ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ಮಳೆಗಾಗಿ ಇದೇ ಮಂಗಳವಾರ ಜು.1 ಸೇರಿದಂತೆ ಮುಂದೆ ಬರುವ ವಾರದ ಪ್ರತಿ ಮಂಗಳವಾರ ಜು.8, ಶುಕ್ರವಾರ ಜು.11 ಮಂಗಳವಾರ ಜು.15, ಮಂಗಳವಾರ ಜು.22 ಸೇರಿ ಒಟ್ಟು 5 ದಿನ ಸಂಪ್ರದಾಯದಂತೆ ವಾರ ಹಿಡಿಯಲಾಗಿದೆ. ಜು.1ರಂದು ಮುಂಜಾನೆ 9 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವದ ಮೂಲಕ ಗ್ರಾಮದ …
Read More »ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಅದರ ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆ
ಗೋಕಾಕ- ರೈತರ ಶ್ರೆಯೋಭಿವೃದ್ಧಿಗಾಗಿ ರೈತಮಿತ್ರನಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಸೇರಿ ೫೧೯.೭೨ ಕೋಟಿ ರೂಪಾಯಿಗಳನ್ನು ಶೂನ್ಯ ಬಡ್ಡಿದರದಲ್ಲಿ ರೈತರಿಗೆ ವಿತರಿಸಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಸೋಮವಾರದಂದು ನಗರದ ಹೊರ ವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು …
Read More »ಸಾಹಿತಿ ಚಿದಾನಂದ ಹೂಗಾರ ರವರ ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ
ಮೂಡಲಗಿಯ ಚೈತನ್ಯ ಸೊಸೈಟಿಯಲ್ಲಿ ಮೂಡಲಗಿ ತಾಲ್ಲೂಕು ಚುಸಾಪ ಮತ್ತು ಮಲ್ಲಿಕಾರ್ಜುನ ಪ್ರಕಾಶನದಿಂದ ಏರ್ಪಡಿಸಿದ ಚಿದಾನಂದ ಹೂಗಾರ ಅವರ ‘ಭಟ್ಟಿನೀಯ ಭ್ರಾಂತಿ ಚಿತ್ತ’ ಕವನ ಸಂಕಲನವನ್ನು ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಕೋಕಾರ್ಪಣೆಗೊಳಿಸಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಮತ್ತತರರು ಚಿತ್ತದಲ್ಲಿರುವರು ಚಿದಾನಂದ ಹೂಗಾರ ಅವರ ‘ಭಟ್ಟಿನೀಯ ಭ್ರಾಂತಿ ಚಿತ್ತ’ ಕವನ ಸಂಕಲನ ಬಿಡುಗಡೆ. ‘ಕಾವ್ಯವು ಓದುಗರ ಹೃದಯ ತಟ್ಟುವಂತಿರಬೇಕು’- ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಮೂಡಲಗಿ: ‘ಕಾವ್ಯವು …
Read More »ಶರಣ ಜೀವಿ, ಆಧ್ಯಾತ್ಮದ ಚಿಂತಕರು, ದೇವಿ ಆರಾಧಕರು ಆದ ಕವಿ ಚಿದಾನಂದ ಮ ಹೂಗಾರ ಇವರ *ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ
ಮೂಡಲಗಿ -ಶಿವಾಪೂರ ಹ ಗ್ರಾಮದ ಶರಣ ಜೀವಿ, ಆಧ್ಯಾತ್ಮದ ಚಿಂತಕರು, ದೇವಿ ಆರಾಧಕರು ಆದ ಕವಿ ಚಿದಾನಂದ ಮ ಹೂಗಾರ ಇವರ *ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮವನ್ನು ಮೂಡಲಗಿಯ ಚೈತನ್ಯ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ರವಿವಾರ ದಿವಸ ಮುಂಜಾನೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವೇ.ಮೂ ಶ್ರೀ ಚರಮೂರ್ತೇಶ್ವರ ಮಹಾಸ್ವಾಮಿಗಳು ಮಮದಾಪೂರ ಇವರು ವಹಿಸಿಕೊಳ್ಳುವರು. ಉದ್ಘಾಟಕರಾಗಿ ಶ್ರೀ ಮಲ್ಲನಗೌಡ ಶಂ.ಪಾಟೀಲ ಶಿವಾಪೂರ ಗ್ರಾಮದ …
Read More »ಕುಲಗೋಡ ಗ್ರಾಮಕ್ಕೆ ಸತೀಶ ಜಾರಕಿಹೊಳಿ ಬೇಟಿ ಗ್ರಾಮಸ್ಥರಿಂದ ಮನವಿ
ಕುಲಗೋಡ:ಮೂಡಲಗಿ-ಗೋಕಾಕ ತಾಲೂಕಿನ ರಸ್ತೆ ಮತ್ತು ಸೇತುವೆಗಳ ವಿಕ್ಷಣೆಗೆ ಆಗಮಿಸಿದ ಲೋಕೋಪಯೋಗಿ ಸಚಿವರು ಸತೀಶ ಜಾರಕಿಹೋಳಿ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಬಸನಗೌಡ ಪಾಟೀಲ ಇವರ ತೋಟದಲ್ಲಿ ಕುಲಗೋಡ ಸೇರಿ ಸುತ್ತಮುತ್ತಲಿನ ಗ್ರಾಮಗಳ ಜನರ ಅಹವಾಲುಗಳನ್ನು ಸ್ವೀಕರಿಸಿದರು. ಗ್ರಾಮದ ಮುಖಂಡರು ಕುಲಗೋಡ ಹೋಬಳಿಯನ್ನಾಗಿ ಮಾಡಿ ರೈತರ ಅಲೇದಾಟ ತಪ್ಪಿಸಿ ಅನಕೂಲ ಮಾಡಬೇಕು. ಗ್ರಾಪಂ ನೂತನ ಕಟ್ಟಡಕ್ಕೆ ವಿಷೇಶ ಅನುದಾನ. ಹೊಸಟ್ಟಿ ಹಾಗೂ ಹೊನಕುಪ್ಪಿ ಒಳರಸ್ತೆಗಳ ನಿರ್ಮಾಣ. ಪ್ರವಾಸಿ ಮಂದಿರ ನಿರ್ಮಾಣ ಹಾಗೂ …
Read More »‘ಸಾವಯವ ಕೃಷಿಯಿಂದ ಪರಿಸರ ಮತ್ತು ಸಮಾಜಕ್ಕೆ ಉತ್ತಮ’- ಸೋಮೈಯಾ ಸಕ್ಕರೆ ಕಾರ್ಖಾನೆ ಮಾಲೀಕ ಸಮೀರ ಸೋಮೈಯಾ
ಮೂಡಲಗಿ: ‘ರೈತರು ಸಾವಯವ ಪದ್ದತಿಯಲ್ಲಿ ಕಬ್ಬು ಬೆಳೆಯುವುದರಿಂದ ಪರಿಸರ ಮತ್ತು ಸಮಾಜಕ್ಕೆ ಬಹು ದೊಡ್ಡ ಕೊಡುಗೆಯಾಗುತ್ತದೆ’ ಎಂದು ಸಮೀರವಾಡಿ ಸಕ್ಕರೆ ಕಾರ್ಖಾನೆಯ ಮಾಲೀಕರಾದ (ಸಿಎಂಡಿ) ಸಮೀರ ಸೋಮೈಯಾ ಹೇಳಿದರು. ಶುಕ್ರವಾರ ತಾಲ್ಲೂಕಿನ ಮೂಡಲಗಿಯ ಪ್ರಗತಿಪರ ರೈತರಾದ ಬಾಳಪ್ಪ ಬಿ. ಬೆಳಕೂಡ ಅವರ ತೋಟಕ್ಕೆ ಭೇಟ್ಟಿ ನೀಡಿ ಕಬ್ಬಿನ ಬೆಳೆಯಲ್ಲಿ ಮಾಡಿರುವ ಸಾಧನೆಯನ್ನು ನೋಡಿ ಮಾತನಾಡಿದ ಅವರು ಕೃಷಿಯು ಪರಿಸರಕ್ಕೆ ಹಾನಿಯಾಗದಂತೆ ರೈತರು ಕಾಳಜಿವಹಿಸುವುದು ಇಂದಿನ ಅವಶ್ಯಕತೆ ಇದೆ ಎಂದರು. ಕಲ್ಲೋಳಿಯ …
Read More »ಅಡವಿ ಸಿದ್ದರಾಮ ಸ್ವಾಮೀಜಿಯವರ ನಡೆಯ ಕುರಿತು ಭಕ್ತರಲ್ಲಿ ಉಂಟಾಗಿದ್ದ ಗೊಂದಲವು ಸುಖಾಂತ್ಯ
ಗೋಕಾಕ: ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿಯವರ ನಡೆಯ ಕುರಿತು ಭಕ್ತರಲ್ಲಿ ಉಂಟಾಗಿದ್ದ ಗೊಂದಲವು ಸುಖಾಂತ್ಯ ಕಂಡಿದೆ. ನಗರದ ಶೂನ್ಯ ಸಂಪಾದನ ಮಠದಲ್ಲಿ ಗುರುವಾರ ಸಂಜೆ ನಾನಾ ಶ್ರೀಗಳೊಂದಿಗೆ ಕ್ಷೇತ್ರದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಿವಾಪೂರ (ಹ) ದ ಅಡವಿ ಸಿದ್ದೇಶ್ವರ ಶ್ರೀಗಳ ತಪ್ಪು ಕಾಣದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಠದಲ್ಲಿಯೇ ಮುಂದುವರಿಯಲು ಅಡವಿಸಿದ್ದರಾಮ ಸ್ವಾಮೀಜಿಗೆ ಅವಕಾಶ …
Read More »ಮೂಡಲಗಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ವಿಶಾಲ ಶೀಲವಂತ ಆಯ್ಕೆ
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2025-26ನೇ ಸಾಲಿನ ಅಧ್ಯಕ್ರರಾಗಿ ವಿಶಾಲ ಶೀಲವಂತ ಅವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಗಿರೀಶ ಆಸಂಗಿ ಹಾಗೂ ಖಜಾಂಚಿಯಾಗಿ ಡಾ. ಪ್ರಶಾಂತ ಬಾಬಣ್ಣವರ ಅವರು ಅಯ್ಕೆಯಾಗಿರುವರು. ಪದಗ್ರಹಣ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2025-26 ಸಾಲಿನ ಪದಗ್ರಹಣ ಕಾರ್ಯಕ್ರಮವು ಜೂ.28ರಂದು ಸಂಜೆ 5 ಗಂಟೆಗೆ ಸ್ಥಳೀಯ ಎಸ್ಎಸ್ಆರ್ ಕಾಲೇಜದ ಕಲ್ಮೇಶ್ವರಬೋಧ ಸ್ವಾಮಿ ಸಭಾಭವನದಲ್ಲಿ ಜರುಗಲಿದೆ. ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಫಸ್ಟ್ ಡಿಸ್ಟ್ರೀಕ್ಟ ಗವರ್ನರ್ ಬೆಳಗಾವಿಯ ರಾಜಶೇಖರ …
Read More »*ಹಾಲು ಉತ್ಪಾದಕರ ಸಂಘಗಳ ಸದಸ್ಯರನ್ನು ಸೇರಿಸಿ ನಂದಿನಿ ಸೊಸೈಟಿ ಆರಂಭಿಸಿರುವುದಕ್ಕೆ ಬೆಮುಲ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ
ರಾಮದುರ್ಗ: ತಾಲ್ಲೂಕಿನಲ್ಲಿರುವ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೇರಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ನಂದಿನಿ ಅರ್ಬನ್ ಸೊಸೈಟಿಯನ್ನು ಸ್ಥಾಪಿಸಿರುವುದು ಶ್ಲಾಘನೀಯವಾಗಿದೆ. ರೈತರ ಸಹಕಾರದೊಂದಿಗೆ ಸಂಸ್ಥೆಯು ಉತ್ತರೊತ್ತರವಾಗಿ ಬೆಳೆದು ಇನ್ನಷ್ಟು ಹೆಚ್ಚಿನ ಪ್ರಗತಿ ಸಾಧಿಸಲಿ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆಶಿಸಿದರು. ಮಂಗಳವಾರದಂದು ಪಟ್ಟಣದ ನಂದಿನಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಗೆ ಸೌಹಾರ್ದಯುತವಾಗಿ ಭೇಟಿ ನೀಡಿ ಮಾತನಾಡಿದ ಅವರು, ರೈತರ ಏಳ್ಗೆಗಾಗಿಯೇ ಹುಟ್ಟುಕೊಂಡಿರುವ ನಂದಿನಿ …
Read More »*ಗ್ರಾಮ ಪಂಚಾಯತ ನೌಕರರ ಬೇಡಿಕೆ ಈಡೇಕೆಗೆ ಪ್ರತಿಭಟನೆ*
ಮೂಡಲಗಿ: ಗ್ರಾಮ ಪಂಚಾಯತ ನೌಕರರಿಗೆ ಸೇವಾ ಹಿರಿತನ ಆಧಾರದಲ್ಲಿ ವೇತನ ನಿಗದಿಗೊಳಿಸಬೇಕು, ಕನಿಷ್ಠ ವೇತನ 31,000 ಸಾವಿರ ರೂಪಾಯಿ ನಿಗದಿಯಾಗಬೇಕು, ಪ್ರತಿ ಗ್ರಾಮ ಪಂಚಾಯತಿಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ನೇಮಕ, ಪಿಂಚಣಿ ಸೌಲಭ್ಯ ಜಾರಿಯಾಗಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮಂಗಳವಾರ ಗ್ರಾಮ ಪಂಚಾಯತ ನೌಕರರ ಸಂಘ ಮೂಡಲಗಿ ಘಟಕದ ಪದಾಧಿಕಾರಿಗಳು ಮೂಡಲಗಿ ತಾಲ್ಲೂಕು ಪಂಚಾಯತ ಕಚೇರಿ ಮುಂದೆ ಮಂಗಳವಾರ ಪ್ರತಿಭಟಿಸಿ ಮನವಿ ಸಲ್ಲಿಸಿದರು ಮಾಡಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ …
Read More »