ಮೂಡಲಗಿ: ‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಭಾರತದ ಭಾವಿ ಪ್ರಜೆಗಳಾದ ನೀವುಗಳು ಭವ್ಯ ಭಾರತದ ಕನಸನ್ನು ಕಟ್ಟಿ ಸಂವಿಧಾನದ ಚೌಕಟ್ಟಿನಲ್ಲಿ ನಿಮ್ಮದೇ ಆದಂತಹ ಸಾಧನೆಯನ್ನು ಮಾಡಿ ಸಂವಿಧಾನದಲ್ಲಿ ಅಳವಡಿಸಿರುವಂತಹ ಭ್ರಾತೃತ್ವ ಸಹೋದರತೆ ಸಮಾನತೆ ಈ ಎಲ್ಲಾ ಅಂಶಗಳನ್ನು ಅಳವಡಿಸಿಕೊಂಡು ಸದೃಢ ಭಾರತವನ್ನು ನಿರ್ಮಿಸುವುದರ ಜೊತೆಗೆ ದೃಢ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ ಎಂದು ಎಸ್.ಎಸ್.ಆರ್ ಪ್ರೌಢ ಶಾಲೆಯ ಉಪರಾಚಾರ್ಯ ಬಿ.ಕೆ ಕಾಡಪ್ಪಗೋಳ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ …
Read More »ಶಬರಿಮಲೆ ದರ್ಶನಕ್ಕೆ ಪ್ರಯಾಣಿಸಲು ಬೆಳಗಾವಿಯಿಂದ ಚೆಂಗನ್ನೂರ್ ರೈಲು ನಿಲ್ದಾಣಕ್ಕೆ ವಿಶೇಷ ರೈಲು ಸೇವೆ ಆರಂಭಿಸುವoತೆ ಒತ್ತಾಯಿಸಿ ರಾಜ್ಯಸಭಾ ಸದಸ್ಯರಿಗೆ ಮನವಿ
ಬೆಳಗಾವಿ: ಜಿಲ್ಲೆಯ ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆಗೆ ತೆರಳಲು ಅನುಕೂಲವಾಗುವಂತೆ ಡಿಸೆಂಬರ್ 09 ರಿಂದ ಬೆಳಗಾವಿ- ಕೊಲ್ಲಂ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚರಿಸಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ವೇಳಾಪಟ್ಟಿ ಬಿಡುಗಡೆ ಮಾಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ನೈರುತ್ಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ನ-25 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ನವೆಂಬರನಿAದ ಜನವರಿವರೆಗೆ …
Read More »ಸಾಮಾನ್ಯ ಕಾರ್ಯಕರ್ತರ ಪರಿಶ್ರಮ ಅಸಮಾನ್ಯ ಗೆಲುವಿಗೆ ಕಾರಣ-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನಿರೀಕ್ಷೆ ಮೀರಿ ಹೆಚ್ಚು ಸ್ಥಾನಗಳನ್ನು ಗೆಲ್ಲುವಲ್ಲಿ ಸಾಮಾನ್ಯ ಕಾರ್ಯಕರ್ತರ ಪರಿಶ್ರಮ ಅತ್ಯಂತ ಹೆಚ್ಚು ಹೀಗಾಗಿ ಅದು ಅಸಮಾನ್ಯ ಗೆಲುವಿಗೆ ಕಾರಣವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಚುನಾವಣಾ ಪ್ರಾರಂಭದ ದಿನಗಳಲ್ಲಿ ಮಹಾರಾಷ್ಟ್ರದ ಬಿಜೆಪಿ ರಾಜಕೀಯ ಪರಿಸ್ಥಿತಿ ಅಷ್ಟೇನು ಉತ್ತಮವಾಗಿರಲ್ಲಿಲ್ಲ. ಆದರೆ ದಿನ ಕಳೆದಂತೆ ಕಾರ್ಯಕರ್ತರಿಗೆ ವಾಸ್ತವ ಸಂಗತಿಯನ್ನು ಅರಿವು ಮೂಡಿಸುವ ಮೂಲಕ ಇಡಿ ದೇಶದಲ್ಲಿ ಪ್ರಧಾನಿ ನರೇಂದ್ರ …
Read More »ಸಾಧನೆಗೆ ಬಡವ,ಶ್ರೀಮಂತ ಮುಖ್ಯವಲ್ಲ:ತಹಸಿಲ್ದಾರ ಭಸ್ಮೆ
ಮೂಡಲಗಿ:ಕಲ್ಲೋಳಿ ಪಟ್ಟಣದ ಪಿಜೆಎನ್ ಪ್ರೌಢ ಶಾಲೆಯಲ್ಲಿ ಶ್ರೀ ಸತ್ಯಸಾಯಿ ಬಾಬಾರವರ 99 ನೇ ಜನ್ಮದಿನೋತ್ಸವನ್ನು ಗೋಕಾಕ ತಹಶೀಲ್ದಾರ ಮೋಹನ ಭಸ್ಮೇ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಶನಿವಾರ ಶ್ರೀ ಸಾಯಿನಿತ್ಯೋತ್ಸವ ಲೋಕಸೇವಾ ಟ್ರಸ್ಟ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿನಿತ್ಯ ಸೇವೆ ಮಾಡುವ ಮೂಲಕ ಸಾಧನೆ ಮಾಡಬೇಕು,ನಿರೀಕ್ಷೆ ಇಲ್ಲದೇ ಸೇವೆಯಲ್ಲಿ ತೊಡಗಿಕೊಳ್ಳಬೇಕು,ಯಾವುದೇ ಸಾಧನೆಗೆ ಗುರಿ ಮುಖ್ಯ ಗುರಿ ಇಟ್ಟುಕೋಳ್ಳುತ್ತೇವೆ ಆದರೆ ಆಲೋಚನೆ ಮಾಡುವುದಿಲ್ಲ ಆವಾಗ …
Read More »ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನ
ಇಲ್ಲಿಯ ಆರ್ಡಿಎಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮೂಡಲಗಿ ಘಟಕದಿಂದ ಹಮ್ಮಿಕೊಂಡ 16ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು *ಮೂಡಲಗಿ (ಪ್ರೊ. ಕೆ.ಜಿ.ಕುಂದಣಗಾರ ಪ್ರಧಾನ ವೇದಿಕೆ):* ಮೂಡಲಗಿ ಪಟ್ಟಣದ ಆರ್ಡಿಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೊ. ಕೆ.ಜಿ. ಕುಂದಣಗಾರ ವೇದಿಕೆಯಲ್ಲಿ ಆರಂಭವಾದ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಾಭಿಮಾನಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆ …
Read More »ನಮ್ಮ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯ ಭಾಷೆಯ ಬಗ್ಗೆ ಗೌರವ ಇಟ್ಟುಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿಯಲ್ಲಿ ಕನ್ನಡ ರಾಜ್ಯೋತ್ಸವ ಸಮೀತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ನಂತರ ಕಲ್ಮೇಶ್ವರ ವೃತ್ತದಲ್ಲಿ ಕನ್ನಡಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ಮೂಡಲಗಿ- ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು. ನಮ್ಮ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯ ಭಾಷೆಯ ಬಗ್ಗೆ ಗೌರವ ಇಟ್ಟುಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …
Read More »ನ.22 ರಂದು ಕನ್ನಡ ರಾಜ್ಯೋತ್ಸವ ಭವ್ಯ ಮೇರವಣಿಗೆ
ಇಂದು ಕನ್ನಡ ರಾಜ್ಯೋತ್ಸವ ಭವ್ಯ ಮೇರವಣಿಗೆ ಮೂಡಲಗಿ: ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸ ಸಮಿತಿ ಆಶಯದಲ್ಲಿ ಶುಕ್ರವಾರ ನ.22 ರಂದು ಮಧ್ಯಾಹ್ನ 3ಗಂಟೆಗೆ 69ನೇ ಕನ್ನಡ ರಾಜ್ಯೋತ್ಸವ ಭ್ಯವ್ಯ ಮೇರವಣಿಗೆ ಪಟ್ಟಣದ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರಯಬೋಧ ಸ್ವಾಮಿಜಿ ಮತ್ತು ಶ್ರೀ ಶ್ರೀಧರಬೋಧ ಸ್ವಾಮಿಜಿಗಳ ಸಾನ್ನಿಧ್ಯದಲ್ಲಿ ಸಡಗರ ಸಂಭ್ರಮದಿಂದ ಜರುಗಲಿದೆ. ಕನ್ನಡ ರಾಜ್ಯೋತ್ಸವ ಭ್ಯವ್ಯ ಮೇರವಣಿಗೆಯನ್ನು ಜಿಲ್ಲಾ ಉಸ್ತುವಾರಿಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸುವರು, ಅರಭಾವಿ ಶಾಸಕ ಹಾಗೂ …
Read More »ಮಾರುತಿ ಕಮತಿ ನಿಧನ
ಮಾರುತಿ ಕಮತಿ ನಿಧನ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ನಿವಾಸಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಮಾರುತಿ ಸಿದ್ರಾಯ್ಯಪ್ಪ ಕಮತಿ(69)ಗುರುವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರರು, ಓರ್ವ ಪುತ್ರಿ, ಇಬ್ಬರು ಸಹೋದರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »ಮೌಲಾಸಾಬ್ ತಹಶಿಲ್ದಾರ ನಿಧನ
ಮೌಲಾಸಾಬ್ ತಹಶಿಲ್ದಾರ ನಿಧನ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ಮಾಜಿ ಸದಸ್ಯ ಮೌಲಾಸಾಬ್ ಪೀರಸಾಬ್ ತಹಶಿಲ್ದಾರ್ (54) ಗುರುವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರರು, ಇಬ್ಬರು ಪುತ್ರಿಯರು, ಸಹೋದರ-ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ ಮೂಡಲಗಿ : ಪಟ್ಟಣದಲ್ಲಿ ನ.23, 24 ರಂದು ಜರುಗಲಿರುವ ಬೆಳಗಾವಿ ಜಿಲ್ಲಾ 16 ನೇ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುತ್ತಿರು ಸಾಹಿತ್ಯಾಸಕ್ತರ ಭೋಜನಕ್ಕೆ ಪಟ್ಟಣದ ಮಹಿಳೆಯರಿಂದ ಗುರುವಾರದಂದು ಕನ್ನಡ ಬುತ್ತಿ(ರೊಟ್ಟಿ) ಜಾತ್ರೆಯ ಕಾರ್ಯಕ್ರಮ ವಾದ್ಯ ಮೇಳಗಳೊಂದಿಗೆ ಜನಮನ ಸೇಳೆಯಿತು. ಗುರುವಾರ ಸಂಜೆ ಮೂಡಲಗಿಯ ಲಕ್ಷ್ಮೀ ನಗರದ ಕಾಳಿಕಾದೇವಸ್ಥಾನದಲ್ಲಿ “ಕನ್ನಡ ರೊಟ್ಟಿ ಬುತ್ತಿ ಜಾತ್ರೆಗೆ” …
Read More »