Breaking News
Home / ತಾಲ್ಲೂಕು (page 261)

ತಾಲ್ಲೂಕು

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ …

Read More »

ರಾಜ್ಯಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯ

ಬೆಳಗಾವಿ: ಬೆಳಗಾವಿಯ ಜಿಲ್ಲಾ ಪಂಚಾಯತನ್ ಹಳೆಯ ಕಟ್ಟಡದಲ್ಲಿ ರಾಜ್ಯಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯ ಅ 31 ರಂದು ಸೋಮವಾರ ಅತ್ಯಂತ ಸರಳ ಪೂಜಾ ಸಮಾರಂಭ ನಡೆಯಿತು. ಕೋವಿಡ್-19 ಕಾರಣದಿಂದ ಸರಳವಾದ ಪೂಜಾ ವಿಧಾನವನ್ನು ಕಸಾಯಿ ಕರ್ಮಚಾರಿಗಳು ದ್ವೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಪ್ರಾರಂಭಕ್ಕೆ ಚಾಲನೆ ನೀಡಿದರು. ಸಂಸದರು ರಾಜಸಭಾ ಈರಣ್ಣ ಕಡಾಡಿ ಗೋಮಾತೆಗೆ ಪೂಜೆ ಸಲ್ಲಿಸಿ ಗೋಮಾತೆಯೊಂದಿಗೆ ಕಾರ್ಯಾಲಯವನ್ನು ಪ್ರವೇಶಿಸಿದರು. ಇಂದೊoದು ವಿಶಿಷ್ಟ ಪೂರ್ಣ ಕಾರ್ಯಕ್ರಮವಾಗಿದ್ದು ಈ ಸಂದರ್ಭದಲ್ಲಿ ಮಾನ್ಯ …

Read More »

ಮೂಡಲಗಿಯಿಂದ ಗುರ್ಲಾಪೂರ ವರಗೆ ಪುರಸಭೆಯ SFC ವಿಶೇಷ ಅನುದಾನದ ಅಡಿಯಲ್ಲಿ ರಸ್ತೆ ಅಭಿವೃದ್ಧಿ

ಮೂಡಲಗಿ : ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು. ಇಂದು ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಪುರಸಭೆಯ SFC ವಿಶೇಷ ಅನುದಾನದ ಅಡಿಯಲ್ಲಿ 45 ಲಕ್ಷ ರೂ, ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿಗಳಾದ ದೀಪಕ್ ಹರ್ದಿ, …

Read More »

ಮೊಹರಮ್ ಹಬ್ಬದ ನಿಮಿತ್ತ ವಿವಿಧ ತಂಡಗಳಿಂದ ಕರ್ಬಲ್ ಮತ್ತು ರಿವಾಯತ್ ಪದಗಳ ಸರಳ ಕಾರ್ಯಕ್ರಮ

ಮೊಹರಮ್ ಹಬ್ಬದ ನಿಮಿತ್ಯ ಕರ್ಬಲ್ ಮತ್ತು ರಿವಾಯತ್ ಪದಗಳು ಮೂಡಲಗಿ: ತಾಲೂಕಿನ ಪಿ.ಜಿ.ಹುಣಶ್ಯಾಳ ಗ್ರಾಮದಲ್ಲಿ ಶನಿವಾರ ಸಾಯಂಕಾಲ ಮೊಹರಮ್ ಹಬ್ಬದ ನಿಮಿತ್ತ ವಿವಿಧ ತಂಡಗಳಿಂದ ಕರ್ಬಲ್ ಮತ್ತು ರಿವಾಯತ್ ಪದಗಳ ಸರಳ ಕಾರ್ಯಕ್ರಮ ಜರುಗಿತು. ಪ್ರತಿ ವರ್ಷ ಈ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಬಾಂದವರು ಭಾವೈಕ್ಯತೆಯಿಂದ ಮೊಹರಂ ಹಬ್ಬ ಆಚರಿಸುವ ವಾಡಿಕೆ ಈ ಬಾರಿ ಕೊರೋನಾದಿಂದ ಸರಳವಾಗಿ ಆಚರಿಸಿ, ಮೊಹರಂ ಕತ್ತಲ ರಾತ್ರಿ ಅಂಗವಾಗಿ ನಡೆದ ಕರ್ಯಕ್ರಮದಲ್ಲಿ ಲೇಜಿಮ್,ಹಲಗಿ ಕುಣಿತದೊಂದಿಗೆ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣಾ ಕಡಾಡಿ ಮಾರ್ಗದರ್ಶನ ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ

ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣಾ ಕಡಾಡಿ ಮಾರ್ಗದರ್ಶನ ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಗೋಕಾಕ : ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಮಾರ್ಗದರ್ಶನದಲ್ಲಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನಾಗಿ ಪಕ್ಷದ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ ಅವರು ನೇಮಕ ಮಾಡಿ …

Read More »

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತವತಿಯಿಂದ ಶನಿವಾರ ಆಚರಿಸಿದ ವಚನ ದಿನ ಕಾರ್ಯಕ್ರಮ

ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತವತಿಯಿಂದ ಶನಿವಾರ ಆಚರಿಸಿದ ವಚನ ದಿನ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಉದ್ಘಾಟಿಸಿದರು. ಮೂಡಲಗಿ ಮತ್ತು ಗೋಕಾಕದ ಶರಣ ಸಾಹಿತ್ಯ ಪರಿಷತ್ತಿನಿಂದ ‘ವಚನ ದಿನ’ ಆಚರಣೆ ಶರಣರ ಒಂದೊಂದು ವಚನಗಳು ಅಮೃತದ ಹನಿಗಳಿದ್ದಂತೆ ಮೂಡಲಗಿ: ‘ಬಸವಾದಿ ಶರಣರ ವಚನ ಸಾಹಿತ್ಯವು ಕನ್ನಡ ನಾಡಿನ ಬಹುದೊಡ್ಡ ನಿಧಿಯಾಗಿದ್ದು, ಶರಣರ ಒಂದೊಂದು ವಚನಗಳು ಅಮೃತದ ಹನಿಗಳಿದ್ದಂತೆ’ …

Read More »

ಅಹಂಕಾರವನ್ನು ಸಂಹಾರ ಮಾಡುವ ಸಲುವಾಗಿ ಶಿವನು ವೀರಭದ್ರೇಶ್ವರ ಅವತಾರವನ್ನು ತಾಳಬೇಕಾಯಿತು’ – ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮ್ಭಿಜಿಗಳು

ಡಾ. ಶಿವಲಿಂಗ ಮುರುಘರಾಜೇಂದ್ರ ಸ್ವಾಮೀಜಿಗಳ ನುಡಿ ಧರ್ಮದ ನೆಲೆಗಾಗಿ ವೀರಭದ್ರೇಶ್ವರನು ಅವತರಿಸಿದ ಮೂಡಲಗಿ: ‘ಗರ್ವ ಮತ್ತು ಅಹಂಕಾರವನ್ನು ಸಂಹಾರ ಮಾಡುವ ಸಲುವಾಗಿ ಶಿವನು ವೀರಭದ್ರೇಶ್ವರ ಅವತಾರವನ್ನು ತಾಳಬೇಕಾಯಿತು’ ಎಂದು ಭಾಗೋಜಿಕೊಪ್ಪ, ಮುನ್ಯಾಳದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮ್ಭಿಜಿಗಳು ಹೇಳಿದರು. ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ಸಮಿತಿಯವರು ಆಚರಿಸಿದ ವೀರಭದ್ರೇಶ್ವರ ಜಯಂತ್ಯೋತ್ಸವ ಸಮಾರಂಭವನ್ನು ದೀಪಕ್ಕೆ ತೈಲವನ್ನು ಹಾಕುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಪರಶಿವನು ಅಧರ್ಮ ಮತ್ತು ಜಗದ ಅಹಂಕಾರವನ್ನು …

Read More »

ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಬುಧವಾರ ರಂದು ಮತ್ತೆ ಕೊರೋನಾ ಸೋಂಕು ದೃಢ

ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಬುಧವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಗೋಕಾಕ ನಗರದಲ್ಲಿ 6, ಜನರಿಗೆ ಮತ್ತು ಮೂಡಲಗಿ 14, ಗುರ್ಲಾಪೂರ. 01, ಅರಬಾವಿ, 02 ಘಟಪ್ರಭಾ, 03 ಅಂಕಲಗಿ. 05 ವೆಂಕಟಾಪೂರ . 02 ಶಿವಾಪೂರ. 01 ಬೂದಿಹಾಳ. 01 ಮದವಾಲ. 01 ನಾಗನೂರ. 01 ಇದೇ ರೀತಿಯಾದರೆ ಇನ್ನೂ ಕೇಸುಗಳು ಹೆಚ್ಚಾಗುವ ಸಂಭವವಿದ್ದು ಜನರಲ್ಲಿ …

Read More »

ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಿಸಲಾಗಿದೆ.

*”ಪ್ರಕಟಣೆ”* *2020-21 ನೇ ಸಾಲಿನ ಮೊರಾರ್ಜಿ ದೇಸಾಯಿ ಹಾಗೂ ಇನ್ನಿತರ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 05-09-2020 ರವರೆಗೆ ವಿಸ್ತರಿಸಲಾಗಿದೆ.* ಈ ವರೆಗೂ ಅರ್ಜಿಗಳು ಸಮರ್ಪಕವಾಗಿ ಬಂದಿರುವುದಿಲ್ಲ,ಕಾರಣ ಕೂಡಲೇ ತಮ್ಮ ಸಮೀಪದ ವಸತಿ ಶಾಲೆಗೆ ಹೋಗಿ‌ ಅರ್ಜಿ‌ ಸಲ್ಲಿಸಲು ಮುಖ್ಯೋಪಾಧ್ಯಾಯರು/ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ತಿಳಿಸಲು ವಿನಂತಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸುವಂತೆ ತಮ್ಮ ವ್ಯಾಪ್ತಿಯ ಮಕ್ಕಳಿಗೆ ವ್ಯಾಪಕ ಪ್ರಚಾರ ಕಾರ್ಯ ಕೈಗೊಳ್ಳಲು …

Read More »

ಪ್ರವಾಹದಿಂದ ಬಾಧೆಗೊಳಗಾದ ನಿರಾಶ್ರಿತರಿಂದ ಮುಖ್ಯಮಂತ್ರಿಗಳಿಗೆ ಮನವಿ ಅರ್ಪನೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂಗೆ ಮನವಿ ಅರ್ಪಿಸಿದ ಗೋಕಾಕ-ಮೂಡಲಗಿ ತಾಲೂಕುಗಳ ಮುಖಂಡರು

ಪ್ರವಾಹದಿಂದ ಬಾಧೆಗೊಳಗಾದ ನಿರಾಶ್ರಿತರಿಂದ ಮುಖ್ಯಮಂತ್ರಿಗಳಿಗೆ ಮನವಿ ಅರ್ಪನೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂಗೆ ಮನವಿ ಅರ್ಪಿಸಿದ ಗೋಕಾಕ-ಮೂಡಲಗಿ ತಾಲೂಕುಗಳ ಮುಖಂಡರು ಬೆಳಗಾವಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ 2019ರಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನಿರಾಶ್ರಿತ ಫಲಾನುಭವಿಗಳ ಪರವಾಗಿ ಮುಖಂಡರುಗಳು ಇಂದು ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. …

Read More »