Breaking News
Home / ತಾಲ್ಲೂಕು (page 219)

ತಾಲ್ಲೂಕು

ಕಲ್ಲೋಳಿಯಲ್ಲಿ ಫೆ. 24ರಂದು ‘ತಲ್ಲೂರು ರಾಯನಗೌಡರ ಶೋಧಗಳು’ ರಾಷ್ಟ್ರೀಯ ವಿಚಾರ ಸಂಕಿರಣ

ಕಲ್ಲೋಳಿಯಲ್ಲಿ ಫೆ. 24ರಂದು ‘ತಲ್ಲೂರು ರಾಯನಗೌಡರ ಶೋಧಗಳು’ ರಾಷ್ಟ್ರೀಯ ವಿಚಾರ ಸಂಕಿರಣ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಮಹಾವಿದ್ಯಾಲಯದ ಆತಿಥ್ಯದಲ್ಲಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಅಧ್ಯಯನ ಪೀಠದಿಂದ ‘ಕಿತ್ತೂರ ರಾಣಿ ಚನ್ನಮ್ಮ ಸಂಶೋಧನೆ ಮತ್ತು ಇತಿಹಾಸ ಮಂಡಳ: ತಲ್ಲೂರು ರಾಯನಗೌಡರ ಶೋಧಗಳ’ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕರಣವನ್ನು ಫೆ. 24ರಂದು ಬೆಳಿಗ್ಗೆ 10.30ಕ್ಕೆ ಏರ್ಪಡಿಸಿರುವರು. ವಿಚಾರ …

Read More »

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಹಾಗೂ ರಾಷ್ಟಮಟ್ಟದ ಕ್ರಿಕೇಟ್ ಟೂರ್ನಾಮೆಂಟ್‌ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಚಾಲನೆ

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಹಾಗೂ ರಾಷ್ಟಮಟ್ಟದ ಕ್ರಿಕೇಟ್ ಟೂರ್ನಾಮೆಂಟ್‌ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಚಾಲನೆ ಕ್ರಿಕೇಟ್ ಟೂರ್ನಾಮೆಂಟ್ : ಶ್ರೀರಾಮ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಪಿಎಲ್‌ಡಿ ಬ್ಯಾಂಕ್ ಮಾಜಿ ನಿರ್ದೇಶಕ ದಿ. ಸುಧೀರ ಸುರೇಶ ವಂಟಗೋಡಿ ಅವರ ಸ್ಮರಣಾರ್ಥ ರಾಷ್ಟçಮಟ್ಟದ ಕ್ರಿಕೇಟ್ ಟೂರ್ನಾಮೆಂಟ್‌ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ, ಯಾದವಾಡ ಜಿಪಂ ಸದಸ್ಯ …

Read More »

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಂದಿನ ವರ್ಷ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮ : ಈಗಿಂದಲೇ ದೇಣಿಗೆ ಸಂಗ್ರಹಕ್ಕೆ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರ ಮೂಡಲಗಿ : ಮುಂದಿನ ವರ್ಷ ನಡೆಯಲಿರುವ ಇಲ್ಲಿಯ ಪ್ರಸಿದ್ಧ ಬಲಭೀಮ ದೇವಸ್ಥಾನದ ಕಾರ್ತಿಕೋತ್ಸವ ನಿಮಿತ್ಯ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಶನಿವಾರದಂದು ಚಾಲನೆ ನೀಡಿದರು. …

Read More »

ರೈತರ ಬ್ಯಾಂಕ್ ಪಾಸ್ ಬುಕ್ಕ್ ಮತ್ತು ಆಧಾರ ಕಾರ್ಡ್ ಹಾಗೂ ಮೊಬೈಲ್ ನಂಬರ್ ಜೋಡಣೆಗೆ ದಾಖಲಾತಿಗಳು ಅವಶ್ಯ. -ಜೆ.ಎಂ.ನದಾಫ್

ಬೆಟಗೇರಿ:ಕೃಷಿ ಇಲಾಖೆ ಸಹಯೋಗದಲ್ಲಿ ಸರ್ಕಾರದಿಂದ ದೂರಕುವ ವಿವಿಧ ಯೋಜನೆ ಮತ್ತು ಸೌಲಭ್ಯಗಳ ಮಾಹಿತಿಯನ್ನು ರೈತರಿಗೆ ನೇರವಾಗಿ ಕಲ್ಪಿಸುವ ಹಿನ್ನಲೆಯಲ್ಲಿ ಗೋಕಾಕ ತಹಶೀಲ್ದಾರ ಹಾಗೂ ಕೃಷಿ ಇಲಾಖೆಯ ಮೇಲಾಧಿಕಾರಿಗಳ ಮಾರ್ಗದರ್ಶನದ ಸಲಹೆ, ಸೂಚನೆಯಂತೆ ರೈತರ ಬ್ಯಾಂಕ್ ಪಾಸ್ ಬುಕ್ಕ್ ಮತ್ತು ಆಧಾರ ಕಾರ್ಡ್ ಹಾಗೂ ಮೊಬೈಲ್ ನಂಬರ್ ಜೋಡಣೆಗೆ ದಾಖಲಾತಿಗಳು ಅವಶ್ಯಕವಾಗಿದ್ದು, ಆದಕಾರಣ ಬೆಟಗೇರಿ ಗ್ರಾಮದ ರೈತರು ತಮ್ಮ ಹೆಸರಿನಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‍ನ ಎಸ್‍ಬಿ ಪಾಸಬುಕ್ಕ್, ಆಧಾರ ಕಾರ್ಡ್ ಒಂದೂಂದು ನಕಲು …

Read More »

ಮೂಡಲಗಿಯಲ್ಲಿ ಅರಭಾವಿ ಶಾಸಕರ ಕಛೇರಿ ಉದ್ಘಾಟನೆ

ಮೂಡಲಗಿಯಲ್ಲಿ ಅರಭಾವಿ ಶಾಸಕರ ಕಛೇರಿ ಉದ್ಘಾಟನೆ ಸಾರ್ವಜನಿಕರ ಅನುಕೂಲಕ್ಕಾಗಿ ಕಛೇರಿ ಕಾರ್ಯಾರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರೀಕರಿಗೆ ಅನುಕೂಲವಾಗಲು ಪಟ್ಟಣದಲ್ಲಿರುವ ತಹಶೀಲ್ದಾರ ಕಛೇರಿ ಬಳಿ ತಮ್ಮ ಶಾಸಕರ ಕಛೇರಿಯನ್ನು ಪ್ರಾರಂಭಿಸಲಾಗಿದ್ದು, ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ಬಸವನಗರದಲ್ಲಿ ನೂತನವಾಗಿ ಆರಂಭಿಸಲಾದ ಅರಭಾವಿ ಶಾಸಕರ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, …

Read More »

ಮರು ವಿಂಗಡಣೆ ಮಾಡಿದ ಜಿ ಪಂ ಕ್ಷೇತ್ರ ದೋಷಪೂರಿತವಾಗಿದೆ

ಮರು ವಿಂಗಡಣೆ ಮಾಡಿದ ಜಿ ಪಂ ಕ್ಷೇತ್ರ ದೋಷಪೂರಿತವಾಗಿದೆ  ಮೂಡಲಗಿ: ‘ತಾಲೂಕಿನಲ್ಲಿ ಮರು ವಿಂಗಡಣೆ ಮಾಡಿದ ಜಿಲ್ಲಾ ಪಂಚಾಯತ ಕ್ಷೇತ್ರ ದೋಷಪೂರಿತವಾಗಿದ್ದು ಇವುಗಳನ್ನು ರದ್ದುಪಡಿಸಿ ಸರಿಪಡಿಸುವಂತೆ ಕಾಂಗ್ರೇಸ ಮುಖಂಡ ಗುರು ಗಂಗನ್ನವರ ಒತ್ತಾಯಿಸಿದರು. ಭಾನುವಾರ ಪ್ರೆಸ್‍ಕ್ಲಬ್ ಕಚೇರಿಯಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಮೂಡಲಗಿ ತಾಲೂಕಿನ ಜಿ.ಪಂ ಕ್ಷೇತ್ರಗಳು ದೋಷಪೂರಿತವಾಗಿವೆ. ಸಾರ್ವಜನಿಕರಿಗೆ ಜನಪ್ರತಿನಿಧಿ ಆಯ್ಕೆ ಮಾಡುವದರಿಂದ ಹಿಡಿದು ಕೆಲಸ ಕಾರ್ಯಗಳಿಗೆ ತೊಂದರೆ ಅನುಭವಿಸುವಂತಾಗುವದು. ರಾಜಕೀಯವಾಗಿ ಪ್ರಾತಿನಿಧ್ಯ, ಕ್ಷೇತ್ರದ …

Read More »

ಅಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ ಡಿ.ಜೆ ಮಹಾತ ಅವರು ತಾಲೂಕಿನ ಹಣಮಾಪೂರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ

ಮೂಡಲಗಿ :- ಅಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ ಡಿ.ಜೆ ಮಹಾತ ಅವರು ತಾಲೂಕಿನ ಹಣಮಾಪೂರ ಗ್ರಾಮದ ಶ್ರೀ ಜಡಿಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಗ್ರಾಮ ವಾಸ್ತವ್ಯ ಹಾಗೂ ಸಾರ್ವಜನಿಕರ ಕುಂದು ಕೊರತೆ ಸಭೆ ಜರುಗಿತು ಕಾರ್ಯಕ್ರಮವನ್ನು ತಹಶೀಲ್ದಾರ ಡಿ.ಜಿ.ಮಾಹತ ಸಸಿಗಳಿಗೆ ನೀರು ಉಣಿಸುವ ಮೂಲಕ ಉದ್ಘಾಟಿಸಿ ಸರಕಾರದ ಆದೇಶದಂತೆ ಅಧಿಕಾರಿಗಳೇ ಹಳ್ಳಿಗೆ ಆಗಮಿಸಿ ಸಾರ್ವಜನಿಕರ ಕುಂದು ಕೊರತೆಗಳನ್ನು ಕೇಳಲು ಬಂದಿದ್ದು ಇದರ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕೆಂದು ಕರೆ …

Read More »

ಮಸಗುಪ್ಪಿ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಫುಲ್ ಖುಷ್ ಭಜರಂಗದಳ ಘಟಕವನ್ನು ಉದ್ಘಾಟಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮಸಗುಪ್ಪಿ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಫುಲ್ ಖುಷ್ ಭಜರಂಗದಳ ಘಟಕವನ್ನು ಉದ್ಘಾಟಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಈ ಭಾಗದಲ್ಲಿ ಮಸಗುಪ್ಪಿ ಮಹಾಲಕ್ಷ್ಮೀದೇವಿ ದೇವಸ್ಥಾನವು ಭಕ್ತರ ಸಕಲ ಇಷ್ಟಾರ್ಥಗಳನ್ನು ನೆರವೇರಿಸುವ ಪುಣ್ಯಕ್ಷೇತ್ರವಾಗಿ ಬೆಳೆಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಮಸಗುಪ್ಪಿ ಮಹಾಲಕ್ಷ್ಮೀದೇವಿ ಭಕ್ತರ …

Read More »

ಅಪಘಾತಗಳು ಹೆಚ್ಚುತ್ತಿದ್ದು ಸವಾರರು ಜಾಗರುಕತೆಯಿಂದ ವಾಹನಗಳನ್ನು ಚಲಾಯಿಸಬೇಕು -ಹಿರಿಯ ಮೋಟಾರ ವಾಹನ ನೀರಿಕ್ಷಕ ಎಸ್.ಆರ್. ಮರಲಿಂಗಣ್ಣವರ

ಮೂಡಲಗಿ : ವಾಹನಗಳಿಂದ ಅಪಘಾತಗಳು ಹೆಚ್ಚುತ್ತಿದ್ದು ಸವಾರರು ಜಾಗರುಕತೆಯಿಂದ ವಾಹನಗಳನ್ನು ಚಲಾಯಿಸಬೇಕು. ಮಧ್ಯಪಾನ ಮಾಡಿ ವಾಹನ ಚಲಾಯಿಸಬೇಡಿ ಎಂದು ಮನವಿ ಮಾಡುತ್ತಾ ಮೋಬೈಲ್‍ನಲ್ಲಿ ಮಾತನಾಡುತ್ತಾ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುವುದರಿಂದ ನಮ್ಮ ಸಾವಿಗೆ ನಾವೇ ಮಾರ್ಗ ತೋರಿಸಿದಂತೆ ಆಗುತ್ತದೆ ಎಂದು ಗೋಕಕಾದ ಹಿರಿಯ ಮೋಟಾರ ವಾಹನ ನೀರಿಕ್ಷಕ ಎಸ್.ಆರ್. ಮರಲಿಂಗಣ್ಣವರ ಹೇಳಿದರು. ಅವರು ಮೂಡಲಗಿ ಪೋಲಿಸ ಠಾಣೆ ಮತ್ತು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಮತ್ತು ಮಂಜುನಾಥ ಮೋಟಾರ ಡ್ರೈವ್ಹಿಂಗ್ …

Read More »

87.40 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕೌಜಲಗಿಯಲ್ಲಿ 85 ಲಕ್ಷ ರೂ. ವೆಚ್ಚದ ಬಸ್ ನಿಲ್ದಾಣ ಉದ್ಘಾಟನೆ 87.40 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ಸಾರಿಗೆಗಳನ್ನು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಸೇವೆಯನ್ನು ಆರಂಭಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ಕೌಜಲಗಿಯಲ್ಲಿ ಸಾರಿಗೆ ಇಲಾಖೆಯ ಹಿಂದುಳಿದ …

Read More »