ಹೈಡ್/ಡೆಲಿಟ್ ಆದ ಫಲಾನುಭವಿಗಳಿಗೆ ವಸತಿ ಸೌಕರ್ಯಕ್ಕಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರತ ಯತ್ನ ಕೆಲವರು ಫಲಾನುಭವಿಗಳ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ : ಗೋವಿಂದ ಕೊಪ್ಪದ ಗೋಕಾಕ : 2019ರ ಅಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಮನೆಗಳು ಸಂಪೂರ್ಣ ಕುಸಿತಗೊಂಡಿದ್ದು ಅಂತಹ ಮನೆಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕರು ಪ್ರಯತ್ನಿಸುತ್ತಿದ್ದಾರೆ. ಹೈಡ್/ಡೆಲಿಟ್ ಆದ ಫಲಾನುಭವಿಗಳ ಮನೆಗಳ ನಿರ್ಮಾಣಕ್ಕೆ ಪರಿಹಾರವನ್ನು ದೊರಕಿಸಿಕೊಡಲು ಬಾಲಚಂದ್ರ ಜಾರಕಿಹೊಳಿ ಅವರು ಈಗಾಗಲೇ ಮುಖ್ಯಮಂತ್ರಿಗಳಿಗೆ …
Read More »ರಾಷ್ಟ್ರೀಯ ಪಕ್ಷವೊಂದರ ಪದಾಧಿಕಾರಿಗಳೆಂಬ ಹೆಮ್ಮೆ ನಿಮಗಿರಲಿ : ಈರಣ್ಣಾ ಕಡಾಡಿ ಅರಭಾವಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಉದ್ಘಾಟನೆ
ರಾಷ್ಟ್ರೀಯ ಪಕ್ಷವೊಂದರ ಪದಾಧಿಕಾರಿಗಳೆಂಬ ಹೆಮ್ಮೆ ನಿಮಗಿರಲಿ : ಈರಣ್ಣಾ ಕಡಾಡಿ ಅರಭಾವಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಉದ್ಘಾಟನೆ ಘಟಪ್ರಭಾ : ಬಿಜೆಪಿಯಿಂದ ಪ್ರತಿ ಮೂರು ವರ್ಷಗಳಿಗೊಮ್ಮೆ ಪ್ರಶಿಕ್ಷಣ ವರ್ಗವನ್ನು ನಡೆಸುತ್ತಿದ್ದು, ಇದರಲ್ಲಿ ಪದಾಧಿಕಾರಿಗಳ ಪರಿಚಯ ಮತ್ತು ಪಕ್ಷದ ತತ್ವ ಸಿದ್ಧಾಂತಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಮತ್ತು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣಾ ಕಡಾಡಿ ಹೇಳಿದರು. ಇಲ್ಲಿಗೆ ಸಮೀಪದ ಬಸವೇಶ್ವರ ಸಭಾ ಭವನದಲ್ಲಿ ರವಿವಾರದಂದು …
Read More »ಮೂಡಲಗಿಯಲ್ಲಿ ಕಾರ್ಮಿಕ ಇಲಾಖೆ ಪ್ರಾರಂಭಿಸುವಂತೆ ಶಾಸಕರಿಗೆ ಮನವಿ
ಮೂಡಲಗಿಯಲ್ಲಿ ಕಾರ್ಮಿಕ ಇಲಾಖೆ ಪ್ರಾರಂಭಿಸುವಂತೆ ಶಾಸಕರಿಗೆ ಮನವಿ ಮೂಡಲಗಿ :-ತಾಲೂಕಾಗಿ ಮೂರು ವರ್ಷ ಕಳೆದರೂ ಇಲ್ಲಿ ಕಾರ್ಮಿಕ ಇಲಾಖೆ ಕಚೇರಿ ಪ್ರಾರಂಭವಾಗದೆ ಕಾರ್ಮಿಕರಿಗೆ ತೊಂದರೆಯಾಗುತ್ತಿದ್ದು ಶೀಘ್ರ ಕಚೇರಿ ಪ್ರಾರಂಭಿಸುವಂತೆ ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ವತಿಯಿಂದ ಶಾಸಕ ಮತ್ತು ಕೆ.ಎಮ್.ಎಫ್.ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರಿಗೆ ಮನವಿ ನೀಡಿದರು. ತಾಲೂಕಾ ವ್ಯಾಪ್ತಿಯಲ್ಲಿ ಸುಮಾರು ಎರಡರಿಂದ ಮೂರು ಸಾವಿರ ಕಾರ್ಮಿಕರುರಿದ್ದು ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ ನೋಂದಣಿಯನ್ನೂ ಕೂಡ ಮಾಡಿದ್ದಾರೆ. ಇನ್ನೂ …
Read More »ಸೊಸಾಯಿಟಿಯಿಂದ ಬಿಡಿಸಿಸಿ ನೂತನ ನಿರ್ದೇಶಕರಿಗೆ ಸನ್ಮಾನ
ಕಾಶೀಮಅಲಿ ಸೊಸಾಯಿಟಿಯಿಂದ ಬಿಡಿಸಿಸಿ ನೂತನ ನಿರ್ದೇಶಕರಿಗೆ ಸನ್ಮಾನ ಮೂಡಲಗಿ : ಸಹಕಾರಿ ಸಂಘಗಳ ಪ್ರಗತಿಗೆ ಸೊಸಾಯಿಟಿಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದ ನಿಸ್ವಾರ್ಥ ಸೇವೆಯೇ ಮುಖ್ಯವಾವುದು ಎಂದು ಬಿಡಿಸಿಸಿ ಬ್ಯಾಂಕಿಗೆ ಸತತವಾಗಿ ನಾಲ್ಕನೆ ಬಾರಿಗೆ ಆಯ್ಕೆಯಾದ ದಿ.ಮೂಡಲಗಿ ಸಹಕಾರಿ ಬ್ಯಾಂಕ ಅಧ್ಯಕ್ಷ ಸುಭಾಸ ಢವಳೇಶ್ವರ ಹೇಳಿದರು. ಶನಿವಾರದಂದು ಪಟ್ಟಣದ ಕಾಶೀಮಅಲಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿ ವತಿಯಿಂದ ಹಮ್ಮಿಕೊಂಡ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು …
Read More »ಪಂಚಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷ ಈರಪ್ಪ ಬೆಳಕೂಡ ಪ್ರತಿಕ್ರಿಯೆ ‘ಪಂಚಮಸಾಲಿ ಶ್ರೀಗಳ ಮಾತು ಗೌರವ ತರುವಂತದಲ್ಲ’
ಪಂಚಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷ ಈರಪ್ಪ ಬೆಳಕೂಡ ಪ್ರತಿಕ್ರಿಯೆ ‘ಪಂಚಮಸಾಲಿ ಶ್ರೀಗಳ ಮಾತು ಗೌರವ ತರುವಂತದಲ್ಲ’ ಮೂಡಲಗಿ: ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಹರಿಹರ ಪೀಠದ ವಚನಾನಂದ ಸ್ವಾಮೀಜಿಗಳು ಕೊಲೆ ಆಪಾದನೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬೆಂಬಲಿಸುತ್ತಿರುವುದು ಸ್ವಾಮೀಜಿಗಳಿಗೆ ಗೌರವ ತರುವಂತದಲ್ಲ ಎಂದು ಕರ್ನಾಟಕ ರಾಜ್ಯ ಪಂಚಮಸಾಲಿ ಸಂಘದ ರಾಜ್ಯ ಉಪಾಧ್ಯಕ್ಷ ಕಲ್ಲೋಳಿಯ ಈರಪ್ಪ ಬೆಳಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಈ …
Read More »ಮಹಾಮಾರಿ ಕೊರೋನಾ ತಡೆಗಟ್ಟಲು ಸಾಮಾಜಿಕ ಜವಾಬ್ದಾರಿಗಳನ್ನು ಪ್ರತಿಯೊಬ್ಬರು ಪಾಲಿಸುವುದರ ಜೊತೆಗೆ ತಮ್ಮ ಮನೆಗಳ ಸುತ್ತ ಮುತ್ತ ಸ್ವಚ್ಚತೆ ಕಾಯ್ದುಕೊಳ್ಳಬೇಕು – ಸಿದ್ದಣ್ಣ ದುರದುಂಡಿ
ಮೂಡಲಗಿ:- ಮಹಾಮಾರಿ ಕೊರೋನಾ ತಡೆಗಟ್ಟಲು ಸಾಮಾಜಿಕ ಜವಾಬ್ದಾರಿಗಳನ್ನು ಪ್ರತಿಯೊಬ್ಬರು ಪಾಲಿಸುವುದರ ಜೊತೆಗೆ ತಮ್ಮ ಮನೆಗಳ ಸುತ್ತ ಮುತ್ತ ಸ್ವಚ್ಚತೆ ಕಾಯ್ದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಶನಿವಾರದಂದು ಪಟ್ಟಣದ ನಾಗಲಿಂಗ ನಗರದಲ್ಲಿ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸೇವಾ ಸಂಘ, ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಹಾಗೂ ಗಾರ್ಡನ್ …
Read More »ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ
ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಬನವಾಸಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಶುಕ್ರವಾರ ಹುಟ್ಟೂರು ಭಾಶಿ ಗ್ರಾಮಕ್ಕೆ ಆಗಮಿಸಿದ ವೀರ ಯೋಧ ಶಿವಪ್ಪ ಬಡಿಗೇರ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು. ನಿವೃತ್ತರಾಗಿ ಗ್ರಾಮಕ್ಕೆ ಆಗಮಿಸುತ್ತಿರುವ ವಿಷಯವನ್ನು ಅರಿತ ಊರಿನ ಜನತೆ ವೀರ ಯೋಧನ ಸ್ವಾಗತಕ್ಕೆ ಕಾದು ಕುಳಿತಿದ್ದರು. ಭಾರತೀಯ ಸೇನೆಯಲ್ಲಿ 24 ವರ್ಷಗಳ ಕಾಲ ಭಾರತ ಮಾತೆಯ ಸೇವೆಗೈದು ಹುಟ್ಟೂರಿಗೆ ಸಂಜೆ 6 ಗಂಟೆಗೆ ಆಗಮಿಸಿದ ನಿವೃತ್ತ ವೀರ …
Read More »ಮೂಡಲಗಿ ತಾಲೂಕಾ ಪಂಚಾಯತ ಕಾರ್ಯಾಲಯ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಹಂತ-ಹಂತವಾಗಿ ಎಲ್ಲ ಸರ್ಕಾರಿ ಕಛೇರಿಗಳ ಆರಂಭಕ್ಕೆ ಶಾಸಕರ ಭರವಸೆ
ಮೂಡಲಗಿ ತಾಲೂಕಾ ಪಂಚಾಯತ ಕಾರ್ಯಾಲಯ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಹಂತ-ಹಂತವಾಗಿ ಎಲ್ಲ ಸರ್ಕಾರಿ ಕಛೇರಿಗಳ ಆರಂಭಕ್ಕೆ ಶಾಸಕರ ಭರವಸೆ ಮೂಡಲಗಿ : ಜನೇವರಿ ಒಳಗೆ ಮೂಡಲಗಿಗೆ ಎಲ್ಲ ಸರ್ಕಾರಿ ಕಛೇರಿಗಳನ್ನು ಹಂತ-ಹಂತವಾಗಿ ಆರಂಭಿಸಲು ಪ್ರಯತ್ನಿಸುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯ ನೂತನವಾಗಿ ತಹಶೀಲ್ದಾರ ಕಛೇರಿ ಹತ್ತಿರ ಆರಂಭಿಸಲಾದ ತಾಲೂಕ ಪಂಚಾಯತ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೂಡಲಗಿ ಹೊಸ ತಾಲೂಕು ಆದ ನಂತರ …
Read More »ಪ್ರಭಾ ಶುಗರ್ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ. ಮುಂಗಡ ಹಣ ಪಾವತಿ ಓಡ್ನಿ-ತೋಡ್ನಿ ಸೇರಿ ಒಟ್ಟಾರೆ ಪ್ರತಿ ಟನ್ ಕಬ್ಬಿಗೆ 3050 ರೂ. ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಪ್ರಭಾ ಶುಗರ್ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ. ಮುಂಗಡ ಹಣ ಪಾವತಿ ಓಡ್ನಿ-ತೋಡ್ನಿ ಸೇರಿ ಒಟ್ಟಾರೆ ಪ್ರತಿ ಟನ್ ಕಬ್ಬಿಗೆ 3050 ರೂ. ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ.ಗಳನ್ನು ಮುಂಗಡ ಹಣವನ್ನಾಗಿ ಪಾವತಿಸಲು ನಿರ್ಧರಿಸಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕ, ಕೆಎಂಎಫ್ ಅಧ್ಯಕ್ಷ ಹಾಗೂ …
Read More »ಇಬ್ಬರು ಜಾನುವಾರು ಕಳ್ಳರ ಬಂಧನ,ಪಿಎಸ್ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದ ತನಿಖಾ ತಂಡದಿಂದ ಯಶ್ವಿಸಿ ಕಾರ್ಯಾಚರಣೆ
ಇಬ್ಬರು ಜಾನುವಾರು ಕಳ್ಳರ ಬಂಧನ,ಪಿಎಸ್ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದ ತನಿಖಾ ತಂಡದಿಂದ ಯಶ್ವಿಸಿ ಕಾರ್ಯಾಚರಣೆ ಮೂಡಲಗಿ: ಇಲ್ಲಿಯ ದನಗಳ ಪೇಟಿಯಲ್ಲಿ ಮಾರಾಟಕ್ಕೆ ಕಟ್ಟಿದ ಎರಡು ಎಮ್ಮೆ ಒಂದು ಆಕಳವನ್ನು ಕಳ್ಳತನ ಮಾಡುತ್ತಿದ ಇಬ್ಬರು ಆರೋಪಿಗಳನ್ನು ಗುರುವಾರ ಪೊಲೀಸರು ಜಾರನುವರಗಳ ಸಮೇತ ಕಳ್ಳರನ್ನು ಹಿಡಿಯಲು ಯಶ್ವಿಸಿಯಾಗಿದ್ದಾರೆ. ರವಿವಾರ ನ.1ರಂದು ರಾತ್ರಿ ವೇಳೆ ಕಳ್ಳತನವಾಗಿರುವ ಕುರಿತು ನ.2ರಂದು ಪೀರಸಾಬ ಇಸ್ಮಾಯಿಲ್ ಬೇಪಾರಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು, ನ.5ರಂದು …
Read More »