ರಾಜ್ಯದಲ್ಲಿ ಇಂದು ಒಂದೇ ದಿನ 141 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2922ಕ್ಕೆ ಏರಿಕೆಯಾಗಿದೆ. ರಾಜ್ಯ ಸರ್ಕಾರ ಇಂದಿನಿಂದ ದಿನಕ್ಕೆ ಒಂದು ಬಾರಿ ಮಾತ್ರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. ಇಂದು ಒಂದೇ …
Read More »ಇನ್ನು ಮುಂದೆ ಕೋರೋನಾ ಹೆಲ್ತ್ ಬುಲಿಟಿನ್ ಪ್ರತಿದಿನ ಸಂಜೆ ಮಾತ್ರ
ಬೆಂಗಳೂರು : ಇನ್ನು ಮುಂದೆ ಕೋರೋನಾ ಹೆಲ್ತ್ ಬುಲಿಟಿನ್ ಪ್ರತಿದಿನ ಸಂಜೆ ಮಾತ್ರ ಬಿಡುಗಡೆಯಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಇಷ್ಟು ದಿನ ಮುಂಜಾನೆ ಬಿಡುಗಡೆ ಯಾಗುತ್ತಿದ್ದ ಹೆಲ್ತ್ ಬಿಲಿಟಿನ್ ಸಮಗ್ರ ವಿವರಗಳೊಂದಿಗೆ ಸಂಜೆ ಮಾತ್ರ ಪ್ರಕಟಗೊಳ್ಳಲಿದೆ ಎಂದು ತಿಳಿಸಿದ್ದಾರೆ.
Read More »ಕರ್ನಾಟಕದಲ್ಲಿ ಇಂದು ಒಟ್ಟೂ 178 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.
ಕರ್ನಾಟಕದಲ್ಲಿ ಇಂದು ಒಟ್ಟೂ 178 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ 2711 ದಾಟಿದೆ. ಯಾದಗಿರಿಯಲ್ಲಿ 60, ರಾಯಚೂರಲ್ಲಿ 62, ಉಡುಪಿಯಲ್ಲಿ 8, ಕಲಬುರಗಿಯಲ್ಲಿ 15, ಬೆಂಗಳೂರಲ್ಲಿ 9, ಚಿಕ್ಕಮಗಳೂರಲ್ಲಿ 4, ಮಂಡ್ಯದಲ್ಲಿ 4, ಶಿವಮೊಗ್ಗದಲ್ಲಿ 1, ದಾವಣಗೆರೆಯಲ್ಲಿ 4, ಬೆಂಗಳೂರು ಗ್ರಾಮಾಂತರದಲ್ಲಿ 1 ಜನರಿಗೆ ಸೋಂಕು ಪತ್ತೆಯಾಗಿದೆ.
Read More »ಮೈಕ್ರೋಫೈನಾನ್ಸ್ ಸಂಘಗಳಲ್ಲಿ ಸಾಲ ಪಡೆದಿರುವ ಮಹಿಳೆಯರಿಗೆ ಸಾಲ ತುಂಬಲು ಐದು ತಿಂಗಳು ಕಾಲ ಅವಕಾಶ ನೀಡ ಬೇಕು-
ಕರ್ನಾಟಕ ಗರುಡ ಸಂಸ್ಥೆ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂಗೀತ ಭೀಮಪ್ಪ ಹೂಗಾರ್ ಇವರ ನೇತೃತ್ವದಲ್ಲಿ ಮನವಿ ಮೈಕ್ರೋಫೈನಾನ್ಸ್ ಸಂಘಗಳಲ್ಲಿ ಸಾಲ ಪಡೆದಿರುವ ಮಹಿಳೆಯರಿಗೆ ಸಾಲ ತುಂಬಲು ಐದು ತಿಂಗಳು ಕಾಲ ಅವಕಾಶ ನೀಡ ಬೇಕು ಎಂದು ಮೂಡಲಗಿ ತಹಶಿಲ್ದಾರ ಅವರ ಮುಕಾಂತರ ಸನ್ಮಾನ್ಯ ಮುಖ್ಯಮಂತ್ರಿಗಳು ಬಿಎಸ್ ಯಡಿಯೂರಪ್ಪ ಕರ್ನಾಟ ಕ ಸರ್ಕಾರ ಬೆಂಗಳೂರು ಅವರಿಗೆ ಮನವಿ ಈ ಮೂಡಲಗಿ ಗ್ರಾಮದ ಮಹಿಳಾ ಸಂಘಗಳಲ್ಲಿ ಸಾಲ ಪಡೆದಿರುವ ಮಹಿಳೆಯರು ಮನವಿ ಪತ್ರದಲ್ಲಿ …
Read More »ಉಪ್ಪಾರ ಸಮಾಜಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ, ಹಾಗೂ ರಾಜಕೀಯವಾಗಿ ತುಳಿತಕ್ಕೆ ಒಳಗಾಗಿದೆ – ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಅಧ್ಯಕ್ಷ ವಿಷ್ಣು ಲಾತೂರ್
ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮಾಜವು 35 ರಿಂದ 40 ಲಕ್ಷ ಜನಸಂಖ್ಯೆಯನ್ನು ಹೊಂದಿದೆ ಆದರೆ ಮೊದಲಿನಿಂದಲೂ ಉಪ್ಪಾರ ಸಮಾಜಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ, ಹಾಗೂ ರಾಜಕೀಯವಾಗಿ ತುಳಿತಕ್ಕೆ ಒಳಗಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಅಧ್ಯಕ್ಷ ವಿಷ್ಣು ಲಾತೂರ್ ಹೇಳಿದರು. ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಮತಗಳಿಗೆ ಅಷ್ಟೇ ಉಪ್ಪಾರ ಸಮಾಜವನ್ನು ಸೀಮಿತ ಮಾಡಿಕೊಂಡಿವೆ, ಚುನಾವಣೆ ಮುಗಿದ ನಂತರ ಯಾವುದೇ ಅಧಿಕಾರ ನೀಡದೇ …
Read More »ಬೆಳಗಾವಿ ಜಿಲ್ಲೆಯಲ್ಲಿ 4 ಜನರಿಗೆ ಕೋವಿಡ್-19 ಸೋಂಕು
ಬೆಳಗಾವಿ: ಇಂದು ಬುಧವಾರ ಮತ್ತೆ ಬೆಳಗಾವಿ ಜಿಲ್ಲೆಯಲ್ಲಿ 4 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಹೆಲ್ತ್ ಬುಲೆಟಿನ್ ದೃಢಪಡಿಸಿದೆ. ಬೆಳಗಾವಿ ನಗರದಲ್ಲಿ ಮುಂಬಯಿ ನಂಟಿನ ದೃಢವಾಗಿದೆ. ಎರಡು ವರ್ಷದ ಮಗುವಿಗೂ ಕೂಡ ಕೊರೋನಾ ವಕ್ಕರಿಸಿದೆ ಅವರು ಕೇರಳದಿಂದ ಬಂದವರಾಗಿದ್ದಾರೆ. ಇಂದಿನ ಹೊಸ 4 ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 145 ಕ್ಕೆ ಏರಿದೆ. ರಾಜ್ಯದಲ್ಲಿ ಇಂದಿನ.122 ಹೊಸ ಪ್ರಕರಣಗಳು ಸೇರಿ ಒಟ್ಟು ಸೋಂಕಿತರ ಸಂಖ್ಯೆ 2405 ಕ್ಕೆ ಏರಿದೆ.
Read More »ಮೂಡಲಗಿ ಸೀಲ್ ಡೌನ್ ಮಾಡಬೇಕಾದ ಆತಂಕಕಾರಿ ಘಟನೆ ಪೋಲಿಸರ ಸಮಯ ಪ್ರಜ್ಞೆಯಿಂದ ತಪ್ಪಿದೆ.
ಮೂಡಲಗಿ: ರಾಜ್ಯಕ್ಕೆ ಮಹಾರಾಷ್ಟçದ ಕೊರೋನಾ ಕಂಟಕ ವ್ಯಾಪಿಸುತ್ತಿರುವ ಈ ಸಂದರ್ಭದಲ್ಲಿ ಪಟ್ಟಣದ ಲಕ್ಷ್ಮಿ ನಗರ ಸೀಲ್ ಡೌನ್ ಮಾಡಬೇಕಾದ ಆತಂಕಕಾರಿ ಘಟನೆ ಪೋಲಿಸರ ಸಮಯ ಪ್ರಜ್ಞೆಯಿಂದ ತಪ್ಪಿದೆ. ಸೋಮವಾರ ರಾತ್ರಿ ಇಲ್ಲಿಯ ಲಕ್ಷ್ಮಿ ನಗರದ(ಆಜಾದ ನಗರ) ಭಾಗದ 31ಜನ ಮಿನಿ ಲಾರಿಯಲ್ಲಿ ಮಹಾರಾಷ್ಟ್ರ ಗಡಿಯಿಂದ ಪಾಸ್, ಪರವಾನಿಗೆ, ತಪಾಸಣೆ ಇಲ್ಲದೆ ಕಳ್ಳ ಮಾರ್ಗದಿಂದ ಎಕಾಎಕಿ ರಾತ್ರಿ ಆಗಮಿಸುತ್ತಿದ್ದಾಗ ಪೋಲಿಸರ ಕೈಗೆ ಸಿಕ್ಕುಬಿದ್ದಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿ ಯಾದವಾಡ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಹೆಲ್ತ್ ಬುಲೆಟಿನ್ ದೃಢಪಡಿಸಿದೆ. ಈ ಮೂಲಕ ಬೆಳಗಾವಿ ಜಿಲ್ಲೆಗೆ ತಬ್ಲಿಗಿ, ಅಜ್ಮೀರ್, ಮುಂಬಯಿ ನಂಟಿನ ಜೊತೆಗೆ ಜಾರ್ಖಂಡ್ ನಂಟು ನಿಖರವಾಗಿದೆ. ಹುಕ್ಕೇರಿ -1 ಸೇರಿದಂತೆ ಅಥಣಿ ತಾಲೂಕಿನ ಸವದಿ-7, ಬೆಳವಕ್ಕಿ-1, ನಂದಗಾವ -3, ಜುಂಜರವಾಡ-1 ಕೇಸ್ ಬೆಳಕಿಗೆ ಬಂದಿವೆ. ಇಂದಿನ 13 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 141 ಕ್ಕೆ ಏರಿದೆ. ರಾಜ್ಯದಲ್ಲಿ …
Read More »ಇoದು ರಾಜ್ಯದಲ್ಲಿ ಒಟ್ಟು 93 ಹೊಸದಾಗಿ ಕೊರೋನಾ ಸೋಂಕಿತರು ಪತ್ತೆ
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ನಲ್ಲಿ 24 ಕೊರೋನಾ ಸೋಂಕಿತರು ಕಂಡು ಬಂದಿದ್ದಾರೆ. ಇoದು ರಾಜ್ಯದಲ್ಲಿ ಒಟ್ಟು 93 ಹೊಸದಾಗಿ ಕೊರೋನಾ ಸೋಂಕಿತರು ಪತ್ತೆ. ಇಂದು ಸಂಜೆ ಉಡುಪಿ 16, ದಕ್ಷಿಣ ಕನ್ನಡ 2, ಬಿಬಿಎಂಪಿ 2, ಕಲ್ವುರ್ಗಿ 2, ಧಾರವಾಡ 1, ಹಾಸನ್ 1 ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2182ಕ್ಕೆ ಏರಿಕೆಯಾಗಿದೆ.
Read More »ಹಂದಿಗನೂರ ಹತ್ತು ವರ್ಷದ ಬಾಲಕನಿಗೆ ಕೊರೋನಾ ಸೋಂಕು ದೃಢವಾಗಿದೆ
ಬೆಳಗಾವಿ: ತಾಲ್ಲೂಕಿನ ಹಂದಿಗನೂರ ಹತ್ತು ವರ್ಷದ ಬಾಲಕನಿಗೆ ಕೊರೋನಾ ಸೋಂಕು ದೃಢವಾಗಿದೆ. ಸೋಮವಾರದ ಮುಂಜಾನೆಯ ಆರೋಗ್ಯ ಇಲಾಖೆಯ ಬುಲೆಟಿನ್ ದೃಢಪಡಿಸಿದೆ. ಆ ಬಾಲಕನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ . ಬೆಳಗಾವಿಯಿಂದ ೧೫ ಕಿ.ಮೀ ದೂರದ ಗಡಿ ಗ್ರಾಮವಾದ ಹಂದಿಗನೂರು ಬಾಂಬೆ ಮೂಲದ ನಂಜು ಅಂಟಿದೆ. ಜಿಲ್ಲೆಯಲ್ಲಿ ಒಟ್ಟು 128 ಜನರಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದ ಲ್ಲಿ ಇಂದು 69 ಹೊಸ ಕೇಸ್ ಪತ್ತೆಯಾಗಿದ್ದು ಒಟ್ಟು 2158 ಕ್ಕೆ ಕರುನಾಡ …
Read More »