Breaking News
Home / ರಾಜ್ಯ

ರಾಜ್ಯ

ಹೆಚ್ಚುತ್ತಿರುವ ನಕಲಿ ಚಿಕಿತ್ಸಾ ಪ್ರಕರಣಗಳ ಕುರಿತು ಸರ್ಕಾರದ ಗಮನ ಸೆಳೆದ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ನಕಲಿ ವೈದ್ಯರು ಮತ್ತು ತರಬೇತಿ ಪಡೆಯದ ವೈದ್ಯಕೀಯ ವೃತ್ತಿಪರರು ಯಾವುದೇ ಅರ್ಹತೆ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಕಾರಣ ಅವರ ಜೀವಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿದ್ದಾರೆ. ಸಮಸ್ಯೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅನಧಿಕೃತ ವೈದ್ಯರು ಮತ್ತು ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು, ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗೆ ನಿಯಮಿತ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಆಗ್ರಹಿಸಿದರು. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದ ಶೂನ್ಯ …

Read More »

ಶಾಲಾ ಆಸ್ತಿಯನ್ನು ಹಾಳು ಮಾಡಿದರೆ ಕಠಿಣ ಕ್ರಮ : ಪಿಎಸ್.ಐ. ಮುರನಾಳ

ಶಾಲಾ ಆಸ್ತಿಯನ್ನು ಹಾಳು ಮಾಡಿದರೆ ಕಠಿಣ ಕ್ರಮ : ಪಿಎಸ್.ಐ. ಮುರನಾಳ ಮೂಡಲಗಿ 17: ಸಾರ್ವಜನಿಕ ಆಸ್ತ ಪಾಸ್ತಿಗಳನ್ನು ಅದರಲ್ಲೂ ಶಾಲಾ ಕಾಲೇಜುಗಳ ಆಸ್ತಿಯನ್ನು ಹಾಳು ಮಾಡಿದರೆ ಅಂತವರ ಮೇಲೆ ಕಾನೂನು ಕ್ರಮ ಕೈಕೊಳ್ಳಲಾಗುವದು ಎಂದು ಘಟಪ್ರಭಾ ಪೋಲಿಸ್ ಸ್ಟೇಷನ್ ಸಬ್‍ಇನ್ಸಪೆಕ್ಟರ್ ಎಮ್.ವಿ. ಮುರನಾಳ ಹೇಳಿದರು. ಅವರು ತುಕ್ಕಾನಟ್ಟಿಯ ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆÉದ ವಾರದ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಶಾಲಾ ಅವಧಿಯಲ್ಲಿ ಹಾಗೂ …

Read More »

ಬೆಟಗೇರಿಯಲ್ಲಿ ಸಂಭ್ರಮದಿಂದ ನಡೆದ ಬಣ್ಣದಾಟ

ಬೆಟಗೇರಿಯಲ್ಲಿ ಸಂಭ್ರಮದಿಂದ ನಡೆದ ಬಣ್ಣದಾಟ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಕಾಮಣ್ಣನ ದಹನ ಹಾಗೂ ಬಣ್ಣದಾಟ ದಿನವಾದ ಮಾರ್ಚ.15ರಂದು ರಂಗು ರಂಗಿನ ಬಣ್ಣದೊಕುಳಿ ಸಡಗರ, ಸಂಭ್ರಮದಿಂದ ನಡೆಯಿತು. ಬೆಳಗ್ಗೆ 6 ಗಂಟೆಗೆ ಸಂಪ್ರದಾಯದಂತೆ ಗ್ರಾಮದ ಹಿರಿಯರು ಗ್ರಾಮದ ದಲಿತ ಕೇರಿಯ ಕಾಮಣ್ಣನ ದಹನಕ್ಕೆ ಚಾಲನೆ ನೀಡಿದ ಬಳಿಕ ಸ್ಥಳೀಯ ಮಾರುಕಟ್ಟೆ ಆವರಣದಲ್ಲಿ ಬೆರಣಿ, ಕಟ್ಟಿಗೆ ಸಂಗ್ರಹಿಸಿದನ್ನು ಒಟ್ಟಿಗೆ ಸೇರಿಸಿ ಕಾಮ ದಹನಕ್ಕೆ ಪ್ರತಿಷ್ಠಾಪಿಸಲ್ಪಟ್ಟ ಕಾಮಣ್ಣನ ದಹನ …

Read More »

ಅರಳಿಮಟ್ಟಿ ಸರಕಾರಿ ಪ್ರಾಥಮಿಕ ಶಾಲೆ ಈಗ ಪಿಎಂ ಶ್ರೀ ಯೋಜನೆಗೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ಅರಳಿಮಟ್ಟಿ ಸರಕಾರಿ ಪ್ರಾಥಮಿಕ ಶಾಲೆ ಈಗ ಪಿಎಂ ಶ್ರೀ ಯೋಜನೆಗೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಮೂಡಲಗಿ ಶೈಕ್ಷಣಿಕ ವಲಯಕ್ಕೆ ಮತ್ತೊಂದು ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಯು ಆಯ್ಕೆಯಾಗಿದ್ದು, ತಾಲ್ಲೂಕಿನ ಅರಳಿಮಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೇಂದ್ರ ಪುರಸ್ಕೃತ ಪಿಎಂಶ್ರೀ ಶಾಲೆಯನ್ನಾಗಿ ಪರಿವರ್ತನೆಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ದೇಶದಲ್ಲಿನ ಗ್ರಾಮೀಣ ಪ್ರದೇಶದ ಶಾಲೆಗಳನ್ನು ಕೇಂದ್ರೀಯ ಶಾಲೆಗಳ ರೀತಿಯಲ್ಲಿ ಸ್ಥಾಪಿಸಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ …

Read More »

ಹೆಲ್ಮೆಟ್ ಧರಿಸದೆ ಬೈಕ್ ಮುಟ್ಟಬೇಡಿ ಪಿ.ಎಸ್ ಐ ಆನಂದ ಬಿ.

ಹೆಲ್ಮೆಟ್ ಧರಿಸದೆ ಬೈಕ್ ಮುಟ್ಟಬೇಡಿ ಪಿ.ಎಸ್ ಐ ಆನಂದ ಬಿ. ಕುಲಗೋಡ: ಜೀವ ಅಮುಲ್ಯ ನಿರ್ಲಕ್ಷತನಕ್ಕೆ ಜೀವ ಬಲಿಕೊಡಬೇಡಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸದೆ ಬೈಕ್ ಮುಟ್ಟಬೇಡಿ.. ಮನೆಯಿಂದಲೇ ಹೆಲ್ಮೆಟ್ ಹಾಕಿಕೊಳ್ಳು ಪರಿಪಾಠ ಇಟ್ಟುಕೊಳ್ಳಿ ಎಂದು ಕುಲಗೋಡ ಪಿ.ಎಸ್.ಐ ಆನಂದ ಬಿ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ರಸ್ತೆ ಸಂಚಾರ ಸುರಕ್ಷತೆ ಹಾಗೂ ಹೆಲ್ಮೆಟ್ ಜಾಗೃತಿ ಅಭಿಯಾನ ಚಾಲನೆ ನೀಡಿ ಮಾತನಾಡಿ ಕಳೆದ ವರ್ಷ …

Read More »

ಕ್ರೀಡೆಯಲ್ಲಿ ಗೆಲ್ಲಬೇಕಾರೆ ನಿರಂತರ ಪ್ರಯತ್ನ ಮಾಡಬೇಕು- ಸಿಪಿಐ ಶ್ರೀಶೈಲ ಬ್ಯಾಕೂಡ

ತಾಲೂಕಾ ಮಟ್ಟದ ಕ್ರೀಡಾಕೂಟ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ   ಕ್ರೀಡೆಯಲ್ಲಿ ಗೆಲ್ಲಬೇಕಾರೆ ನಿರಂತರ ಪ್ರಯತ್ನ ಮಾಡಬೇಕು- ಸಿಪಿಐ ಶ್ರೀಶೈಲ ಬ್ಯಾಕೂಡ ಮೂಡಲಗಿ : ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಗೆಲ್ಲಬೇಕಾದರೆ ನಿರಂತರ ಪ್ರಯತ್ನ ಹಾಗೂ ಪರಿಶ್ರಮ ಬಹಳ ಮುಖ್ಯವಾಗಿದೆ ಎಂದು ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ ಹೇಳಿದರು. ಅವರು ಇತ್ತೀಚೆಗೆ ಶ್ರೀ ಎಲ್ ವಾಯ್ ಆಡಿಹೂಡಿ ಶಾಲಾ ಮೈದಾನದಲ್ಲಿ ಭಾರತ ಸರ್ಕಾರದ ನೆಹರು ಯುವ …

Read More »

ತಾಲೂಕಾಡಳಿತದಿಂದ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ತಾಲೂಕಾಡಳಿತದಿಂದ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಮೂಡಲಗಿ: ವೀರಶೈವ ಧರ್ಮ ಸಂಸ್ಥಾಪಕರಾದ ಶ್ರೀ ರೇಣುಕಾಚಾರ್ಯರು ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ಶಾಂತಿ ಎಂದು ಸಾರಿದ ಶ್ರೇಷ್ಠ ಜಗದ್ಗುರು ಎಂದು ಬೇಡ ಜಂಗಮ ಸಮಾಜದ ಹಿರಿಯರಾದ ಚನಮಲ್ಲಯ್ಯ ನಿರ್ವಾಣಿ ಹೇಳಿದರು. ಅವರು ತಾಲೂಕಾಡಳಿತದಿಂದ ಬುಧವಾರ ಜರುಗಿದ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ತಹಶೀಲ್ದಾರ ಶಿವಾನಂದ ಬಬಲಿ, ಬಿಇಒ ಅಜಿತ ಮನ್ನಿಕೇರಿ ಅವರು ಶ್ರೀ ರೇಣುಕಾಚಾರ್ಯರ ಭಾವ ಚಿತ್ರಕ್ಕೆ ಪೂಜೆ …

Read More »

ಹಾಡುಗಬ್ದ ಧ್ವನಿ ಸುರುಳಿಯ ಮಹಾರಾಜ ಸಿದ್ದು ಹಳ್ಳೂರ

ಹಾಡುಗಬ್ದ ಧ್ವನಿ ಸುರುಳಿಯ ಮಹಾರಾಜ ಸಿದ್ದು ಹಳ್ಳೂರ ‘ಸಿದ್ಧರೆಲ್ಲರೂ ಪ್ರಸಿದ್ಧರಾಗಿರುವುದಿಲ್ಲ! ಪ್ರಸಿದ್ಧರೆಲ್ಲರಿಗೂ ಸಿದ್ಧಿ ಇರುವುದಿಲ್ಲ. ಲೋಕವಿಚಿತ್ರ ಪ್ರಪಂಚದಲ್ಲಿ ಅಸಂಖ್ಯಾತ ಸಿದ್ಧಸಾಧಕರು ರಸಋಷಿಗಳು ಅಜ್ಞಾತರಾಗಿಯೇ ಉಳಿದಿದ್ದಾರೆ. ಅಪರಂಜಿಗಿಂತ ರೋಲ್ಡ್‌ಗೋಲ್ಡ್‌ಗಳಿಗೇ ಜಾಸ್ತಿ ಹೊಳಪು. ಜ್ಞಾನವಂತರಿಗೆ ವಿಧಿ ಕಾಡುವುದು ಸತ್ಯ. ಅಜ್ಞಾನಿಗಳಿಗೆ ಹಿರಿತನದ ಬಲವು (ಕೈವಲ್ಯ) ಈ ನಾಡಿನಲ್ಲಿ ಅಗಣಿತ ಕವಿಗಾಯಕ, ರಂಗಕಲಾವಿದರು, ಸಿದ್ಧ ಶಿವಯೋಗಿಗಳನ್ನು ಕಂಡಿದ್ದೇನೆ. ಹಿಂದಿನ ದಿಗ್ಗಜರು ಕಣ್ಮರೆಯಾಗಿದ್ದಾರೆ. ಕನ್ನಡಿಗ‌ ಕುರಿತೊದೆಯಂ ಕಾವ್ಯ ಪ್ರಯೋಗ ಪರಿಣತ ಮತಿಗಳ್! ಅದರಲ್ಲೂ ಉತ್ತರ ಕರ್ನಾಟಕ …

Read More »

ಮಾ.11 ರಂದು ನವಜೀವನೋತ್ಸವ ಕಾರ್ಯಕ್ರಮ

ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡಲಗಿ ತಾಲೂಕಾ ವಲಯದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಡಾ|| ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ|| ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಜರುಗುವ ನವಜೀವನೋತ್ಸವ ಕಾರ್ಯಕ್ರಮ ಮಂಗಳವಾರ ಮಾ.11 ರಂದು ಮುಂಜಾನೆ 10=30ಕ್ಕೆ ತಾಲೂಕಿನ ಗುನಜಟ್ಟಿಯ ಭಗೀರಥ ನಗರದಲ್ಲಿನ ಜೈ ಹನುಮಾನ ಮಂದಿರದಲ್ಲಿ ಜರುಗಲಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ನಾಗನೂರದ ಮಾತೋಶ್ರೀ ಕಾವ್ಯಶ್ರೀ ಅಮ್ಮನವರರು ವಹಿಸುವರು, ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ ಉದ್ಘಾಟಿಸುವರು, ಗುಜನಟ್ಟಿ …

Read More »

ಬಣಜಿಗ ಸಮಾಜಕ್ಕೆ ನಿವೇಶನ ನೀಡಲು ಮನವಿ

ಬಣಜಿಗ ಸಮಾಜಕ್ಕೆ ನಿವೇಶನ ನೀಡಲು ಮನವಿ ಮೂಡಲಗಿ: ಪಟ್ಟಣದ ಬಣಜಿಗ ಸಮಾಜ ಕ್ಷೇಮಾಭಿವೃದ್ದಿ ಸಂಘಕ್ಕೆ ನಿವೇಶನ ನೀಡಲು ಆಗ್ರಹಿಸಿ ಸಂಘದ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ಪಟ್ಟಣದ ಲಕ್ಷ್ಮೀನಗರದಲ್ಲಿ ಬಣಜಿಗ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿರುವದರಿಂದ ಟಿಎಮಸಿ ನಂ. 1837 ಖಾಲಿ ಪ್ಲಾಟನ್ನು ಬಣಜಿಗ ಸಮಾಜದ ವಿವಿಧ ಕಾರ್ಯಕ್ರಮ ನಡೆಸಲು ಮತ್ತು ಸಾಂಸ್ಕøತಿಕ ಭವನ ನಿರ್ಮಿಸಿಕೊಳ್ಳಲು ನಿವೇಶನ ನೀಡಲು ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ …

Read More »