ನಾಳೆಯಿಂದ ಬೆಳಗಾವಿ ಸೇರಿದಂತೆ 9 ಜಿಲ್ಲೆಗಳು ಲಾಕ್ ಡೌನ್; ನಾಳೆಯೂ ಬಸ್ ಸಂಚಾರ ಇಲ್ಲ ಬೆಂಗಳೂರು: ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಸೋಂಕು ಹೆಚ್ಚುತ್ತಿರುವುದರಿಂದ ಕೇಂದ್ರದ ಸೂಚನೆ ಮೇರೆ ಕರ್ನಾಟಕದ 9 ಜಿಲ್ಲೆಗಳು ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ. ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ …
Read More »ಜನತಾ ಕರ್ಫ್ಯೂಗೆ ಭಾರಿ ಬೆಂಬಲ:
ಜನತಾ ಕರ್ಫ್ಯೂಗೆ ಭಾರಿ ಬೆಂಬಲ: ಮಹಾಮಾರಿ ಕರೋನಾ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಇಂದು ಭಾರತಾದ್ಯಂತ ಸಹಕಾರ ನೀಡಿದ್ದಾರೆ.ಬೆಳಗಾವಿ ಜಿಲ್ಲೆಯ ಮೂಡಲಗಿತಾಲೂಕಿನ ಸಾರ್ವಜನಿಕರು ಕೂಡಾ ಬೆಂಬಲ ಸೂಚಿಸಿದ್ದಾರೆ.ಮೂಡಲಗಿ ಢವಳೇಶ್ವರ ಓಣಿಯ ಯುವಕರು ಮಹಾ ಲಕ್ಷ್ಮೀ ದೇವಸ್ಥಾನದ ಮುಂದೆ ನಿಂತು ಚಪ್ಪಾಳೆ ತಟ್ಟಿ ಮಾಧ್ಯಮ.ಮತ್ತು ವೈದ್ಯ ಪೊಲೀಸರಿಗೆ ಅಭೂತ ಪೂರ್ವ ಗೌರವ ಸೂಚಿಸಿ ಜನತಾ ಕರ್ಫ್ಯೂಗೆ ಬೆಂಬಲಿಸಿದರು.ಮತ್ತು ಪಟ್ಟಣದಲ್ಲಿ ವಿವಿಧೆಡೆ ಮಕ್ಕಳು,ಮಹಿಳೆಯರು,ಪುರುಷರು ಚಪ್ಪಾಳೆ ಭಾರಿಸುವದರ ಮೂಲಕ …
Read More »ಜನತಾ ಕರ್ಪ್ಯೂ ಬೆಂಬಲಿಸಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧ
ಜನತಾ ಕರ್ಪ್ಯೂ ಬೆಂಬಲಿಸಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧ ಮೂಡಲಗಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಜನತಾ ಕರ್ಫ್ಯೂಗೆ ಮೂಡಲಗಿಯಲ್ಲಿ ಸಂಪೂರ್ಣ ಬೆಂಬಲ ದೊರೆತ್ತು ಸ್ತಬ್ಧವಾಗಿದೆ. ವಿಶ್ವವನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕು ಹಬ್ಬದಂತೆ ಜನತಾ ಕರ್ಫ್ಯೂ (ಸ್ವಯಂ ನಿರ್ಬಂಧ ) ಹಾಕಿಕೊಳ್ಳಲು ಪ್ರಧಾನಿ ಮೋದಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧವಾಗಿದೆ. ದಿನದ ವಹಿವಾಟು ಸ್ಥಗಿತಗೊಂಡರೂ 8 ಗಂಟೆಗೂ ಅಧಿಕ ಕಾಲ ನಿರ್ಬಂಧ ವಿಧಿಸುವುದರಿಂದ …
Read More »ಮೂಡಲಗಿಯಲ್ಲಿ ಕೊರೊನಾ ವೈರಸ್ ಕುರಿತು ಅಧಿಕಾರಿಗಳ ಬೇಜವಾಬ್ದಾರಿ: ರಾಜಾರೋಷವಾಗಿ ನಡೆಯುತ್ತಿರುವ ಸಂತೆ
ಮೂಡಲಗಿಯಲ್ಲಿ ಕೊರೊನಾ ವೈರಸ್ ಕುರಿತು ಅಧಿಕಾರಿಗಳ ಬೇಜವಾಬ್ದಾರಿ: ರಾಜಾರೋಷವಾಗಿ ನಡೆಯುತ್ತಿರುವ ಸಂತೆ ಜಗತ್ತಿನಾದ್ಯಂತ ಕೊರೊನಾ ವೈರಸ್ ಹೆಸರು ಕೇಳಿದರೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಅಲ್ಲದೇ ಇಡೀ ದೇಶದ ಬಹುತೇಕ ಕಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಆದ್ರೆ ಮೂಡಲಗಿ ತಾಲೂಕಾ ದಂಡಾಧಿಕಾರಿ ಹಾಗೂ ಪುರಸಭೆ ಅಧಿಕಾರಿಗಳು ಮಾತ್ರ ಸರ್ಕಾರದ ಆದೇಶವನ್ನು ಗಾಳಿಗೆ ತೂರಿದ ಘಟನೆ ಬೆಳಕಿಗೆ ಬಂದಿದೆ. ಮೂಡಲಗಿ ನಗರದಲ್ಲಿ ಈ ಘಟನೆ ನಡೆದಿದೆ.ರಾಜ್ಯಾದ್ಯಂತ 144 ಕಲಂ ಜಾರಿ ಇದ್ದರೂ. ಕೊರೊನಾ …
Read More »ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ ಮೂಡಲಗಿ: ಪ್ರಪಂಚಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹರಡುವದನ್ನು ತಡೆಯಲು, ನಾಗರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ನಾಳಿನ ರವಿವಾರದ “ಜನತಾ ಕಫ್ರ್ಯೂ” ಜಾಗೃತಿ ಆಂದೋಲನಕ್ಕೆ ಶಾಸಕ ಹಾಗೂ ಕ.ಹಾ.ಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿಯಲ್ಲಿಂದು ಚಾಲನೆ ನೀಡಲಾಯಿತು. …
Read More »ಕೊರೋನಾ ಸುಳ್ಳು ವದಂತಿ : ಕೊನೆಗೂ ನಿರಾಳ. ….
ಕೊರೋನಾ ಸುಳ್ಳು ವದಂತಿ : ಕೊನೆಗೂ ನಿರಾಳ. .... ಸಾಮಾಜಿಕ ಜಾಲ ತಾಣಗಳಲ್ಲಿ ಮೂಡಲಗಿ ಪಟ್ಟಣದಲ್ಲಿ ಕೊರೋನಾ ಸೋಂಕಿತ ವ್ಯಕ್ತಿ ಓಡಾಡುತ್ತಿದ್ದಾನೆ ಎಂಬ ಸುಳ್ಳು ವದಂತಿ ಹಬ್ಬಿಸಿರುವ ಹಿನ್ನೆಲೆ ಯಲ್ಲಿ ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಸಿತ್ತು. ಈ ಬಗ್ಗೆ ಕೂಡಲೇ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳನ್ನೂ ಭೆಟ್ಟಿ ಮಾಡಿ ವಿಚಾರಣೆ ಮಾಡಿದಾಗ, ಇದುವರೆಗೂ ಯಾವುದೇ ಸೋಂಕಿತ ರೋಗಿ ಕಂಡು ಬಂದಿಲ್ಲ. ಈ ಕುರಿತು ಸರ್ಕಾರದ ಆದೇಶದಂತೆ ನಾವು ನಮ್ಮ …
Read More »ಕೊರೊನಾ ಭೀತಿ : ಶ್ರೀಶೈಲ ಪಾದಯಾತ್ರೆಯಿಂದ ಬಂದಂತಹ ಭಕ್ತಾದಿಗಳಿಗೆ ದಿನವೀಡಿ ಕಾಯಿಸಿ ಜಾಗೃತಿ ಮೂಡಿಸದ ಅಧಿಕಾರಿಗಳು
ಕೊರೊನಾ ಭೀತಿ : ಶ್ರೀಶೈಲ ಪಾದಯಾತ್ರೆಯಿಂದ ಬಂದಂತಹ ಭಕ್ತಾದಿಗಳಿಗೆ ದಿನವೀಡಿ ಕಾಯಿಸಿ ಜಾಗೃತಿ ಮೂಡಿಸದ ಅಧಿಕಾರಿಗಳು ಮೂಡಲಗಿ : ಸಮೀಪದ ಶಿವಾಪೂರದ ಅಡವಿಸಿದೇಶ್ವರ ದೇವಸ್ಥಾನದಲ್ಲಿ ಎರಡು ದಿನಗಳಿಂದ ಶ್ರೀಶೈಲದಿಂದ ಬಂದಂತಹ ಭಕ್ತಾದಿಗಳಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾ.ಪಂ ಅಧಿಕಾರಿಗಳು ಯಾರು ಬೇಟಿ ಕೂಡದೇ, ಪರಿಶೀಲನೆ ಮಾಡದೆ ಮತ್ತು ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡದೆ, ವೈರಸ್ ಹರಡದಂತೆ ಯಾವ ಮುಂಜಾಗ್ರತಾ ಕ್ರಮಗಳನ್ನು ತಿಳಿಸದೆ ಬೇಜವಾಬ್ದಾರಿ ತೋರಿದ್ದಾರೆ. ಇಲ್ಲಿಯ …
Read More »ಕೊರೋನಾ ಭೀತಿ : ಸುಳ್ಳು ವದಂತಿ.
ಕೊರೋನಾ ಭೀತಿ : ಸುಳ್ಳು ವದಂತಿ. ಮೂಡಲಗಿ : ಇತ್ತೀಚೆಗೆ ಹರಡುತ್ತಿರುವ ಮಹಾಮಾರಿ ಕೊರೋನಾ ರೋಗದ ಮುನ್ನೆಚ್ಚರಿಕೆ ಕ್ರಮವಾಗಿ ಸರಕಾರವು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತ್ತಿದೆ. ಜನ ಕೂಡ ಎಚ್ಚರಿಕೆ ವಹಿಸುತ್ತಿದ್ದಾರೆ. ಸ್ಪಂದಿಸುತ್ತಿದ್ದಾರೆ ಕೂಡ. ಇಂತಹ ಒಂದು ಕಠಿಣ ಪರಿಸ್ಥಿತಿಯ ನಡುವೆ ಯಾರೋ ಕಿಡಿಗೇಡಿಗಳು, ವಾಟ್ಸ್ ಆಪ್ ಮೂಲಕ ಮೂಡಲಗಿಯಲ್ಲಿ ಶಂಕಿತ ಕೊರೋನಾ ಸೋಂಕಿತ ವ್ಯಕ್ತಿ ಯನ್ನು ಪತ್ತೆ ಹಚ್ಚಿದ್ದಾರೆ ಎಂಬ ಸುಳ್ಳು ವದಂತಿ ಹಬ್ಬಿಸಿರುವ ಹಿನ್ನೆಲೆ ಯಲ್ಲಿ …
Read More »ಕೊರೊನಾ ವೈರಸ್ ಹರಡದಂತೆ ಮುಂಜಾಗೃತ ಕ್ರಮಗಳ ಬಗ್ಗೆ ಸಾರ್ವಜನಿರಿಗೆ ಅರಿವು ಮೂಡಿಸುವ ಜಾತಾ ಕಾರ್ಯಕ್ರಮ
ಕೊರೊನಾ ವೈರಸ್ ಹರಡದಂತೆ ಮುಂಜಾಗೃತ ಕ್ರಮಗಳ ಬಗ್ಗೆ ಸಾರ್ವಜನಿರಿಗೆ ಅರಿವು ಮೂಡಿಸುವ ಜಾತಾ ಕಾರ್ಯಕ್ರಮ ಹಳ್ಳೂರ : ಸಾಮಾನ್ಯ ಘ್ಲೂ ಹರಡುವ ರೀತಿಯಲ್ಲಿಯೇ ಕೊರೊನಾ ಹರಡುತ್ತದೆ. ಸಾಮಾನ್ಯವಾಗಿ ಸೋಂಕಿತರು ಕೆಮ್ಮಿದಾಗ, ಸೀನಿದಾಗ ಈ ವೈರಸಗಳು ಹರಡುತ್ತವೆ. ವೈಯಕ್ತಿಕ ಸ್ವಚ್ಛತೆ ಇಲ್ಲದೇ ಮೂಗೂ, ಬಾಯಿ ಹೇಗೆಂದರೆ ಹಾಗೆ ಮುಟ್ಟುವುದರಿಂದಲೂ ಸೋಂಕು ಹರಡಬಹುದು ಎಂದು ಹಳ್ಳೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕರಿ ಮಹೇಶ್ ಕಂಕಣವಾಡಿ ಹೇಳಿದರು. ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ …
Read More »ಶಿವಬೋಧರಂಗ ಪಿಕೆಪಿಎಸ್ಗೆ ಅಧ್ಯಕ್ಷರಾಗಿ ವಿಜಯ ಸೋನವಾಲಕ್ಕರ ಆಯ್ಕೆ ಮೂಡಲಗಿ: ಇಲ್ಲಿಯ ಶ್ರೀ ಶಿವಬೋಧರಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಮುಂದಿನ ಐದು ವರ್ಷದ ಅವಧಿಗೆ ಗುರುವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಿಜಯಕುಮಾರ ಅಪ್ಪಾಸಾಹೇಬ ಸೋನವಾಲ್ಕರ ಮತ್ತು ಉಪಾಧ್ಯಕ್ಷರಾಗಿ ಸದಾಶಿವ ಹಣಮಂತ ತಳವಾರ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ತಿಳಿಸಿದ್ದಾರೆ. ಈ ವೇಳೆಯಲ್ಲಿ ನಿರ್ದೇಶಕರಾದ ವೆಂಕಟೇಶ ರಾ.ಸೋನವಾಲಕ್ಕರ, ಬಸು ಬಿ.ಕುರಬಗಟ್ಟಿ, ಸುಭಾಸ ಯ.ಸಣ್ಣಕ್ಕಿ, ಸಚೀನ ಗೋ.ಸೋನವಾಲ್ಕರ, …
Read More »