Breaking News
Home / ತಾಲ್ಲೂಕು (page 271)

ತಾಲ್ಲೂಕು

*ಶ್ರೀ ಶಿವಬೋಧರಂಗ ಮಠದ ಸ್ವಾಮೀಜಿಗಳಿಂದ ವಿಜ್ಞಾಪನೆ*

ಮೂಡಲಗಿ :ಶ್ರೀ  ಶಿವಬೋಧರಂಗ ಮಠದ ಶ್ರೀ ದತ್ತಾತ್ರೇಯ (ಕಲ್ಮೇಶ್ವರ) ಬೋದ ಸ್ವಾಮೀಜಿಗಳು ಭಕ್ತರಿಗೆ ಆಶೀರ್ವಾದ ನೀಡುತ್ತಾ ಇಂದು ಶ್ರಾವಣ ಮಾಸದ ಸೋಮವಾರ ಪ್ರಯುಕ್ತ ಪಟ್ಟಣದ ಭಕ್ತಾದಿಗಳ ವತಿಯಿಂದ ಅಭಿಷೇಕ ಮಾಡಲಾಗಿದೆ. ಆದ್ದರಿಂದ ಯಾರು ತಮ್ಮ ತಮ್ಮ ಮನೆಗಳಿಂದ ಹೊರಗೆ ಬರದೆ ಮನೆಯಲ್ಲಿದ್ದುಕೊಂಡೆ ಪ್ರಾರ್ಥನೆ ಮಾಡಿ ಎಂದು ಶ್ರೀ ಶಿವಬೋಧರಂಗ ಮಠದ ದತ್ತಾತ್ರೇಯ ಬೋದ ಮಹಾಸ್ವಾಮೀಜಿಗಳು ಭಕ್ತಾದಿಗಳಿಗೆ ತಿಳಿಸಿ ಆಶಿ೯ವಾದ ನೀಡಿದ್ದಾರೆ

Read More »

ಮೂಡಲಗಿ ಕೋ-ಆಪ್ ಬ್ಯಾಂಕಿನಿಂದ ಜೆಸಿಬಿ ವಿತರಣೆ

ಮೂಡಲಗಿ : ದಿ. ಮೂಡಲಗಿ ಕೋ- ಆಪ್ ಬ್ಯಾಂಕ್ ಇದರ ಹಳ್ಳೂರ ಶಾಖೆಯಿಂದ ಮಂಜೂರಾದ ಜೆಸಿಬಿ ವಿತರಿಸಲಾಯಿತು. ಸೋಮವಾರದ ಹಳ್ಳೂರು ಗ್ರಾಮದ ಲಕ್ಷ್ಮಿ ದೇವಿ ದೇವಸ್ಥಾನದ ಹತ್ತಿರ ಜೆಸಿಬಿ ಖರೀದಿಸಿದ ಎಂ ಜಿ ನುಚ್ಚುಂಡಿ ಇವರಿಗೆ ಜೆಸಿಬಿ ಯಂತ್ರದ ಕೀ ವಿತರಿಸಿದ ಬ್ಯಾಂಕ್ ಅಧ್ಯಕ್ಷರು ಮತ್ತು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಸುಭಾಸ ಢವಳೇಶ್ವರ ಮಾತನಾಡಿ ಗ್ರಾಹಕರು ಬ್ಯಾಂಕಿನಿಂದ ಪಡೆದುಕೊಂಡ ಜೆಸಿಬಿ ಯಂತ್ರವನ್ನು ಸರಿಯಾಗಿ ಉಪಯೋಗಿಸಿಕೊಂಡು ಸಕಾಲಕ್ಕೆ ಸಾಲ ಮರುಪಾವತಿ ಮಾಡಬೇಕು …

Read More »

ಗೋಕಾಕ್ ಮತ್ತು ಮೂಡಲಗಿ ತಾಲೂಕಿನಲ್ಲಿ ಮತ್ತೆ 9 ಕೇಸ್ ಧೃಡ

ಗೋಕಾಕ್ ಮತ್ತು ಮೂಡಲಗಿ ತಾಲೂಕಿನಲ್ಲಿ ಮತ್ತೆ 9 ಕೇಸ್ ಧೃಡವಾಗಿದೆ.ಗೋಕಾಕ್ ನಗರ -8, ಮುಸಗುಪ್ಪಿ -1 ಹೊಸ ಪ್ರಕರಣ ಇಂದು ದಾಖಲಾಗಿವೆ. ಗೋಕಾಕ್ ನಗರದ 8 ಸೋಂಕಿತರಲ್ಲಿ 2 ಮಹಿಳೆಯರು ಹಾಗು 6 ಪುರುಷರಿಗೆ ಮತ್ತು ಮೂಡಲಗಿ ತಾಲೂಕಿನ ಮುಸಗುಪ್ಪಿ ಗ್ರಾಮದ ಒಬ್ಬ ಪುರುಷನಿಗೆ ಸೋಂಕು ತಗುಲಿದೆ ಎಂದು ಗೋಕಾಕ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ

Read More »

ಮೂಡಲಗಿ: ತಾಲೂಕಿನ ಕಲ್ಲೋಳಿಯಲ್ಲಿ ಸಹಕಾರಿ ಆಡಳಿತ ಮಂಡಳಿಯವರಿಂದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ  ಸನ್ಮಾನ

ಮೂಡಲಗಿ: ರಾಜ್ಯದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಿ, ಅಭಿವೃದ್ಧಿ ಪರ ಕಾರ್ಯ ಕೈಗೊಳ್ಳುತ್ತೇನೆ ಎಂದು ನೂತನ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ನವದೆಹಲಿ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣಕ್ಕೆ ರವಿವಾರ ಜು.26ರಂದು ಪ್ರಥಮ ಭಾರಿಗೆ ಆಗಮಿಸಿದ ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಸ್ಥಳೀಯ ನಂದೇಶ್ವರ ಸಹಕಾರಿ, ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸೇರಿದಂತೆ …

Read More »

ಮೂಡಲಗಿ : ಲಕ್ಷ್ಮಿ ನಗರದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಕೇಸು ಪತ್ತೆ

ಮೂಡಲಗಿ ನಗರದಲ್ಲಿ ಇಂದು 4 ಕೊರೋನಾ ಕೇಸ್ ಪತ್ತೆ; ಜನರಲ್ಲಿ ಹೆಚ್ಚಿದ ಆತಂಕ ಮೂಡಲಗಿ: ನಗರದ ಲಕ್ಷ್ಮಿ ನಗರದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಕೇಸು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. 51 ವಯಸ್ಸಿನ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು ಆರೋಗ್ಯ ಇಲಾಖೆಯ ಮೂಲಗಳಿಂದ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. ಕೊರೋನಾ ಕೇಸುಗಳು ಮೂಡಲಗಿ ನಗರಕ್ಕೆ ಒಂದೊಂದಾಗಿ ಹೆಜ್ಜೆಯಿಡುತ್ತಿದ್ದು ಇದೇ ರೀತಿಯಾದರೆ ಇನ್ನೂ ಕೇಸುಗಳು ಹೆಚ್ಚಾಗುವ ಸಂಭವವಿದ್ದು ಜನರಲ್ಲಿ ಜಾಗೃತಿಯಾಗಬೇಕಾಗಿದೆ. ಇವತ್ತು ಪತ್ತೆಯಾದ …

Read More »

ಮೂಡಲಗಿ ನಗರದಲ್ಲಿ ಇಂದು 3 ಕೊರೋನಾ ಕೇಸ್ ಪತ್ತೆ; ಜನರಲ್ಲಿ ಹೆಚ್ಚಿದ ಆತಂಕ

ಮೂಡಲಗಿ ನಗರದಲ್ಲಿ ಇಂದು 3 ಕೊರೋನಾ ಕೇಸ್ ಪತ್ತೆ; ಜನರಲ್ಲಿ ಹೆಚ್ಚಿದ ಆತಂಕ ಮೂಡಲಗಿ: ನಗರದ ಲಕ್ಷ್ಮಿ ನಗರದಲ್ಲಿ ಮತ್ತೊಂದು 65 ವಯಸ್ಸಿನ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಕೇಸು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಇನ್ನೂ ಮೂಡಲಗಿ ನಗರದಲ್ಲಿ ಮೊದಲ ಬಾರಿಗೆ ತಳವಾರ ಓಣಿಯಲ್ಲಿ ಕೊರೋನಾ ಸೋಂಕು ಪತ್ತೆಯಾದ ಮಹಿಳೆಯ ಮನೆಯಲ್ಲಿ ಪ್ರಥಮ ಸಂಪರ್ಕ ಹೊಂದಿದ ಇಂದು ಇಬ್ಬರಿಗೆ 40 ಮತ್ತು 36 ವಯಸ್ಸಿನ ವ್ಯಕ್ತಿ ಗಳಿಗೆ ಸೋಂಕು ದೃಢಪಟ್ಟಿದ್ದು …

Read More »

ಮೂಡಲಗಿ: ಯಾದವಾಡದ ಕೊಪ್ಪದಟ್ಟಿ ಗ್ರಾಮದಲ್ಲಿ 55 ವರ್ಷದ ವ್ಯಕ್ತಿಗೆ ಕೊರೋನಾ

ಕೊಪದಟ್ಟಿ ವ್ಯಕ್ತಿಗೆ ಕರೊನಾ ಸೋಂಕು ಪತ್ತೆ ಮೂಡಲಗಿ: ತಾಲೂಕಿನ ಯಾದವಾಡದ ಕೊಪ್ಪದಟ್ಟಿ ಗ್ರಾಮದ 55 ವರ್ಷದ ವ್ಯಕ್ತಿಗೆ ಶನಿವಾರ ಕರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ಸಂಚಾರದ್ ಹಿಸ್ಟ್‍ರಿ ಇರುವದಿಲ್ಲ, ಸೋಂಕಿತ ವ್ಯಕ್ತಿಯನ್ನು ಮೂಡಲಗಿಯಲ್ಲಿ ಕ್ವಾರಂಟ ಮಾಡಿ ಪ್ರಥಮ ಸಂಪರ್ಕ ಹೊಂದಿದ ನಾಲ್ವರನ್ನು ಹೊಂ ಕ್ವಾರಂಟ್ ಮಾಡಲಾಗಿದು. ಸೋಂಕಿತನ ಮನೆಯ ಸುತ್ತು ಮುತ್ತ 50 ಮೀಟರ್ ಪ್ರದೇಶವನ್ನು ಗ್ರಾ.ಪಂ ಪಿಡಿಓ ಪೂಜಾ ನಾವಿ, ಗ್ರಾಮ ಲೇಕ್ಕಾಧಿಕಾರಿ ಮುಲ್ಲಾ, ವೈದ್ಯಾಧಕಾರಿ ಎಸ್.ಪಿ.ತಂಬಾಕೆ, ಆರೋಗ್ಯ …

Read More »

ನಾಳೆ ನಡೆಯಬೇಕಿದ್ದ ಬೆಳ್ಳಿಹಬ್ಬದ ಸವಿನೆನಪಿಗಾಗಿ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮ ರದ್ದು

ನಾಳೆ ನಡೆಯಬೇಕಿದ್ದ ಬೆಳ್ಳಿಹಬ್ಬದ ಸವಿನೆನಪಿಗಾಗಿ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮ ರದ್ದು ಮೂಡಲಗಿ : ಸಮೀಪದ ಹಳ್ಳೂರ ಗ್ರಾಮದ ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿ, ಬೆಳ್ಳಿಹಬ್ಬದ ಸವಿನೆನಪಿಗಾಗಿ ಗ್ರಾಮದಲ್ಲಿ ನಿರ್ಮಿಸಿದ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ನಾಳೆ ಮುಂಜಾನೆ 9:00 ಗಂಟೆಗೆ ನಡೆಯಬೇಕಾದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ನಾಳೆ ಭಾನುವಾರ ಕರ್ನಾಟಕದಾದ್ಯಂತ ಲಾಕ್ ಡೌನ್ ಇರುವುದರಿಂದ ಕಾರ್ಯಕ್ರಮವನ್ನು ರದ್ದುಗೊಳಿಸಿ ಸೋಮವಾರ ಕಾರ್ಯಕ್ರಮ ಮಾಡಲಾಗುವುದು …

Read More »

ನಾಳೆ ಬೆಳ್ಳಿಹಬ್ಬದ ಸವಿನೆನಪಿಗಾಗಿ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ

ನಾಳೆ ಬೆಳ್ಳಿಹಬ್ಬದ ಸವಿನೆನಪಿಗಾಗಿ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮ ಮೂಡಲಗಿ : ಗ್ರಾಮೀಣ ಮಟ್ಟದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಸ್ಥಳೀಯ ಸೊಸೈಟಿಯೂ ಗ್ರಾಮೀಣ ಭಾಗದಲ್ಲಿ 25ನೇ ವರ್ಷದ ಪಾದಾರ್ಪಣೆ ಮಾಡುವ ಮೂಲಕ ಅಮೋಘ ಸಾಧನೆಗೈದು ಎಲ್ಲರ ಗಮನ ಸೆಳೆದಿದೆ. ಸಮೀಪದ ಹಳ್ಳೂರ ಗ್ರಾಮದ ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿ, ಬೆಳ್ಳಿಹಬ್ಬದ ಸವಿನೆನಪಿಗಾಗಿ ಗ್ರಾಮದಲ್ಲಿ ನಿರ್ಮಿಸಿದ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ನಾಳೆ ಮುಂಜಾನೆ …

Read More »

ಬೆಳಗಾವಿ ಜಿಲ್ಲೆ ಯ ಅಥಣಿ ನ್ಯಾಯಾಲಯವನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಳಗಾವಿ ಜಿಲ್ಲೆ ಯ ಅಥಣಿ ನ್ಯಾಯಾಲಯವನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 85,870. ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಧೀಶರೊಬ್ಬರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅಥಣಿ ನ್ಯಾಯಾಲಯವನ್ನು ಸೀಲ್ ಡೌನ್ ಮಾಡಲಾಗಿದೆ.ನ್ಯಾಯಾಲಯದ ಕಟ್ಟಡವನ್ನು ಸ್ಯಾನಿಟೈಜ್ ಮಾಡಲಾಗಿದೆ, ಇಂದು 110 ಜನರು ಸಾವಿಗೀಡಾಗಿದ್ದು, ಒಟ್ಟೂ 1724 ಜನರು ಸಾವಿಗೀಡಾಗಿದ್ದಾರೆ. ಇಂದು ರಾಜ್ಯದಲ್ಲಿ 5007, ಬೆಂಗಳೂರು 2267, ಬಳ್ಳಾರಿ 136, ಬೆಳಗಾವಿ 116, ಗದಗ 108, ಕೊಪ್ಪಳ 39, …

Read More »