Breaking News
Home / ರಾಜ್ಯ (page 3)

ರಾಜ್ಯ

ಜು.21ರಂದು ಕೇಂದ್ರದ ನಡೆಯನ್ನು ಖಂಡಿಸಿ ಪಿಂಚಣಿದಾರರಿಂದ ಪ್ರತಿಭಟನೆ

ಮೂಡಲಗಿ: ಕೇಂದ್ರ ಸರ್ಕಾರವು ನಿಯೋಜಿಸಿರುವ 8ನೇ ವೇತನ ಆಯೋಗದಲ್ಲಿ ನಿವೃತ್ತ ನೌಕರರಿಗೆ ಪಿಂಚಣಿಯನ್ನು ಪರಿಷ್ಕರಿಸದಿರುವುದು ಮತ್ತು ತುಟ್ಟಿ ಭತ್ಯೆಯನ್ನು ನಿಲ್ಲಿಸುವ ಬಗ್ಗೆ ಲೋಕಸಭೆಯಲ್ಲಿ ಚರ್ಚೆಯಾಗಿರುವುದನ್ನು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಮೂಡಲಗಿ ತಾಲ್ಲೂಕು ಘಟಕವು ತೀವ್ರವಾಗಿ ಖಂಡಿಸಿದೆ. ಈ ವಿಷಯ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಮೂಡಲಗಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರೊ. ಎಸ್.ಎಂ. ಕಮದಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದು ಇದೇ ಜುಲೈ …

Read More »

ವಿದ್ಯಾರ್ಥಿಗಳು ಜ್ಞಾನ ಮತ್ತು ಬುದ್ಧಿಯನ್ನು ಬೆಳಸಿಕೊಳ್ಳಬೇಕು – ಸದಾಶಿವ ಬೆಳಗಲಿ

ಮೂಡಲಗಿ : ವಿದ್ಯಾರ್ಥಿಗಳು ಜ್ಞಾನ ಮತ್ತು ಬುದ್ಧಿಯನ್ನು ಬೆಳಸಿಕೊಳ್ಳಬೇಕು ಇಂದು ಸಾಮಾಜಿಕ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳು ಪ್ರೀತಿ ಪ್ರೇಮ ಎಂಬ ಭಾವನೆಗಳನ್ನು ಹೊಂದಿ ನಿಜವಾದ ಬದುಕನ್ನು ನಾಶಮಾಡಿಕೊಳ್ಳುತ್ತಿದ್ದು ಬದುಕಿನ ಸ್ವಾರಸ್ಯವನ್ನು ಕಳೆದುಕೊಳ್ಳುವ ಬದಲು ತಂದೆತಾಯಿಗಳ ಆಸೆ ಆಕಾಂಕ್ಷೆಗಳಂತೆ ಸಾಧಕರಾಗಲು ಪ್ರಯತ್ನಿಸಬೇಕು ಆತ್ಮ ಪರಿಶುದ್ಧಿ ಮಾಡಿಕೊಂಡು ಸ್ವಾಬಿಮಾನದ ಬದುಕು ಕಟ್ಟಿಕೊಳ್ಳುವಂತೆ ನಿರಂತರ ಅಧ್ಯಯನ ಗುರು ಭಕ್ತಿ ತೋರಿಸಿ ಸಾಧನೆಯ ಶೀಖರವನ್ನೇರಲು ಪ್ರಯತ್ನಿಸುವಂತೆ ನಾಗನೂರಿನ ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕ ಸದಾಶಿವ ಬೆಳಗಲಿ …

Read More »

ಶಕ್ತಿ ಯೋಜನೆ ಎರಡು ವರ್ಷ ಪೂರೈದ ಹಿನ್ನಲೇ ಮೂಡಲಗಿಯಲ್ಲಿ ಬಸ್‍ಗೆ ಪೂಜೆ

ಮೂಡಲಗಿ: ರಾಜ್ಯದ್ಯಾಂತ ಯಶಸ್ವಿಯಾಗಿ “ಸ್ತ್ರೀ ಶಕ್ತಿ ಯೋಜನೆಯ” ಎರಡು ವರ್ಷ ಪೂರೈಸಿದ ಮತ್ತು 5 ನೂರು ಕೋಟಿ ಮಹಿಳಾ ಪ್ರಯಾಣಿಕರ ದಾಟಿದ ಹಿನ್ನಲೇ ಸೋಮವಾರದಂದು ಮೂಡಲಗಿ ಬಸ್ ನಿಲ್ದಾಣದಲ್ಲಿ ಬಸ್‍ಗೆ ವಿಶೇಷ ಪೂಜೆ ಸಲ್ಲಿಸಿ ಹಾಗೂ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು ಈ ಸಮಯದಲ್ಲಿ ಸಾರಿಗೆ ಇಲಾಖೆಯ ಗೋಕಾಕ ಘಟಕ ವ್ಯವಸ್ಥಾಪಕ ಸುನೀಲ ಹೊನ್ನವಾಡ ಮಾತನಾಡಿ, ರಾಜ್ಯದಲ್ಲಿ ಎರಡು ವರ್ಷದಲ್ಲಿ 500 ಕೋಟಿ ಮಹಿಳೆಯರು ಉಚಿತವಾಗಿ ರಾಜ್ಯದ ಉದ್ದಗಲಕ್ಕೂ ಪ್ರಯಾಣಿಸಿದ್ದಾರೆ. …

Read More »

ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರಿಂದ ಸಂತಾಪ

ಗೋಕಾಕ- ಹಿರಿಯ ಚತುರ್ಭಾಷೆ ತಾರೆ, ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸಂತಾಪ ಸೂಚಿಸಿದ್ದಾರೆ. ಸ್ಯಾಂಡಲ್ವುಡ್ ಸೇರಿದಂತೆ ಸುಮಾರು ನಾಲ್ಕು ಭಾಷೆಗಳಲ್ಲಿ ನೂರಾರು ಚಿತ್ರಗಳಲ್ಲಿ ಅಭಿನಯಿಸಿರುವ ಇವರು ಅಭಿನಯ ಸರಸ್ವತಿ ಎಂದೇ ಖ್ಯಾತಿಯಾಗಿದ್ದರು. ಸುಮಾರು ೨೦೦ ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿರುವ ಸರೋಜಾದೇವಿ ಅವರ ನಿಧನದಿಂದ ಚಿತ್ರರಂಗ ಬಡವಾಗಿದೆ. ಇವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ. ಮೃತರ ಕುಟುಂಬದಲ್ಲಾದ ದುಃಖದಲ್ಲಿ ನಾವು ಸಹ …

Read More »

ಸುಜ್ಞಾರನ್ನಾಗಿಸುವ ಗುರುವಿನ ಮಹಿಮೆ ಅಪಾರವಾಗಿದೆ- ಡಾ.ಶಿವಲಿಂಗಮುರಘರಾಜೇಂದ್ರ ಶಿವಾಚಾರ್ಯ

ಮೂಡಲಗಿ ‘ಅಜ್ಞಾನವನ್ನು ದೂರಮಾಡಿ ಸುಜ್ಞಾನರನ್ನಾಗಿಸುವ ಗುರುವಿನ ಮಹಿಮೆಯು ಅಪಾರವಾಗಿದೆ’ ಎಂದು ಮುನ್ಯಾಳ-ರಂಗಾಪೂರ, ಭಾಗೋಜಿಕೊಪ್ಪದ ಡಾ.ಶಿವಲಿಂಗಮುರಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದಲ್ಲಿ ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿμÁ್ಠನದಿಂದ ಆಯೋಜಿಸಿದ್ದ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಮತ್ತು ಗುರುಪೂರ್ಣಿಮ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮತ್ತು ಸಂಘಟಕರು ನೀಡಿದ ಸನ್ಮಾನ ಗೌರವವನ್ನು ಸ್ವೀಕರಿಸಿ ಮಾತನಾಡಿದ ಅವರು ಭಕ್ತರ ಮನಸ್ಸಿನ ಮಾಲೀನ್ಯದಿಂದ ಮುಕ್ತಗೊಳಿಸುವ ಗುರು ಶ್ರೇಷ್ಠನಾಗುತ್ತಾನೆ ಎಂದರು. ಧರ್ಮಟ್ಟಿಯ ವೈದ್ಯ …

Read More »

ನರೇಗಾ ನೌಕರರಿಂದ ಅಸಹಕಾರ ಪ್ರತಿಭಟನೆ

ಮೂಡಲಗಿ: ಪಟ್ಟಣದ ತಾಪಂ ಕಾರ್ಯಾಲಯದ ಎದುರು ಗುರುವಾರ ಕರ್ನಾಟಕ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ 6 ತಿಂಗಳ ಬಾಕಿ ವೇತನ ಪಾವತಿ, ಸೇವಾ ಭದ್ರತೆ, ಆರೋಗ್ಯ ವಿಮೆ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಸಹಕಾರ ಪ್ರತಿಭಟನೆ ನಡೆಸಿದರು. ಆರು ತಿಂಗಳಿಂದ ನರೇಗಾ ನೌಕರರಿಗೆ ವೇತನ ನೀಡಿಲ್ಲ. ಇದರಿಂದಾಗಿ ಮನೆಯ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಎರಡು ತಿಂಗಳಿಂದ ವೇತನ ಪಾವತಿಸುವ ಭರವಸೆ ಮಾತ್ರ …

Read More »

ಬೆಟಗೇರಿಗ್ರಾಮ ಪಂಚಾಯ್ತಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜು.10ರಂದು ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಿಸಲಾಯಿತು. ಸ್ಥಳೀಯ ಗ್ರಾಪಂ ಪಿಡಿಒ ಎಮ್.ಎಲ್.ಯಂಡ್ರಾವಿ ಶಿವಶರಣ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಹಿ ವಿತರಿಸಲಾಯಿತು. ಸ್ಥಳೀಯ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಶಿವಶರಣ ಅಪ್ಪಣ್ಣ ಅವರ ಕುರಿತು ಮಾತನಾಡಿದರು. ಗ್ರಾಪಂ ಕಾರ್ಯದರ್ಶಿ ಮಾರುತಿ ತಳವಾರÀ, ಸುರೇಶ ಬಾಣಸಿ, ವಿಠ್ಠಲ ಚಂದರಗಿ, ಶಿವಾನಂದ ಐದುಡ್ಡಿ, …

Read More »

ಬೆಟಗೇರಿ ಪ್ರೌಢ ಶಾಲೆಯಲ್ಲಿ ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.10ರಂದು ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಶಿವಶರಣ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಹಿ ವಿತರಿಸಿ ಶಿವಶರಣ ಅಪ್ಪಣ್ಣ ಅವರ ಕುರಿತು ಮಾತನಾಡಿದರು. ಶಾಲೆಯ ಸಹಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣಪ್ರೇಮಿಗಳು, ಸ್ಥಳೀಯ ನಾಗರಿಕರು, ಇತರರು ಇದ್ದರು.

Read More »

ವಿದ್ಯಾರ್ಥಿಗಳ ಜೀವನಕ್ಕೆ ಗುರುವಿನ ಪೇರಣೆ ಅಗತ್ಯ _ ಶ್ರೀಮತಿ ಪೂಜಾ ಪಾರ್ಶಿ

ಮೂಡಲಗಿ : ಇಂದಿನ ವಿದ್ಯಾರ್ಥಿಗಳ ಜೀವನಕ್ಕೆ ಗುರುವಿನ ಪ್ರೇರಣೆ ಅಗತ್ಯವಾಗಿದ್ದು ನಮ್ಮ ಹಿಂದೂ ಸಂಪ್ರದಾಯದ ಪಂಚಾಂಗದಲ್ಲಿ ಆಶಾಡ ಮಾಸದ ಹುಣ್ಣಿಮೆಯ ಈ ದಿನವನ್ನು ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಗೌತಮ ಬುದ್ಧ ತನ್ನ ಪ್ರಥಮ ಉಪದೇಶವನ್ನು ಸಾರಾನಾಥದ ಜಿಂಕೆ ಉದ್ಯಾನವನದಲ್ಲಿ ತನ್ನ ಐದು ಜನ ಶಿಷ್ಯರಿಗೆ ಉಪದೇಶ ನೀಡಿದ ಈ ದಿನ ಗುರುಪೂರ್ಣಿಮೆಯಾಗಿದೆ ಯೋಗ ಸಂಪ್ರದಾಯದಲ್ಲಿ ಶಿವನು ಋಷಿಗಳಿಗೆ ಯೋಗ ವಿದ್ಯೆಯನ್ನು ದಾರಿಯರೆದು ಜಗತ್ತಿನ ಶಿಕ್ಷಣದಲ್ಲಿ ಪ್ರಥಮ ಗುರು ಆಗಿರುತ್ತಾನೆ …

Read More »

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ನೌಕರ ಹಾಗೂ ಸ್ವಚ್ಚ ವಾಹಿನಿ ಸಂಘಟನೆಯಿಂದ ವಿವಿಧ ಬೇಡಿಕೆ ಇಡೇರಿಕೆಗಾಗಿ ಆಗ್ರಹ

ಮೂಡಲಗಿ: ಸಿಐಟಿಯು ಸಂಘಟನೆಯ ಸಹಯೋಗದಲ್ಲಿ ಮೂಡಲಗಿ-ಗೋಕಾಕ ತಾಲೂಕಾ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ನೌಕರ ಹಾಗೂ ಸ್ವಚ್ಚ ವಾಹಿನಿ ಸಂಘಟನೆಯಿಂದ ವಿವಿಧ ಬೇಡಿಕೆ ಇಡೇರಿಕೆಗಾಗಿ ಆಗ್ರಹಿಸಿ ಬುಧವಾರದಂದು ಪಟ್ಟಣದ ಸಂಗೋಳಿ ರಾಯಣ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತದವರಿಗೆ ತೇರಳಿ ರಸ್ತೆ ಬಂದಮಾಡಿ ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ಪ್ರತಿಭಟಿಸಿ ನಂತರ ತಾ.ಪಂ …

Read More »