Breaking News
Home / ರಾಜ್ಯ (page 37)

ರಾಜ್ಯ

ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ

*ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ* ಗೋಕಾಕ: ಆರ್ಥಿಕತೆಯ ಪಿತಾಮಹ, ಜಾಗತಿಕ ಭಾರತದ ಶಿಲ್ಪಿ, ಮಾಜಿ ಪ್ರಧಾನಿ, ಪದ್ಮವಿಭೂಷಣ ಡಾ. ಮನಮೋಹನ ಸಿಂಗ್ ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಡಾ. ಸಿಂಗ್ ಅವರು ದೇಶದ ನಿರ್ಮಾಣಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಸೌಮ್ಯ ಸ್ವಭಾವದ, ವಿನಮ್ರತೆಯ ಬುದ್ಧಿ ಜೀವಿಗಳಾಗಿದ್ದ ಅವರು ಭಾರತದ ಉದಾರೀಕರಣದ ಪೀತಾಮಹ ಎನಿಸಿಕೊಂಡಿದ್ದರು. …

Read More »

ಗುಣಮಟ್ಟದ ಶಿಕ್ಷಣದಿಂದ ಮಕ್ಕಳ ಬದುಕು ಬಂಗಾರವಾಗುತ್ತದೆ: ಈರಪ್ಪ ದೇಯಣ್ಣವರ

ಗುಣಮಟ್ಟದ ಶಿಕ್ಷಣದಿಂದ ಮಕ್ಕಳ ಬದುಕು ಬಂಗಾರವಾಗುತ್ತದೆ: ಈರಪ್ಪ ದೇಯಣ್ಣವರ ಬೆಟಗೇರಿ: ಕಲಿಕೆ ನಿಂತ ನೀರಾಗದೇ ಹರಿಯುವ ನೀರಿನಂತಿರಬೇಕು. ಶಾಲಾ ಶಿಕ್ಷಕರು ಮಕ್ಕಳಿಗೆ ನಿತ್ಯ ಹೊಸತನದ ಅನುಭವ ನೀಡಬೇಕು ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಗ್ರುಪ್ಸ್‍ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ನಡೆದ …

Read More »

ಡಿ.27ರಂದು ಬೆಟಗೇರಿಯಲ್ಲಿ 27ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

ಬೆಟಗೇರಿ:ಗ್ರಾಮದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 27ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ, ಉತ್ತರಾಖಂಡ ಶ್ರೀಮದ ಹಿಮವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ರಾವಲ್ ಪದವಿ ವಿಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗತ್ಪಾದರು ಅಡ್ಡಪಲ್ಲಕ್ಕಿ ಉತ್ಸವ, ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ಡಿ.27ರಂದು ಸ್ಥಳೀಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿದಾನದಲ್ಲಿ ನಡೆಯಲಿದೆ. ಅಂದು ಮುಂಜಾನೆ 10 ಗಂಟೆಗೆ …

Read More »

ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಬಸವಂತ ಕೋಣಿ, ಉಪಾಧ್ಯಕ್ಷರಾಗಿ ರೇವಣಸಿದ್ದ ಸವತಿಕಾಯಿ ಆಯ್ಕೆ

ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಬಸವಂತ ಕೋಣಿ, ಉಪಾಧ್ಯಕ್ಷರಾಗಿ ರೇವಣಸಿದ್ದ ಸವತಿಕಾಯಿ ಆಯ್ಕೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಡಿ.26ರಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಸವಂತ ಕೋಣಿ, ನೂತನ ಉಪಾಧ್ಯಕ್ಷರಾಗಿ ರೇವಣಸಿದ್ದ ಸವತಿಕಾಯಿ ಅವಿರೂಧವಾಗಿ ಆಯ್ಕೆಗೊಂಡಿದ್ದಾರೆ. ಗ್ರಾಮದ ವಿಪ್ರಾಗ್ರಾಕೃಎಸ್ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ …

Read More »

ಎನ್‍ಎಸ್‍ಎಸ್ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ರೂಪಿಸುತ್ತದೆ

ಮೂಡಲಗಿ ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿ ಮೂಡಲಗಿಯ ಎಸ್‍ಎಸ್‍ಆರ್ ಪದವಿ ಪೂರ್ವ ಮಹಾವಿದ್ಯಾಲಯದ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಸುಣಧೋಳಿಯ ಶಿವಾನಂದ ಸ್ವಾಮಿಗಳು, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ಉದ್ಘಾಟಿಸಿದರು. ಎನ್‍ಎಸ್‍ಎಸ್ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ರೂಪಿಸುತ್ತದೆ ಮೂಡಲಗಿ: ‘ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸ್ವಾವಲಂಬನೆ, ಶಿಸ್ತು, ರಾಷ್ಟ್ರಾಭಿಮಾನವನ್ನು ಬೆಳೆಸುತ್ತದೆ’ ಎಂದು ಮೂಡಲಗಿಯ ಕಲಾ ಹಾಗೂ ವಾಣಿಜ್ಯ ಮಹಾವಿಯಾಲಯದ ಪ್ರಾಚಾರ್ಯ ಪ್ರೊ. ಜಿ.ವಿ. ನಾಗರಾಜ ಹೇಳಿದರು. ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿ …

Read More »

ಗಮನ ಸೆಳೆದ ಬೆಟಗೇರಿ ಬಸವ ನಗರ ತೋಟದ ಕನ್ನಡ ಶಾಲಾ ಮಕ್ಕಳ ಸಂತೆ..!

ಗಮನ ಸೆಳೆದ ಬೆಟಗೇರಿ ಬಸವ ನಗರ ತೋಟದ ಕನ್ನಡ ಶಾಲಾ ಮಕ್ಕಳ ಸಂತೆ..! ವರದಿ:ಅಡಿವೇಶ ಮುಧೋಳ. ಬೆಟಗೇರಿ:ತಾಜಾ ತಾಜಾ ಬೆಂಡೆಕಾಯಿ, ಬದನೆಕಾಯಿ, ಸೌತೆಕಾಯಿ, ಹಸಿ ಮೆಣಸಿನಕಾಯಿ, ತಪ್ಪಲ ಪಲ್ಯೆ…ತಗೊಳ್ಳಿ… ತಗೊಳ್ಳಿ… ಎಂದು ಕೂಗುವ ಶಾಲಾ ಮಕ್ಕಳು, ಚೌಕಾಶಿ ಮಾಡುವ ಗ್ರಾಹಕರು… ಇದೇನು.! ಎಲ್ಲಿ ಅನ್ನುತ್ತಿರಾ.? ಇದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವ ನಗರ ತೋಟದ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ವಿದ್ಯಾರ್ಥಿಗಳಿಗಾಗಿ ಡಿ.20ರಂದು ಆಯೋಜಿಸಿದ ಮಕ್ಕಳ ಸಂತೆಯಲ್ಲಿ ಕಂಡು …

Read More »

ಬೆಟಗೇರಿ ಸುತ್ತಮುತ್ತ ಹಲವು ಗಂಟೆಗಳ ಕಾಲಮಂಜು ಕವಿದ ವಾತಾವರಣ

ವರದಿ:ಅಡಿವೇಶ ಮುಧೋಳ.   ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಶನಿವಾರ ಡಿ.21ರಂದು ಬೆಳಗ್ಗೆ ಸುಮಾರು ನಾಲ್ಕೈದು ಗಂಟೆಗಳ ಕಾಲ ರಸ್ತೆಯ ಅಕ್ಕ-ಪಕ್ಕ, ಎದುರುಗಡೆ ಬರುವ ವಾಹನ, ಪಾದಚಾರಿಗಳು ಕಾಣದ ಹಾಗೇ ಹೊಗೆ ಮಿಶ್ರಿತ ನೀರು ಮಂಜು ಬಿದಿದ್ದದರಿಂದ ವಾಹನ ಸವಾರರಿಗೆ ಮತ್ತು ಇಲ್ಲಿಯ ರೈತರಿಗೆ ಆತಂಕ ಎದುರಾಗಿದೆ. ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಶನಿವಾರ ಡಿ.21ರಂದು ಬೆಳಗ್ಗೆ 5.30 ಗಂಟೆಯಿಂದ 10 ಗಂಟೆವರೆಗೆ ಹೊಗೆ ಮಿಶ್ರಿತ …

Read More »

ತೊಂಡಿಕಟ್ಟಿ: ಡಿ.28ರಿಂದ ಶ್ರೀ ಅವಧೂತ ಗಾಳೇಶ್ವರ ಜಾತ್ರಾಮಹೋತ್ಸವ

ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿ ಡಿ.28 ರಿಂದ ಜ.3 ರವರಿಗೆ ಶ್ರೀ ಅವಧೂತ ಗಾಳೇಶ್ವರ ಮಹಾಸ್ವಾಮಿಗಳ 80ನೇ ಪುಣ್ಯಾರಾಧನೆ ಮತ್ತು ಶ್ರೀ ಪುಂಡಲೀಕ ಮಹಾರಾಜರ ಶಿಲಾಮಂದಿರದ ಉದ್ಘಾಟನೆ, ಮೂರ್ತಿಪ್ರಾಣಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಎಐಎಂ ಪಾರ ಸೇವಾ ಆಂಗ್ಲ ಮಾಧ್ಯಮ ಶಾಲಾ ಕಟ್ಟಡ ಉದ್ಘಾಟನೆ ಮತ್ತು ಲಕ್ಷದೀಪೋತ್ಸವ, ಶ್ರೀಗಳ ತುಲಾಭಾರ ಕಾರ್ಯಕ್ರಮ ಶ್ರೀ ಗಾಳೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಭಿನವ ವೆಂಕಟೇಶ್ವರ ಮಹಾರಾಜರ ನೇತೃತ್ವದಲ್ಲಿ ಜರುಗಲಿದೆ. ಡಿ.28 ರಿಂದ ಪ್ರತಿ …

Read More »

ಬ್ಯಾಂಕಿನ ಆರ್ಥಿಕ ಸಾಕ್ಷರತೆ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕ -ಶಿವಪುತ್ರ ಚನ್ನಗೌಡರ

ಬ್ಯಾಂಕಿನ ಆರ್ಥಿಕ ಸಾಕ್ಷರತೆ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕ -ಶಿವಪುತ್ರ ಚನ್ನಗೌಡರ. ಮೂಡಲಗಿ : ಬ್ಯಾಂಕಿನ ಆರ್ಥಿಕ ಸಾಕ್ಷರತೆ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದ್ದು ಇಂದಿನ ವ್ಯವಹಾರಿಕ ಕ್ಷೇತ್ರದಲ್ಲಿ ಬ್ಯಾಂಕುಗಳ ಪಾತ್ರ ಅತಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿದ್ದು ಕೇವಲ ಹಣಕಾಸಿನ ನಿರ್ವಹಣೆ ಬ್ಯಾಂಕುಗಳಿಗೆ ಸೀಮತವಾಗಿರುವುದಿಲ್ಲ ಬ್ಯಾಂಕುಗಳು ಜನರ ಜೀವನದ ಮಟ್ಟ ಸುಧಾರಿಸುವಲ್ಲಿ ಕೃಷಿ, ಶಿಕ್ಷಣ, ವ್ಯಾಪಾರ, ವಾಣಿಜ್ಯೋಧ್ಯಮ ಹೀಗೆ ಹತ್ತಾರು ಕ್ಷೇತ್ರಗಳ ಅಭಿವೃದ್ಧಿಗೆ ತನ್ನದೇಯಾದ ಆಧ್ಯತೆ ನೀಡಿ ಸಾಮಾಜಿಕ ಆರ್ಥಿಕ ಅಭಿವೃದ್ಧಿಯನ್ನು ಮಾಡುತ್ತಿದ್ದು …

Read More »

ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ಬಸವ ರಂಗಮಂಟಪದಲ್ಲಿ ಜರುಗಿದ 31ನೇ ವರ್ಷದ ಅಯ್ಯಪ್ಪಸ್ವಾಮಿ ಮಹಾಪೂಜೆ

ಮೂಡಲಗಿ: ‘ಅಯ್ಯಪ್ಪಸ್ವಾಮಿ ಮಾಲಧಾರಿಗಳ ಕಠಿಣ ವ್ರತವು ತಪಸ್ಸು ಇದ್ದಂತೆ. ದೇವರ ಮೇಲಿರುವ ಭಕ್ತಿಯಿಂದ ಶಾಂತಿ, ನೆಮ್ಮದಿ ಪ್ರಾಪ್ತಿಯಾಗುತ್ತದೆ’ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಪಟ್ಟಣದ ಅಯ್ಯಪ್ಪಸ್ವಾಮಿ ಸೇವಾ (ರವಿ ನೇಸುರು ಗುರುಸ್ವಾಮಿಯ ಸನ್ನಿಧಾನದ) ಸಮಿತಿಯವರು ಬಸವ ರಂಗಮಂಟಪದಲ್ಲಿ ಏರ್ಪಡಿಸಿದ್ದ 31ನೇ ವರ್ಷದ ಅಯ್ಯಪ್ಪಸ್ವಾಮಿ ಮಹಾಪೂಜೆ, ಅಗ್ನಿ ಪೂಜೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ನೆರವೇರಿಸುವ ಪೂಜೆಯಲ್ಲಿ ಭಾಗವಹಿಸುವುದು ಸಹ ಪುಣ್ಯದ ಕಾರ್ಯವಾಗಿದ್ದು, …

Read More »