Breaking News
Home / ಬೆಳಗಾವಿ (page 266)

ಬೆಳಗಾವಿ

22ರಿಂದ 24ರ ವರೆಗೂ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಣೆ

ಮೂಡಲಗಿ: ಜಿಲ್ಲಾದ್ಯಾಂತ 22ರಿಂದ 24ರ ವರೆಗೂ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಣೆ ಹಿನ್ನೆಲೆ ಭದ್ರತಾ ಬಗ್ಗೆ ಸಾರ್ವಜನಿಕರಿಗೆ ಮನೆ ಬಿಟ್ಟು ಹೊರಗೆ ಬರದಂತೆ ಪಥಸಂಚಲನ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ ಎಂದು ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಹೇಳಿದರು. ಬುಧುವಾರದಂದು ತಹಶೀಲ್ದಾರ ಕಚೇರಿ ಹಾಗೂ ಪೊಲೀಸ್ ಇಲಾಖೆಯ ಸಯೋಗದಲ್ಲಿ ಜರುಗಿದ ಸ್ಥಳೀಯ ಪೊಲೀಸ್ ಠಾಣೆಯ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ವಿನಾಕಾರಣ ಸಾರ್ವಜನಿಕರು ಓಡಾಡಿದರೆ ಕಾನೂನು …

Read More »

ರೂ 1250 ಕೋಟಿ ಮೋತ್ತದ ಪರಿಹಾರ ಘೋಷಣೆ: ರೈತರ, ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿರುವ ಸಿ.ಎಂ ಕಾರ್ಯ ಶ್ಲಾಘನೀಯ – ಸಂಸದ ಕಡಾಡಿ

ರೂ 1250 ಕೋಟಿ ಮೋತ್ತದ ಪರಿಹಾರ ಘೋಷಣೆ: ರೈತರ, ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿರುವ ಸಿ.ಎಂ ಕಾರ್ಯ ಶ್ಲಾಘನೀಯ – ಸಂಸದ ಕಡಾಡಿ ಮೂಡಲಗಿ: ಕರೋನಾ 2ನೇ ಅಲೆ ನಿಯಂತ್ರಣ ಸಂಬಂಧ ಲಾಕ್‍ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕೊಳಗಾಗಿರುವ ರೈತರು, ಕಾರ್ಮಿಕರು ಸೇರಿದಂತೆ ವಿವಿಧ ವರ್ಗಗಳ ಜನರಿಗೆ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ರೂ 1250 ಕೋಟಿ ಮೊತ್ತದ ಪರಿಹಾರ ಘೋಷಣೆ ಮಾಡಿರುವ ಕಾರ್ಯ ಶ್ಲಾಘನೀಯ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು. …

Read More »

ಶ್ರೀಧರ ಪರಪ್ಪ ಪತ್ತಾರ ನಿಧನ

ಶ್ರೀಧರ ಪತ್ತಾರ ನಿಧನ ಮೂಡಲಗಿ: ಹುಬ್ಬಳ್ಳಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕ ಇಲ್ಲಿಯ ಲಕ್ಷ್ಮೀನಗರ ನಿವಾಸಿ ಶ್ರೀಧರ ಪರಪ್ಪ ಪತ್ತಾರ (40) ಮಂಗಳವಾರ ಸಂಜೆ ನಿಧನರಾದರು. ಅವರು ತಂದೆ, ತಾಯಿ, ಪತ್ನಿ ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

Read More »

ಸಮೀರವಾಡಿ ಸಕ್ಕರೆ ಕಾರ್ಖಾನೆಯ ಕಾರ್ಯ ಶ್ಲಾಘನೀಯವಾಗಿದೆ : ಗ್ರಾಪಂ ಅಧ್ಯಕ್ಷ ಕತ್ತಿ

ಸಮೀರವಾಡಿ ಸಕ್ಕರೆ ಕಾರ್ಖಾನೆಯ ಕಾರ್ಯ ಶ್ಲಾಘನೀಯವಾಗಿದೆ : ಗ್ರಾಪಂ ಅಧ್ಯಕ್ಷ ಕತ್ತಿ ಮೂಡಲಗಿ : ಗ್ರಾಮದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಮೀರವಾಡಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಗ್ರಾಪಂ ಅಧ್ಯಕ್ಷ ಲಕ್ಷ್ಮಣ ಕತ್ತಿ ಹೇಳಿದರು. ಮಂಗಳವಾರದoದು ಸಮೀರವಾಡಿ ಸಕ್ಕರೆ ಕಾರ್ಖಾನೆ ವತಿಯಿಂದ ತಾಲೂಕಿನ ಹಳ್ಳೂರ ಗ್ರಾಮ ಪಂಚಾಯತ ಕಾರ್ಯಲಯಕ್ಕೆ ಹಸ್ತಾಂತರಿಸಿದ 35 ಲೀಟರ ಸ್ಯಾನಿಟೈಜರ್ ಹಾಗೂ 15 ಲೀಟರ್ …

Read More »

ತಹಶೀಲದಾರ ಕಚೇರಿಯಲ್ಲಿ ಶ್ರೀ ಭಗೀರಥ ಜಯಂತಿ ಆಚರಣೆ

ತಹಶೀಲದಾರ ಕಚೇರಿಯಲ್ಲಿ ಶ್ರೀ ಭಗೀರಥ ಜಯಂತಿ ಆಚರಣೆ ಮೂಡಲಗಿ : ಜಗತ್ತಿನ ಉದ್ಧಾರಕ್ಕಾಗಿ ಗಂಗಾ ಮಾತೆಯನ್ನೇ ಭೂಮಿಗೆ ತಂದ, ಲೋಕ ಕಲ್ಯಾಣಕ್ಕಾಗಿ ಶಿವನ ಜಟೆಯಲ್ಲಿರುವ ಗಂಗಯನ್ನೇ ಧರೆಗಿಳಿಸಿದ ಯೋಗಿ ಭರೀರಥರ ತತ್ವಾದರ್ಶಗಳು ಎಂದಿಗೂ ಪ್ರಸ್ತುತವಾಗಿವೆ ಎಂದು ಗ್ರೇಡ್ 2 ತಹಶೀಲ್ದಾರ ಶಿವಾನಂದ ಬಬಲಿ ಹೇಳಿದರು. ತಹಶೀಲ್ದಾರ ಕಚೇರಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಪ್ರಯುಕ್ತ ಭಗೀರಥ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸರಳವಾಗಿ ಆಚರಿಸಿ ಮಾತನಾಡಿದರು. ಸಮಾಜ ಮುಖಂಡರಾದ ಮುಖಂಡರಾದ ಭಗವಂತ …

Read More »

ಬಾಲ ಭಗೀರಥ ಮಹರ್ಷಿಯೊಂದಿಗೆ ಮನೆಯಲ್ಲೆ ಜಯಂತಿ ಆಚರಣೆ

ಬಾಲ ಭಗೀರಥ ಮಹರ್ಷಿಯೊಂದಿಗೆ ಮನೆಯಲ್ಲೆ ಜಯಂತಿ ಆಚರಣೆ ಮೂಡಲಗಿ: ಪತ್ರಕರ್ತ ಸುಭಾಸ ಗೊಡ್ಯಾಗೋಳ ಅವರ ಪುತ್ರ ಶ್ರೀನಿವಾಸ ಬಾಲ ಭಗೀರಥ ಮಹರ್ಷಿ ವೇಷ ತೊಟ್ಟು ಮನೆಯಲ್ಲೆ ಮಹರ್ಷಿ ಭಗೀರಥ ಜಯಂತಿ ಆಚರಿಸಿದರು.

Read More »

ಕೆಂಪಣ್ಣ ಡೊಣವಾಡ ನಿಧನ

ನಿಧನ ವಾರ್ತೆ ಕೆಂಪಣ್ಣ ಡೊಣವಾಡ ಮೂಡಲಗಿ: ಕಲ್ಲೋಳಿಯ ಎಸ್‍ಆರ್‍ಇಎಸ್ ಕಾಲೇಜು ಇಂಗ್ಲಿಷ ಉಪನ್ಯಾಸಕ ವಡೇಹರಟ್ಟಿ ಗ್ರಾಮದ ಕೆಂಪಣ್ಣ ರಾಚಪ್ಪ ಡೊಣವಾಡ (46) ಮಂಗಳವಾರ ಬೆಳಿಗ್ಗೆ ನಿಧನರಾದರು. ಅವರು ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

Read More »

ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಭಗೀರಥ ಜಯಂತಿ

ಮೂಡಲಗಿ : ಅಸಾದ್ಯವಾದದ್ದನ್ನು ಸಾಧ್ಯ ಮಾಡುವ ಕಠಿಣ ಪ್ರಯತ್ನಕ್ಕೆ ಭಗೀರಥ ಪ್ರಯತ್ನವೆಂದು ಕರೆಯವುದು ಜನಿಜನಿತವಾಗಿದೆ, ತನ್ನ ಗೋರ ತಪಸ್ಸಿನಿಂದ ಕುಗ್ಗದ ಚಲ ಹಾಗೂ ದೃಡಸಂಕಲ್ಪದಿಂದ ಕಾರ್ಯ ಪೂರೈಸಿ ಪಿತೃಗಳಿಗೆ ಸ್ವರ್ಗ ದೊರಕಿಸಿ ಕೊಟ್ಟ ಭಗೀರಥನ ಸಾಧನೆ ಅಸಾಮನ್ಯವೆ ಸರಿ ಎಂದು ಉಪ್ಪಾರ ಸಮಾಜದ ಹಿರಿಯರಾದ ಬಿ.ಬಿ. ಹಂದಿಗುಂದ ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಆಯೊಜಿಸಿದ ಭಗೀರಥ ಜಯಂತಿಯಲ್ಲಿ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಾತನಾಡುತ್ತ ದೇಶದಲ್ಲಿ ಕೋರೊನಾ ಹೆಚ್ಚುತ್ತಿರುವ …

Read More »

ಚುನಾಯಿತ ಪ್ರತಿನಿಧಿಗಳು ಎಲ್ಲರೂ ಜಾಗೃತರಾಗಿ ಸರ್ಕಾರದ ಕೋವಿಡ್ ನಿಯಮಗಳನ್ನು ತರುವ ಮೂಲಕ ಹಳ್ಳಿಗಳಿಂದ ಕರೋನಾ ಹಿಮ್ಮೆಟ್ಟಿಸಬೇಕಾಗಿದೆ -ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಘಟಪ್ರಭಾ: ನಗರ ಪ್ರದೇಶಕ್ಕಿಂತ ಈಗ ಗ್ರಾಮಾಂತರ ಪ್ರದೇಶಗಳಲ್ಲಿ ಕರೋನಾ ವ್ಯಾಪಕವಾಗಿ ಹರಡುತ್ತಿದ್ದು ಪಂಚಾಯತ ಅಭಿವೃದ್ದಿ ಅಧಿಕಾರಿಗಳು, ಗ್ರಾಮಲೆಕ್ಕಾಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮದ ಚುನಾಯಿತ ಪ್ರತಿನಿಧಿಗಳು ಎಲ್ಲರೂ ಜಾಗೃತರಾಗಿ ಸರ್ಕಾರದ ಕೋವಿಡ್ ನಿಯಮಗಳನ್ನು ತರುವ ಮೂಲಕ ಹಳ್ಳಿಗಳಿಂದ ಕರೋನಾ ಹಿಮ್ಮೆಟ್ಟಿಸಬೇಕಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ಸೋಮವಾರ ಮೇ 17 ರಂದು ಅರಭಾವಿ ಸಮೀಪದ ಘಟಪ್ರಭಾ ಸಕ್ಕರೆ ಕಾರ್ಖಾನೆಯ ಪ್ರೀಯದರ್ಶನಿ ಸಭಾ ಭವನದಲ್ಲಿ …

Read More »

ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕವನ್ನು ಹೊಂದಿರುವ ಸೋಂಕಿತರು ಕಡ್ಡಾಯವಾಗಿ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬೇಕು – ಡಾ. ಆರ್. ಎಸ್. ಬೆಣಚಿನಮರಡಿ

ಮೂಡಲಗಿ: ತಾಲೂಕಿನ ಯಾದವಡ ಗ್ರಾಮದಲ್ಲಿ ಕೊರೋನಾ ನಿಯಂತ್ರಣ ತೆಡೆಗಟ್ಟಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರಿಗೆ ಯಾದವಾಡ ಗ್ರಾಮದಲ್ಲಿ ಸೋಮವಾರದಂದು ಜಾಗೃತಿ ಮೂಡಿಸುವ ಸಭೆ ಜರುಗಿತು. ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಮಾತನಾಡಿ, ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿದೆ, ಈಗಾಗಲೇ ಇದರ ಮಟ್ಟ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿಲಾಗಿದೆ. ಕೊರೋನಾ ಬಗ್ಗೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆದರೆ ಇದರಿಂದ ಯಾರೂ ಗಾಬರಿಯಾಗಬಾರದು ಎಂದು ಹೇಳಿದರು. ಸೋಂಕಿತರಿಗೆ …

Read More »