Breaking News
Home / ತಾಲ್ಲೂಕು (page 296)

ತಾಲ್ಲೂಕು

ಏಪ್ರಿಲ್‌ 30 ರವರೆಗೆ ರಾಜ್ಯದಲ್ಲಿ ಲಾಕ್‌ ಡೌನ್‌ ಮುಂದುವರಿಕೆ -ಯಡಿಯೂರಪ್ಪ ಘೋಷಣೆ

ಮಾರಣಾಂತಿಕ ಕೊರೋನಾ ವೈರಸ್‌ ನಿಯಂತ್ರಣಕ್ಕಾಗಿ ದೇಶದಾದ್ಯಂತ ಘೋಷಿಸಲಾಗಿದ್ದ ಲಾಕ್‌ ಡೌನ್‌ ಏಪ್ರಿಲ್‌ 14 ರಂದು ಅಂತ್ಯವಾಗುತ್ತಿದ್ದು, ಇದನ್ನು ಏಪ್ರಿಲ್‌ 30 ರವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಮಾಧ್ಯಮ ಗೋಷ್ಟಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ನರೇಂದ್ರ ಮೋದಿಯವರ ಜೊತೆಗೆ ನಡೆಸಿದ ಸಭೆಯ ಮಾಹಿತಿ ಹಂಚಿಕೊಂಡ ಯಡಿಯೂರಪ್ಪನವರು, ಇನ್ನೂ 15 ದಿನಗಳ …

Read More »

ಪಾವ್ರ್ವತೆವ್ವಾ ಅಥಣಿ ಅವರಿಂದ ಬಡವರಿಗೆ ಆಹಾರ ದಾನ್ಯ ವಿತರಣೆ

ಮೂಡಲಗಿ: ಕೊರೊನಾ ವೈರಸ್‍ದಿಂದ್ ಲಾಕ್ ಡೌನ್ ಹಿನ್ನೆಲೇಯಲ್ಲಿ ಸಂಕಷ್ಟಕ್ಕಿಡಾಗಿದ ಇಲ್ಲಿಯ ಪುರಸಭೆಯ 3ನೇವಾರ್ಡಿನ ಸದಸ್ಯೆ ಪಾವ್ರ್ವತೆವ್ವಾ ಸಿದ್ದಪ್ಪ ಅಥಣಿ ಅವರು ತಮ್ಮ ವಾರ್ಡಿನ ಅಮ್ಮನ ನಗರದ ಕಡು ಬಡವರಿಗೆ ದಿನನಿತ್ಯ ಬಳಕೆಯ ಆಹಾರ ದಾನ್ಯ ಬೆಳೆ, ಬೆಲ್ಲ, ಎಣ್ಣಿ, ಅಕ್ಕಿ, ಚಹಾಪುಡಿ, ಸಕ್ಕರಿ, ವಿತರಿಸಿದರು. ಈ ಸಂಧರ್ಭದಲ್ಲಿ ಪುರಸಭೆ ಸದಸ್ಯರಾದ ಪರಪ್ಪ ಮುನ್ಯಾಳ, ಐ.ಎಸ್.ಕೊಣ್ಣುರ, ಶಿವಾನಂದ ಸಣ್ಣಕ್ಕಿ, ಹಾಗೂ ಚನ್ನಬಸು ಬಡ್ಡಿ, ಡಾ.ವಾಯ್.ಬಿ.ಮುಳವಾಡ, ಕಾಶಪ್ಪ ಝಂಡೇಕುರಬರ, ಚನ್ನಪ್ಪ ಅಥಣಿ, ಶಿವಲಿಂಗ …

Read More »

ದೇವರ ಹೆಸರಿನಲ್ಲಿ ಮನೆಯಿಂದ ಹೊರಗೆ ಬಂದರೆ ಹುಶಾರ್…

ಮೂಡಲಗಿ : ಎಪ್ರೀಲ 12 ರಂದು ನಡೆಯುವ ರಥೋತ್ಸವದ ಹಾಗೂ ದೇವರ ಜಾತ್ರೆಯ ಹೆಸರಿನಲ್ಲಿ ಮನೆಯಿಂದ ಹೋರ ಬಂದರೆ ಕೇಸ್ ದಾಖಲಿಸಲಾಗುವದು. ಇದೆ 12 ರಂದು ಸಂಜೆ ನಡೆಯಬೇಕಿದ್ದ ಜಡಿಸಿದ್ದೇಶ್ವರ ಯೋಗೆಂದ್ರರ ಹಗ್ಗವಿಲ್ಲದ ರಥೋತ್ಸವ ರದ್ದು ಪಡಿಸಲಾಗಿದ್ದು ಎಂದು ಕುಲಗೋಡ ಠಾಣೆಯ ಪಿ.ಎಸ್.ಐ ಎಚ್.ಕೆ ನರಳೆ ಹೇಳಿದರು. ಇವರು ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಶ್ರೀ ಜಡಿಸಿದ್ದೇಶ್ವರ ಮಠದಲ್ಲಿ ಇಂದು ಮುಂಜಾನೆ ಹಮ್ಮಿಕೊಳ್ಳಲಾದ ಪ್ರಮುಖರ ಸಭೆಯಲ್ಲಿ ಮಾತನಾಡಿ 5 ಕಿಂತ …

Read More »

ಹೂ ಬೆಳೆದು ಹೈರಾಣಾದ ಅನ್ನದಾತ : ಕರುಣೆ ಇಲ್ಲದೆ ಬರೆ ಎಳೆದ ಕೊರೋನಾ

ಅಥಣಿ : ಮನುಷ್ಯ ತಾನೊಂದು ಬಗೆದರೆ ವಿಧಿ ಇನ್ನೊಂದು ಬಗೆಯಿತು ಅನ್ನುವಂತೆ ಸದ್ಯ ಲಕ್ಷ ಲಕ್ಷ ಎನಿಸುವ ಕನಸು ಕಂಡಿದ್ದ ಅನ್ನದಾತನ ಆಸೆ ನುಚ್ಚು ನೂರಾಗಿದೆ ಕಳೆದ ಎರಡು ವರ್ಷಗಳಿಂದ ವಿಭಿನ್ನ ಪ್ರಯೋಗ ಮಾಡುವ ನಿಟ್ಟಿನಲ್ಲಿ ಜರ್ಬೇರಿ ಹೂವು ಬೆಳೆದಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ರೈತನ ಕಟುಂಬ ಸದ್ಯ ಕೊರೊನಾ ಲಾಕ್ ಡೌನ ನಿಂದ ಕಣ್ಣೀರು ಹಾಕುವಂತಾಗಿದೆ. ಎರಡು ಮೂರು ವರ್ಷಗಳಿಂದ ವಿಭಿನ್ನ ಬೆಳೆ ಅಂತ …

Read More »

ಹಿಪ್ಪರಗಿ ಬ್ಯಾರೇಜಿನ ಹಿನ್ನೀರನ್ನು ಹರಿಸದಿರಲು ಮನವಿ

ರಬಕವಿ-ಬನಹಟ್ಟಿ: ಹಿಪ್ಪರಗಿ ಆಣೆಕಟ್ಟಿನ ಕೃಷ್ಣಾ ನದಿಯ ಹಿನ್ನಿರಿನಿಂದ ಆಣೆಕಟ್ಟಿನ ಕೆಳಭಾಗದಲ್ಲಿನ ನೀರನ್ನು ಹರಿಸಬಾರದೆಂದು ರಬಕವಿ-ಬನಹಟ್ಟಿ ಬಿಜೆಪಿ ಘಟಕದ ವತಿಯಿಂದ ರಬಕವಿ-ಬನಹಟ್ಟಿ ತಹಶೀಲ್ದಾರರ ಮೂಲಕ ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿಲಾಯಿತು. ಹಿಪ್ಪರಗಿ ಆಣೆಕಟ್ಟಿನ ಕೃಷ್ಣಾ ನದಿ ಹಿನ್ನೀರನ್ನು ರಬಕವಿ-ಬನಹಟ್ಟಿ, ಅಥಣಿ, ಕಾಗವಾಡ, ಕುಡಚಿ ಹಾಗೂ ಜಮಖಂಡಿ ತಾಲೂಕಿನ ಸುಮಾರು 100 ಗ್ರಾಮಗಳ ಜಾನುವಾರಗಳಿಗೆ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ನೀರನ್ನು ಕೆಳಭಾಗದಲ್ಲಿ ಹರಿಸುವದರಿಂದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ …

Read More »

ಮುಧೋಳದಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನಲೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಚೇರಿ ಸಿಬ್ಬಂದಿಗಳಿಂದ ಯಾದವಾಡಾ ಗ್ರಾಮದ ಜನತೆಗೆ ಜಾಗೃತಿಯನ್ನು ಮೂಡಿಸಲಾಯಿತು

ಮೂಡಲಗಿ: ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ ಕೊರೊನಾ ಸೊಂಕು ಧೃಡಪಟ್ಟಿರುವ ಹಿನ್ನಲೆಯಲ್ಲಿ ಮೂಡಲಗಿ ತಾಲೂಕಿನ ಕೊನೆಯ ಭಾಗವಾಗಿರುವ ಯಾದವಾಡ ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ತಾಲೂಕಾಡಳಿತ ಮತ್ತು ಟೀಮ್ ಎನ್‍ಎಸ್‍ಎಫ್ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಬುಧವಾರದಂದು ಮುಧೋಳದ ವ್ಯಕ್ತಿಯೊರ್ವನಿಗೆ ಕೊರೊನಾ ವೈರಸ್ ಕಂಡುಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಮುಧೋಳಕ್ಕೆ ಹೊಂದಿಕೊಂಡಿರುವ ಹಳ್ಳಿಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ವಿಶೇಷ ಮನವಿಯನ್ನು ಅಧಿಕಾರಿಗಳ ತಂಡ ಮಾಡಿಕೊಂಡಿತ್ತು. ಕೊರೊನೊ ಹಿನ್ನಲೆಯಲ್ಲಿ …

Read More »

ಪೌಡರ್‍ಪ್ಲಾಂಟ್‍ನಲ್ಲಿ ದುಡಿಯುತ್ತಿರುವ ಕಾರ್ಮಿಕರು, ಸಿಬ್ಬಂದಿಗಳನ್ನು ಅಭಿನಂದಿಸಿದ ಬಾಲಚಂದ್ರ ಜಾರಕಿಹೊಳಿ

ರಾಮನಗರ: ಕೊರೊನಾ ಹಿನ್ನಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ ಮಾದರಿಯ ಹಾಲುಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಇವುಗಳನ್ನೇ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ದೊರೆಯುವಂತೆ ಮಾಡಲು ಮುಂದಿನ ದಿನಗಳಲ್ಲೂ ಸಹ ಸನ್ನದ್ಧರಾಗುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಬುಧವಾರ ಸಂಜೆ ರಾಮನಗರದ ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿದ ಬಳಿಕ ಕೆಎಮ್‍ಎಫ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು. …

Read More »

ಬೆಳಗಾವಿ ಜಿಲ್ಲೆ: ಸೋಂಕಿತರ ಸಂಖ್ಯೆ 10 ಕ್ಕೆ ಏರಿಕೆ

ರಾಜ್ಯದಲ್ಲಿ ಭೀಕರ ರಣಕೇಕೆ ಹಾಕುತ್ತಿರುವ ಕೊರೋನೊ ವೈರಸ್ ಮಹಾಮಾರಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ಹತ್ತು ಪ್ರಕರಣಗಳು ಪಾಸಿಟಿವ್ ಬಂದಿರುವುದು ಬೆಳಗಾವಿ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿ ಮಾಡುವಂತೆ ಮಾಡಿದೆ. ಬೆಳಗಾವಿ ಜಿಲ್ಲೆಯ ಹಿರೇಬಾಗೆವಾಡಿಯಲ್ಲಿ ದೆಹಲಿಯ ನಿಜಾಮುದ್ದೀನ್ ಮರ್ಕತ್‌ನ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದವರ ಮನೆಯವರ 22 ವರ್ಷದ ಗಂಡು ಹಾಗೂ 40 ವರ್ಷದ ಮಹಿಳೆಗೆ ಕೊರೋನೊ ವೈರಸ್ ಪಾಸಿಟಿವ್ ಬಂದಿದೆ. ಕೊರೋನೊ ಸೋಕಿತರು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬ …

Read More »

ಪುರಸಭೆ ಮತ್ತು ತಹಸೀಲ್ದಾರ್ ಕಾರ್ಯಾಲಯದಲ್ಲಿ ಹಂದಿಗಳದೆ ದರ್ಬಾರ್…!

ಮೂಡಲಗಿ ಪುರಸಭೆ ಮತ್ತು ತಹಸೀಲ್ದಾರ್ ಕಾರ್ಯಾಲಯದಲ್ಲಿ ಹಂದಿಗಳದೆ ದರ್ಬಾರ್…! ಮೂಡಲಗಿ : ಕೊರೊನಾ ವ್ಯೆರಸ್ ಹಡರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರ್ಕಾರ ತಗೆದುಕೊಂಡ ಕ್ರಮಗಳಿಗೆ ನಗರದ ಪ್ರದೇಶ, ಗ್ರಾಮೀಣ ಪ್ರದೇಶದ ಜನರಿಗೆ ಮೂಡಲಗಿಯ ತಾಲೂಕಾ ತಹಶೀಲ್ದಾರ ಹಾಗೂ ಪುರಸಭೆ ಅಧಿಕಾರಿಗಳು ಜನರಿಗೆ ಮನವರಿಕೆ ಜಾಗೃತಿ ಮೂಡಿಸಬೇಕಾದ ಅಧಿಕಾರಿಗಳೇ ತಮ್ಮ ಸರಕಾರಿ ಕಚೇರಿಗಳ ಮುಂದೆ ಪ್ರತಿನಿತ್ಯ ಹಂದಿಗಳ ಹಾವಳಿ ಇದ್ದರೂ ಕೂಡ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಗಳನ್ನು …

Read More »

ಕೆ.ಎಮ್.ಎಫ್ ಅಧ್ಯಕ್ಷರು ಶ್ರೀ ಬಾಲಚಂದ್ರ ಜಾರಕಿಹೊಳಿ ಅವರ ಕಛೇರಿಯಿಂದ ಉಚಿತವಾಗಿ ಮಾಸ್ಕ್ ವಿತರಣೆ

ಬೆಳಗಾವಿ : ಜಿಲ್ಲೆಯ ಮೂಡಲಗಿ ತಾಲೂಕಿನ, ವೆಂಕಟಾಪೂರ ಗ್ರಾಮದಲ್ಲಿ ಅರಭಾವಿ ಕ್ಷೇತ್ರದ ಜನಪ್ರಿಯ ಶಾಸಕರು, ಮಾಜಿ ಸಚಿವರು, ಕೆ.ಎಮ್.ಎಫ್ ಅಧ್ಯಕ್ಷರು ಶ್ರೀ ಬಾಲಚಂದ್ರ ಜಾರಕಿಹೊಳಿ ಅವರ ಕಛೇರಿಯಿಂದ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರ ಅನುಪಸ್ಥಿತಿಯಲ್ಲಿ ಆಪ್ತ ಸಹಾಯಕರಾದ ಶ್ರೀ ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ, ಮೂಡಲಗಿ ತಹಶಿಲ್ದಾರ ಡಿ ಜಿ ಮಹತ್ ಸರ್, ಮೂಡಲಗಿ ಬಿಇಓ ಅಜಿತ್ ಮನ್ನಿಕೇರಿ ಸರ್, ಮೂಡಲಗಿ ಸಿಪಿಐ ವೆಂಕಟೇಶ್ ಮುರನಾಳ ಸರ್,ಕುಲಗೋಡ …

Read More »