ಮೂಡಲಗಿ : ಇತ್ತೀಚೆಗೆ ಮಹಾಮಾರಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರ ತಗೆದುಕೊಂಡ ಕ್ರಮಗಳಿಗೆ ನಗರ ಪ್ರದೇಶ, ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ, ಪೋಲೀಸರು, ಕಂದಾಯ, ಪೌರಕಾರ್ಮಿಕ ಇಲಾಖೆ ಗಳೊಂದಿಗೆ ಕರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಚುನಾಯಿತ ಪ್ರತಿನಿಧಿಗಳು, ಪತ್ರಕರ್ತರು ಹಗಲಿರುಳು ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವುದು ಪ್ರಶಂಸಾರ್ಹವಾಗಿದೆ ಎಂದು ಅರಭಾಂವಿ …
Read More »ಕರ್ನಾಟಕದಲ್ಲಿ ಇವತ್ತು ಒಂದೇ ದಿನ 26 ಪ್ರಕರಣ
ಬೆಳಗಾವಿ :ಬುಧವಾರ ಮಧ್ಯಾಹ್ನದ ಕರೋನಾ ಬುಲೆಟಿನ್ ಬಿಡುಗಡೆಗೊಂಡಿದೆ. ಕರ್ನಾಟಕದಲ್ಲಿ ಇವತ್ತು ಒಂದೇ ದಿನ 26 ಪ್ರಕರಣ ದಾಖಲಾಗಿದೆ. ಇಂದು 951 ಕ್ಕೆ ಕರ್ನಾಟಕದ ಕರೋನ ಪಾಸಿಟಿವ್ ಕೇಸುಗಳು ಏರಿಕೆಗೊಂಡಿದೆ. ಕಲಬುರಗಿಯಲ್ಲಿ ಅರವತ್ತು ವರ್ಷದ ವೃದ್ದ ಕರೋನಾಕ್ಕೆ ಮೃತಪಟ್ಟಿದ್ದಾನೆ. ಬೀದರ್-11 ಹಾಸನ -4 ಉತ್ತರ ಕನ್ನಡ-2 ದಾವಣಗೆರೆ-2 ಕಲಬುರಗಿ-2 ಬೆಂಗಳೂರು-1 ಬಳ್ಳಾರಿ-1 ವಿಜಯಪುರ-2
Read More »ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ನಿಂದ ಕಷ್ಟಕ್ಕೆ ನೆರವಾಗುವಂತಹ ಪ್ಯಾಕೇಜ್ ಇದಾಗಿದೆ : ಕೆಎಂಎಫ್ ರಾಜ್ಯಾಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ ಜಗತ್ತಿನಲ್ಲಿಯೇ ಮೂರನೇ ದೊಡ್ಡದಾದ 20 ಲಕ್ಷ ಕೋಟಿ ರೂ. ಪ್ಯಾಕೇಜ್ನಿಂದ ರೈತರು, ಶ್ರಮಿಕರು, ಬಡವರು ಸೇರಿದಂತೆ ಎಲ್ಲ ಕ್ಷೇತ್ರಗಳಿಗೆ ಅನುಕೂಲವಾಗಲಿದ್ದು, ಇದರಿಂದ ಮುಂದೆ ಕಷ್ಟಕ್ಕೆ ನೆರವಾಗುವಂತಹ ಪ್ಯಾಕೇಜ್ ಇದಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಬುಧವಾರದಂದು ಸುದ್ಧಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿರುವ ಅವರು, ಪ್ರಧಾನಿ ನರೇಂದ್ರ …
Read More »ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಬಾಗಲಕೋಟೆ 15,ದಾವಣಗೆರೆಯಲ್ಲಿ 12, ಧಾರವಾಡ 9, ಬೀದರ್ 2, ಕೋಲಾರ 5, ಗದಗ 3, ಹಾಸನ 5, ಬೆಂಗಳೂರು 4, ಕಲಬುರಗಿ 1, ಯಾದಗಿರಿ , ದಕ್ಷಿಣ …
Read More »ಕೊಳವೆಬಾವಿಗೆ ಬಿದ್ದ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ.
ಕೊಳವೆಬಾವಿಗೆ ಬಿದ್ದ 38 ವರ್ಷದ ವ್ಯಕ್ತಿ ಬಿದ್ದ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ. ಅಧಿಕಾರಿಗಳಿಂದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮೃತನ ಹೆಂಡತಿಗೆ ಭೇಟಿ ನೀಡಿ ಆ ವ್ಯಕ್ತಿಯು ಸಾಲ ಮಾಡಿರುವ ಬಗ್ಗೆ ಮಾಹಿತಿ ಪಡೆದು, ಬೋರವೆಲ್ ಕೊರೆದ ಬಗ್ಗೆ ವಿಚಾರಿಸಿ, ಮೃತನ ಮಕ್ಕಳ …
Read More »ಕೊಳವೆಬಾವಿಗೆ ಬಿದ್ದ 38 ವರ್ಷದ ವ್ಯಕ್ತಿ: ಸಾಲದ ಸೂಲವೆ ಅವಘಡಕ್ಕೆ ಕಾರಣ ?
ಮುಗಳಖೋಡ: ಸಮೀಪದ ಸುಲ್ತಾನಪೂರ ಗ್ರಾಮದ ಲಕ್ಕಪ್ಪಾ ಸಂಗಪ್ಪ ದೊಡ್ಡಮನಿ ಎಂಬ 38 ವರ್ಷದ ವ್ಯಕ್ತಿ ಸೋಮವಾರ ದಿ: 11 ರಂದು ಮುಂಜಾನೆ 6ಗಂಟೆಗೆ ಕೊಳವೆ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ. ಇತ್ತಿಚಿಗೆ ಅಂದರೆ ದಿ: 07-5-2020 ರಂದು ಸರ್ವೆ ನಂ 67/5 ರಲ್ಲಿ ಲಕ್ಕಪ್ಪಾ ದೊಡ್ಡಮನಿ ಅವರು ಸಾಲ ಮಾಡಿ ಈ ಕೊಳವೆಬಾವಿಯನ್ನು ಕೊರೆಸಿದ್ದರು ಕೊಳವೆಬಾವಿಗೆ ನೀರು ಬಾರದೆ ಇದ್ದಾಗ ಲಕ್ಕಪ್ಪ ಮಾನಸಿಕಗೊಂಡಿದ್ದರು ಅಷ್ಟೆ ಅಲ್ಲದೆ ಸಾಲ ಕೊಟ್ಟ ವ್ಯಕ್ತಿಗಳ …
Read More »ಸೋಮವಾರ ಸಂಜೆಯ ಕರೋನ ಬುಲೆಟಿನ್ ಬಿಡುಗಡೆ ಆಗಿದೆ.
ಬೆಳಗಾವಿ :ಇದೀಗ ಸೋಮವಾರ ಸಂಜೆಯ ಕರೋನ ಬುಲೆಟಿನ್ ಬಿಡುಗಡೆ ಆಗಿದೆ. ಆದರೆ, ಸಂಜೆಯ ಬುಲೆಟಿನ್ ನಲ್ಲೂ ಬೆಳಗಾವಿ ಜಿಲ್ಲೆಯವರಿಲ್ಲ. ಇದು ತುಸು ನೆಮ್ಮದಿ ತಂದಿದೆ. ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ ಅಜ್ಮೀರ್ ಪ್ರವಾಸ ತೆರಳಿದ್ದವರಿಂದ ಒಟ್ಟು ಇಪ್ಪತ್ತೆರಡು ಜನ ಕರೋನ ಪಾಸಿಟಿವ್ ಗೆ ತುತ್ತಾಗಿದ್ದರು.
Read More »ಭೀಕರ ಕೃತ್ಯವನ್ನು ಕರ್ನಾಟಕ ಮಾದಿಗ ಮೀಸಲಾತಿ ಹೋರಾಟ ಸಮೀತಿ(ರಿ) ಜಿಲ್ಲಾ ಸಮಿತಿ ಬೆಳಗಾವಿ ಉಗ್ರವಾಗಿ ಖಂಡಿಸಿದೆ
ಮೂಡಲಗಿ: ಗೋಕಾಕ ನಗರದಲ್ಲಿ ಬುಧವಾರ ಜರುಗಿದ ಮಾದಿಗ ಸಮುದಾಯದ ದಲಿತ ಯುವ ವೇದಿಕೆ ಅಧ್ಯಕ್ಷ ಸಿದ್ದು ಅರ್ಜುನ್ ಕಣಮಡಿ ಈತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುತ್ತಾರೆ. ಭೀಕರ ಕೃತ್ಯವನ್ನು ಕರ್ನಾಟಕ ಮಾದಿಗ ಮೀಸಲಾತಿ ಹೋರಾಟ ಸಮೀತಿ(ರಿ) ಜಿಲ್ಲಾ ಸಮಿತಿ ಬೆಳಗಾವಿ ಉಗ್ರವಾಗಿ ಖಂಡಿಸಿ, ಇಂತಹ ಕೃತ್ಯಗಳು ಮುಂದುವರೆದರೆ ಸಮುದಾಯ ಸಮುದಾಯಗಳ ನಡುವೆ ಘರ್ಷಣೆಗಳು ಉಂಟಾಗಿ ಕಾನೂನು ಸುವ್ಯವಸ್ಥೆಯು ಹದಗೆಡುವ ಸಂಭವವಿರುತ್ತದೆ ಎಂದು ಮೂಡಲಗಿ ತಹಶೀಲ್ದಾರ ಡಿ.ಜೆ ಮಹಾತ ಇವರ ಮುಖಾಂತರ …
Read More »ಗೋಕಾಕ ನಗರದಲ್ಲಿ ಬುಧವಾರ ಜರುಗಿದ ಮಾದಿಗ ಸಮುದಾಯದ ದಲಿತ ಯುವ ವೇದಿಕೆ ಅಧ್ಯಕ್ಷ ಸಿದ್ದು ಅರ್ಜುನ್ ಕಣಮಡಿ ಕೊಲೆ ಕೃತ್ಯ ಖಂಡಿಸಿ ರಾಜ್ಯ ದಲಿತ ಸಂಘರ್ಷ ಸಮೀತಿವತಿಯಿಂದ ಮನವಿ ನೀಡಿದರು.
ಮೂಡಲಗಿ: ಗೋಕಾಕ ನಗರದಲ್ಲಿ ಬುಧವಾರ ಜರುಗಿದ ಮಾದಿಗ ಸಮುದಾಯದ ದಲಿತ ಯುವ ವೇದಿಕೆ ಅಧ್ಯಕ್ಷ ಸಿದ್ದು ಅರ್ಜುನ್ ಕಣಮಡಿ ಈತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುತ್ತಾರೆ. ಭೀಕರ ಕೃತ್ಯವನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿ ಉಗ್ರವಾಗಿ ಖಂಡಿಸಿ, ಇಂತಹ ಕೃತ್ಯಗಳು ಮುಂದುವರೆದರೆ ಸಮುದಾಯ ಸಮುದಾಯಗಳ ನಡುವೆ ಘರ್ಷಣೆಗಳು ಉಂಟಾಗಿ ಕಾನೂನು ಸುವ್ಯವಸ್ಥೆಯು ಹದಗೆಡುವ ಸಂಭವವಿರುತ್ತದೆ ಎಂದು ಮೂಡಲಗಿ ತಹಶೀಲ್ದಾರ ಡಿ.ಜೆ ಮಹಾತ ಇವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಯನ್ನು ಡಿಎಸ್ಎಸ್ …
Read More »ರಾಜ್ಯದಲ್ಲಿ ಇಂದು ಒಟ್ಟು ಹತ್ತು ಪ್ರಕರಣ ಕಂಡು ಬಂದಿವೆ
ಬೆಳಗಾವಿ :ಸೋಮವಾರ ಮಧ್ಯಾಹ್ನದ ಬುಲೆಟಿನ್ ಬಿಡುಗಡೆ ಆಗಿದೆ. ಆದರೆ, ಇದರಲ್ಲಿ ಬೆಳಗಾವಿ ಜಿಲ್ಲೆಯ ವರು ಯಾರೂ ಇಲ್ಲ. ರಾಜ್ಯದಲ್ಲಿ ಇಂದು ಒಟ್ಟು ಹತ್ತು ಪ್ರಕರಣ ಕಂಡು ಬಂದಿದ್ದು, ಒಟ್ಟಾರೆ, ಸಂಖ್ಯೆ, 858 ಕ್ಕೆ ಏರಿಕೆಗೊಂಡಿದೆ.
Read More »