Breaking News
Home / ಬೆಳಗಾವಿ (page 340)

ಬೆಳಗಾವಿ

“ಅನಂತಾದ್ರೀಶ ಗೋಕಾವಿ ನಾಡಿನ ಶಿವಪಾರಿಜಾತದ ಹರಿಕಾರ……ಡಾ.ಸುರೇಶ ಹನಗಂಡಿ”

“ಅನಂತಾದ್ರೀಶ ಗೋಕಾವಿ ನಾಡಿನ ಶಿವಪಾರಿಜಾತದ ಹರಿಕಾರ……ಡಾ.ಸುರೇಶ ಹನಗಂಡಿ” ಹರಿದಾಸ ಪರಂಪರೆಯಲ್ಲಿ ಗೋಕಾವಿ ಯ ಅನಂತಾದ್ರೀಶ ಹರಿ-ಹರ ಸಾಮರಸ್ಯ ಬಾವ ಬೆಸುಗೆ ನೀಡಿದ ದಾಸನಾಗಿದ್ದಾನೆ ಮತ್ತು ಶಿವಪಾರಿಜಾತದ ಹರಿಕಾರನಾಗಿದ್ದಾನೆ ಎಂದು ಸಾಹಿತಿ ಸಂಶೋಧಕ ಡಾ. ಸುರೇಶ ಹನಗಂಡಿ ಹೇಳಿದರು. ಅವರು ಕೋವಿಡ್-2019 ಲಾಕ್ ಡೌನ್ ನಿಮಿತ್ತ         ಶನಿವಾರ ಸಾಯಂಕಾಲ ೪ ಗಂಟೆಗೆ  ಗೂಗಲ್ ಮೀಟನ ಸೇಮಿನಾರ  ವಿಶೇಷ ಉಪನ್ಯಾಸ ಎರಡನೇ ಗೋಷ್ಠಿಯಲ್ಲಿ ಮಾತನಾಡಿದರು ಗೋಕಾವಿ ನಾಡಿನ …

Read More »

ಮೂಡಲಗಿಗೆ ಲಗ್ಗೆ ಇಟ್ಟಿದ್ದ ಕೊರೊನಾ ಕ್ರೂರತೆಗೆ.  ಮೊದಲ  ಬಲಿ,   ಮೂಡಲಗಿ ಜನತೆಗೆ ಆತಂಕ ಹೆಚ್ಚಿಸುವಂತೆ ಮಾಡಿದೆ.

ಮೂಡಲಗಿ ತಾಲೂಕಿನಲ್ಲಿ ಮೊದಲ ಬಲಿ ಪಡೆದ ಕೊರೋನಾ ಮೂಡಲಗಿ : ನಿನ್ನೆ ತಾನೇ ಮೂಡಲಗಿಗೆ ಪ್ರವೇಶಿಸಿದ ಕೊರೋನಾ, ಇಂದು ಮೊದಲ ಬಲಿ ಪಡೆದು ಮೂಡಲಗಿ ಜನತೆಗೆ ಆತಂಕ ಹೆಚ್ಚಿಸುವಂತೆ ಮಾಡಿದೆ. ಹೌದು ನಿನ್ನೆ ತಾನೆ ಮೊದಲಿಗೆ ಪಟ್ಟಣದ ತಳವಾರ ಓಣಿಯಲ್ಲಿ 38 ವರ್ಷದ ಮಹಿಳೆಗೆ ಕೊರೋನಾ ದೃಢವಾಗಿತ್ತು. ಇಂದು ಆ ಮಹಿಳೆ ಮೃತಪಟ್ಟಿದ್ದು, ಮೂಡಲಗಿಯ ಸಾರ್ವಜನಿಕ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಡಿ ಜಿ ಮಹಾತ್, …

Read More »

ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ ಇಂದು ಒಟ್ಟು 41 ಕರೋನಾ ಪಾಜಿಟಿವ ಕೇಸ ಪತ್ತೆ.

ಮೂಡಲಗಿ ನಗರದಲ್ಲಿ ಮತ್ತೊಂದು ಕೊರೋನಾ ಕೇಸ್ ಪತ್ತೆ; ಜನರಲ್ಲಿ ಹೆಚ್ಚಿದ ಆತಂಕ ಮೂಡಲಗಿ: ನಗರದ ಲಕ್ಷ್ಮಿ ನಗರದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಕೇಸು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಲಕ್ಷ್ಮಿ ನಗರ ನಿವಾಸಿಯಾಗಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಆರೋಗ್ಯ ಇಲಾಖೆಯ ಮೂಲಗಳಿಂದ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. ಕೊರೋನಾ ಕೇಸುಗಳು ಮೂಡಲಗಿ ನಗರಕ್ಕೆ ಒಂದೊಂದಾಗಿ ಹೆಜ್ಜೆಯಿಡುತ್ತಿದ್ದು ಇಷ್ಟುದಿನ ಶಾಂತವಾಗಿದ್ದ ನಗರದಲ್ಲಿ ಹುಯಿಲೆದ್ದಂತಾಗಿದೆ. ಮೊದಲಿನಿಂದಲೂ ಪೊಲೀಸರು, ಅಂಗನವಾಡಿ ಕಾರ್ಯಕರ್ತೆಯರು, …

Read More »

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಮಹಾಮಾರಿ ಕೊರೊನಾ ಆರ್ಭಟ.

ಬೆಳಗಾವಿ : ಜಿಲ್ಲೆಯಲ್ಲಿ ಇಂದು ಕೂಡ ಮಹಾಮಾರಿ ಕೊರೊನಾ ತನ್ನ ಆರ್ಭಟ ಪ್ರದರ್ಶಿಸಲಿದೆ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಇಂದು ಜಿಲ್ಲೆಯಲ್ಲಿ ಹೊಸದಾಗಿ 60-80 ಕೊರೊನಾ ಪಾಸಿಟಿವ್ ಕೇಸ್‍ಗಳು ಬರುವ ಸಾಧ್ಯತೆಯಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತಷ್ಟು ಕೊರೊನಾ ಆತಂಕ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ದಿನೇದಿನೆ ಕೊರೊನಾ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಗುರುವಾರ 92 ಕೊರೊನಾ ಪಾಸಿಟಿವ್ ಕೇಸ್‍ಗಳು ದೃಢಪಟ್ಟಿದ್ದವು ಕಂಡು ಬರುವ ಸಾಧ್ಯತೆಯಿದೆ. ಇಷ್ಟು ದಿನ ಸದ್ದಿಲ್ಲದೆ ಶಾಂತವಾಗಿ ನಡೆಯುತ್ತಿದ್ದ ಮೂಡಲಗಿಗೆ …

Read More »

ಮೂಡಲಗಿಯಲ್ಲಿ ಪತ್ತೆಯಾದ ಕೊರೋನಾ ಸೋಂಕಿತೆಗೆ ಯಾವುದೇ ಮಹಾರಾಷ್ಟ್ರ ನಂಟು ಇಲ್ಲ : ವೈದ್ಯಾಧಿಕಾರಿ ಭಾರತಿ ಕೋಣಿ ಸ್ಪಷ್ಟನೆ

ಮೂಡಲಗಿ : ಮೂಡಲಗಿ ನಗರದ ತಳವಾರ ಓಣಿಯಲ್ಲಿ ಇರುವ 38 ವರ್ಷದ ಮಹಿಳೆಗೆ ಕೊರೋನಾ ಪಾಸಿಟಿವ್ ಕೇಸ್ ಬಂದಿರುವುದರಿoದ ಸಾರ್ವಜನಿಕರ ವಲಯದಲ್ಲಿ ಮಹಿಳೆ ಮಹಾರಾಷ್ಟ್ರದ ಸಂಬoಧಿಕರ ಮದುವೆಗೆ ಹೋಗಿ ಬಂದಿದ್ದಾರೆ ಹಾಗೂ ಆ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಸುಳ್ಳು ಸುದ್ದಿಗಳು ಹಬ್ಬುತ್ತಿದ್ದಾವೆ ಆ ಮಹಿಳೆ ಟ್ರಾವೆಲ್ ಹಿಸ್ಟರಿ ಸಿಕ್ಕಿಲ್ಲ ಎಂದು ಮೂಡಲಗಿ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಭಾರತಿ ಕೋಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಾರಾಷ್ಟ್ರದ ಸಂಬoಧಿಕರ ಮದುವೆಗೆ ಹೋಗಿ ಬಂದಿದ್ದಾರೆ ಎಂಬ …

Read More »

ಮೂಡಲಗಿ ನಗರದಲ್ಲಿ ಒಂದು ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಮೂಡಲಗಿ : ಇಷ್ಟು ದಿನ ಸದ್ದಿಲ್ಲದೆ ಶಾಂತವಾಗಿ ನಡೆಯುತ್ತಿದ್ದ ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮದ ಜನಜೀವನ ಅಸ್ತವ್ಯಸ್ಥ ವಾಗುವ ಕಾಲ ಸನ್ನಿಹಿತವಾಗಿದೆ. ಏಕೆಂದರೆ ಬಲ್ಲ ಮೂಲಗಳ ಪ್ರಕಾರ ಮೂಡಲಗಿ ನಗರದ ತಳವಾರ ಓಣಿಯಲ್ಲಿ ಒಂದು ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು ಆರೋಗ್ಯ ಇಲಾಖೆಯ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕಳೆದ ಹತ್ತು ದಿನಗಳ ಹಿಂದೆ ಮಹಾರಾಷ್ಟ್ರದ ಸಂಬಂಧಿಕರ ಮದುವೆಗೆ ಊರಿಗೆ ಹೋಗಿದ್ದ 38 ವರ್ಷದ …

Read More »

ಬನಹಟ್ಟಿ ಮತ್ತು ತೇರದಾಳ ಪೊಲೀಸ್ ಠಾಣೆ  ಸಿಲ್ ಡೌನ್

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪೊಲೀಸ್ ಠಾಣೆಯ ಎ ಎಸ್ ಐ ಮತ್ತು ತೇರದಾಳ ಪೊಲೀಸ್ ಠಾಣೆಯ ಕಾನ್ಸ್ಟೇಬಲ್  ಇವರ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸೋಂಕಿತ  ಸಂಪರ್ಕದಲ್ಲಿ ಇರುವ ಕೆಲವರನ್ನು ಕ್ವಾರೆಂಟನ್ ಮಾಡಲಾಗಿದೆ.  ಸೋಂಕಿತನನ್ನು  ಬಾಗಲಕೋಟೆ ಜಿಲ್ಲಾ ಕೋವಿಡ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಅಲ್ಲಿ ಐಸೋಲೇಶನ್ ವಾರ್ಡ್‌ಗೆ ದಾಖಲಿಸಿ, ಚಿಕಿತ್ಸೆ ಕೊಡಲಾಗುತ್ತಿದೆ. ಸೋಂಕಿತನ ಮನೆಯವರು ಹೊರಗೆ ಹೋಗದಂತೆ ನಿರ್ಬಂಧಿಸಲಾಗಿದೆ. ಪ್ರಥಮ ಮತ್ತು  ದ್ವಿತೀಯ ಸಂಪರ್ಕ ಹೊಂದಿರುವ  …

Read More »

ಬೆಳಗಾವಿ ಜಿಲ್ಲೆಯನ್ನು ಇಂದು ಕೊರೊನಾ ದಾಖಲೆ ಮಟ್ಟದಲ್ಲಿ ಕಾಡಲಿದೆ.

ಬೆಳಗಾವಿ ಜಿಲ್ಲೆಯನ್ನು ಇಂದು ಕೊರೊನಾ ದಾಖಲೆ ಮಟ್ಟದಲ್ಲಿ ಕಾಡಲಿದೆ. ಅಥಣಿ, ರಾಯಬಾಗ, ರಾಮದುರ್ಗ ಗೋಕಾಕ, ಖಾನಾಪೂರ, ಬೈಲಹೊಂಗಲ ತಾಲೂಕುಗಳಲ್ಲಿ ಕೊರೋನಾ ಅವಿರತವಾಗಿ ಕಾಡಲು ಪ್ರಾರಂಭಿಸಿದೆ. ಗೋಕಾಕ : ತಾಲೂಕಿನ ಮಾಲದಿನ್ನಿ ಗ್ರಾಮದ 28 ವರ್ಷದ ಮಹಿಳೆಯಲ್ಲಿ ಕೋರೊನಾ ಸೋಂಕು ದೃಢವಾಗಿದೆ ಗೋಕಾಕ್ ತಹಶೀಲ್ದಾರ್ ತಿಳಿಸಿದ್ದಾರೆ. ಅಥಣಿ : ಅಥಣಿಯಲ್ಲಿ ಇಂದು 39 ಜನರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ ಈಗಾಗಲೇ ಶತಕದ ಹಾದಿ ದಾಟಿದ್ದ ಅಥಣಿಯಲ್ಲಿ ಒಟ್ಟು 150 ಕ್ಕೂ ಹೆಚ್ಚುಪ್ರಕರಣ …

Read More »

ಅನಗತ್ಯವಾಗಿ ಓಡಾಡಿದರೆ ಮುಂದಿನ‌ ಪರಿಣಾಮ ಎದುರಿಸಲು ಸಿದ್ದರಾಗಿ ಎಂದು ಖಡಕ ವಾರ್ನಿಂಗ್ : ಮಲ್ಲಿಕಾರ್ಜುನ ಸಿಂಧೂರ

ಮೂಡಲಗಿ : ಮೂಡಲಗಿ ತಾಲ್ಲೂಕಿನಲ್ಲಿ ಯಾರಿಗೂ ಸೋಂಕು ತಗಲಬಾರದು, ನೀವುಗಳು ತೊಂದರೆಗೆ ಒಳಗಾಗಬಾರದೆಂದು ಎಂದು ಆರೋಗ್ಯ ಇಲಾಖೆ ಪುರಸಭೆ ಸಿಬ್ಬಂದಿ ತಾಲ್ಲೂಕ ಆಡಳಿತ ನಮ್ಮ ಪೋಲಿಸ ಇಲಾಖೆ ನಿರಂತರ ಕೆಲಸ ಮಾಡುತ್ತಿದೆ. ಜೀವನಾವಶ್ಯಕ ವಸ್ತುಗಳು ತರಲು ನಿತ್ಯವೂ ಹೊರಗಡೆ ಬರಬೇಕೆಂದಿಲ್ಲ. ಮಾಹಾಮಾರಿ ಕೊರೋನ ಹರಡಿದ ಮೇಲೆ ಜೀವವೇ ಇರುವುದಿಲ್ಲ. ಒಂದು ಮನೆಯಲ್ಲಿ ಒಬ್ಬರಿಗೆ ಬಂದರೆ ಇಡೀ ಮನೆಯವರಿಗೆ ಈ ವೈರಸ ಹರಡುತ್ತದೆ. ಜೀವವೇ ಇಲ್ಲದ ಮೇಲೆ ಜೀವನ ಹೇಗೆ ನಡೆಸ್ತೀರಿ …

Read More »

ಇಂದು ಬುದವಾರ ಮತ್ತೆ 41 ಜನರಿಗೆ ಕೋವಿಡ್-19 ಸೋಂಕು

ಬೆಳಗಾವಿ- ಕೊರೋನಾ ಮಹಾಮಾರಿ ವೈರಸ್ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ಜಿಲ್ಲೆಯಲ್ಲಿ ಇಂದು ಬುದವಾರ ಮತ್ತೆ 41 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 41 ಪ್ರಕರಣ ದೃಢಪಟ್ಟಿರುತ್ತದೆ. ಇಂದಿನ 41 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 602 ಕ್ಕೆ ಏರಿದಂತಾಗಿದೆ. ಜಿಲ್ಲೆಯಲ್ಲಿ ಇಂದು ಬುಧವಾರ ಒಂದೇ ದಿನ ಜಿಲ್ಲೆಯ …

Read More »