ಮೂಡಲಗಿ ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದಲ್ಲಿ ಜರುಗಿದ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಚನ್ನಮ್ಮನ್ನ ಕಿತ್ತೂರಿನ ಕಸಾಪ ಮಾಜಿ ಅಧ್ಯಕ್ಷ ಬಸವರಾಜ ಕುಪ್ಪಸಗೌಡ್ರ ಮಾತನಾಡಿದರು. ಶ್ರೀಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಚಿತ್ರದಲ್ಲಿರುವರು. ———————– ಮೂಡಲಗಿ: ‘12ನೇ ಶತಮಾನದಲ್ಲಿ ಸಿದ್ದರಾಮ ಶಿವಯೋಗಿಯವರು ಸಾಮಾಜಿಕ ಚಿಂತನೆಗಳ ಮೂಲಕ ಕಾಯಕದ ಮಹತ್ವವನ್ನು ಸಾರಿದ್ದರು’ ಎಂದು ಚನ್ನಮ್ಮನ್ನ ಕಿತ್ತೂರಿನ ಕನ್ನಡ ಸಾಹಿತ್ಯ ಪರಿಷತ್ತ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಬಸವರಾಜ ಕುಪ್ಪಸಗೌಡ್ರ ಅವರು ಹೇಳಿದರು. ತಾಲ್ಲೂಕಿನ …
Read More »ಪೌರ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕದಿಂದ ಅನಿರ್ದಿಷ್ಟಕಾಲ ಮುಷ್ಕರ
ಮೂಡಲಗಿ: ರಾಜ್ಯದಲ್ಲಿರುವ ಎಲ್ಲಾ ಮಹಾನಗರಪಾಲಿಕೆ, ನಗರಸ್ಥಳೀಯ ಸಂಸ್ಥೆಗಳಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕದಿಂದ ಮಂಗಳವಾರದಂದು ಪಟ್ಟಣದ ಪುರಸಭೆ ಆವರಣದಲ್ಲಿ ಅನಿರ್ದಿಷ್ಟಕಾಲ ಮುಷ್ಕರ ಹಮ್ಮಿಕೊಡಿದ್ದರು. ಪೌರ ನೌಕರರ ಮುಷ್ಕರಕ್ಕೆ ಕರ್ನಾಟಕ ರಾಜ್ಯ ದಲ್ಲಿತ ಸಂಘರ್ಷ ಸಮೀತಿ ಬೆಂಬಲ ಸೂಚಿಸಿ ಪುರಸಭೆ ಮುಖ್ಯಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ದಲಿತ ಮುಖಂಡ ರಮೇಶ …
Read More »‘ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ದಲ್ಲಿ ಭಾಗವಹಿಸಲು ಕರೆ- ಸಂಸದ ಈರಣ್ಣ ಕಡಾಡಿ
ಮೂಡಲಗಿ : ನಮ್ಮ ದಿನ ನಿತ್ಯದ ಅವಧಿಯಲ್ಲಿ ಯೋಗಕ್ಕಾಗಿ ಒಂದು ಗಂಟೆ ಮೀಸಲಿಟ್ಟರೆ ನಮ್ಮ ದೈಹಿಕ ಆರೋಗ್ಯ ಮಾತ್ರವಲ್ಲದೇ ಮಾನಸಿಕ ಆರೋಗ್ಯವನ್ನು ಸುಧಾರಿಸಿ ರೋಗಗಳನ್ನು ದೂರವಾಗಿಸಲು ಯೋಗವನ್ನು ಪ್ರತಿಯೊಬ್ಬರು ತಮ್ಮ ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಬೇಕಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶನಿವಾರ ಮೇ 24 ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕೇಂದ್ರ ಆಯುಷ್ಯ ಸಚಿವಾಲಯ, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ, ನವದೆಹಲಿ, ಕಲ್ಲೋಳಿಯ …
Read More »ಬಹು ದಿನಗಳ ಬೇಡಿಕೆ ಈಡೇರಿಸಿದ ಜಾರಕಿಹೊಳಿ ಸಾಹುಕಾರ
ಮೂಡಲಗಿ : ಪಟ್ಟಣದ ನಾಗಲಿಂಗ ನಗರ ನಿವಾಸಿಗಳ ಬಹುದಿನ ಬೇಡಿಕೆಯಾದ ಮೂಡಲಗಿ ಪಟ್ಟಣದ ಗುರ್ಲಾಪುರ ಮುಖ್ಯ ರಸ್ತೆಯಿಂದ ನಾಗಲಿಂಗ ನಗರಕ್ಕೆ ಸಂಪರ್ಕ ಕೊಡುವ ಕೋರ್ಟ್ ಪಕ್ಕದಲ್ಲಿರುವ ರಸ್ತೆಗಾಗಿ ಹಲವು ದಿನಗಳಿಂದ ನಾಗಲಿಂಗ ನಗರ ನಿವಾಸಿಗಳ ಮುಖ್ಯ ಬೇಡಿಕೆಯಾಗಿತ್ತು. ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉನ್ನತ ಮಟ್ಟದ ಅಧಿಕಾರಿಗಳಿಗೆ ಮಾತನಾಡಿ ಯಾರಿಗೂ ತೊಂದರೆ ಆಗದಂತೆ ರಸ್ತೆ ದುರಸ್ತಿಗೊಳಿಸಿ ಜನರಿಗೆ ಸಂಚರಿಸಲು ವ್ಯವಸ್ಥೆ ಕಲ್ಪಿಸಿಕೊಟ್ಟರು. ಮೂಡಲಗಿ …
Read More »ಅರಭಾವಿ ಪಟ್ಟಣ ಪಂಚಾಯಿತಿಯಿಂದ ಬಡ ಕುಟುಂಬಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಣೆ
ಅರಭಾವಿ – ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಉಂಟಾಗುತ್ತಿದ್ದು, ಅರಭಾವಿ ಪಟ್ಟಣದ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಅನುದಾನ ತರಲು ಪ್ರಯತ್ನ ಮಾಡುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಪಟ್ಟಣದ ಆಂಜನೇಯ ದೇವಸ್ಥಾನದ ಹತ್ತಿರ ಈಚೆಗೆ ಪ.ಜಾ / ಪ.ಪಂ. ಮತ್ತು ಇತರೆ ಬಡ ಜನಾಂಗದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ತನ್ನ ಪಂಚ ಭಾಗ್ಯಗಳಿಗೆ ಅನುದಾನ ನೀಡುತ್ತಿರುವುದರಿಂದ ನಮ್ಮ ಕ್ಷೇತ್ರದ …
Read More »ಅಧ್ಯಕ್ಷ-ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆ
ಮೂಡಲಗಿ: ಕೆ.ಪಿ.ಟಿ.ಸಿ.ಎಲ್ ಪ್ರಾಥಮಿಕ ಸಮಿತಿ ಚುನಾವಣೆಯಲ್ಲಿ ಕವಿಪ್ರನಿನಿ ನೌಕರರ ಸಂಘ ಪ್ರಾಥಮಿಕ ಸಮಿತಿ ಹೆಸ್ಕಾಂ ಮೂಡಲಗಿ ನೂತನವಾಗಿ ಅಧ್ಯಕ್ಷರಾಗಿ ವಿಠ್ಠಲ ಭಜಂತ್ರಿ ಕಾರ್ಯದರ್ಶಿಯಾಗಿ ಜ್ಞಾನೇಶ ಗದಾಡಿ ಸದಸ್ಯರಾಗಿ ವಿಶಾಲ ಬಂಗೆನ್ನವರ. ಸುರೇಶ ತಿಮ್ಮಾಪೂರ. ಸಂತೋಷ ಪಟೀಲ. ರಾಜು ಶೇಡಬಾಳೆ. ಶಿವಭೋದ ಸಣ್ಣಕ್ಕಿ ಆಯ್ಕೆಯಾಗಿದ್ದಾರೆ. ಹೆಸ್ಕಾಂ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ವರ್ಗ ಶುಭಕೋರಿದ್ದಾರೆ.
Read More »ಮೂಡಲಗಿಯಲ್ಲಿ ಡಯಾಲಿಸಿಸ್ ಕೇರ್ ಕೇಂದ್ರವನ್ನು ಉದ್ಘಾಟಿಸಿದ- ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರದ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರದಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಿಸಲಾದ ಎರಡು ಹಾಸಿಗೆಯ ಸಾಮರ್ಥ್ಯದ ಹೊಸ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಪ್ರತಿ ತಾಲ್ಲೂಕಿಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಡಯಾಲಿಸಿಸ್ …
Read More »ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ,
ಮೂಡಲಗಿ : ಹುಬ್ಬಳಿಯ ಬಣಗಾರ ಸಮಾಜದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಹುಬ್ಬಳ್ಳಿಯಲ್ಲಿ ರಾಷ್ಟ್ರಮಟ್ಟದ ಪ್ರತಿಭಾ ಪುರಸ್ಕಾರ ಶೈಕ್ಷಣಿಕ ವರ್ಷ 2024- 25 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಪ್ರತಿಶತ 80% ಅಂಕ ಗಳಿಸಿ ತೇರ್ಗಡೆಯಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿದ್ದು ಜಿಲ್ಲೆ ಬಣಗಾರ ಸಮಾಜದ ಮಕ್ಕಳು ಭಾಗವಹಿಸಬೇಕು ಎಂದು ಮೂಡಲಗಿ ಬಣಗಾರ ಸಮಾಜದ ಅಧ್ಯಕ್ಷ ಆನಂದ ಮಿರ್ಜಿ …
Read More »ಮೂಡಲಗಿಯಲ್ಲಿ ಬಿಜೆಪಿ ಮಂಡಲದಿಂದ ಹಮ್ಮಿಕೊಳ್ಳಲಾದ ತಿರಂಗಾ ಯಾತ್ರೆ
ಮೂಡಲಗಿ – ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬುವ, ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಂಗಳವಾರದಂದು ತಿರಂಗಾ ಯಾತ್ರೆಯು ಯಶಸ್ವಿಯಾಗಿ ನಡೆಯಿತು. ಇಲ್ಲಿನ ಶಿವಬೋಧರಂಗ ಕಾಲೇಜಿನಿಂದ ಆರಂಭಗೊಂಡ ತಿರಂಗಾ ಯಾತ್ರೆಯು ಕಲ್ಮೇಶ್ವರ ವೃತ್ತದವರೆಗೆ ಸಂಚರಿಸಿತು. ಸೈನಿಕ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ದೇಶದ ಪರ ಘೋಷಣೆಗಳು ಮೊಳಗಿದವು. ಭಾರತ ಮಾತಾ ಕೀ ಜೈ, ವಂದೇ ಮಾತರಂ, ಟೀಚರ ಟೀಚರ್ ಲಿಟಲ ಸ್ಟಾರ್ ಇಂಡಿಯನ್ …
Read More »ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಮಹಾದೇವ ಕಂಬಿ, ಉಪಾಧ್ಯಕ್ಷರಾಗಿ ಗಂಗವ್ವ ತೋಟಗಿ ಆಯ್ಕೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಶನಿವಾರ ಮೇ.17ರಂದು ನಡೆದ ಸಂಘದ ಆಡಳಿತ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಚುನಾವಣಾ ಪ್ರಕ್ರಿಯೆಯಲ್ಲಿ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ನೇತೃತ್ವದ ಗುಂಪಿನ ಸದಸ್ಯ ಮಹಾದೇವ ಚಂದ್ರಪ್ಪ ಕಂಬಿ ಅಧ್ಯಕ್ಷರಾಗಿ, ಉಪಾಧ್ಯಕ್ಷೆಯಾಗಿ ಗಂಗವ್ವ ಬಸಪ್ಪ ತೋಟಗಿ ಆಯ್ಕೆಯಾಗಿದ್ದಾರೆ. ಒಟ್ಟು 12 ಸದಸ್ಯರ ಬಲ ಹೊಂದಿರುವ ಸಂಘ, ಅಧ್ಯಕ್ಷ ಸ್ಥಾನಕ್ಕೆ ಪ್ರತಿಸ್ಪರ್ಧಿಯಾಗಿ ಸತ್ತೆಪ್ಪ ಹೊರಟ್ಟಿ 5 ಮತ …
Read More »