Breaking News
Home / ಬೆಳಗಾವಿ (page 24)

ಬೆಳಗಾವಿ

ಗ್ರಾಮೀಣರ ಕಷ್ಟ, ಸುಖ ಅರಿಯಲು ಎನ್.ಎಸ್.ಎಸ್. ಶಿಬಿರ ಸಹಕಾರಿ: ವಿಠ್ಠಲ ಪಾಟೀಲ

ಗ್ರಾಮೀಣರ ಕಷ್ಟ, ಸುಖ ಅರಿಯಲು ಎನ್.ಎಸ್.ಎಸ್. ಶಿಬಿರ ಸಹಕಾರಿ: ವಿಠ್ಠಲ ಪಾಟೀಲ ಮೂಡಲಗಿ: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸುವುದರಿಂದ ಗ್ರಾಮೀಣ ಭಾಗದ ಜನರ ಜೀವನ ಶೈಲಿ, ಕಷ್ಟ-ಸುಖ, ಬದುಕು-ಬವನೆ ಅರಿಯಲು ಸಾಧ್ಯವಾಗುತ್ತದೆ. ಅನ್ನ ದೇವರ ಮುಂದೆ ಮತ್ಯಾವ ದೇವರು ಇಲ್ಲ. ಜೀವನದಲ್ಲಿ ಅನ್ನವನ್ನು ಹಾಳು ಮಾಡದಂತೆ ಬದುಕಬೇಕು ಎಂದು ರಾಜಾಪೂರದ ಹಿರಿಯರಾದ ವಿಠ್ಠಲ ಉ. ಪಾಟೀಲ ನುಡಿದರು. ಅವರು ಕಲ್ಲೋಳಿ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ …

Read More »

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ ಭಕ್ತಿಯ ಗ್ರೂಪ್‍ದಿಂದ ರಾಷ್ಟ್ರೀ ಪರಶುರಾಮ ಪುರಸ್ಕಾರವನ್ನು ಅಖಿಲ ಭಾರತ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ರಾಜ್ಯ ಧರ್ಮ ಪ್ರಚಾರಕ ಬೆಳಗಾವಿಯ ಮಾರುತಿ ಅಪ್ಪಣ್ಣ ಕೋಳಿ ಅವರಿಗೆ ಪ್ರದಾನ ಮಾಡಿದರು. ಮಾರುತಿ ಅಪ್ಪನ ಕೋಳಿ ಅವರು ಹಲವಾರು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಧರ್ಮ ಪ್ರಚಾರ ಹಾಗೂ ಸೇವಾ ಕಾರ್ಯ ಸೇವೆ ಸಲ್ಲಿಸಿದನ್ನು ಗಮನಿಸಿ ಪರಶುರಾಮ …

Read More »

ಡಾ.ಬಿ.ಆರ್.ಅಂಬೇಡ್ಕರ ಮಹಾ ಮಾನವತಾವಾದಿ: ಬಸವಂತ ಕೋಣಿ

ಡಾ.ಬಿ.ಆರ್.ಅಂಬೇಡ್ಕರ ಮಹಾ ಮಾನವತಾವಾದಿ: ಬಸವಂತ ಕೋಣಿ ಬೆಟಗೇರಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ, ಡಾ.ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಸಹಯೋಗದಲ್ಲಿ ಬುಧವಾರ ಏ.14ರಂದು ಸ್ಥಳೀಯ ಅಂಬೇಡ್ಕರ ವೃತ್ತದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರವರ 134ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ ಅವರು ಭಾರತ ದೇಶಕ್ಕೆ …

Read More »

*ಬೆಮೂಲ್‌ಗೆ ₹ 13.26 ಕೋಟಿ ಲಾಭ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ಬೆಮೂಲ್‌ಗೆ ₹ 13.26 ಕೋಟಿ ಲಾಭ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜಿಲ್ಲಾ ಹಾಲು ಒಕ್ಕೂಟದ ಮಾಹಿತಿ ಹಂಚಿಕೊಂಡ* *ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* ಬೆಳಗಾವಿ- ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತಮ್ಮ ಒಂದು ವರ್ಷದ ಅಧಿಕಾರವಧಿಯಲ್ಲಿ ₹ 13.20 ಕೋಟಿ ಲಾಭಗಳಿಸುವ ಮೂಲಕ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ ಎಂದು ಬೆಮುಲ್‌ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಂಗಳವಾರ …

Read More »

ಜಯಪ್ರಕಾಶ ಹೆಗಡೆ ಅವರು ಸರ್ಕಾರಕ್ಕೆ ಸಲ್ಲಿಸಿದ ವರದಿಯು ಅವೈಜ್ಞಾನಿಕವಾಗಿದೆ- ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ

ಮೂಡಲಗಿ : ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರು ಸರ್ಕಾರಕ್ಕೆ ಸಲ್ಲಿಸಿದ ವರದಿಯು ಅವೈಜ್ಞಾನಿಕವಾಗಿದೆ ಎಂದು ಕ.ರಾ.ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಹಿಂದುಳಿದ ವರ್ಗದವರ ಮನೆ ಮನೆಗೆ ತೆರಳಿ ಸರಿಯಾಗಿ ಸಮೀಕ್ಷೆ ಮಾಡದೇ ವರದಿ ನೀಡಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಉಪ್ಪಾರ ಸಮಾಜವು ಸುಮಾರು 80 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದು, ಆದರೆ ಪತ್ರಿಕಾ ಮಾಧ್ಯಮಗಳಲ್ಲಿ ಬಿತ್ತರಿಸುತ್ತಿರುವ ಮಾಹಿತಿಗಳ ಪ್ರಕಾರ …

Read More »

ಬೆಟಗೇರಿ ಗ್ರಾಮದ ಕೃಷಿಕನ ಮಗಳು ಧಾರವಾಡ ಪಿಯು ಕಾಲೇಜಗೆ ಪ್ರಥಮ ಸ್ಥಾನ

ಬೆಟಗೇರಿ ಗ್ರಾಮದ ಕೃಷಿಕನ ಮಗಳು ಧಾರವಾಡ ಪಿಯು ಕಾಲೇಜಗೆ ಪ್ರಥಮ ಸ್ಥಾನ *ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದು ಬೆಟಗೇರಿಗೆ ಕೀರ್ತಿ ತಂದ ವಿದ್ಯಾರ್ಥಿನಿ ಭಾರತಿ ಕುರಬೇಟ. ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನೇಗಿಲಯೋಗಿ ಸಿದ್ಧೇಶ್ವರ ಭೀಮಶೆಪ್ಪ ಕುರಬೇಟ ಅವರ ಪುತ್ರಿ ಭಾರತಿ ಸಿದ್ಧೇಶ್ವರ ಕುರಬೇಟ ಪ್ರಸಕ್ತ ಪಿಯುಸಿ ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಶೇ.96.05 ರಷ್ಟು ಸಾಧನೆ ಮಾಡಿ ಬೆಟಗೇರಿ ಗ್ರಾಮ ಮತ್ತು …

Read More »

ಡಾ.ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

*ಡಾ.ಅಂಬೇಡ್ಕರ್ ಬದುಕೇ ನಮಗೆ ಆದರ್ಶ* *ಡಾ.ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ: ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ನ್ಯಾಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿ. ಅವರು ತಮ್ಮ ಬದುಕನ್ನೇ ಇಂತಹ ಹೋರಾಟಕ್ಕೆ ಮುಡಿಪಾಗಿಟ್ಟಿದ್ದರು ಎಂದು ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಎನ್ ಎಸ್ ಎಫ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ …

Read More »

‘ಸಾಧಕರಿಂದ ಪ್ರಶಸ್ತಿಗಳ ಮೌಲ್ಯ ಹೆಚ್ಚಾಗಬೇಕು’

  ‘ಸಾಧಕರಿಂದ ಪ್ರಶಸ್ತಿಗಳ ಮೌಲ್ಯ ಹೆಚ್ಚಾಗಬೇಕು’ ಮೂಡಲಗಿ: ತಾಲ್ಲೂಕಿನ ಫುಲಗಡ್ಡಿ ಶ್ರೀ ಗುರು ಚಕ್ರವರ್ತಿ ಸದಾಶಿವ ಶಿವಯೋಗಿ ಆಶ್ರಮದ ಚಂದ್ರಮ್ಮತಾಯಿ ಹಾಗೂ ಸದಾಶಿವ ಅಜ್ಜನವರ ಜಾತ್ರೆ, ರಥೋತ್ಸವ ನಿಮಿತ್ತವಾಗಿ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು. ಮೂಡಲಗಿಯ ಬಾಲಶೇಖರ ಬಂದಿ ಅವರಿಗೆ ‘ಪತ್ರಿಕಾ ಮಿತ್ರ’, ಮುಧೋಳ ತಾಲ್ಲೂಕಿನ ದಾದನಟ್ಟಿಯ ಕಾಶೀಬಾಯಿ ಭೂತಪ್ಪಗೋಳ ಅವರಿಗೆ ‘ಪಾರಿಜಾತ ಪುತ್ರಿ’ ಪ್ರಶಸ್ತಿ, ಖಾನಟ್ಟಿಯ ಜಾನಪದ ಸಾಹಿತಿ ಡಾ. ಮಹಾದೇವ ಪೋತರಾಜ ಅವರಿಗೆ ‘ಜಾನಪದ …

Read More »

ಜನಮನ ಸೆಳೆದ ಎತ್ತುಗಳ ಒಂದು ನಿಮಿಷದ ಬಂಡಿ ಸ್ಫರ್ಧೆ

ಜನಮನ ಸೆಳೆದ ಎತ್ತುಗಳ ಒಂದು ನಿಮಿಷದ ಬಂಡಿ ಸ್ಫರ್ಧೆ ಮೂಡಲಗಿ: ತಾಲೂಕಿನ ಯಾದವಾಡದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ರವಿವಾರ ಜರುಗಿದ ಒಂದು ನಿಮಿಷದ ಎತ್ತುಗಳ ಬಂಡಿ ಸ್ಪರ್ಧೆಯು ಜನಮನ ಸೆಳೆಯಿತು ಸ್ಪರ್ಧೆಯ ಚಾಲನಾ ಕಾರ್ಯಕ್ರಮದಲ್ಲಿ ಯುವ ಮುಖಂಡ ಸುನಿಲ್ ನ್ಯಾಮಗೌಡ ಗ್ರಾಮ ಪಂಚಾಯತ ಉಪಾಧ್ಯಕ್ಷ ಕಲ್ಮೇಶ್ ಗಾಣಿಗಿ ಈರಣ್ಣ ಮುದ್ದಾಪುರ್ ರಮೇಶ್ ಸಾವಳಗಿ ಹನುಮಂತ ಚಿಕೆಗೌಡರು ಗುರುನಾಥ್ ರಾಮದುರ್ಗ ಹನಮಂತ ಗೋಲ್ಲಪ್ಪ ಕಾಗವಾಡ …

Read More »

ಮಹಾತ್ಮ ಜ್ಯೋತಿರಾವ್ ಫುಲೆ ಅವರು ನೀಡಿದ ಅಮೂಲ್ಯ ಕೊಡುಗೆ ಪ್ರತಿ ಪೀಳಿಗೆಗೂ ಸ್ಫೂರ್ತಿ ನೀಡುತ್ತದೆ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಸಮಾಜದ ಶೋಷಿತ ಮತ್ತು ವಂಚಿತ ವರ್ಗಗಳ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹಾತ್ಮ ಜ್ಯೋತಿರಾವ್ ಫುಲೆ ಅವರು ನೀಡಿದ ಅಮೂಲ್ಯ ಕೊಡುಗೆ ಪ್ರತಿ ಪೀಳಿಗೆಗೂ ಸ್ಫೂರ್ತಿ ನೀಡುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡ ಹೇಳಿದರು. ಮೂಡಲಗಿ ಪಟ್ಟಣದ ವಿದ್ಯಾನಗರ ಜ್ಯೋರ್ತಿಲಿಂಗ ಬ್ಯಾಂಕ್‌ ಹತ್ತಿರ ನಡೆದ ಮಹಾತ್ಮ ಶ್ರೀ ಜ್ಯೋತಿಬಾ ಫುಲೆಯವರ 198ನೇ ಜಯಂತೋತ್ಸವದ ಮೆರವಣಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಭಾರತದಲ್ಲಿ ಮಹಿಳಾ ಶಿಕ್ಷಣವನ್ನು …

Read More »