Breaking News
Home / ತಾಲ್ಲೂಕು (page 278)

ತಾಲ್ಲೂಕು

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಪ್ರೋತ್ಸಾಹ ಧನ

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಣೆ ಮೂಡಲಗಿ: ಕೋವಿಡ್‌-19 ತಡೆಯಲು ಅವಿರತ ಪರಿಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಲ್ಲಿ ಆತ್ಮಸ್ಥೆತ್ರೖರ್ಯ ತುಂಬಲು ಪಟ್ಟಣದ ಮೂಡಲಗಿ ಶ್ರೀ ಸಾಯಿ ಸೌಹಾರ್ದ ಸಹಕಾರಿ ನಿ,ಮೂಡಲಗಿ ವತಿಯಿಂದ ಪ್ರೋತ್ಸಾಹಕರ ಧನ ವಿತರಿಸಿತು. ಆಶಾ ಕಾರ್ಯಕರ್ತೆಯರು ಕೊರೊನಾ ವೈರಸ್‌ ಹರಡುವಿಕೆ ತಡೆಯುವಲ್ಲಿಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿಅವರಲ್ಲಿಧೈರ್ಯ ತುಂಬುವಂತೆ ಸಿಎಂ ಯಡಿಯೂರಪ್ಪ ಅವರು ಎಲ್ಲಸಹಕಾರಿ ಸಂಘಗಳಿಗೆ ನಿರ್ದೇಶನ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಪ್ರೋತ್ಸಾಹ ಧನ …

Read More »

ಭಾನುವಾರದ ಹೆಲ್ತ್ ಬುಲೀಟೀನ್ ವರದಿ ಪ್ರಕಾರ ಒಂದೇ ದಿನ 8 ಜನ ಸೊಂಕಿತರು ಪತ್ತೆಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮುಂದುವರೆದಿದೆ, ಇವತ್ತು ಒಂದೇ ದಿನ 8 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಇಂದು ಭಾನುವಾರದ ಹೆಲ್ತ್ ಬುಲೀಟೀನ್ ಬಿಡುಗಡೆಯಾಗಿದ್ದು,ಈ ಬುಲೀಟಿನ್ ನಲ್ಲಿ ಜಿಲ್ಲೆಯಲ್ಲಿ ಮತ್ತೆ 8 ಜನರಿಗೆ ಸೊಂಕು ಇರುವದು ದೃಡವಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 326 ಕ್ಕೇರಿದಂತಾಗಿದೆ. 1 ಬೆಳಗಾವಿ ನಗರದ ಸದಾಶಿವ ನಗರ,1ಕಾಕತಿ,2, ಬೋರಗಾಂವ ಚಿಕ್ಕೋಡಿ, ತಾಲ್ಲೂಕು,4 ಹುಕ್ಕೇರಿ ತಾಲ್ಲೂಕಿನವರು ಎಂದು ತಿಳಿದು ಬಂದಿದೆ. ಈ ಕುರಿತು ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ …

Read More »

ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ , ಜೈನ ಸಮಾಜದ ಹಿರಿಯ ಮುಖಂಡರಾದ ಶ್ರೀ ಭರಮಪ್ಪ ತಿಪ್ಪಣ್ಣ ಛಬ್ಬಿ ಜಿನೈಕ್ಯ

ಹಳ್ಳೂರ : ಗ್ರಾಮದ ಗಾಂಧಿನಗರ ನಿವಾಸಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಶಿಕ್ಷಣ ಪ್ರೇಮಿ, ಜೈನ ಸಮಾಜದ ಹಿರಿಯ ಮುಖಂಡರಾದ ಶ್ರೀ ಭರಮಪ್ಪ ತಿಪ್ಪಣ್ಣ ಛಬ್ಬಿ (80) ಶನಿವಾರ ದಿ. 27-06-2020 ರ ಮುಂಜಾನೆ ಜಿನೈಕ್ಯರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂದು ಬಳಗ ಬಿಟ್ಟು ಅಗಲಿದ್ದಾರೆ. ಭರಮಪ್ಪ ಅವರ ಕುಟುಂಬಕ್ಕಾದ ದುಃಖದಲ್ಲಿ ನಾವುಗಳು ಸಹ ಭಾಗಿಯಾಗಿದ್ದು, ಪರಮಾತ್ಮನು …

Read More »

ಕೃಷಿ ಹೊಂಡದಲ್ಲಿ ಮೀನುಗಾರಿಕೆಯಿಂದ ಆದಾಯ

ಮೂಡಲಗಿ ತಾಲ್ಲೂಕಿನ ಅರಭಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ್ದ ಮೀನುಗಾರಿಕೆ ತರಬೇತಿ ಕುರಿತು ಬಡ್ರ್ಸ್ ಸಂಸ್ಥೆ ವಿಜ್ಞಾನಿ ಡಾ. ಆದರ್ಶ ಎಚ್.ಎಸ್. ಮಾತನಾಡಿದರು. ಕೃಷಿ ಅಧಿಕಾರಿ ಜರೀನಾ ಮಸೂತಿ, ಡಾ. ರಾಮಚಂದ್ರ ನಾಯ್ಕ ಇದ್ದಾರೆ ಕೃಷಿ ವಿಜ್ಞಾನಿ ಡಾ. ಆದರ್ಶ ಎಚ್.ಎಸ್. ಅಭಿಪ್ರಾಯ ಕೃಷಿ ಹೊಂಡದಲ್ಲಿ ಮೀನುಗಾರಿಕೆಯಿಂದ ಆದಾಯ ಮೂಡಲಗಿ: ‘ಕೃಷಿ ಹೊಂಡದಲ್ಲಿ ಮೀನುಗಾರಿಕೆಯ ಮೂಲಕ ರೈತರು ದ್ವಿಗುಣ ಆದಾಯ ಪಡೆಯಬಹುದು’ ಎಂದು ತುಕ್ಕಾನಟ್ಟಿಯ ಬಡ್ರ್ಸ್ ಸಂಸ್ಥೆಯ ಕೃಷಿ …

Read More »

203 ವಿದ್ಯಾರ್ಥಿಗಳು ಗೈರಾಗುವ ಮೂಲಕ 5991 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಗೆ ಹಾಜರಾಗಿದ್ದಾರೆ.

ಮೂಡಲಗಿ: ತಾಲೂಕಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 6194 ರ ಪೈಕಿ 203 ವಿದ್ಯಾರ್ಥಿಗಳು ಗೈರಾಗುವ ಮೂಲಕ 5991 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಮಂಡಳಿಯ ನಿಯಮಾನುಸಾರ ಪರೀಕ್ಷೆಗಳು ಯಶಸ್ವಿಯಾಗಿ ಜರುಗಿತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಡಲಗಿ ವಲಯದಲ್ಲಿ 18 ಕೇಂದ್ರಗಳು 6 ಉಪಕೇಂದ್ರಗಳಲ್ಲಿ ಜೂನ್-2020 ರ ಮೊದಲ ದಿನದ ಪರೀಕ್ಷೆಯು ಸುವ್ಯವಸ್ಥಿತ ರೀತಿಯಲ್ಲಿ ಜರುಗಿದವು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಎಸ್‍ಆರ್‍ಟಿಸಿವತಿಯಿಂದ 33, ಖಾಸಗಿ …

Read More »

ವಿದ್ಯಾರ್ಥಿಗಳು ಯಾವುದೇ ಆತಂಕಗೊಳ್ಳದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಸಾಧನೆಮಾಡಿ

ಮೂಡಲಗಿ : ಇಂದಿನಿಂದ ಆರಂಭವಾಗಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಆತಂಕಗೊಳ್ಳದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಸಾಧನೆಗೈಯ್ಯುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರಿಂದು ಮೂಡಲಗಿ, ನಾಗನೂರ, ಕಲ್ಲೋಳಿ ಪಟ್ಟಣಗಳ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ಅವರು, ಮೂಡಲಗಿ ವಲಯವು ಮತ್ತೊಮ್ಮೆ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಆಶಿಸಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಮೂಡಲಗಿ …

Read More »

ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳಿಗೆ ಮಾಸ್ಕ ವಿತರಿಸಿದ ಹಿರಿಯ ಪತ್ರಕರ್ತ ವಾಯ್ ವಾಯ್ ಸುಲ್ತಾನಪೂರ.

*ಎಸ್ ಎಸ್ ಆರ್ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಮಾಸ್ಕ ವಿತರಣೆ* ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳಿಗೆ ಮಾಸ್ಕ ವಿತರಿಸಿದ ಹಿರಿಯ ಪತ್ರಕರ್ತ ವಾಯ್ ವಾಯ್ ಸುಲ್ತಾನಪೂರ. ಸ್ಥಳೀಯ ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ ಎಸೆಸೆಲ್ಸಿ ಪರೀಕ್ಷಾ ಕೇಂದ್ರದ ಪರಿಕ್ಷಾಥಿ೯ಗಳು ಮತ್ತು ಸಿಬ್ಬಂದಿ ವಗ೯ಕ್ಕೆ ಹಿರಿಯ ಪತ್ರಕರ್ತ ವಾಯ್ ವಾಯ್ ಸುಲ್ತಾನಪೂರ.  300 ಮಾಸ್ಕಗಳನ್ನು ನೀಡಿದ್ದಾರೆ. ಬುಧವಾರ ರಂದು ಶಿಕ್ಷಣ ಸಂಸ್ಥೆಯ ಚೇಮ೯ನ್ ವಿಜಯಕುಮಾರ …

Read More »

ನಾಳೆ ಕೃಷಿ ಹೊಂಡದಲ್ಲಿ ಮೀನುಗಾರಿಕೆ ತರಬೇತಿ

ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನಾಳೆ ಜು. 24ರಂದು ಮಧ್ಯಾಹ್ನ 3.30ಕ್ಕೆ ‘ಕೃಷಿ ಹೊಂಡದಲ್ಲಿ ಮೀನುಗಾರಿಕೆ’ ವಿಷಯ ಕುರಿತು ಆನ್‍ಲೈನ್‍ದಲ್ಲಿ ತರಬೇತಿ ಕಾರ್ಯಕ್ರಮ ಇರುವುದು. ತುಕ್ಕಾನಟ್ಟಿಯ ಬಡ್ರ್ಸ್ ಸಂಸ್ಥೆಯ ಐಸಿಎಆರ್‍ನ ಅದರ್ಶಗೌಡ ಅವರು ವಿಷಯ ಕುರಿತು ಮಾತನಾಡುವರು. ಆಸಕ್ತರು ಜೂಮ್ ಲಿಂಕ್‍ದ ಮೂಲಕ ಲಾಗಿನ್ ಆಗಲು ತಿಳಿಸಿರುವರು. ಅಧಿಕ ಮಹಿತಿಗಾಗಿ ನಿತಿನ ಮೊ. 8147276159 ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕಿ ಜರೀನಾ ಪಿರಜಾದೆ ಮತ್ತು ಕೃಷಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೊಂಕು

  ಬೆಳಗಾವಿ ಜಿಲ್ಲೆಯಲ್ಲಿ ಇಂದು 21 ವರ್ಷದ ಮಹಿಳೆ ಮತ್ತು 6 ವರ್ಷದ ಹೆಣ್ಣು ಮಗು ಸೇರಿದಂತೆ ರಾಜ್ಯದಲ್ಲಿ ಇಂದು ಒಟ್ಟು 322 ಜನರಿಗೆ ಕೊರೊನಾ ಸೊಂಕು ತಗುಲಿದ್ದು, ರಾಜ್ಯದಲ್ಲಿ 9721 ಸೋಂಕಿತರ ಸಂಖ್ಯೆಯ ಹತ್ತಿರವಾಗಿದೆ.

Read More »

ಮೂಡಲಗಿ ಪಟ್ಟಣದ ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗಾಗಿ ಫಲಕ ಅನಾವರಣ

ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದವರು ಪಟ್ಟಣದ ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗಾಗಿ ಸ್ಥಾಪಿಸಿದ್ದ ಫಲಕಗಳನ್ನು ಅನಾವರಣಗೊಳಿಸಿದರು ದ್ವಿಚಕ್ರ ವಾಹನ ನಿಲುಗಡೆಯ ಫಲಕ ಅನಾವರಣ ಮೂಡಲಗಿ: ಇಲ್ಲಿಯ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ರಸ್ತೆ ಸುರಕ್ಷತೆಗಾಗಿ ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಯ ಫಲಕಗಳನ್ನು ಹಾಕಿ ಅನಾವರಣಗೊಳಿಸಿದರು. ಸಿಪಿಐ ವೆಂಕಟೇಶ ಮುರನಾಳ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ‘ವಾಹನಗಳನ್ನು ಸರಿಯಾದ ಸ್ಥಳದಲ್ಲಿ ನಿಲ್ಲಿಸುವುದರಿಂದ ಸಂಚಾರ ಸುಗಮವಾಗುತ್ತದೆ. ಸಾರ್ವಜನಿಕರು …

Read More »