Breaking News
Home / ತಾಲ್ಲೂಕು (page 292)

ತಾಲ್ಲೂಕು

ಕೊರೊನಾ ಭೀತಿಗೆ ಮನೆ ಸೇರಿದ ಜನ, ನಗರಕ್ಕೆ ಬಂದ ಕಾಡು ಎಮ್ಮೆಗಳು..!

ಕೊರೊನಾ ಭೀತಿಗೆ ಮನೆ ಸೇರಿದ ಜನ, ಸಂಕೇಶ್ವರ ನಗರಕ್ಕೆ ಬಂದ ಕಾಡು ಎಮ್ಮೆಗಳು..! ಸಂಕೇಶ್ವರ : ಕೊರೊನಾ ಭೀತಿ ಹಿನ್ನೆಲೆ ಇಡೀ ದೇಶವೇ ಲಾಕ್​ಡೌನ್​ ಆಗಿದೆ. ಸರ್ಕಾರದ ಆದೇಶದ ಮೇರೆಗೆ ಜನ ಮನೆಯಿಂದ ಹೊರಬರುತ್ತಿಲ್ಲ. ಆದರ್ರೇ ಕಾಡು ಎಮ್ಮೆಗಳು ನಿರಾತಂಕವಾಗಿ ನಗರದ ರಸ್ತೆಯಲ್ಲಿ ಓಡಾಡುತ್ತಿವೆ. ಸಂಕೇಶ್ವರ ನಗರದ ಪ್ರದೇಶದಲ್ಲಿನ ರಸ್ತೆಯಲ್ಲಿ‌ ಕಾಡು ಎಮ್ಮೆಗಳು ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿದೆ. ನಿನ್ನೆ ನಗರದ ಸಮೀಪದ ಅಂಕಲಿ ಗ್ರಾಮದಲ್ಲಿ ಕಾಣಿಸಿಕೊಂಡ ಕಾಡು ಎಮ್ಮೆಗಳು …

Read More »

ಇಂದು ಒಟ್ಟು ಏಳು ಪ್ರಕರಣಗಳು ಪತ್ತೆ

ಮಂಗಳವಾರ  ಮಧ್ಯಾಹ್ನದ ಕರ್ನಾಟಕ ಆರೋಗ್ಯ ಇಲಾಖೆ ಕೊರೋನಾ ಬುಲೆಟಿನ್ ಬಿಡುಗಡೆಯಾಗಿದ್ದು, ಇಂದು ಒಟ್ಟು ಏಳು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ೪೧೫ಕ್ಕೆ ಸೋಂಕಿತರ ಸಂಖ್ಯೆ ಏರಿದೆ. ಬೆಳಗಾವಿ ಮಟ್ಟಿಗೆ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ವಿಜಯಪುರ-೩, ಕಲಬುರ್ಗಿ-೩, ದಕ್ಷಿಣ ಕನ್ನಡ ಒಂದು ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಯಾರಿಗೂ ಸೋಂಕು ತಗುಲಿಲ್ಲ ಈ ಮೂಲಕ ಹಾಟ್ ಸ್ಪಾಟ್ ಬೆಳಗಾವಿ ನಿಟ್ಟುಸಿರು ಬಿಟ್ಟಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 42 ಕೊರೋನಾ ಸೋಂಕು ತಗುಲಿದವರಿದ್ದು, ಇವರೆಲ್ಲರೂ …

Read More »

53 ಪತ್ರಕರ್ತರಿಗೆ ಕೋರೋನಾ

ಮುಂಬಯಿ : ಮುಂಬಯಿ ಮಹಾನಗರದಲ್ಲಿ ಸುದ್ದಿಗಳಿಗಾಗಿ ನಾ ಮುಂದೆ ತಾ ಮುಂದೆ ಎಂದು ಓಡಾಡುವ 53 ಪತ್ರಕರ್ತರಿಗೆ ಕರೋನಾ ವೈರಸ್ ತಗುಲಿರುವದು ದೃಢಪಟ್ಟಿದೆ ಎಂದು ವರದಿಗಳು ತಿಳಿಸಿವೆ . ಈ ಸಂಬಂಧ ಟೈಮ್ಸ್ ಆಫ್ ಇಂಡಿಯಾ ಟ್ವೀಟ್ ಮಾಡಿದ್ದು ಮುಂಬಯಿ ಮಹಾನಗರದಲ್ಲಿ 171 ಪತ್ರಕರ್ತರ ಸ್ಯಾಂಪಲ್ ಗಳನ್ನು ಪಡೆಯಲಾಗಿತ್ತು . ಆ ಪೈಕಿ 53 ಜನರ ವರದಿಗಳು ಪಾಸಿಟಿವ್ ಬಂದಿವೆ .ಇದರಲ್ಲಿ ಪತ್ರಕರ್ತರು ಫೋಟೋಗ್ರಾಫರ್ ಗಳು ವಿಡಿಯೋ ಜರ್ನಲಿಸ್ಟ್ಗಗಳು ಮತ್ತು …

Read More »

ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅವುಗಳಿಗೆ ಇಂದು ರಿಲೀಫ್ !

ಮಹಾಮಾರಿ ಕೊರೋನಾ ಸೋಮವಾರ ಸಂಜೆ ಕೂಡ ಬೆಳಗಾವಿ ಜಿಲ್ಲೆಯ ಮಟ್ಟಿಗೆ ಖುಷಿ ತಂದಿದೆ. ರಾಜ್ಯದಲ್ಲಿ ಒಟ್ಟು ಹದಿನೆಂಟು ಪ್ರಕರಣಗಳು ಕಂಡುಬಂದಿದ್ದು ವಿವರ ಈ ಕೆಳಗಿನಂತಿದೆ. ಸಂಜೆಯ ವರದಿಯಲ್ಲಿ ಒಟ್ಟು ೧೮ ಸೋಂಕಿತರು ಪತ್ತೆಯಾಗಿದ್ದು ಈ ಮೂಲಕ ೪೦೮ ಕ್ಕೆ ಪ್ರಕರಣಗಳು ಏರಿವೆ. ವಿಜಯಪುರ- ೧೧ , ಕಲಬುರಗಿ-೫, ಗದಗ-೧, ಬೀದರ್ – ೧ ಪ್ರಕರಣಗಳು ದಾಖಲಾಗಿದೆ. ಮಾ. 13ರಿಂದ 18ರ ವರೆಗೆ ನಿಜಾಮುದ್ದೀನ್ ನಲ್ಲಿ ನಡೆದ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದವರ …

Read More »

ಶ್ರೀ ಗಳ ಅಗಲಿಕೆಗೆ ಸಂತಾಪ ಸೂಚಿಸಿದ ಶ್ರೀನಾಥ ಕರಿಹೋಳಿ

ಮೂಡಲಗಿ ಶ್ರೀ ಶಿವಬೋಧರಂಗ ಸಿದ್ಧ‌ ಸಂಸ್ಥಾನ ಮಠದ 12ನೇ ಪೀಠಾಧಿಪತಿ ಶ್ರೀಪಾದಬೋಧ ಸ್ವಾಮೀಜಿ ಅವರು ರವಿವಾರ ರಾತ್ರಿ ನಿಧನರಾದರು. ಶ್ರೀ ಮಠದ ಏಳ್ಗೆ ಹಾಗೂ ಶ್ರೇಯೋಭಿವೃದ್ದಿಗಾಗಿ ಶ್ರಮಿಸಿದ್ದರು. ಜೊತೆಗೆ ಶ್ರೀ ಮಠದ ಭಾವೈಕ್ಯತೆ ಮತ್ತು ಪರಂಪರೆಯನ್ನು ಪೂಜ್ಯರು ಯಥಾವತ್ತಾಗಿ ನಡೆಸಿಕೊಂಡು ಬಂದಿದ್ದರು. ಎಲ್ಲ ಸಮುದಾಯದವರನ್ನು ಒಂದೇ ಭಾವದಿಂದ ನೋಡಿಕೊಳ್ಳುತ್ತಿದ್ದರು. ಸರಳ, ಸಜ್ಜನದ ಸಾಕಾರಮೂರ್ತಿಗೆ ಹೆಸರಾಗಿದ್ದರು. ಪೂಜ್ಯರ ಐಕ್ಯಯಿಂದಾದ ದುಃಖವನ್ನು ಭರಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ. ಪೂಜ್ಯರ ಆತ್ಮಕ್ಕೆ ಚಿರಶಾಂತಿ ದೊರೆಯಲಿ …

Read More »

ಆರಿಹೋಯಿತು ಮೂಡಲಗಿ ದೀಪ : ಶ್ರೀ ಶ್ರೀಪಾದಭೋದ ಮಹಾಸ್ವಾಮಿಜಿಗಳು

ಮೂಡಲಗಿ ತಾಲ್ಲೂಕು ಆಗುವಲ್ಲಿ ಅವಿರತ ಪ್ರಯತ್ನ ಪಟ್ಟು ಹೋರಾಟ ನಡೆಸಿದ್ದ ಮೂಡಲಗಿ ಸಿದ್ಧಸಂಸ್ಥಾನ ಮಠದ ಮಹಾಸ್ವಾಮೀಜಿ ಶ್ರೀ ಶ್ರೀಪಾದ ಬೋಧ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ರಾತ್ರಿಯೇ ಜರುಗಲಿದೆ ಎಂದು ಮಠದ ಮೂಲಗಳು ತಿಳಿಸಿವೆ. ಸಂತಾಪ: ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕೆ. ಪಿ. ಸಿ. ಸಿ ಕಾರ್ಯಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ, ಕೆ. ಎಮ್. ಎಫ್ ರಾಜ್ಯಾಧ್ಯಕ್ಷ ಹಾಗೂ ಶಾಸಕ …

Read More »

ನಾಳೆಯಿಂದ ನೌಕರರು ಕಚೇರಿಗೆ ಹಾಜರು: ಸೂಚನೆ ಹೊರಡಿಸಿದ ಸರ್ಕಾರ

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ನಾಳೆಯಿಂದ ಶೇಕಡ 33ರಷ್ಟು ಸಿಬ್ಬಂದಿ ಕೆಲಸ ಆರಂಭಿಸಲಿದ್ದಾರೆ. ಕೊರೋನಾ ಸೇವೆಯಲ್ಲಿ ತೊಡಗಿಸಿಕೊಂಡಿರುವ 18 ಇಲಾಖೆ ಹೊರತುಪಡಿಸಿ ಉಳಿದ ಇಲಾಖೆಗಳು, ನಿಗಮ ಮಂಡಳಿ, ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಏಪ್ರಿಲ್ 20 ರಿಂದ ಮೇ 3ರವರೆಗೆ ಸುತ್ತೋಲೆ ಜಾರಿಯಲ್ಲಿರುತ್ತದೆ. ನಾನಾ ಇಲಾಖೆಗಳ ಅಧಿಕಾರಿಗಳು ಮತ್ತು ಶೇಕಡ 33 ರಷ್ಟು ಸಿಬ್ಬಂದಿ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ವೈದ್ಯಕೀಯ …

Read More »

ಖಾನಟ್ಟಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಹಾದಿಮನಿಯವರಿಂದ ಕೊರೋನಾ ಸಂತಸ್ತರ ಕುಟುಂಬಗಳಿಗೆ ನಾಗಪ್ಪ ಶೇಖರಗೋಳ ನೇತೃತ್ವದಲ್ಲಿ ಆಹಾರ ವಸ್ತುಗಳ ವಿತರಣೆ

ಮೂಡಲಗಿ: ಅರಬಾಂವಿ ಕ್ಷೇತ್ರದಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರ ಸಹಕಾರದಿಂದ ಕೊರೋನಾ ಸೈನಿಕರ ಸೇವೆಯಿಂದ ಸಾಧ್ಯವಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅವರು ಸಮೀಪದ ಖಾನಟ್ಟಿ ಗ್ರಾಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಾದ ಗ್ರಾಪಂ ಅಧ್ಯಕ್ಷ     ದ್ಯಾಮವ್ವ  ಹಾದಿಮನಿ ಅವರು ಕೊರೋನಾ ಸಂತಸ್ತರ 100 ಕುಟುಂಬಗಳಿಗೆ …

Read More »

ರಾಜ್ಯದಲ್ಲಿ ಡೆಡ್ಲಿ ಕೊರೊನಾಗೆ ಮತ್ತೊಂದು ಬಲಿ : ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದೆ. ಏತನ್ಮಧ್ಯೆ, ಇಂದು ಕೊರೊನಾ ಸೋಂಕಿತರ ಸಂಖ್ಯೆ 400ರ ಗಡಿ ದಾಟಿದೆ. ಸದ್ಯ ಕಿಲ್ಲರ್ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ರಾಜ್ಯದಲ್ಲಿ ಮಾರಕ ಸೋಂಕಿಗೆ ತುತ್ತಾಗಿ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕು ಪೀಡಿತ 281ನೇ ರೋಗಿ ಬೆಂಗಳೂರಿನ ಹಳೇಗುಡ್ಡದ ನಿವಾಸಿಯಾಗಿದ್ದು, 65 ವರ್ಷದ ವೃದ್ಧೆ ಬಲಿಯಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ವೃದ್ಧೆ ಆಸ್ಪತ್ರೆಗೆ ದಾಖಲಾಗಿದ್ದರು. ಆಕೆಯ ರಕ್ತದ ಸ್ಯಾಂಪಲ್ ಹಾಗೂ …

Read More »

ಕೋವಿಡ್-೧೯ ನಿಯಂತ್ರಣ: ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಜತೆ ಸಭೆ: ಸುರೇಶ ಅಂಗಡಿ

ಬೆಳಗಾವಿ : ಕೋವಿಡ್-೧೯ ಹಿನ್ನೆಲೆಯಲ್ಲಿ ಘೋಷಿಸಲಾಗಿರುವ ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ಜತೆ ಸಹಕರಿಸಬೇಕು ಎಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡರಿಗೆ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಮನವಿ ಮಾಡಿಕೊಂಡರು. ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ ನಡೆದ ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ತಬ್ಲಿಘಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದವರು ಹಾಗೂ ಅವರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ …

Read More »