Breaking News
Home / ಪ್ರಕಟಣೆ (page 2)

ಪ್ರಕಟಣೆ

ಪ್ರಗತಿಪರ ರೈತರಾದ ಹನುಮಂತ ವೆಂಕಪ್ಪ ಜಾಲಿಬೇರಿ ನಿಧನ

ನಿಧನ ವಾರ್ತೆ ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದ ರಡ್ಡಿ ಸಮಾಜದ ಹಿರಿಯರು ಹಾಗೂ ಪ್ರಗತಿಪರ ರೈತರಾದ ಹನುಮಂತ ವೆಂಕಪ್ಪ ಜಾಲಿಬೇರಿ(84) ಸೋಮವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಮುಂಜಾನೆ 9 ಘಂಟೆಗೆ ಢವಳೇಶ್ವರ ಗ್ರಾಮದ ಅರಳಿಮಟ್ಟಿ ರಸ್ತೆಯ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.  

Read More »