Breaking News
Home / ತಾಲ್ಲೂಕು (page 246)

ತಾಲ್ಲೂಕು

ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಗೋಕಾವಿ ನೆಲದ ವೈಭವವನ್ನು ಎತ್ತಿಹಿಡಿದಿದೆ – ನಾಗಪ್ಪ ಶೇಖರಗೋಳ

ಮೂಡಲಗಿ : ಬಯಲಾಟ ಕಲಾವಿದೆ ಕೆಂಪವ್ವಾ ಹರಿಜನ ಅವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಗೋಕಾವಿ ನೆಲದ ವೈಭವವನ್ನು ಎತ್ತಿಹಿಡಿದಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ಅರಭಾವಿ ಪಟ್ಟಣದ ಬಯಲಾಟ ಕಲಾವಿದೆ ಕೆಂಪವ್ವಾ ಹರಿಜನ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ತೆರಳಿ ಶಾಸಕರ ಪರವಾಗಿ ಸತ್ಕರಿಸಿ ಅವರು ಮಾತನಾಡಿದರು. ಕಳೆದ ಮೂರ್ನಾಲ್ಕು …

Read More »

ಸೋಸೈಟಿಯ ಪ್ರಥಮ ವಾರ್ಷಿಕೋತ್ಸವದಲ್ಲಿ ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸುಭಾಸ ಢವಳೇಶ್ವರ ಅವರನ್ನು ಸತ್ಕರಿಸಿ ಗೌರವಿಸಿದರು.

ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸುಭಾಸ ಢವಳೇಶ್ವರಿಗೆ ಸತ್ಕಾರ ಮೂಡಲಗಿ: ಸಹಕಾರಿ ಸಂಘಗಳು ಪ್ರಗತಿ ಹೊಂದಲು ಸೊಸಾಯಿಟಿಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ನಿಸ್ವಾರ್ಥ ಸೇವೆ ಬಹಳ ಮುಖ್ಯವಾಗಿದೆ ಎಂದು ಬಿಡಿಸಿಸಿ ಬ್ಯಾಂಕ ನಿರ್ದೇಶಕ ಹಾಗೂ ದಿ.ಮೂಡಲಗಿ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸುಭಾಸ ಗಿ.ಢವಳೇಶ್ವರ ಹೇಳಿದರು. ಶುಕ್ರವಾರದಂದು ಪಟ್ಟಣದ ನಂದಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೋಸೈಟಿಯ ಪ್ರಥಮ ವಾರ್ಷಿಕ ಸಮಾರಂಭದಲ್ಲಿ ಸೋಸಾಯಿಟಿಯ ಆಡಳಿತ ಮಂಡಳಿಯಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದರು. ಈ …

Read More »

ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಪ್ರವಾದಿ ಮಹ್ಮದ ಪೈಗಂಬರು

ಮೂಡಲಗಿ: ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಪ್ರವಾದಿ ಮಹ್ಮದ ಪೈಗಂಬರ ಅವರ ಹೋರಾಟದ ವಿಧಾನ,ಪ್ರಗತಿಯ ತಂತ್ರ,ಮನುಕುಲದ ಶ್ರೇಯಸ್ಸು ಬಯಸುವ ಅವರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಧರ್ಮ ಗುರು ಮೌಲಾನಾ ಮೊಹ್ಮದ ಶಫೀಕ ಆಜ್ಮಿ ಹೇಳಿದರು ಶುಕ್ರವಾರ ಪಟ್ಟಣದ ಜಾಮೀಯಾ ಮಸೀದಿಯಲ್ಲಿ ಮಹ್ಮದ ಪೈಗಂಬರ ಜಯಂತಿ ನಿಮಿತ್ತ ಹಾಗೂ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಗಾಗಿ ಸೇರಿದ ಸಮಾಜ ಬಾಂಧವರನನ್ನುದ್ದೇಶಿಸಿ ಮಾತನಾಡಿದ ಅವರು ಮನು ಕುಲಕ್ಕೆ ಮಾರಕವಾಗಿ ಪರಿಣಮಿಸಿದ ಕೊರೋನಾ ವೈರಸ್‍ನ್ನು ಹತೋಟಿಗೆ …

Read More »

ಸುಭಾಸ .ಢವಳೇಶ್ವರ ಅವರ ಅವಿರೋಧವಾಗಿ ಆಯ್ಕೆಗೆ ಅಭಿನಂದನೆ

ಮೂಡಲಗಿ: ದಿ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಗೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸ್ಪರ್ದಿಸಿರುವ ಸುಭಾಸ ಜಿ.ಢವಳೇಶ್ವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿ ಸ್ಪರ್ಧಿ ನಾಮಪತ್ರ ವಾಪಸ್ಸು ಪಡೆದ ಹಿನ್ನಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.ಅವರಿಗೆ ಡಾ ಎಸ್.ಎಸ್.ಪಾಟೀಲ ಅಭಿನಂದನೆ ಸಲ್ಲಿಸಿದರು.

Read More »

ಸತೀಶ ಕಡಾಡಿ ಅವರ ಅವಿರೋಧವಾಗಿ ಆಯ್ಕೆ

ಬೆಳಗಾವಿ: ದಿ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಗೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳು ಮತ್ತು ಕೃಷಿಯೇತರ ಪತ್ತೀನ್ ಸಹಕಾರಿ ಸಂಘಗಳ ಕ್ಷೇತ್ರದಿಂದ ಸ್ಪರ್ದಿಸಿರುವ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರ ಸುಪುತ್ರ ಸತೀಶ ಕಡಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿ ಸ್ಪರ್ಧಿ ಗುರು ಮೆಟಗುಡ್ಡ ಅವರು ನಾಮಪತ್ರ ವಾಪಸ್ಸು ಪಡೆದ ಹಿನ್ನಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು

Read More »

ಅರಭಾವಿ ಪಟ್ಟಣ ಪಂಚಾಯತಿಗೆ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ, ಉಪಾಧ್ಯಕ್ಷರಾಗಿ ಸುಶೀಲಾ ಸಗರಿ ಅವಿರೋಧ ಆಯ್ಕೆ

ಅರಭಾವಿ ಪಟ್ಟಣ ಪಂಚಾಯತಿಗೆ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ, ಉಪಾಧ್ಯಕ್ಷರಾಗಿ ಸುಶೀಲಾ ಸಗರಿ ಅವಿರೋಧ ಆಯ್ಕೆ ಮೂಡಲಗಿ : ತಾಲೂಕಿನ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ ಮತ್ತು ಉಪಾಧ್ಯಕ್ಷರಾಗಿ ಸುಶೀಲಾ ಮಹಾಂತೇಶ ಸಗರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ ದಿಲ್‍ಶಾದ ಮಹಾತ ಪ್ರಕಟಿಸಿದರು. ಇಂದಿಲ್ಲಿ ಅರಭಾವಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅವಿರೋಧ …

Read More »

ಗುರುವಾರ ರಂದು ವಿದ್ಯುತ್ ವ್ಯತ್ಯಯ

ಗುರುವಾರ ವಿದ್ಯುತ್ ವ್ಯತ್ಯಯ ಮೂಡಲಗಿ :- ಮೂಡಲಗಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ದಿ.29 ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 6 ಘಂಟೆ ವರೆಗೆ ವಿದ್ಯುತ್ ನಿಲುಗಡೆ ಆಗಲಿದೆ 110 ಕೆ ವ್ಹಿ ವಿದ್ಯುತ್ ವಿತರಣಾ ಮಾರ್ಗಗಳಾದ ನಾಗನೂರ,ಕುಲಗೋಡ,ಮೂಡಲಗಿ ಹಾಗೂ 33 ಕೆ.ವ್ಹಿ.ತಿಗಡಿ,ಅರಳಿಮಟ್ಟಿ ವಿತರಣಾ ಕೇಂದ್ರದಿಂದ ಸರಬರಾಜು ಆಗುವ 11 ಕೆ.ವ್ಹಿ.ಯ ಎಲ್ಲ ಮಾರ್ಗಗಳಲ್ಲಿ ವಿದ್ಯುತ್ ಕಾಮಗಾರಿಗಳನ್ನು ಕೈಕೊಳ್ಳಲಿರುವುದರಿಂದ ವಿದ್ಯುತ್ ವ್ಯತ್ಯಯ ಆಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ …

Read More »

ಮೂಡಲಗಿ ತಾಲೂಕಿಗೆ ಜನೇವರಿ ಅಂತ್ಯದೊಳಗೆ ಸರ್ಕಾರಿ ಕಚೇರಿಗಳ ಕಾರ್ಯಾರಂಭ-ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ.

ಮೂಡಲಗಿ ಪುರಸಭೆ ಜೆಡಿಎಸ್ ಸದಸ್ಯರಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಕಚೇರಿಗಳ ಆರಂಭಕ್ಕೆ ಒತ್ತಾಯಿಸಿ ಮನವಿ ಅರ್ಪಣೆ ಮೂಡಲಗಿ ತಾಲೂಕಿಗೆ ಜನೇವರಿ ಅಂತ್ಯದೊಳಗೆ ಸರ್ಕಾರಿ ಕಚೇರಿಗಳ ಕಾರ್ಯಾರಂಭ-ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ. ಮೂಡಲಗಿ : ಮೂಡಲಗಿ ಹೊಸ ತಾಲೂಕಿಗೆ ಆಡಳಿತಾತ್ಮಕ ದೃಷ್ಟಿಯಿಂದ ಅಗತ್ಯವಿರುವ ಎಲ್ಲ ಸರಕಾರಿ ಕಛೇರಿಗಳನ್ನು ಆರಂಭಿಸುವಂತೆ ಒತ್ತಾಯಿಸಿ ಇಲ್ಲಿಯ ಜೆಡಿಎಸ್ ಪಕ್ಷದ ಪುರಸಭೆ ಸದಸ್ಯರುಗಳು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮನವಿ ಅರ್ಪಿಸಿದರು. …

Read More »

ಸತತ ಪ್ರಯತ್ನ ನಿರಂತರ ಸಾಧನೆಯ ಕಡೆ ಪ್ರಯತ್ನ ಪಟ್ಟಾಗ ಮಾತ್ರ ಯಶಸ್ಸಿನ ಕೀರ್ತಿ ದೊರೆಯತ್ತದೆ.

ಮೂಡಲಗಿ: ಸತತ ಪ್ರಯತ್ನ ನಿರಂತರ ಸಾಧನೆಯ ಕಡೆ ಪ್ರಯತ್ನ ಪಟ್ಟಾಗ ಮಾತ್ರ ಯಶಸ್ಸಿನ ಕೀರ್ತಿ ದೊರೆಯತ್ತದೆ. ದೊರೆತ ಕೀರ್ತಿಯ ಪಟ್ಟವನ್ನು ಉಳಿಸಿ ಬೆಳೆಯಿಯಕೊಂಡು ಇನನೂಬ್ಬರಿಗಿ ಸ್ಪೋರ್ತಿಯ ಸೆಲೆಯಾಗಿರಬೇಕು ಎಂದು ಸಾಹಿತಿ ಡಾ. ಮಹದೇವ ಜಿಡ್ಡಿಮನಿ ಹೇಳಿದರು. ಅವರು ಪಟ್ಟಣದ ಲಕ್ಷ್ಮೀನಗರದಲ್ಲಿ ತಾಲೂಕಾ ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಜರುಗಿದ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕಿರುವ ನಾವೇಲ್ಲರು ಸಂಘ ಜೀವಿಗಳು. ಪರಸ್ಪರ ಸಹಕಾರದಿಂದ ಸಾಗಬೇಕಾದರೆ ಸುಗಮ ಸ್ಥಳೀಯ …

Read More »

ದಸರಾ ಹಾಗೂ ವಾಲ್ಮೀಕಿ ಜಯಂತಿ ಪ್ರಯುಕ್ತ ಕ್ರಿಕೇಟ್ ಪಂದ್ಯಾವಳಿ,ಉದ್ಘಾಟನೆ.

ದಸರಾ ಹಾಗೂ ವಾಲ್ಮೀಕಿ ಜಯಂತಿ ಪ್ರಯುಕ್ತ ಕ್ರಿಕೇಟ್ ಪಂದ್ಯಾವಳಿ,ಉದ್ಘಾಟನೆ. ಮೂಡಲಗಿ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹದ ಅವಸ್ಯಕತೆ ಇದ್ದು ಯುವಕರು ಕ್ರಿಡೆಗಳ ಆಸಕ್ತಿ ಬೆಳೆಸಿಕೊಳ್ಳುವುದರ ಜೊತೆಗೆ ಸದೃಡವಂತರಾಗಬೇಕು ಎಂದು ಲಕ್ಷ್ಮೀ ಎಜ್ಯೂಕೇಷನ್ ಟ್ರಸ್ಟ್‍ನ ನಿದೇಶಕರಾದ ಸರ್ವೊತ್ತಮ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ದಸರಾ ಹಾಗೂ ವಾಲ್ಮೀಕಿ ಜಯಂತಿ ನಿಮಿತ್ಯ ಏರ್ಪಡಿಸಿದ ಪಂಚ ಸಿದ್ದೇಶ್ವರ ಕ್ರಿಕೇಟ್ ಕ್ಲಬ್ ಇವರ ಆಶ್ರಯದಲ್ಲಿ ಜರುಗಿದ ಹಾಪ್ ಪಿಚ್ ರಾಯಲ್ ಚಾಲೇಂಜರ್ಸ …

Read More »