Breaking News
Home / ರಾಜ್ಯ (page 11)

ರಾಜ್ಯ

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಮಹಾದೇವ ಕಂಬಿ, ಉಪಾಧ್ಯಕ್ಷರಾಗಿ ಗಂಗವ್ವ ತೋಟಗಿ ಆಯ್ಕೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಶನಿವಾರ ಮೇ.17ರಂದು ನಡೆದ ಸಂಘದ ಆಡಳಿತ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಚುನಾವಣಾ ಪ್ರಕ್ರಿಯೆಯಲ್ಲಿ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ನೇತೃತ್ವದ ಗುಂಪಿನ ಸದಸ್ಯ ಮಹಾದೇವ ಚಂದ್ರಪ್ಪ ಕಂಬಿ ಅಧ್ಯಕ್ಷರಾಗಿ, ಉಪಾಧ್ಯಕ್ಷೆಯಾಗಿ ಗಂಗವ್ವ ಬಸಪ್ಪ ತೋಟಗಿ ಆಯ್ಕೆಯಾಗಿದ್ದಾರೆ. ಒಟ್ಟು 12 ಸದಸ್ಯರ ಬಲ ಹೊಂದಿರುವ ಸಂಘ, ಅಧ್ಯಕ್ಷ ಸ್ಥಾನಕ್ಕೆ ಪ್ರತಿಸ್ಪರ್ಧಿಯಾಗಿ ಸತ್ತೆಪ್ಪ ಹೊರಟ್ಟಿ 5 ಮತ …

Read More »

ಪಟ್ಟಗುಂದಿ ಗ್ರಾಮದಲ್ಲಿ ಶ್ರೀ ಜಡಿಸಿದ್ಧೇಶ್ವರ ರಥೋತ್ಸವ

ಮೂಡಲಗಿ: ತಾಲೂಕಿನ ಪಟ್ಟಗುಂದಿ ಗ್ರಾಮದಲ್ಲಿ ಶ್ರೀ ಜಡಿಸಿದ್ಧೇಶ್ವರ ರಥೋತ್ಸವ ಅಪಾರ ಜನಸಮೂಹ ಮಧ್ಯೆ ಶುಕ್ರವಾರ ಸಂಜೆ ಜರುಗಿತು.

Read More »

ಅಂಗವಿಕಲರಿಗೆ ಮೋಟಾರ್ ಸೈಕಲ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಅಂಗವಿಕಲರಿಗೆ ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂಥ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಅರಭಾವಿ ಶಾಸಕ ಮತ್ತು ಬೇಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ನಗರದ ತಮ್ಮ ಗೃಹ ಕಚೇರಿಯ ಆವರಣದಲ್ಲಿ ಅಂಗವಿಕಲ ಫಲಾನುಭವಿಗಳಿಗೆ ದ್ವಿಚಕ್ರ ವಾಹನ (ಹೀರೋ ಸ್ಕೂಟಿ) ಗಳನ್ನು ವಿತರಿಸಿ ಅವರು ಮಾತನಾಡಿದರು. ಅಂಗವಿಕಲರು ಸಹ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸ್ವಾವಲಂಬಿ ಬದುಕು ಸಾಗಿಸಬೇಕು. ಅದಕ್ಕಾಗಿ ಸರಕಾರವು ಜಾರಿಗೆ …

Read More »

ವಿದ್ಯಾರ್ಥಿಗಳು ಸಾಧಿಸುವ ಸಂಕಲ್ಪ ಹೊಂದಿರಬೇಕು -ಪ್ರಾಚಾರ್ಯ ವಾಯ್.ಬಿ. ಕಳ್ಳಿಗುದ್ದಿ.

  ಮೂಡಲಗಿ : ವಿದ್ಯಾರ್ಥಿಗಳು ಸಾಧಿಸುವ ಸಂಕಲ್ಪ ಹೊಂದಿರಬೇಕು ಸಾಧನೆಗೆ ಗುರುಗಳ ಸ್ಪೂರ್ತಿಯ ಜೊತೆಗೆ ಪ್ರಯತ್ನ ಮತ್ತು ದೂರದೃಷ್ಟಿಯ ದೃಢತೆ ಅಳವಡಿಸಿಕೊಂಡಾಗ ಸಾಧನೆಗೆ ಆತ್ಮಬಲ ಬರುತ್ತದೆ ಫಲಿತಾಂಶ ಮುಖ್ಯವಲ್ಲ ಸಾಧಕನಿಗೆ ಸಾಧಿಸುವ ಛಲ ಮುಖ್ಯವಾಗಿದೆ ಭಾರತ ಸರಕಾರದ ಅತ್ಯುನ್ನತ ಹುದ್ದೆಗಳನ್ನು ಹೊಂದಬೇಕಾದರೆ ನಿರಂತರ ಪ್ರಯತ್ನದ ಜೊತೆಗೆ ಜಗತ್ತಿನ ವಾಸ್ತವಿಕ ಜ್ಞಾನಕ್ಕೆ ಆಧ್ಯತೆ ನೀಡಬೇಕೆಂದು ಹಳ್ಳೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಾಯ್. ಬಿ. ಕಳ್ಳಿಗುದ್ದಿ ಹೇಳಿದರು. ಪಟ್ಟಣದ ಆರ್‍ಡಿಎಸ್ …

Read More »

ಸದೃಢ ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮ ಬ್ರಹ್ಮಾಸ್ತ್ರ ಇದ್ದಂತೆ-ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ : ಸದೃಢ ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮ ಬ್ರಹ್ಮಾಸ್ತ್ರ ಇದ್ದಂತೆ, ಇಂದಿನ ಆಧುನಿಕ ಯುಗದಲ್ಲಿ ಅನೇಕರು ಹಲವು ಒತ್ತಡಗಳ ಮಧ್ಯೆ ಕಾರ್ಯನಿರ್ವಹಿಸುತ್ತಿದ್ದು, ವ್ಯಾಯಾಮದಿಂದ ಮಾತ್ರ ಒತ್ತಡದಿಂದ ಹೊರ ಬರಲು ಸಾಧ್ಯ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರದಂದು ಪಟ್ಟಣದ ಗಂಗಾನಗರದ ಅಂಬೇಡ್ಕರ್ ಭವನದಲ್ಲಿ, ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವ್ಯಾಯಾಮ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದವರು, ನಾನು ಜಿಲ್ಲಾ ಪಂಚಾಯತ ಅಧ್ಯಕ್ಷನಾಗುವಕ್ಕಿಂತ ಮೊದಲು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ …

Read More »

ವಿದ್ಯಾಪೋಷಕದಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

  ಮೂಡಲಗಿ: ಆರ್ಥಿಕ ಸಂಕಷ್ಟದಲ್ಲಿರುವ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಧಾರವಾಡದ ವಿದ್ಯಾಪೋಷಕ ಸಂಸ್ಥೆಯ ನರ್ಚರ ಮೆರಿಟ್ ಯೋಜನೆಯಡಿಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗಾಗಿ ಆರ್ಥಿಕ ನೆರವನ್ನು ನೀಡಲಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಮಾರ್ಚ 2025ರಲ್ಲಿ ಮೊದಲ ಬಾರಿ ಬರೆದು ಶೇ.80ರಷ್ಟು ಅಂಕಗಳನ್ನು ಪಡೆದುಕೊಂಡು ಉತ್ತೀರ್ಣರಾಗಿರಬೇಕು. ಪಿಯುಸಿ ಮೊದಲನೇ ವರ್ಷದ ವಾಣಿಜ್ಯ ಮತ್ತು ಡಿಪ್ಲೋಮಾ ಕೋರ್ಸಗೆ ಸೇರಲು ಬಯಸುವ ವಿದ್ಯಾರ್ಥಿಗಳು ಮಾತ್ರ ಅರ್ಜಿಯನ್ನು ಹಾಕಲು ಅರ್ಹರು. ಕುಟುಂಬದ ವಾರ್ಷಿಕ ವರಮಾನ ರೂ.1.20 ಲಕ್ಷಕ್ಕಿಂತ ಕಡಿಮೆ …

Read More »

ಕೃತಿಗಳ ಬಿಡುಗಡೆ ಸಮಾರಂಭ

ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಚುಟುಕು ಸಾಹಿತ್ಯ ಪರಿಷತ್ತು ಮೂಡಲಗಿ ತಾಲೂಕಾ ಘಟಕ ಹಾಗೂ ಸ್ನೇಹ ಸಂಕುಲ ಮೂಡಲಗಿ ಸಹಯೋಗದಲ್ಲಿ ಡಾ.ಮಹಾದೇವ ಜಿ.ಜಿಡ್ಡಿಮನಿ ಅವರ “ಗುರುಶಿಷ್ಯರ ಆತ್ಮಸಖ್ಯ” ಮತ್ತು “ಮಿತ್ರಸಂಮಿತ” ಎರಡು ಕೃತಿಗಳ ಬಿಡುಗಡೆ ಸಮಾರಂಭ ಶುಕ್ರವಾರ ಮೇ.16 ಮುಂಜಾನೆ 10 ಗಂಟೆಗೆ ಪಟ್ಟಣದ ಕುರುಹಿನಶೆಟ್ಟಿ ಅರ್ಬನ್ ಸೊಸೈಟಿ ಸಭಾ ಭವನದಲ್ಲಿ ಜರುಗಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಕುರುಹಿನಶೆಟ್ಟಿ ಸೊಸೈಟಿಯ ಅಧ್ಯಕ್ಷ ಸುಭಾಸ ಬೆಳಕೂಡ ವಹಿಸುವರು, ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ

ಗೋಕಾಕ – ಪ್ರಸಕ್ತ ಬೇಸಿಗೆ ಕಾಲದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಪರಿಸ್ಥಿತಿಯನ್ನು ನಿಭಾಯಿಸಿ. ಜೂನ್ , ಜುಲೈ ತಿಂಗಳಲ್ಲಿ ಮಳೆಗಾಲ ಬರುತ್ತಿರುವುದರಿಂದ ಈಗಲೇ ಅಗತ್ಯವಿರುವ ಎಲ್ಲಾ ಏರ್ಪಾಡುಗಳನ್ನು ಮಾಡಿಕೊಳ್ಳಲು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ಸಂಜೆ ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ಕರೆದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ …

Read More »

ಹೇಮರಡ್ಡಿ ಮಲ್ಲಮ್ಮಳ ತ್ಯಾಗ, ದೈವಭಕ್ತಿಯು ಸಮಾಜಕ್ಕೆ ದೊಡ್ಡ ಸಂದೇಶವಾಗಿದೆ’- ಸಚಿವ ರಾಮಲಿಂಗಾರಡ್ಡಿ

ಮೂಡಲಗಿ: ‘ಸಮಾಜಕ್ಕೆ ಆದರ್ಶಪ್ರಾಯವಾಗಿರುವ ಮತ್ತು ಸ್ತ್ರೀಲೋಕದ ಕೀರ್ತಿಯನ್ನು ಹೆಚ್ಚಿಸಿರುವ ಮಹಾ ಸಾದ್ವಿ ಹೇಮರಡ್ಡಿ ಮಲ್ಲಮ್ಮಳ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು ಶ್ಲಾಘನೀಯವಾಗಿದೆ’ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ತಾಲ್ಲೂಕಿನ ಯಾದವಾಡದ ಬಳಿಯ ಕಾಮನಕಟ್ಟಿ ಗ್ರಾಮದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ ಮೂರ್ತಿ ಅನಾವರಣಗೊಳಿಸಿ ಮುತ್ತು ವೃತ್ತವನ್ನು ಉದ್ಘಾಟಿಸಿ ಸಂಘಟಕರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು ಮಾನವ ಕುಲಕ್ಕೆ ಆದರ್ಶನೀಯವಾಗಿರುವ ಶರಣೆ ಮಲ್ಲಮ್ಮಳ ಮೂರ್ತಿ ಅನಾವರಣ ಮಾಡುವ ಭಾಗ್ಯ …

Read More »

 ಆರ್.ಡಿ.ಎಸ್. ಪದವಿ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ.

  ಮೂಡಲಗಿ : ಪಟ್ಟಣದ ಆರ್.ಡಿ.ಎಸ್. ಕಲಾ, ವಾಣಿಜ್ಯ, ವಿಜ್ಞಾನ ಪದವಿ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭ ಹಮ್ಮಿಕೊಂಡಿದ್ದು ಉದ್ಘಾಟಕರಾಗಿ ಅರಬಾಂವಿ ಮತಕ್ಷೇತ್ರದ ಜನಪ್ರೀಯ ಶಾಸಕರಾದ ಬಾಲಚಂದ್ರ ಲ ಜಾರಕಿಹೊಳಿ ಆಗಮಿಸುವರು ಅಧ್ಯಕ್ಷತೆಯನ್ನು ಆರ್‍ಡಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸಂತೋಷ ಪಾರ್ಶಿ ವಹಿಸಿಕೊಳ್ಳುವರು ಬೆಳಗಾವಿಯ ರಾಣಿ ಚೆನ್ನಮ್ಮಾ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಪ್ರೋ. ರವೀಂದ್ರನಾಥ ಎನ್. ಕದಮ್ ಹಾರೂಗೇರಿಯ …

Read More »