Breaking News
Home / ತಾಲ್ಲೂಕು (page 91)

ತಾಲ್ಲೂಕು

ಪ್ರಭಾ ಶುಗರ್: ಪಿ.ಶಿವಪ್ಪ ಅವರಿಂದ ಧ್ವಜಾರೋಹಣ

*ಪ್ರಭಾ ಶುಗರ್: ಪಿ.ಶಿವಪ್ಪ ಅವರಿಂದ ಧ್ವಜಾರೋಹಣ* ಘಟಪ್ರಭಾ- ಇಲ್ಲಿಗೆ ಸಮೀಪದ ಪ್ರಭಾ ಶುಗರ್ ನೌಕರರ ಸಹಕಾರಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷ ಪಿ.ಶಿವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಬಿ.ಎಲ್.ಭಜಂತ್ರಿ ನಿರ್ದೇಶಕರಾದ ಬಿ.ಆರ್. ಪಾಟೀಲ್, ಎಸ್.ಐ.ಸಿದ್ನಾಳ, ಡಿ.ವಿ.ಶಿಂಧೆ, ಐ.ಎಂ.ಚೌಧರಿ, ಎಸ್.ಕೆ‌.ವಾಲಿಕಾರ, ಎ.ಬಿ.ಗುಂಡ್ಯಾಗೋಳ, ಜಿ.ಎಚ್. ರಫಾಯಿ, ಪಿ.ಎಲ್.ಬಿದರಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯದರ್ಶಿ ಎಂ.ಎಸ್.ಮಾಸ್ತಿಹೊಳಿ ಅವರು ಸ್ವಾಗತಿಸಿದರು.

Read More »

ಬಣಜಿಗ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬಣಜಿಗ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ಮೂಡಲಗಿ: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಮೂಡಲಗಿ ಘಟಕದಿಂದ ಮೂಡಲಗಿ ತಾಲ್ಲೂಕು ವ್ಯಾಪ್ತಿಯಲ್ಲಿ 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ. 90 ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ. 85 ಅಂಕಗಳನ್ನು ಪಡೆದುಕೊಂಡು ಉತ್ತೀರ್ಣರಾಗಿರುವ ಬಣಜಿಗ ಸಮಾಜದ ವಿದ್ಯಾರ್ಥಿಗಳಿಗೆ ಆ. 24ರಂದು ಬೆಳಿಗ್ಗೆ 10ಕ್ಕೆ ಪ್ರತಿಭಾ ಪುರಸ್ಕಾರವನ್ನು ಏರ್ಪಡಿಸಿದೆ. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ ಮತ್ತು ಆಧಾರ ಕಾರ್ಡ್ ಝರಾಕ್ಸ್ ಪ್ರತಿ, …

Read More »

ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ ಬೆಳಸಿಕೊಳ್ಳಬೇಕು : ಲಕ್ಷ್ಮಣ ಚಂದರಗಿ

  ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಬೆಟಗೇರಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು. ಬೆಟಗೇರಿ ಗ್ರಾಮದ ಕನಕಶ್ರೀ ವಿವಿಧ ಉದ್ಧೇೀಶಗಳ ಸೌಹಾರ್ದ ಸಹಕಾರಿ ಹಾಗೂ ಚೈತನ್ಯ ಅರ್ಬನ್ ಕೋ-ಆಫ್ ಕ್ರೇಡಿಟ್ ಸೊsಸೈಟಿ ಸಹಯೋಗದಲ್ಲಿ ಆ.15ರಂದು ನಡೆದ 75ನೇ ವರ್ಷದ ಸ್ವಾತ್ರಂತ್ರ್ಯ ಅಮೃತ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದು ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ …

Read More »

*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿ* *ಕಲ್ಲೋಳಿಯಿಂದ ಕೌಜಲಗಿ ಮಾರ್ಗದವರೆಗೆ ಮೇರಾ ಭಾರತ ಮಹಾನ್*

  ಮೂಡಲಗಿ- ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅರಭಾವಿ ಬಿಜೆಪಿ ಮಂಡಲದಿಂದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಾರಥ್ಯದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿಯು ಸೋಮವಾರದಂದು ಜರುಗಿತು. ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಕಲ್ಲೋಳಿಯಿಂದ ಗೋಕಾಕ್ ನಾಕಾ- ಕೌಜಲಗಿವರೆಗಿನ ( ದಂಡಿನ ಮಾರ್ಗ ರಸ್ತೆ) ಬೈಕ್ ರ್ಯಾಲಿಗೆ ಜಿ.ಪಂ.ಅಧ್ಯಕ್ಷ ಬಸಗೌಡ ಪಾಟೀಲ ಹಾಗೂ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಜಂಟಿಯಾಗಿ ಚಾಲನೆ ನೀಡಿದರು. …

Read More »

2 ಕ್ವೀಟಾಲ ಜಿಲೇಬಿ ವಿತರಿಸಿದ ಗೆಳೆಯರ ಬಳಗ

2 ಕ್ವೀಟಾಲ ಜಿಲೇಬಿ ವಿತರಿಸಿದ ಗೆಳೆಯರ ಬಳಗ ಮೂಡಲಗಿ- ಭಾರತ ವಿವೀದತೇಯಲ್ಲಿ ಏಕತೆ ಕಂಡ ದೇಶ, ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸಮಯದಲ್ಲಿ ವಿವಿಧ ಪ್ರಕಾರದ ಸೇವೆಯನ್ನು ಎಲ್ಲರೂ ಮೈಗೊಡಿಸಿಕೊಂಡಿರುವದು ಸಂತಸದ ವಿಷಯ ಇದು ಭಾರತದಲ್ಲಿ ಮಾತ್ರ ಕಾಣಬಹುದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು, ಸೋಮವಾರ ಕಲ್ಮೇಶ್ವರ ವೃತ್ತದಲ್ಲಿ 1987 -90 ನೇ ಸಾಲಿನ ಶ್ರೀ ಶಿವಬೋಧರಂಗ ಪ್ರೌಡ ಶಾಲೆಯ ಗೆಳೆಯರ ಬಳಗದ ಮಿತ್ರರಿಂದ ವಿಧ್ಯಾರ್ಥಿಗಳಿಗೆ ಶಿಕ್ಷಕರಿಗೆ …

Read More »

ದೇಶದ ಸ್ವಾತಂತ್ರ್ಯ ಹೋರಾಟದ ಭಾಗದಲ್ಲಿ ಬೆಳಗಾವಿ ಜಿಲ್ಲೆಯ ಕೊಡುಗೆ ದೊಡ್ಡ ಪ್ರಮಾಣ: ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ದೇಶದ ಸ್ವಾತಂತ್ರ್ಯ ಹೋರಾಟದ ಭಾಗದಲ್ಲಿ ಬೆಳಗಾವಿ ಜಿಲ್ಲೆಯ ಕೊಡುಗೆ ದೊಡ್ಡ ಪ್ರಮಾಣದಲ್ಲಿದ್ದು, ಪ್ರಸ್ತುತ ರಾಜ್ಯದಲ್ಲಿ ಗಮನ ಸೆಳೆಯುವ ಜಿಲ್ಲೆಯಾಗಿದ್ದು, ಈ ಹಿಂದೆ ಜಿಲ್ಲೆಯ ಮಹನೀಯರು ಹಾಕಿಕೊಟ್ಟ ಮಾರ್ಗಗಳನ್ನು ಗಮನದಲ್ಲಿ ಇಟ್ಟುಕೊಂಡು ಅವರ ಕೊಡುಗೆಗಳನ್ನು ಸ್ಮರಿಸಿ ಅವರ ದಾರಿಯೊಳಗೆ ನಡೆಯೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಅ.15 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ, ಕಲ್ಲೋಳಿ ಹಾಲು ಉತ್ಪಾದಕರ ಸಹಕಾರಿ …

Read More »

*ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಅನನ್ಯ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ*

  ಬೆಂಗಳೂರು: ರಾಷ್ಟ್ರದ ಉನ್ನತಿ ಮತ್ತು ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅನನ್ಯವಾಗಿದ್ದು, ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಪ್ರಪಂಚವೇ ನಮ್ಮತ್ತ ತಿರುಗಿ ನೋಡುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಇಲ್ಲಿಯ ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಜರುಗಿದ 76ನೇ ಸ್ವಾತಂತ್ರ್ಯ ವರ್ಷದ ಆಜಾದಿ ಕಾ ಅಮೃತ್ ಮಹೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರಧಾನಿಗಳ ಸಮರ್ಥ ನಾಯಕತ್ವದಲ್ಲಿ ಭಾರತ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಬೃಹತ್ ಟ್ರ್ಯಾಕ್ಟರ್  ಜಾತಾ . ಲೋಳಸೂರ, ಅರಭಾವಿ, ದುರದುಂಡಿ, ಬಡಿಗವಾಡ ಮಾರ್ಗವಾಗಿ ನಾಗನೂರುವರೆಗೆ  ಜಾತಾ

ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿಂದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್‍ದಲ್ಲಿ ಚಾಲನೆ ನೀಡಲಾಯಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಈ ರ್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನೂರಾರು ರೈತರು ಭಾಗಿಯಾಗಿದ್ದರು. 257 ಟ್ರ್ಯಾಕ್ಟರ್ ರ್ಯಾಲಿಗೆ ಎನ್‍ಎಸ್‍ಎಫ್‍ದಲ್ಲಿ ಚಾಲನೆ …

Read More »

ಸಂಗನಕೇರಿಯಿಂದ ಯಾದವಾಡವರೆಗಿನ ಬೃಹತ್ ಬೈಕ್ ರ‍್ಯಾಲಿ

 ಹರ ಘರ ತಿರಂಗಾ: ಅರಭಾಂವಿ ಬಿಜೆಪಿ ಮಂಡಲದಿಂ ದ  ಸಂಗನಕೇರಿಯಿಂದ ಯಾದವಾಡವರೆಗೆ ನಾಲ್ಕು ಸಾವಿರ ಬೈಕ್ ರ‍್ಯಾಲಿ. *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ದೇಶಪ್ರೇಮ ಮೊಳಗಿಸಿದ  ಬಿಜೆಪಿ ಕಾರ್ಯಕರ್ತರು.* ಮೂಡಲಗಿ: ಸ್ವಾತಂತ್ರ‍್ಯ ಅಮೃತ ಮಹೋತ್ಸವ ಅಂಗವಾಗಿ ಎರಡನೇ ಹಂತದ ಅರಭಾವಿ ಬಿಜೆಪಿ ಮಂಡಲ ಶನಿವಾರ ಹಮ್ಮಿಕೊಂಡಿದ್ದ ಬೈಕ್ ರ‍್ಯಾಲಿಯು ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದ ಘಟಗಿ ಬಸವೇಶ್ವರ ದೇವಸ್ಥಾನದ ಹತ್ತಿರ ಸಮಾರೋಪಗೊಂಡಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು …

Read More »

ತೊಂಡಿಕಟ್ಟಿಯಲ್ಲಿ ವಿವಿಧಡೆ ಧ್ವಜರೋಹಣ

ತೊಂಡಿಕಟ್ಟಿ: ಆಜಾದೀ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ” ನಿಮಿತ್ಯ ರಾಮದುರ್ಗ ತಾಲ್ಲೂಕಿನ ತೊಂಡಿಕಟ್ಟಿ ಗ್ರಾಮದ ವಿವಿಧ ಸಂಘ ಸಂಸ್ಥೆ ಹಾಗೂ ಮನೆಗಳ ಮೇಲೆ ಧ್ವಜಾರೋಹಣ ಮಾಡಲಾಯಿತು. ಗ್ರಾಮದ ಗಾಂಧಿಕಟ್ಟೆಯ ಧ್ವಜಾರೋಹಣದ ಸಮಯದಲ್ಲಿ ಗ್ರಾಮ ಪಂಚಾಯತ ಪಿಡಿಒ ಬಸನಗೌಡ ಪಾಟೀಲ, ಕಾರ್ಯದರ್ಶಿ ಮಂಜುಳಾ ಪಾಟೀಲ, ಗ್ರಾಮ ಪಂಚಾಯತ ಸದಸ್ಯರಾದ ಲಕ್ಷ್ಮೀ ಲಂಕೆಣ್ಣವರ, ಸುಶೀಲವ್ವ ಪೂಜೇರಿ, ಹಿರಿಯರಾದ ತಿಮ್ಮಣ್ಣ ಚಿಕ್ಕೂರ, ವೆಂಕಣ್ಣ ಬಿರಾದಾರಪಾಟೀಲ, ಮಾಂತೇಶ ಹುಚ್ಚನವರ, ಪಿ.ಕೆ. …

Read More »