Breaking News
Home / ಬೆಳಗಾವಿ

ಬೆಳಗಾವಿ

ಬೆಟಗೇರಿಯಲ್ಲಿ ಇನ್ನೂ 4 ವಾರದ ದಿನ ಕಟ್ಟಾ ವಾರ ಹಿಡಿಯಲಾಗಿದೆ : ಮಾಯಪ್ಪ ಬಾಣಸಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ಮಂಗಳವಾರ ಜು.21ರಂದು ವಾರದ ದಿನ ಮುಂಜಾನೆ 9:30 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಿತು. ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಕಟ್ಟಾ ವಾರ ಆಚರಣೆಯ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದ ಪ್ರಮುಖ ಬೀದಿ, ಸ್ಥಳಗಳು ಜನರ …

Read More »

ಬೆಟಗೇರಿ ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘ ಪ್ರಶಸ್ತಿ

ವರದಿ: ಅಡಿವೇಶ ಮುಧೋಳ. ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಸನ್ 2025-26ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘÀÀವೆಂದು ಗುರುತಿಸಿ ಚಾಂಪಿಯನ್ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಜು.20ರಂದು ನಡೆದ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2025-26ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ …

Read More »

ಬೆಟಗೇರಿ ಸುತ್ತಮುತ್ತ ಜಿಟಿ ಜಿಟಿ ಮಳೆ

ಬೆಟಗೇರಿ ಸುತ್ತಮುತ್ತ ಜಿಟಿ ಜಿಟಿ ಮಳೆ ವರದಿ: ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಜು.4 ರಂದು ಶನಿವಾರ ಬೆಳಗಿನ ಜಾವದಿಂದ ಹಿಡಿದು ಸಂಜೆ ತನಕ ಎಡಬಿಡದೆ ಜಿಟಿ ಜಿಟಿ ಮಳೆ ಸುರಿದು ಭೂಮಿ ತಂಪಾಗಿಸಿ ರೈತರ ಮುಖದಲ್ಲಿ ಕೊಂಚ ಮಂದಹಾಸ ಮೂಡಿಸಿದೆ. ಪ್ರಸಕ್ತ ಮುಂಗಾರು ಮಳೆ ಆಗಾದೆ ರೈತರು ಹಾಗೂ ಜನಸಾಮಾನ್ಯರಲ್ಲಿ ಮಳೆಯಾಗುವ ಲಕ್ಷಣ ಗೋಚರಿಸದೆ ಆತಂಕ ಮೂಡಿಸಿತ್ತು. ಬೆಟಗೇರಿ ಗ್ರಾಮ …

Read More »

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು ಹೊರರಾಜ್ಯ(ರಾಜಸ್ಥಾನ)ದಿಂದ ಬಂದು ಬೆಟಗೇರಿ ಗ್ರಾಮದಲ್ಲಿ ವಿವಿಧ ಅಂಗಡಿಗಳನ್ನು ತರೆದು ವ್ಯಾಪಾರ ವಹಿವಾಟು ಮಾಡುತ್ತಿದ್ದು, ರಾಜಸ್ಥಾನಿ ಕಿರಾಣಿ ಸೇರಿದಂತೆ ಮತ್ತೀತರ ಅಂಗಡಿ ತೆರವು ಮಾಡುವಂತೆ ಆಗ್ರಹಿಸಿ ಬೆಟಗೇರಿ ಗ್ರಾಮದ ಎಲ್ಲ ಅಂಗಡಿಕಾರರು, ಯುವಕರು, ಸ್ಥಳೀಯರು ಸೇರಿ ಸ್ಥಳೀಯ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಪಿಡಿಒ ಎಸ್.ಆರ್.ಪತ್ತಾರ ಅವರಿಗೆ ಜೂ.29 ರಂದು ಮನವಿ ಸಲ್ಲಿಸಿದರು. ಸ್ಥಳೀಯ ಯುವಕರು …

Read More »

ಶೈಕ್ಷಣಿಕ ಅಭಿವೃದ್ಧಿಗೆ ಸ್ಥಳೀಯರ ಸಹಭಾಗಿತ್ವ ಅಗತ್ಯ : ಅರಿಹಂತ ಬಿರಾದಾರಪಾಟೀಲ

ಶೈಕ್ಷಣಿಕ ಅಭಿವೃದ್ಧಿಗೆ ಸ್ಥಳೀಯರ ಸಹಭಾಗಿತ್ವ ಅಗತ್ಯ : ಅರಿಹಂತ ಬಿರಾದಾರಪಾಟೀಲ ಬೆಟಗೇರಿ:ಉದಗಟ್ಟಿ ಸರಕಾರಿ ಪ್ರೌಢ ಶಾಲೆಯ ಸಮಗ್ರ ಪ್ರಗತಿಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ. ಸ್ಥಳೀಯ ಶಿಕ್ಷಣಪ್ರೇಮಿ ಪಾಂಡುರಂಗ ದೊಡ್ಡಮನಿಯವರಂತಹ ದಾನಿಗಳ ಸಹಾಯದಿಂದ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತದೆ ಎಂದು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಉದಗಟ್ಟಿ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಅರಿಹಂತ ಬಿರಾದಾರಪಾಟೀಲ ಹೇಳಿದರು. ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಉದಗಟ್ಟಿ ಸರ್ಕಾರಿ …

Read More »

ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ

ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಜೂ.22ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ,ಮಹಾಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರÀ ಪಲ್ಲಕ್ಕಿ ಪ್ರದಕ್ಷೀಣೆ, ಕಡೆ ಓಕಳಿ ನಡೆಯಿತು. ಅಂದು ಸಂಜೆ 5 ಗಂಟೆಗೆ …

Read More »

ಜೂ.20ರಿಂದ ಬೆಟಗೇರಿ ಜಾಗೃತ ಮಾರುತಿ ದೇವರ ಓಕುಳಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ ಜೂ.20ರಿಂದ ಜೂ.23ರವರೆಗೆ ಜರುಗಲಿದೆ. ಜೂ.20ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ,ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ. ಜೂ.21ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 5 ಗಂಟೆಗೆ ನಡು ಓಕುಳಿ. …

Read More »

ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ

ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ ಸಸಿ ನೆಟ್ಟು, ಪಕ್ಷಿ ಸಂಕುಲ ಹಾಗೂ ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜೂನ್.5 ರಂದು ನಡೆದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಟ್ಟು …

Read More »

ಆರ್.ಡಿ.ಎಸ್. ಸಿಬಿಎಸ್‍ಇ ಶಾಲೆಯಲ್ಲಿ “ವಿಶ್ವ ಪರಿಸರ ದಿನಾಚರಣೆ “

ಆರ್.ಡಿ.ಎಸ್. ಸಿಬಿಎಸ್‍ಇ ಶಾಲೆಯಲ್ಲಿ “ವಿಶ್ವ ಪರಿಸರ ದಿನಾಚರಣೆ “ ಮೂಡಲಗಿ : “ಪ್ರಕೃತಿ ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು ಆತನ ದುರಾಸೆಯನಲ್ಲ” ಪ್ರಕೃತಿ ಪ್ರತಿಯೊಂದು ಜೀವರಾಶಿಯ ಆಗರವಾಗಿದ್ದು ಪ್ರಕೃತಿಯಲ್ಲಿ ಇರುವ ಹಸಿರು ಸಸ್ಯ ಸಮೂಹ ಪ್ರತಿಯೊಂದು ಜೀವರಕ್ಷಕವಾಗಿದ್ದು ಪರಿಸರವನ್ನು ಸಂರಕ್ಷಿಸುವ ಮನೋಬಾವನೆ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಿದೆ ಎಂದು ಮೂಡಲಗಿ ಪುರಸಭೆಯ ಮುಖ್ಯಾಧಿಕಾರಿ ತುಕಾರಾಮ್ ಮಾದರ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ಆರ್.ಡಿ.ಎಸ್. ಶ್ರೀ ವಿದ್ಯಾನಿಕೇತನ ಸಿಬಿಎಸ್‍ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ …

Read More »

ಬೆಟಗೇರಿಯಲ್ಲಿ ಬಾಲಕಿಯ ಪರಿಸರ ಪ್ರೇಮ..!

ಬೆಟಗೇರಿಯಲ್ಲಿ ಬಾಲಕಿಯ ಪರಿಸರ ಪ್ರೇಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ Ukg ವಿದ್ಯಾರ್ಥಿನಿ ಕುಮಾರಿ ಭುವನಾ ಶಿವರುದ್ರಗೌಡ ದೇಯನ್ನವರ  ಜೂ.5ರಂದು ವಿಶ್ವ ಪರಿಸರ ದಿನ ಪ್ರಯುಕ್ತ ಸಸಿ ನೆಟ್ಟು ನೀರು ಹಾಕಿ ಪರಿಸರ ಪ್ರೇಮ ಮೆರದು ಎಲ್ಲರ ಗಮನ ಸೆಳೆದಳು.

Read More »