ಮೂಡಲಗಿ : “ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ, ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಎಂಬ ಶೀರ್ಷಿಕೆ ಅಡಿ ಮಂಗಳವಾರ ದಿನ ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗೆ ಕಾರ್ಮಿಕ ಇಲಾಖೆಯ ಸಚಿವ ಶಿವರಾಮ್ ಹೆಬ್ಬಾರ ಬೆಳಗಾವಿಯ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಈ ಘಟನೆ ಬಗ್ಗೆ ತನಿಖೆ ಮಾಡಲು ಸೂಚಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮಂಗಳವಾರ ಪತ್ರಿಕೆಗಳಲ್ಲಿ …
Read More »ಪತ್ರಿಕೆಗಳ ವರದಿಗೆ ಸ್ಪಂದಿಸಿ ಕಾರ್ಮಿಕ ಇಲಾಖೆಯ ಸಚಿವರ ಗಮನಕ್ಕೆ ತಂದ : ಲಕ್ಕನ್ ಸವಸುದ್ದಿ
ಪತ್ರಿಕೆಗಳ ವರದಿಗೆ ಸ್ಪಂದಿಸಿ ಕಾರ್ಮಿಕ ಇಲಾಖೆಯ ಸಚಿವರ ಗಮನಕ್ಕೆ ತಂದ : ಲಕ್ಕನ್ ಸವಸುದ್ದಿ ಮೂಡಲಗಿ :- “ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ, ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಎಂಬ ಶೀರ್ಷಿಕೆ ಅಡಿ ಮಂಗಳವಾರ ದಿನ ಪತ್ರಿಕೆಗಳಲ್ಲಿ ಪ್ರಕಟವಾದ ವರಿಗೆ ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಲಕ್ಕನ್ ಸವಸುದ್ದಿ ಪ್ರತಿಕ್ರಿಯೆ …
Read More »ಲಾಕ್ ಡೌನ್* ಸಮಯ ನಿಗದಿ ಪಡಿಸಲು ಮಂಗಳವಾರದಂದು ನಡೆದ ಕೊರೋನಾ ಬಗ್ಗೆ ಪೂರ್ವಭಾವಿ ಸಭೆ
*ಮೂಡಲಗಿ ಲಾಕ್ ಡೌನ್ ಇಲ್ಲ ಯಥಾಸ್ಥಿತಿ ಮುಂದುವರಿಕೆ* ಮೂಡಲಗಿ ಅಗಷ್ಠ 11 : ಇಂದು ಮಂಗಳವಾರ ರಂದು ಮುಂಜಾನೆ ಗಾಂಧಿ ಚೌಕ ಹನುಮಂತ ದೇವರ ಗುಡಿಯಲ್ಲಿ ಲಾಕಡೌನ ಸಭೆಯಲಿ ವ್ಯಾಪಾರಸ್ಥರು ಮತ್ತು ಜನತೆಯ ಅಭಿಪ್ರಾಯ ದಂತೆ ಲಾಕಡೌನ್ ಇರುವುದಿಲ್ಲ ಯತಾಸ್ಥಿತಿ ಮುಂದುವರಿಯುವದಾಗಿ ಸಭೆಯಲ್ಲಿ ತಿಮಾ೯ನಿಸಲಾಗಿದೆ. ಎಂದು ಸಂಘಟಕರು ತಿಳಿಸಿದ್ದಾರೆ.
Read More »ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ !
ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಮೂಡಲಗಿ : ಕಳೆದ ನಾಲ್ಕು ತಿಂಗಳಿಂದ ಕೊರೋನಾದಿಂದ ಸಂಕಷ್ಟ ಅನುಭವಿಸುತ್ತಿದ್ದು ಬಡಜನತೆ ಜೀವನ ಸಾಗಿಸಲೂ ಕಷ್ಟಪಡುತ್ತಿದ್ದಾರೆ. ಬಡ ಜನರಿಗೆ ಕೆಲಸವಿಲ್ಲದೇ ಪರದಾಟುವ ಸ್ಥಿತಿ ನಿರ್ಮಾಣವಾಗಿದೆ ಇಂತಹ ಸಂದರ್ಭದಲ್ಲಿ ಸರ್ಕಾರದಿಂದ ಸೌಕರ್ಯಗಳು ಇದ್ದರು ಇಲ್ಲಿಯ ಜನರಿಗೆ ಸಿಗದೇ ಬಡ ಜನತೆ ಕಷ್ಟ ಅನುಭವಿಸುತ್ತಿದ್ದಾರೆ …
Read More »ಲಾಕ್ ಡೌನ್ ಸಮಯ ನಿಗದಿ ಪಡಿಸಲು ಮಂಗಳವಾರದಂದು ಕೊರೋನಾ ಬಗ್ಗೆ ಪೂರ್ವಭಾವಿ ಸಭೆ
*ಮಂಗಳವಾರದಂದು ಕೊರೋನಾ ಬಗ್ಗೆ ಪೂರ್ವಭಾವಿ ಸಭೆ* ಮೂಡಲಗಿ ಪಟ್ಟದಲ್ಲಿ _ಕೊರೋನಾ ವೈರಸ್ ದಿನದಿಂದ ದಿನಕ್ಕೆ_ ಹೆಚ್ಚಾಗುತ್ತಿದೆ ಇದನ್ನು ಹತೋಟಿಗೆ ತರಲು ಮತ್ತೆ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿದೆ ಈ ಬಗ್ಗೆ ಚರ್ಚಿಸಲು ಕಿರಾಣಿ ,ಅರಿವೆ, ಟೆಲ್ರಿಂಗ, ಬಂಗಾರ, ಹೊಟೇಲ ಜೆರಾಕ್ಸ್ ಮತ್ತು ಆನ್ಲೈನ್ ಸೆಂಟರ್ ಇನ್ನಿತರ ಎಲ್ಲ ಬಗೆಯ ವ್ಯಾಪಾರಸ್ಥರ ಪೂವ೯ಭಾವಿ ಸಭೆಯನ್ನು ಗಾಂಧಿ ಚೌಕದಲ್ಲಿರುವ ಹನುಮಂತ ದೇವರ ದೇವಸ್ಥಾನದ ನಾಳೆ ಮಂಗಳವಾರ ದಿನಾಂಕ 11/08/2020 ರಂದು ಬೆಳಿಗ್ಗೆ …
Read More »ವಿದ್ಯಾರ್ಥಿನಿಯ ಪ್ರತಿಭೆಗೆ ಅಡ್ಡಿಯಾಗಲಿಲ್ಲ ಬಡತನ, ಅನಾಥೆಯಾದರೂ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿನಿ ಸಾಧನೆ
ವಿದ್ಯಾರ್ಥಿನಿಯ ಪ್ರತಿಭೆಗೆ ಅಡ್ಡಿಯಾಗಲಿಲ್ಲ ಬಡತನ ಅನಾಥನಾದರೂ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿನಿ ಸಾಧನೆ ಮೂಡಲಗಿ : ತೀರ ಆರ್ಥಿಕ ಮುಗ್ಗಟ್ಟಿನಲ್ಲಿ ಹಾಗೂ ಈ ಮಾಹಾಮಾರಿ ಕೊರೋನಾದಿಂದ ಬಡ ಕುಟುಂಬದವರಿಗೆ ತುಂಬಾ ಕಷ್ಟವಾಗಿದೆ ಹೀಗಿರುವಾಗ ಬಡ ಕುಟುಂಬದ ವಿದ್ಯಾರ್ಥಿನಿಯೊಬ್ಬಳು ಎಸ್ಎಸ್ಎಲ್ಸಿ ಯಲ್ಲಿ ಶೇ,95.68 ಅಂಕ ಗಳಿಸಿ ಸಾಧನೆ ಮಾಡಿದ್ದಾಳೆ. ಸ್ಥಳೀಯ ಮೇಘಾ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಳ್ಳುವ ಮೂಲಕ ತನ್ನ ಅನಾಥನಾದರೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು ಎಂದುದನ್ನು …
Read More »ಶೃತಿ ಬಸನಗೌಡ ಪಾಟೀಲ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ
ಮೂಡಲಗಿ: ವಲಯದ ಘಟಪ್ರಭದ ಕೆ.ಆರ್ ಹುಕ್ಕೇರಿ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಶೃತಿ ಬಸನಗೌಡ ಪಾಟೀಲ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ಹಾಗೂ ಕನ್ನಡ ಮಾದ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಹಾಗೂ 621 ಅಂಕಗಳನ್ನು ಕಲ್ಲೋಳ್ಳಿ ಎಮ್.ಡಿ.ಆರ್.ಎಸ್ನ ಸತ್ಯಕನಾಯಣ ಖಂಡ್ರಟ್ಟಿ 5 ನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಶಿವಾಪೂರ(ಹ) ಸರಕಾರಿ ಪ್ರೌಢ ಶಾಲೆಯ ಅಕ್ಷತಾ ಸಾಯನ್ನವರ ತಾಲೂಕಿಗೆ 3 ನೇ ಸ್ಥಾನ ಪಡೆದಿದ್ದು, ಮೂಡಲಗಿ ವಲಯದ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಗುರ್ತಿಸುವಂತೆ ಮಾಡಿದ್ದಾರೆ …
Read More »ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಸೋಮವಾರ ರಂದು ಮತ್ತೆ ಕೊರೋನಾ ಸೋಂಕು ದೃಢ
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಸೋಮವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಗೋಕಾಕ ನಗರದಲ್ಲಿ 10, ಜನರಿಗೆ ಮತ್ತು ಕಲ್ಲೋಳಿ 02, ಸೂಣಧೋಳಿ, 01 ಮಕ್ಕಳಗೇರಿ, 01 ಹಳ್ಳೂರ. 0 ಧೂಪದಾಳ. 01 ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್ಡೌನ್ ಮಾಡಲಾಗಿದೆ,
Read More »ಭಾಷೆ ಭಾವನೆಗಳಿಗೆ ಬಾಯಿಯಿದ್ದಂತೆ: ಡಾ.ವೈ.ಎಮ್.ಭಜಂತ್ರಿ
ಭಾಷೆ ಭಾವನೆಗಳಿಗೆ ಬಾಯಿಯಿದ್ದಂತೆ: ಡಾ.ವೈ.ಎಮ್.ಭಜಂತ್ರಿ ಗೋಕಾಕ: ಗೋಕಾವಿಯ ದೇಶೀಯ ಭಾಷೆ ವೈವಿಧ್ಯಮಯವಾದುದು, ನಮ್ಮ ಆಡು ಭಾಷೆಯೇ ಬದುಕಿನ ಭಾಷೆಯಾಗಿದೆ. ಭಾಷೆ ದೀಪವಿದ್ದಂತೆ ಮತ್ತು ಭಾಷೆ ಭಾವನೆಗಳಿಗೆ ಬಾಯಿಯಿದ್ದಂತೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡೆಕೇಟ ಸದಸ್ಯರು ಮತ್ತು ಹುಬ್ಬಳ್ಳಿ ಸರಕಾರಿ ಪದವಿ ಕಾಲೇಜಿನ ಕನ್ನಡ ಅಧ್ಯಾಪಕರಾದ ಡಾ.ವೈ.ಎಮ್. ಭಜಂತ್ರಿ ಹೇಳಿದರು. ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಕೋವಿಡ್ -19 ಲಾಕ್ಡೌನ್ ಗೂಗಲ್ ಮೀಟಿನಲ್ಲಿ ಸೆಮಿನಾರ್ ಅಲ್ಲ ವೇಬಿನರ್ ವಿಶೇಷ …
Read More »ಸೊಸೈಟಿಯಲ್ಲಿ ರಾಜ್ಯಸಭಾ ನೂತನ ಸದಸ್ಯ ಈರಣ್ಣ ಕಡಾಡಿ ಅವರನ್ನು ಸನ್ಮಾನಿಸಿ ಗೌರವ
ಮೂಡಲಗಿ: ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾಗಿರುವ ತಾಲ್ಲೂಕಿನ ಕಲ್ಲೋಳಿಯ ಈರಣ್ಣ ಕಡಾಡಿ ಅವರಿಗೆ ಪಟ್ಟಣದ ಬಸವೇಶ್ವರ ಅರ್ಬನ್ ಕ್ರೆಡಿಟ್ ಸೌಹಾರ್ದ ಸೊಸೈಟಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಅಧ್ಯಕ್ಷತೆವಹಿಸಿದ್ದ ಸೊಸೈಟಿ ಅಧ್ಯಕ್ಷ ಬಿ.ಬಿ. ಬೆಳಕೂಡ ಮಾತನಾಡಿ ‘ಗ್ರಾಮೀಣ ಭಾಗದಲ್ಲಿ ಜನಪರ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಈರಣ್ಣ ಕಡಾಡಿ ಅವರು ಕಲ್ಲೋಳಿ ಪಟ್ಟಣಕ್ಕೆ ಬಹದೊಡ್ಡ ಗೌರವ ತಂದಿದ್ದಾರೆ’ ಎಂದರು. ಈರಣ್ಣ ಕಡಾಡಿ ಅವರು ರಾಜ್ಯಸಭಾ ಸದಸ್ಯತ್ವದೊಂದಿಗೆ ರಾಜ್ಯ ರೈತ ಮೋರ್ಚಾದ ಅಧ್ಯಕ್ಷತೆಗೆ ನೇಮಕವಾಗಿದ್ದಾರೆ. ಕಡಾಡಿ ಅವರು …
Read More »