ಮೂಡಲಗಿ : ಮೂಡಲಗಿ ನಗರದ ತಳವಾರ ಓಣಿಯಲ್ಲಿ ಇರುವ 38 ವರ್ಷದ ಮಹಿಳೆಗೆ ಕೊರೋನಾ ಪಾಸಿಟಿವ್ ಕೇಸ್ ಬಂದಿರುವುದರಿoದ ಸಾರ್ವಜನಿಕರ ವಲಯದಲ್ಲಿ ಮಹಿಳೆ ಮಹಾರಾಷ್ಟ್ರದ ಸಂಬoಧಿಕರ ಮದುವೆಗೆ ಹೋಗಿ ಬಂದಿದ್ದಾರೆ ಹಾಗೂ ಆ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಸುಳ್ಳು ಸುದ್ದಿಗಳು ಹಬ್ಬುತ್ತಿದ್ದಾವೆ ಆ ಮಹಿಳೆ ಟ್ರಾವೆಲ್ ಹಿಸ್ಟರಿ ಸಿಕ್ಕಿಲ್ಲ ಎಂದು ಮೂಡಲಗಿ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಭಾರತಿ ಕೋಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಾರಾಷ್ಟ್ರದ ಸಂಬoಧಿಕರ ಮದುವೆಗೆ ಹೋಗಿ ಬಂದಿದ್ದಾರೆ ಎಂಬ …
Read More »ಮೂಡಲಗಿ ನಗರದಲ್ಲಿ ಒಂದು ಕೊರೋನಾ ಪಾಸಿಟಿವ್ ಕೇಸ್ ಪತ್ತೆ
ಮೂಡಲಗಿ : ಇಷ್ಟು ದಿನ ಸದ್ದಿಲ್ಲದೆ ಶಾಂತವಾಗಿ ನಡೆಯುತ್ತಿದ್ದ ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮದ ಜನಜೀವನ ಅಸ್ತವ್ಯಸ್ಥ ವಾಗುವ ಕಾಲ ಸನ್ನಿಹಿತವಾಗಿದೆ. ಏಕೆಂದರೆ ಬಲ್ಲ ಮೂಲಗಳ ಪ್ರಕಾರ ಮೂಡಲಗಿ ನಗರದ ತಳವಾರ ಓಣಿಯಲ್ಲಿ ಒಂದು ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು ಆರೋಗ್ಯ ಇಲಾಖೆಯ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕಳೆದ ಹತ್ತು ದಿನಗಳ ಹಿಂದೆ ಮಹಾರಾಷ್ಟ್ರದ ಸಂಬಂಧಿಕರ ಮದುವೆಗೆ ಊರಿಗೆ ಹೋಗಿದ್ದ 38 ವರ್ಷದ …
Read More »ಬನಹಟ್ಟಿ ಮತ್ತು ತೇರದಾಳ ಪೊಲೀಸ್ ಠಾಣೆ ಸಿಲ್ ಡೌನ್
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪೊಲೀಸ್ ಠಾಣೆಯ ಎ ಎಸ್ ಐ ಮತ್ತು ತೇರದಾಳ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಇವರ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸೋಂಕಿತ ಸಂಪರ್ಕದಲ್ಲಿ ಇರುವ ಕೆಲವರನ್ನು ಕ್ವಾರೆಂಟನ್ ಮಾಡಲಾಗಿದೆ. ಸೋಂಕಿತನನ್ನು ಬಾಗಲಕೋಟೆ ಜಿಲ್ಲಾ ಕೋವಿಡ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಅಲ್ಲಿ ಐಸೋಲೇಶನ್ ವಾರ್ಡ್ಗೆ ದಾಖಲಿಸಿ, ಚಿಕಿತ್ಸೆ ಕೊಡಲಾಗುತ್ತಿದೆ. ಸೋಂಕಿತನ ಮನೆಯವರು ಹೊರಗೆ ಹೋಗದಂತೆ ನಿರ್ಬಂಧಿಸಲಾಗಿದೆ. ಪ್ರಥಮ ಮತ್ತು ದ್ವಿತೀಯ ಸಂಪರ್ಕ ಹೊಂದಿರುವ …
Read More »ಬೆಳಗಾವಿ ಜಿಲ್ಲೆಯನ್ನು ಇಂದು ಕೊರೊನಾ ದಾಖಲೆ ಮಟ್ಟದಲ್ಲಿ ಕಾಡಲಿದೆ.
ಬೆಳಗಾವಿ ಜಿಲ್ಲೆಯನ್ನು ಇಂದು ಕೊರೊನಾ ದಾಖಲೆ ಮಟ್ಟದಲ್ಲಿ ಕಾಡಲಿದೆ. ಅಥಣಿ, ರಾಯಬಾಗ, ರಾಮದುರ್ಗ ಗೋಕಾಕ, ಖಾನಾಪೂರ, ಬೈಲಹೊಂಗಲ ತಾಲೂಕುಗಳಲ್ಲಿ ಕೊರೋನಾ ಅವಿರತವಾಗಿ ಕಾಡಲು ಪ್ರಾರಂಭಿಸಿದೆ. ಗೋಕಾಕ : ತಾಲೂಕಿನ ಮಾಲದಿನ್ನಿ ಗ್ರಾಮದ 28 ವರ್ಷದ ಮಹಿಳೆಯಲ್ಲಿ ಕೋರೊನಾ ಸೋಂಕು ದೃಢವಾಗಿದೆ ಗೋಕಾಕ್ ತಹಶೀಲ್ದಾರ್ ತಿಳಿಸಿದ್ದಾರೆ. ಅಥಣಿ : ಅಥಣಿಯಲ್ಲಿ ಇಂದು 39 ಜನರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ ಈಗಾಗಲೇ ಶತಕದ ಹಾದಿ ದಾಟಿದ್ದ ಅಥಣಿಯಲ್ಲಿ ಒಟ್ಟು 150 ಕ್ಕೂ ಹೆಚ್ಚುಪ್ರಕರಣ …
Read More »ಅನಗತ್ಯವಾಗಿ ಓಡಾಡಿದರೆ ಮುಂದಿನ ಪರಿಣಾಮ ಎದುರಿಸಲು ಸಿದ್ದರಾಗಿ ಎಂದು ಖಡಕ ವಾರ್ನಿಂಗ್ : ಮಲ್ಲಿಕಾರ್ಜುನ ಸಿಂಧೂರ
ಮೂಡಲಗಿ : ಮೂಡಲಗಿ ತಾಲ್ಲೂಕಿನಲ್ಲಿ ಯಾರಿಗೂ ಸೋಂಕು ತಗಲಬಾರದು, ನೀವುಗಳು ತೊಂದರೆಗೆ ಒಳಗಾಗಬಾರದೆಂದು ಎಂದು ಆರೋಗ್ಯ ಇಲಾಖೆ ಪುರಸಭೆ ಸಿಬ್ಬಂದಿ ತಾಲ್ಲೂಕ ಆಡಳಿತ ನಮ್ಮ ಪೋಲಿಸ ಇಲಾಖೆ ನಿರಂತರ ಕೆಲಸ ಮಾಡುತ್ತಿದೆ. ಜೀವನಾವಶ್ಯಕ ವಸ್ತುಗಳು ತರಲು ನಿತ್ಯವೂ ಹೊರಗಡೆ ಬರಬೇಕೆಂದಿಲ್ಲ. ಮಾಹಾಮಾರಿ ಕೊರೋನ ಹರಡಿದ ಮೇಲೆ ಜೀವವೇ ಇರುವುದಿಲ್ಲ. ಒಂದು ಮನೆಯಲ್ಲಿ ಒಬ್ಬರಿಗೆ ಬಂದರೆ ಇಡೀ ಮನೆಯವರಿಗೆ ಈ ವೈರಸ ಹರಡುತ್ತದೆ. ಜೀವವೇ ಇಲ್ಲದ ಮೇಲೆ ಜೀವನ ಹೇಗೆ ನಡೆಸ್ತೀರಿ …
Read More »ಇಂದು ಬುದವಾರ ಮತ್ತೆ 41 ಜನರಿಗೆ ಕೋವಿಡ್-19 ಸೋಂಕು
ಬೆಳಗಾವಿ- ಕೊರೋನಾ ಮಹಾಮಾರಿ ವೈರಸ್ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ಜಿಲ್ಲೆಯಲ್ಲಿ ಇಂದು ಬುದವಾರ ಮತ್ತೆ 41 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 41 ಪ್ರಕರಣ ದೃಢಪಟ್ಟಿರುತ್ತದೆ. ಇಂದಿನ 41 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 602 ಕ್ಕೆ ಏರಿದಂತಾಗಿದೆ. ಜಿಲ್ಲೆಯಲ್ಲಿ ಇಂದು ಬುಧವಾರ ಒಂದೇ ದಿನ ಜಿಲ್ಲೆಯ …
Read More »ಮೂಡಲಗಿ ತಾಲೂಕಿನಲ್ಲಿ ಅಂಗಡಿಗಳು ಬಂದ್ , ಜನರ ಓಡಾಟ ವಿರಳ
ಮೂಡಲಗಿ : ಬೆಳಗಾವಿ ಜಿಲ್ಲೆಯ 5 ತಾಲೂಕು ಲಾಕ್ ಡೌನ್ ಹಿನ್ನೆಲೆಯಲ್ಲಿ ಮೂಡಲಗಿ ನಗರ ಹಾಗೂ ಮೂಡಲಗಿ ತಾಲೂಕಿನ ಹಳ್ಳಿಗಳಲ್ಲಿ ಸಂಪೂರ್ಣ ಸ್ತಬ್ಧಗೊಂಡಿದೆ. ಮೂಡಲಗಿ ತಾಲೂಕಿನಲ್ಲಿ ಅಂಗಡಿಗಳು ಬಂದ್ ಆಗಿದ್ದು, ಜನರ ಓಡಾಟ ವಿರಳವಾಗಿದೆ. ಬಸ್, ಖಾಸಗಿ ವಾಹನಗಳ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ತಾಲೂಕಿನ ಹಳ್ಳಿಗಳಲ್ಲಿ ಪೊಲೀಸ್ ರನ್ನು ನಿಯೋಜಿಸಲಾಗಿದೆ. 10 ದಿನದ ಲಾಕ್ಡೌನ್ ಗೆ ಯಶಸ್ಸಿಗೆ ಕಟ್ಟೆಚ್ಚರ ವಹಿಸಲಾಗಿದೆ. ಗೋಕಾಕ್, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳಿಗೆ ಲಾಕ್ …
Read More »ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ಸೊಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ
ಬೆಳಗಾವಿ- ಕೊರೋನಾ ಮಹಾಮಾರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ,ಇಂದು ಬುಧವಾರ ಒಂದೇ ದಿನ ಜಿಲ್ಲೆಯ ಮೂವರು ವ್ಯಕ್ತಿಗಳು ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ಸೊಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ ಇಂದು ಬೆಳಿಗ್ಗೆ ಕೊಲ್ಹಾಪೂರ ವೃತ್ತದಲ್ಲಿರುವ ಪ್ರಸಿದ್ಧ ಹೊಟೇಲಿನ ಮಾಲೀಕ,ಕುಮಾರಸ್ವಾಮಿ ಲೇಔಟ್ ನಿವಾಸಿ 55 ವರ್ಷದ ವ್ಯೆಕ್ತಿ ಬಲಿಯಾಗಿದ್ದಾನೆ.ಮತ್ತು ಅನಿಗೋಳದ 77 ವರ್ಷದ,ವೃದ್ದ,ಹಾಗೂ ಅಥಣಿಯ 58 ವರ್ಷದ ವ್ಯೆಕ್ತಿ ಇಂದು ಬಲಿಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಬಲಿಯಾದವರ …
Read More »ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟ ಇಂದು ಒಂದೇ ದಿನ, 64 ಸೊಂಕಿತರ ಪತ್ತೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಂಕಟ ಮುಂದುವರೆದಿದ್ದು ಇಂದು ಮಂಗಳವಾರ ಒಂದೇ ದಿನ ಬರೊಬ್ಬರಿ 64 ಸೊಂಕಿತರು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 561 ಕ್ಕೆ ತಲುಪಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿ ಜಿಲ್ಲೆಯ ಜನತೆಗೆ ಬಿಗ್ ಶಾಕ್ ನೀಡಿದೆ.
Read More »ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತರಿಂದ ಸೇವೆ ಸ್ಥಗಿತ
*ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತರಿಂದ ಸೇವೆ ಸ್ಥಗಿತ !* ಮೂಡಲಗಿ ಜುಲೈ 13 : ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದು ಅದೇ ಪ್ರಕಾರ ಸ್ಥಳೀಯ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ತಹಸಿಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಸೋಮವಾರದಂದು ಸಲ್ಲಿಸಿದ ಮನವಿ ಪತ್ರದಲ್ಲಿ ಈಗಾಗಲೇ ತಿಳಿಸಿದಂತೆ ಇದೇ ಜುಲೈ 10 ರಿಂದ ಆರೋಗ್ಯಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಬೇಡಿಕೆಗಳು …
Read More »