Breaking News
Home / ತಾಲ್ಲೂಕು (page 222)

ತಾಲ್ಲೂಕು

ಹಾಲು ಉತ್ಪಾದಕರ ಸಹಕಾರಿ ಸಂಘ ಸ್ಥಳೀಯ ರೈತರ ಜೀವನಾಡಿಯಾಗಿದೆ – ಸಂಜು ಪೂಜೇರಿ

ಬೆಟಗೇರಿ:ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘ ಸ್ಥಳೀಯ ರೈತರ ಜೀವನಾಡಿಯಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಸಂಜು ಪೂಜೇರಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಬುಧವಾರದಂದು ಪ್ರಸ್ತುತ ನಿಧನ ಹೊಂದಿದ ಸಂಘದ ಶೇರುದಾರÀರ ಕುಟುಂಬಸ್ಥರಿಗೆ ರೈತ ಕಲ್ಯಾಣ ನಿಧಿ ಅಡಿಯಲ್ಲಿ ಚೆಕ್ ವಿತರಿಸಿ ಮಾತನಾಡಿ, ಸ್ಥಳೀಯ ಹಾಉಸ ಸಂಘಕ್ಕೆ ಹಾಲು ನೀಡುವ ರೈತರು ಕೆಎಂಎಫ್ …

Read More »

 ಫೆ. 7 ರಂದು ಬೆಂಗಳೂರಿನಲ್ಲಿ ” ಎಸ್.ಟಿ. ಮೀಸಲಾತಿಗಾಗಿ ಕುರುಬರ ಜಾಗೃತಿ ಸಮಾವೇಶ

 ಫೆ. 7 ರಂದು ಬೆಂಗಳೂರಿನಲ್ಲಿ ” ಎಸ್.ಟಿ. ಮೀಸಲಾತಿಗಾಗಿ ಕುರುಬರ ಜಾಗೃತಿ ಸಮಾವೇಶ ಮೂಡಲಗಿ: ಕುರುಬ ಸಮಾಜವು ಶೈಕ್ಷಣಿಕವಾಗಿ ಆರ್ಥಿಕವಾಗಿ ಔದ್ಯೋಗಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದೆ. ಇಂದಿಗೂ ಸಹ ಅಲೆಮಾರಿ ಜೀವನ ನಡೆಸುತ್ತಿರುವ, ಬುಡಕಟ್ಟು ಸಂಸ್ಕøತಿಗಳನ್ನು ಆಚರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮೀಸಲಾತಿಯು ಪ್ರಜೆಗಳ ಹಕ್ಕು. ಭಾರತ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಸಹ ಕರ್ನಾಟಕದಲ್ಲಿ ಕುರುಬ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ ಎಂದು …

Read More »

ಬೆಳಗಾವಿ-ಬೆಂಗಳೂರು ಸೂಪರ ಫಾಸ್ಟ್ ರೈಲು ಸಂಚಾರವನ್ನು ಮೈಸೂರವರೆಗೆ ವಿಸ್ತರಿಸಬೇಕು, -ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಗೋವಾ-ಮಂಗಳೂರ ಮತ್ತು ಮೈಸೂರ ಈ ಮೂರು ನಗರಗಳಿಗೆ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು. ಮಂಗಳವಾರ (ಫೆ.2) ದಂದು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರ ನವದೆಹಲಿ ಕಛೇರಿಗೆ ಭೇಟಿ ನೀಡಿದ ಅವರು, …

Read More »

ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ಬಾಗಿಮನಿ ಉಪಾಧ್ಯಕ್ಷ ಶ್ರೀಪತಿ ಗಣಿ ಅವಿರೋಧ ಆಯ್ಕೆ

ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ಬಾಗಿಮನಿ ಉಪಾಧ್ಯಕ್ಷ ಶ್ರೀಪತಿ ಗಣಿ ಅವಿರೋಧ ಆಯ್ಕೆ   ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಮಂಗಳವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಲಕ್ಷ್ಮೀಬಾಯಿ ಬಾಗಿಮನಿ, ಉಪಾಧ್ಯಕ್ಷರಾಗಿ ಶ್ರೀಪತಿ ಗಣಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸ್ಥಳೀಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಪುರುಷ ಮಿಸಲಾತಿ ಇದ್ದ ಕಾರಣ ಈ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ …

Read More »

ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ನೇಮಕ

ಮೂಡಲಗಿ: ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ನೇಮಕಗೊಂಡಿದ್ದಾರೆ. ಜೊತೆಗೆ ನೈರುತ್ಯ ರೇಲ್ವೆ ವಲಯದ ಪ್ರಯಾಣಿಕರ ಸಲಹಾ ಮಂಡಳಿಗೆ ಸದಸ್ಯರಾಗಿ ನೇಮಕ ಮಾಡಿದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ತಪಸಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಬೆಟಗೇರಿ:ಸಮೀಪದ ತಪಸಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಸೋಮವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ ಲಕ್ಷ್ಮಣ ಹರಿಜನ, ಉಪಾಧ್ಯಕ್ಷರಾಗಿ ಫಕೀರಪ್ಪ ಮಹಾದೇವ ಸಿದ್ದನ್ನವರ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸ್ಥಳೀಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್.ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ಮಿಸಲಾತಿ ಇದ್ದ ಕಾರಣ ಈ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಉಭಯ ಸ್ಥಾನದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಸಿ.ಪತ್ತಾರ ತಿಳಿಸಿದ್ದಾರೆ. ಈ …

Read More »

ಬೆಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಸೋಮವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಸವ್ವ ದೇಯಣ್ಣವರ, ಉಪಾಧ್ಯಕ್ಷರಾಗಿ ಬಸವಂತ ಕೋಣಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸ್ಥಳೀಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ಮಿಸಲಾತಿ ಇದ್ದ ಕಾರಣ ಈ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಉಭಯ ಸ್ಥಾನದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಸಿ.ಪತ್ತಾರ ತಿಳಿಸಿದ್ದಾರೆ. ಈ ವೇಳೆ …

Read More »

ಮಕ್ಕಳ ಆರೋಗ್ಯ ಚೆನ್ನಾಗಿದ್ದರೆ ಮಾತ್ರ ದೇಶದ ಭವಿಷ್ಯ ಗಟ್ಟಿಯಾಗಿರುತ್ತೆದೆ- ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ

ಬೆಟಗೇರಿ: ಮಕ್ಕಳ ಆರೋಗ್ಯ ಚೆನ್ನಾಗಿದ್ದರೆ ಮಾತ್ರ ದೇಶದ ಭವಿಷ್ಯ ಗಟ್ಟಿಯಾಗಿರುತ್ತೆದೆ. 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪಾಲಕರು ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಗ್ರಾಮದಲ್ಲಿ ರವಿವಾರ ಜ.31 ರಂದು ನಡೆದ ಪೋಲಿಯೋ ಹನಿ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಭಾರತ ಪೋಲಿಯೋ …

Read More »

ಮೂಡಲಗಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ

ಮೂಡಲಗಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ಮೂಡಲಗಿ: ಮೂಡಲಗಿ ತಹಶೀಲ್ದಾರ ಕಛೇರಿಯಲ್ಲಿ ತಾಲೂಕಾ ಆಡಳಿತ ಮತ್ತು ಮೂಡಲಗಿ ತಾಲೂಕಾ ಮಡಿವಾಳ ಮಾಚಿದೇವರ ಸೇವಾ ಸಂಘದ ಆಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿಯನ್ನು ಆಚರಿಸಲ್ಲಾಯಿತು. ಸಮಾರಂಭದಲ್ಲಿ ಮೂಡಲಗಿ ತಹಶೀಲ್ದಾರ ಡಿ.ಜಿ.ಮಹಾತ ಮಾತನಾಡಿ, 12ನೇ ಶತಮಾನದಲ್ಲಿ ಬಾಳಿ-ಬೆಳಗಿದ ಮಹಾನ ಸತ್ಪುರುಷ ಶರಣ ಮಡಿವಾಳ ಮಾಚಿದೇವರ ಸೂಚನೆ, ಸೂತ್ರಗಳನ್ನು ಅರಿತುಕೊಂಡು ಮತ್ತು ಮಾರ್ಗದರ್ಶನದಲ್ಲಿ ನಡೆದರೆ ಜೀವನ ಪಾವನ-ಸಾರ್ಥಕತೆ ಯಾಗುತ್ತದೆ ಎಂದ ಅವರು ಮಹಾನ ಸತ್ಪುರಷ …

Read More »

ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಪೇಪರ್‍ಲೆಸ್ ಬಜೆಟ್ ಮಂಡಿಸಿರುವ ಖ್ಯಾತಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಲ್ಲುತ್ತದೆ.

ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಪೇಪರ್‍ಲೆಸ್ ಬಜೆಟ್ ಮಂಡಿಸಿರುವ ಖ್ಯಾತಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಲ್ಲುತ್ತದೆ. ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು …

Read More »