Breaking News
Home / ಬೆಳಗಾವಿ (page 280)

ಬೆಳಗಾವಿ

‘ದೇಶದ ಪ್ರತಿಯೊಬ್ಬ ಪ್ರಜೆಯು ಕಡ್ಡಾಯವಾಗಿ ಮತದಾನವನ್ನು ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕು’

‘ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಬೇಕು’ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ತಾಲೂಕಾ ಕಾನೂನು ಸೇವೆಗಳ ಸಮೀತಿ, ಮೂಡಲಗಿ ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ ಮತ್ತು ಶಿಕ್ಷಣ ಇಲಾಖೆ ಆಶ್ರಯದಲ್ಲಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾ ಭವನದಲ್ಲಿ 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಜರುಗಿತು. ಸ್ಥಳಿಯ ದಿವಾಣಿ ಹಾಗೂ ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಶ ಎಸ್.ಎನ್ ಅವರು ಕಾರ್ಯಕ್ರಮ …

Read More »

ಪತ್ರಕರ್ತರು ಸಮಾಜ ಗುರುತಿಸುವ ಕಾರ್ಯ ಮಾಡಬೇಕು – ಬಾಲಶೇಖರ ಬಂದಿ

ಪತ್ರಕರ್ತರು ಸಮಾಜ ಗುರುತಿಸುವ ಕಾರ್ಯ ಮಾಡಬೇಕು – ಬಾಲಶೇಖರ ಬಂದಿ ಮೂಡಲಗಿ: ಪತ್ರಿಕೆ ಮತ್ತು ಪುಸ್ತಕಗಳನ್ನು ಓದುವ ಹವ್ಯಾಸದಿಂದ ಸಾಧನೆ ಸಾಧ್ಯ ಎಂದು ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಹಳ್ಳೂರ ಗ್ರಾಪಂ ಸದಸ್ಯ, ಬಿಜೆಪಿ ಮುಖಂಡ ಹನಮಂತ ತೇರದಾಳ ಅವರು ತಮ್ಮ ನಿವಾಸದಲ್ಲಿ ಮೂಡಲಗಿ ತಾಲೂಕಾ ಪ್ರೇಸ್ ಅಸೋಸಿಷಯನ್ (ಪ್ರೇಸ್ ಕ್ಲಬ್) ಗೆ ನೂತನ ಪದಾಧಿಕಾರಿಗಳಿಗೆ ಎರ್ಪಡಿಸಿದ್ದ ಸತ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಖ್ಯಾತ ಸಾಹಿತಿಗಳು, …

Read More »

112 ಸಂಖ್ಯೆ ಸಹಾಯವಾಣಿ ವಾಹನ ಕೆಲವೇ ನಿಮಿಷದಲ್ಲಿ ನಿಮ್ಮ ಬಳಿಗೆ ಬರಲಿದೆ – ಎಎಸ್‍ಐ ಐ.ಎಮ್.ಬೇಪಾರಿ

ಬೆಟಗೇರಿ:ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹೊಸದಾಗಿ ಜಾರಿಗೆ ತಂದಿರುವ ತುರ್ತು ಕರೆ ಸಂಖ್ಯೆ 112ಕ್ಕೆ ಕರೆ ಮಾಡಿದರೆ, 112 ಸಂಖ್ಯೆ ಸಹಾಯವಾಣಿ ವಾಹನ ಕೆಲವೇ ನಿಮಿಷದಲ್ಲಿ ನಿಮ್ಮ ಬಳಿಗೆ ಬರಲಿದೆ ಎಂದು ಕುಲಗೋಡ ಪೊಲೀಸ್ ಠಾಣೆ ಎಎಸ್‍ಐ ಐ.ಎಮ್.ಬೇಪಾರಿ ಹೇಳಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಮತ್ತು ಮೂಡಲಗಿ ಪೊಲೀಸ್ ಠಾಣೆ ಹಾಗೂ ಕುಲಗೋಡ ಪೊಲೀಸ್ ಠಾಣೆ ಸಹಯೋಗದಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶುಕ್ರವಾರ ಜ.29 …

Read More »

ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸಿ- ಸಿಪಿಆಯ್ ವೆಂಕಟೇಶ ಮುರನಾಳ

ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸಿ ಸಿಪಿಆಯ್ ವೆಂಕಟೇಶ ಮುರನಾಳ ಮೂಡಲಗಿ : ಸರಕಾರದಿಂದ ರೂಪಿಸಿದ ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು ವಾಹನಗಳನ್ನು ಚಲಿಸುವಾಗ ರಸ್ತೆ ಬದಿಗಳಲ್ಲಿ ಅಳವಡಿಸಿದ ಸಂಚಾರಿ ನಿಯಮಗಳನ್ನು ಪಾಲಿಸುವದರೊಂದಿಗೆ ನಿಮ್ಮ ಸುರಕ್ಷತೆಯ ಜೊತೆಗೆ ನಿಮ್ಮ ಕುಟುಂಬ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದು ಅವಶ್ಯವಿದೆ. ಇಂದು ಯುವಕರು ಸರಿಯಾದ ವಾಹನಗಳ ನಿರ್ವಹಣೆಯ ನಿಯಗಳನ್ನು ಪಾಲಿಸದೆ ಮತ್ತೊಬ್ಬರ ಜೀವಕ್ಕೆ ಹಾನಿ …

Read More »

ಮಕ್ಕಳು ಬೆಳೆಸಿದಂತೆ ಬೆಳೆಯುವಂತಹ ಗುಣವುಳ್ಳವರು. ಅದ್ದರಿಂದಲೇ ಸಣ್ಣವರಿರುವಾಗಲೇ ಉತ್ತಮ ಗುಣಗಳನ್ನು ಒಳ್ಳೆಯ ಪರಿಸರದಲ್ಲಿ ಬೆಳೆಸಬೇಕು- ಬಿ.ಬಿ. ಹಂದಿಗುಂದ

ಮೂಡಲಗಿ : ಮಕ್ಕಳು ಬೆಳೆಸಿದಂತೆ ಬೆಳೆಯುವಂತಹ ಗುಣವುಳ್ಳವರು. ಅದ್ದರಿಂದಲೇ ಸಣ್ಣವರಿರುವಾಗಲೇ ಉತ್ತಮ ಗುಣಗಳನ್ನು ಒಳ್ಳೆಯ ಪರಿಸರದಲ್ಲಿ ಬೆಳೆಸಬೇಕು. ಅವೇ ಗುಣಗಳು ಜೀವನದುದ್ದಕ್ಕೂ ಇದ್ದು ದೇಶದ ಭವಿಷ್ಯವನ್ನು ಉಜ್ಜಲ ಗೊಳಿಸುವ ನಾಗರಿಕರು ನಿರ್ಮಾಣವಾಗುವರು ಎಂದು ಬಿ.ಬಿ. ಹಂದಿಗುಂದ ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರ ಹಾಗೂ ಎಲ್.ವಾಯ್.ಅಡಿಹುಡಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮಂಜುನಾಥ ಮೋಟಾರ ಡ್ರೈವಿಂಗ್ ಸೂಲ್ಕ್ ಇವುಗಳ ವಾರ್ಷಿಕೊತ್ಸವ ಸಭೆಯಲ್ಲಿ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡುತ …

Read More »

ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ವಿಕಲಚೇತನರು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗುರುವಾರ ಸಂಜೆ ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ವಿಕಲಚೇತನರನ್ನು ಸಮಾಜ ಗೌರವದಿಂದ ನಡೆಸಿಕೊಳ್ಳಬೇಕು. ಅವರ …

Read More »

‘ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಾಹ ಇರುತ್ತದೆ’- ಪಿಎಸ್‍ಐ ಎಚ್.ವೈ ಬಾಲದಂಡಿ

ಮೂಡಲಗಿ: ‘ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಜೀವನದಲ್ಲಿ ಉತ್ಸಾಹ, ಕ್ರೀಯಾಶೀಲತೆ ಇರುತ್ತದೆ’ ಎಂದು ಪಿಎಸ್‍ಐ ಎಚ್.ವೈ. ಬಾಲದಂಡಿ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವರ ಇವರ ಸಹಯೋಗದಲ್ಲಿ ಜರುಗಿದ ಉಚಿತ ಆರೋಗ್ಯ ತಪಾಶಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಯೋಗ ಮತ್ತು ಲಘು ವ್ಯಾಯಾಮಗಳನ್ನು ರೂಢಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು. ಮೂಡಲಗಿಯ ಲಯನ್ಸ್ ಕ್ಲಬ್‍ವು ಉಚಿತ ಆರೋಗ್ಯ ತಪಾಸಣೆ, ಸರ್ಕಾರಿ ಆಸ್ಪತ್ರೆಯಲ್ಲಿ ಅನ್ನದಾಸೋಹ, …

Read More »

ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 116ನೇ ಜಯಂತಿ ಆಚರಣೆ

ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 116ನೇ ಜಯಂತಿ ಆಚರಣೆ ಮೂಡಲಗಿ:- ಸ್ಥಳಿಯ ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 116ನೇ ಜಯಂತಿ ಆಚರಣೆಯನ್ನು ಗುರುವಾರ ಕಲ್ಮೇಶ್ವರ ವೃತ್‍ದಲ್ಲಿ ಶ್ರೀ ಕಲ್ಮೇಶ್ವರರ ಅಶ್ವಾರೂಢ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಸಿಹಿ ವಿತರಿಸಿ ವಿಜ್ರಂಭಣೆಯಿಂದ ಆಚರಿಸಿದರು. ಈ ಸಂದರ್ಭದಲ್ಲಿ ಹಣಮಂತ ಸತರಡ್ಡಿ, ಅಣ್ಣಪ್ಪ ಅಕ್ಕನ್ನವರ, ಶಿಬಸು ಸುಣಧೋಳಿ, ಅಜ್ಜಪ್ಪ ಅಂಗಡಿ, ಶಂಕ್ರಯ್ಯಾ ಹಿರೇಮಠ, ಜಗದೀಶ ತೇಲಿ, ಚೇತನ ನಿಶಾನಿಮಠ, ಕುಮಾರ ಗಿರಡ್ಡಿ, ಮನೋಹರ ಸಣ್ಣಕ್ಕಿ, ಸದಾಶಿವ ನಿಡಗುಂದಿ, …

Read More »

“ದೇಶ ಕಂಡ ಮಹಾನ್ ವ್ಯಕ್ತಿತ್ವದ ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ- ವಿದ್ಯಾವತಿ ಭಜಂತ್ರಿ

ಮೂಡಲಗಿ: ”ಕನ್ನಡ ಸಂಸ್ಕøತಿ ಎನ್ನುವುದು ಹಿರಿದಾದ ಸಂಸ್ಕøತಿಯಾಗಿದ್ದು, ನಮ್ಮ ದೇಶದ ಜ್ಞಾನದ ಕಳಶವಾಗಿರುವ ಅಂಬೇಡ್ಕರ್‍ರವರು ಹಗಲಿರುಳು ಶ್ರಮವಹಿಸಿ ಕಷ್ಟದಲ್ಲೂ ಸಾಧನೆ ಮಾಡಿದ್ದು ನಮಗೆಲ್ಲರಿಗೂ ಸ್ಪೂರ್ತಿಯಾಗಿದೆ. ಅಂಬೇಡ್ಕರ್ ನೀಡಿದ ಸಮಾನತೆಯ ತತ್ವಗಳು ಇಂದು ಎಲ್ಲಾ ಜನಾಂಗದವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿದೆ ಅವರನ್ನು ಎಲ್ಲರೂ ಅರಿತುಕೊಳ್ಳುವ ಒಂದು ಸುಕಾರ್ಯವೇ ಈ ಅಂಬೇಡ್ಕರ್ ಓದು ಕಾರ್ಯಕ್ರಮವಾಗಿದೆ. ಅವರ ಚಿಂತನೆಗಳು ನಮಗೆಲ್ಲಾ ಸ್ಪೂರ್ತಿಯಾಗಿದ್ದು ಅವರನ್ನು ಸಮಗ್ರವಾಗಿ ಅರಿಯುವ ಕಾರ್ಯವನ್ನು ನಮ್ಮ ಕನ್ನಡ ಸಂಸ್ಕøತಿ ಇಲಾಖೆ ಮಾಡುತ್ತಿದೆ …

Read More »

ರಕ್ತದಾನದಿಂದಾಗಿ ಆರೋಗ್ಯ ವೃದ್ಧಿಯ ಜೊತೆಗೆ ಮಾನಸಿಕ ಸ್ಥಿತಿ ಮಿತಿಗಳು ಹತೋಟಿಯಲ್ಲಿ ಇರುತ್ತವೆ- ಡಾ. ಆರ್.ಎಸ್ ಬೆನಚಣಮರಡಿ

ಮೂಡಲಗಿ: ರಕ್ತದಾನದಿಂದಾಗಿ ಆರೋಗ್ಯ ವೃದ್ಧಿಯ ಜೊತೆಗೆ ಮಾನಸಿಕ ಸ್ಥಿತಿ ಮಿತಿಗಳು ಹತೋಟಿಯಲ್ಲಿ ಇರುತ್ತವೆ ಎಂದು ನಿವೃತ್ತ ತಾಲೂಕಾ ವೈಧ್ಯಾಧಿಕಾರಿ ಡಾ. ಆರ್.ಎಸ್ ಬೆನಚಣಮರಡಿ ಹೇಳಿದರು. ಅವರು ಪಟ್ಟಣದ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಚಿಕ್ಕೋಡಿಯ ಮಾತೋ ಶ್ರೀ ರಕ್ತ ಬಂಡಾರ ಕೇಂದ್ರ, ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜು, ಶ್ರೀ ಮಂಜುನಾಥ ಸೈನಿಕ ತರಭೇತಿ ಕೇಂದ್ರ, ಯುವ ಜೀವನ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಐಚ್ಛಿಕ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ …

Read More »