಲವಾರು ಸಭೆ ಸಮಾರಂಭಗಳಲ್ಲಿ ಪಂಚಮಸಾಲಿ ಸಮಾಜದ ಋಣದ ಭಾರ ನನ್ನ ಮೇಲೆ ಬಹಳ ಇದೆ ಎಂದು ಹೇಳಿದ್ದಾರೆ ಹೇಳಿದ ಮಾತಿನಂತೆ ನಡೆಯಬೇಕೆಂದು ಮೂಡಲಗಿ ಪಂಚಮಸಾಲಿ ಯುವ ಮುಖಂಡ ಈಶ್ವರ ಢವಳೇಶ್ವರ ಹೇಳಿದರು. ರವಿವಾರದಂದು ಪತ್ರಿಕಾ ಪ್ರಕಟಣೆ ನೀಡಿದ ಅವರು ಪಂಚಮಸಾಲಿ ಸಮಾಜದ ರೈತಾಪಿ, ಕೂಲಿ ಕಾರ್ಮಿಕರ, ಬಡವರ ಮಕ್ಕಳ ಶಿಕ್ಷಣ, ಉದ್ಯೋಗಕ್ಕಾಗಿ 2ಎ ಮೀಸಲಾತಿಯನ್ನು ಘೋಷಣೆ ಮಾಡಿ ನಿಮ್ಮ ಸರ್ಕಾರದ ಅವಧಿಯಲ್ಲಿ ಪಂಚಮಸಾಲಿ …

Read More »

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದಕ್ಕೆ ಶುಭ ಹಾರೈಸಿದ ಕೆಎಂಎಫ್ ಅದ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ,

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಕೆಎಂಎಫ್ ಅದ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಬಿ.ನಾಗೇಂದ್ರ ಹಾಗೂ ಮಾಜಿ ಶಾಸಕರಾದ ಎಂ.ವಿ.ನಾಗರಾಜ್ ಅವರು ಶುಭ ಹಾರೈಸಿದರು.

Read More »

ಹೊನಕುಪ್ಪಿಯಲ್ಲಿ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ ಜಿಲೆಟಿನ್ ವಶ

ಹೊನಕುಪ್ಪಿಯಲ್ಲಿ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ ಜಿಲೆಟಿನ್ ವಶ ಮೂಡಲಗಿ: ತಾಲೂಕಿನ ಹೊನಕುಪ್ಪಿ ಗ್ರಾಮದ ಭೀಮಪ್ಪ ಬಸಪ್ಪ ಹೆಗಡೆ ಎಂಬುವರ ಜಮೀನದಲ್ಲಿ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ ಜಿಲೆಟಿನ್ ಸ್ಪೋಟಕ್ ವಸ್ತುವನ್ನು ವಶ ಪಡಿಸಿಕೊಂಡ ಬಗ್ಗೆ ಕುಲಗೋಡ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ. ಹೊನಕುಪ್ಪಿ ಗ್ರಾಮದಲ್ಲಿ ಜೆಲಿಟಿನ್ ಸಂಗ್ರಹಹಿಸಿಟ್ಟಿದ ಗೋಲಬಾಂವಿಯ ಗೋಪಾಲ ಬ.ಸೋರಗಾಂವಿ, ಗಿರಿಮಲ್ಲಪ್ಪ ಬ.ಸಿದ್ದಾಪೂರ, ಬಬಲೇಶ್ವರ ಗ್ರಾಮದ ರಾಜೇಶ ಮೊ.ಬಡಿಗೇರ, ಹೊನಕುಪ್ಪಿಯ ಭೀಮಪ್ಪ ಬ.ಹೆಗಡೆ ಅವರನ್ನು ಜಿಲೆಟಿನ ಸ್ಪೋಟಕ ಪಾದಾರ್ಥಗಳನ್ನು ಸ್ಪೋಟಗೋಳಿಸಲು ಸಂಗ್ರಹಿಸಿಟ್ಟಿದ ಬಗ್ಗೆ ಖಚಿತ …

Read More »

ಮೆಳವಂಕಿ ಗ್ರಾಮದ ಸಿದ್ಧಾರೂಢ ಮಠದ ಹತ್ತಿರ ಗರಡಿಮನೆ ನಿರ್ಮಾಣ

ಬೆಟಗೇರಿ:ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಮೆಳವಂಕಿ ಗ್ರಾಮ ಸೇರಿದಂತೆ ಮೆಳವಂಕಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ಮೆಳವಂಕಿ ಗ್ರಾಮದ ಸಿದ್ಧಾರೂಢ ಮಠದ ಹತ್ತಿರ ಗರಡಿಮನೆ ನಿರ್ಮಾಣ ಕಾಮಗಾರಿಗೆ ಶನಿವಾರ ಫೆ.27ರಂದು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಕ್ರೀಡಾ ಮತ್ತು …

Read More »