Breaking News
Home / ರಾಜ್ಯ (page 29)

ರಾಜ್ಯ

ಬಣಜಿಗ ಸಮಾಜ: ಸಂಘ, ಸಂಸ್ಥೆಗಳಿಗೆ ಆಯ್ಕೆಯಾದವರಿಗೆ ಸನ್ಮಾನ

ಮೂಡಲಗಿಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದಲ್ಲಿ ವಿವಿಧ ಸಂಘ, ಸಂಸ್ಥೆಗಳಲ್ಲಿ ಆಯ್ಕೆಯಾಗಿರುವ ಬಣಜಿಗ ಸಮಾಜದ ಮಹನೀಯರನ್ನು ಸನ್ಮಾನಿಸಿ ಗೌರವಿಸಿದರು. ಬಣಜಿಗ ಸಮಾಜ: ಸಂಘ, ಸಂಸ್ಥೆಗಳಿಗೆ ಆಯ್ಕೆಯಾದವರಿಗೆ ಸನ್ಮಾನ ಮೂಡಲಗಿ: ವಿವಿಧ ಸಂಘ, ಸಂಸ್ಥೆಗಳಿಗೆ ಚುನಾಯಿತ ಮತ್ತು ಆಯ್ಕೆಯಾಗಿರುವ ಬಣಜಿಗ ಸಮಾಜದ ಮಹನೀಯರನ್ನು ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ಘಟಕದಿಂದ ಸನ್ಮಾನಿಸಿ ಗೌರವಿಸಿದರು. ಮಸಗುಪ್ಪಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಸವರಾಜ ಶಂ. ಭುಜನ್ನವರ, ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ …

Read More »

ಆಭರಣ ಕಳ್ಳರ ಬಂಧನ 9.60 ಲಕ್ಷ ರೂ ಮೊತ್ತದ ಆಭರಣ ವಶ

   ಆಭರಣ ಕಳ್ಳರ ಬಂಧನ 9.60 ಲಕ್ಷ ರೂ ಮೊತ್ತದ ಆಭರಣ ವಶ ಕುಲಗೋಡ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಆಟೋ ರಿಕ್ಷಾ ಹಾಗೂ 9.6 ಲಕ್ಷದ ಬಂಗಾರ ಆಭರಣಗಳನ್ನು ಕುಲಗೋಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೋಕಾಕ ನಗರದ ರಾಘವೇಂದ್ರ ರಾಮು ರೇವಣಕರ(22) ಹಾಗೂ ಓಂಕಾರ ದಯಾನಂದ ಜಾಧವ(21) ಬಂಧಿತ ಆರೋಪಿಗಳು ಕಳೆದ ಸಪ್ಟಂಬರ್ ನಲ್ಲಿ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಮನೆಯೊಂದರ ಕೀಲಿ ಮುರಿದು ಮನೆಯಲ್ಲಿದ್ದ ಚಿನ್ನ ಕಳ್ಳತನವಾದ …

Read More »

ವಿದ್ಯಾರ್ಥಿಗಳು ತಂದೆ ತಾಯಿಗಳ ಮತ್ತು ಗುರುವಿನ ಕನಸ್ಸಿಗೆ ಸ್ಪೂರ್ತಿ ತುಂಬಬೇಕು _ ಪ್ರೋ ಸಂಜಯ ಖೋತ ಮೂಡಲಗಿ : ವಿದ್ಯಾರ್ಥಿಗಳ ತಂದೆ ತಾಯಿಗಳು ತಮ್ಮ ಮಕ್ಕಳ ಜೀವನದ ಬಗ್ಗೆ ವಿಶೇಷವಾದ ಮತ್ತು ಆನಂದದಾಯಿಕ ಕನಸ್ಸುಗಳನ್ನು ಹೊಂದಿರುತ್ತಾರೆ ಅಂತಹ ಕನಸ್ಸುಗಳಿಗೆ ಗುರುವಿನ ಪ್ರೇರಣೆ ಸಿಕ್ಕಾಗ ಅದೊಂದು ಅದ್ಬುತ ಕ್ರೀಯಾಶೀಲ ಬದುಕನ್ನು ಮಕ್ಕಳಲ್ಲಿ ಸೃಷ್ಠಿಸುತ್ತದೆ ಆದ್ದರಿಂದ ವಿದ್ಯಾರ್ಥಿಗಳು ತಂದೆ ತಾಯಿಗಳ ಮತ್ತು ಗುರುವಿನ ಪ್ರೀತಿ ಹಾಗೂ ಉತ್ತಮ ಮಾರ್ಗದರ್ಶನವನ್ನು ಪಡೆದುಕೊಂಡು ತಮ್ಮ ಉಜ್ವಲವಾದ …

Read More »

*ಜನಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ*

*ಜನಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ* ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಬಡವರು, ಮಧ್ಯಮ ವರ್ಗಕ್ಕೆ ಅನುಕೂಲವಾಗಿದೆ. ರೈತರಿಗೂ ಕೂಡ ಭಾರಿ ಪ್ರಯೋಜನವಾಗಿದೆ. ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ಅಭಿವೃದ್ದಿಗೆ ಪೂರಕವಾಗಿದೆ. ಮಹಿಳೆಯರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಪ್ರಕಟಿಸಿರುವುದು ಸಂತೋಷದಾಯವಾಗಿದೆ. ಯುವ ಜನಾಂಗಕ್ಕೆ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡಿದೆ.ವಿಕಸಿತ ಭಾರತ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ಆತ್ಮ ವಿಶ್ವಾಸ ಶಕ್ತಿಯನ್ನು ಈ ಬಜೆಟ್ ತುಂಬಿದೆ. ಒಟ್ಟಿನಲ್ಲಿ ಈ …

Read More »

ವಿಕಸಿತ ಭಾರತ ನಿರ್ಮಾಣದ ದೃಢ ಹೆಜ್ಜೆಗೆ ಈ ಬಜೆಟ್ ಪೂರಕವಾಗಿದೆ -ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ರೈತರು, ಮಹಿಳೆಯರು, ಯುವಜನತೆ ಹಾಗೂ ಬಡ ವರ್ಗದ ಜನರ ಜೀವನಮಟ್ಟ ಸುಧಾರಿಸುವುದು ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ, ಬಡತನ ಮುಕ್ತ ಭಾರತ ನಿರ್ಮಾಣಕ್ಕೆ ನಾಂದಿ ಹಾಡುವ ವಿಕಸಿತ ಭಾರತ ನಿರ್ಮಾಣದ ದೃಢ ಹೆಜ್ಜೆಗೆ ಈ ಬಜೆಟ್ ಪೂರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ …

Read More »

*ದೇಶದಲ್ಲಿ ಆಹಾರ ಕೊರತೆ ಇಲ್ಲ; ಅಗತ್ಯವಿರುವಷ್ಟು ಇದೆ-ಸಂಸದ ಈರಣ್ಣ ಕಡಾಡಿ*

*ದೇಶದಲ್ಲಿ ಆಹಾರ ಕೊರತೆ ಇಲ್ಲ; ಅಗತ್ಯವಿರುವಷ್ಟು ಇದೆ-ಸಂಸದ ಈರಣ್ಣ ಕಡಾಡಿ* ಮೈಸೂರು: ರಾಜ್ಯದ 5 ಕೋಟಿ ಜನರು ಸೇರಿ ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಪದಾರ್ಥ ವಿತರಿಸುತ್ತಿದ್ದು, ನಾಲ್ಕು ತಿಂಗಳಿಗೆ ಬೇಕಾಗುವಷ್ಟು ಆಹಾರ ಶೇಖರಣೆ ಇದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಆಹಾರ ನಿಗಮದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಹಾರ ಕೊರತೆ ಇಲ್ಲ. ಅಗತ್ಯವಿರುವಷ್ಟು …

Read More »

“ RDS ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ”

“ ಆರ್‍ಡಿಎಸ್ ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ” ಮೂಡಲಗಿ : ಇಲ್ಲಿಯ ಆರ್. ಡಿ. ಸೊಸೈಟಿಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬಿಳ್ಕೊಡುವ ಸಮಾರಂಭವನ್ನು 31 ಜನೇವರಿ 2025ರಂದು ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಕೆಎಂಎಫ್ ಅಧ್ಯಕ್ಷರು ಮತ್ತು ಜನಪ್ರಿಯ ಶಾಸಕರಾದ ಬಾಲಚಂದ್ರ ಲ ಜಾರಕಿಹೊಳಿ ಉದ್ಘಾಟಿಸುವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್.ಡಿ.ಎಸ್. ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ವಹಿಸಿಕೊಳ್ಳುವರು ಮುಖ್ಯ ಅಥಿತಿಗಳಾಗಿ ಮೂಡಲಗಿ ತಾಲೂಕಿನ …

Read More »

31 ಜಿಲ್ಲೆಯ ಸಾಧಕರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ ಎಸ್ ಬಾಲಾಜಿ ಅಭಿಮತ

*31 ಜಿಲ್ಲೆಯ ಸಾಧಕರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ ಎಸ್ ಬಾಲಾಜಿ ಅಭಿಮತ, ಯುವ ಶಕ್ತಿ ದೇಶದ ಪ್ರಚಂಡ ಶಕ್ತಿ* ಮೂಡಲಗಿ : ಯುವ ಶಕ್ತಿ ದೇಶದ ಪ್ರಚಂಡ ಶಕ್ತಿ ಜಾನಪದರು ಯುವ ಸಾಹಿತ್ಯದಲ್ಲಿ ಮನುಷ್ಯನ ಬದುಕಿನ ಪಾಠ ಅಡಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ರಾಜ್ಯಾಧ್ಯಕ್ಷ ಡಾ ಎಸ್ ಬಾಲಾಜಿ ಅಭಿಪ್ರಾಯ ಪಟ್ಟರು ಅವರು ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ …

Read More »

‘ಗ್ರಾಮೀಣ ಭಾಗದಲ್ಲಿ ಎಂಇಎಸ್ ಕಾಲೇಜಿನ ಶೈಕ್ಷಣಿಕ ಕಾರ್ಯ ಶ್ಲಾಘನೀಯವಾಗಿದೆ

ಮೂಡಲಗಿ: ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತನ್ನು ಎದುರಿಸವಲ್ಲಿ ಸಮರ್ಥರನ್ನಾಗಿಸುವ ನಿಟ್ಟಿನಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯವು ಶೈಕ್ಷಣಿಕವಾಗಿ ಶ್ಲಾಘನೀಯ ಕಾರ್ಯ ಮಾಡುತ್ತಲಿದೆ’ ಎಂದು ಮಿಜೋರಾಂ ಕೇಂದ್ರಿಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಪೀಠದ ಪ್ರಾಧ್ಯಾಪಕ ಪ್ರೊ. ಕೆ. ವಿದ್ಯಾಸಾಗರ ರೆಡ್ಡಿ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 4ನೇ ಹಂತದ ಮೌಲ್ಯಮಾಪನ ಹಾಗೂ ಮಾನ್ಯತಾ (ನ್ಯಾಕ್) ಸಮಿತಿಯ ಅಧ್ಯಕ್ಷರಾಗಿದ್ದ ಅವರು …

Read More »

ಜಡಿಸಿದ್ಧೇಶ್ವರ ಸೊಸಾಯಿಟಿಗೆ ಮುರಿಗೆಪ್ಪ ಪಾಟೀಲ ಅಧ್ಯಕ್ಷ, ಶಂಕರ ಪತ್ತಾರ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ.

ಮೂಡಲಗಿ: ತಾಲೂಕಿನ ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಮುಂದಿನ ಐದು ವರ್ಷಗಳ ಅವಧಿಗೆ ಸೋಮವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುರಿಗೆಪ್ಪ ಶಿವಲಿಂಗಪ್ಪ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಶಂಕರ ಕಾಳಪ್ಪ ಪತ್ತಾರ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧೀಕಾರಿ ಆನಂದ ಹೇರೆಕರ ತಿಳಿಸಿದ್ದಾರೆ. ಈ ಸಮಯದಲ್ಲಿ ನಿರ್ದೇಶಕರಾದ ಚಂದ್ರಶೇಖರ ಅ.ಗಾಣಿಗೇರ, ಪ್ರಭಾಕರ ಬ.ನರಗುಂದ, ಬಸವರಾಜ ಶಿ.ಮದಬಾವಿ, ಶಿವಾನಂದ ಶಿ.ವಾಲಿ, ಬಸವರಾಜ ಲಿಂ.ಪಾಟೀಲ, ಬಾಗವ್ವ ಮಾ.ದೇವನಗಳ, ಕೆಂಪವ್ವಾ …

Read More »