Breaking News
Home / ಬೆಳಗಾವಿ (page 35)

ಬೆಳಗಾವಿ

ಮಾನವ ಕುಲವನ್ನೇ ಉದ್ಧರಿಸಿದ ಮಹಾವೀರರು: ರಮೇಶ ಅಳಗುಂಡಿ

ಮಾನವ ಕುಲವನ್ನೇ ಉದ್ಧರಿಸಿದ ಮಹಾವೀರರು: ರಮೇಶ ಅಳಗುಂಡಿ ಬೆಟಗೇರಿ: ಅಹಿಂಸೆಯೇ ಶಾಂತಿಗೆ ಮಾರ್ಗ ಎಂದು ಭೋಧಿಸಿದ 24ನೇ ತಿರ್ಥಂಕರ ಭಗವಾನ ಮಹಾವೀರರು ಮಾನವ ಕುಲವನ್ನೇ ಉದ್ದರಿಸಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಏ.10ರÀಂದು ನಡೆದ 24ನೇ ತಿರ್ಥಂಕರ ಭಗವಾನ ಮಹಾವೀರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಅವರು, …

Read More »

ಸಚಿವ ಸತೀಶ ಜಾರಕಿಹೊಳಿ ಬೆಟಗೇರಿ ಗ್ರಾಮ ಪಂಚಾಯತಿಗೆ ಭೇಟಿ

ಸಚಿವ ಸತೀಶ ಜಾರಕಿಹೊಳಿ ಬೆಟಗೇರಿ ಗ್ರಾಮ ಪಂಚಾಯತಿಗೆ ಭೇಟಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿಗೆ ಲೋಕೊಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಇತ್ತೀಚೆಗೆ ಭೇಟಿ ನೀಡಿದರು. ಬೆಟಗೇರಿ ಗ್ರಾಮದ ಕೆಲವು ಮೂಲಭೂತ ಸೌಲಭ್ಯ, ಸಾರ್ವಜನಿಕರ ಕುಂದುಕೊರತೆಗಳ ಕುರಿತು ಮನವಿ ಸ್ವೀಕರಿಸಿ, ಸ್ಥಳೀಯ ಮುಖಂಡರ ಜೋತೆ ಕೆಲ ಹೊತ್ತು ಚರ್ಚಿಸಿದರು. ಈ ವೇಳೆ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ, ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ …

Read More »

ಶಿವಾಪೂರ ಅರ್ಬನ್ ಸೊಸೈಟಿಗೆ 22 ಲಕ್ಷ ಲಾಭ

ಶಿವಾಪೂರ ಅರ್ಬನ್ ಸೊಸೈಟಿಗೆ 22 ಲಕ್ಷ ಲಾಭ  ಶಿವಾಪೂರ(ಹ) ಷೇರುದಾರರ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಸೊಸೈಟಿಯು ಉನ್ನತ ಮಟ್ಟಕ್ಕೆ ಬೆಳೆದು 2025 ಮಾರ್ಚ್ ಅಂತ್ಯಕ್ಕೆ 22 ಲಕ್ಷ ಲಾಭಗಳಿಸಿ ಪ್ರಗತಿ ಹೊಂದುತ್ತಿದೆ ಎಂದು ಸೊಸೈಟಿ ಅಧ್ಯಕ್ಷ ಸಿದ್ದಪ್ಪ ಗಿಡ್ಡನ್ನವರ ಹೇಳಿದರು. ಶಿವಾಪೂರ ಅರ್ಬನ್ ಸೊಸೈಟಿಯ ಸಭಾ ಭವನದಲ್ಲಿ ಜರುಗಿದ ಮಾರ್ಚ್ ಅಂತ್ಯದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು 2025 ನೇ ಮಾರ್ಚ ಅಂತ್ಯದಲ್ಲಿ ಸೊಸಾಯಿಟಿಯು ರೂ, 30.32 ಲಕ್ಷ …

Read More »

ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಉಪಾಧ್ಯಕ್ಷರಾಗಿ ಸರ್ವೋತ್ತಮ ಜಾರಕಿಹೊಳಿ ಆಯ್ಕೆ

*ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಉಪಾಧ್ಯಕ್ಷರಾಗಿ ಸರ್ವೋತ್ತಮ ಜಾರಕಿಹೊಳಿ ಆಯ್ಕೆ* ಗೋಕಾಕ:  ರಾಜ್ಯ ವಾಲಿಬಾಲ್ ಅಸೋಸಿಯೇಷನ್ ನೂತನ ಉಪಾಧ್ಯಕ್ಷರಾಗಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಸೆಂಚುರಿ ಕ್ಲಬ್ ನಲ್ಲಿ ಕಳೆದ ೫ ರಂದು ಜರುಗಿದ ವಾಲಿಬಾಲ್ಅ ಸೋಸಿಯೇಷನ್ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆಯು ನಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಸೋಸಿಯೇಷನ್ ಅಧ್ಯಕ್ಷ, ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಅವರು ನೂತನ …

Read More »

ಆರ್.ಡಿ.ಎಸ್. ಪಿ.ಯು ಕಾಲೇಜು ಶೇ 74 ರಷ್ಟು ಫಲಿತಾಂಶ

:: ಆರ್.ಡಿ.ಎಸ್. ಪಿ.ಯು ಕಾಲೇಜು ಶೇ 74 ರಷ್ಟು ಫಲಿತಾಂಶ :: ಮೂಡಲಗಿ : ಇಲ್ಲಿಯ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯವು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ74ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ ಎಂದು ಕಾಲೇಜು ಪ್ರಾಚಾರ್ಯರು ತಿಳಿಸಿರುತ್ತಾರೆ. ಕಲಾ-ಬಿ ವಿಭಾಗದಲ್ಲಿ ರೇವತಿ ಮಾದರ 583 ( ಶೇ 97.50) ಅಂಕ ಪಡೆದು ಕಾಲೇಜಿಗೆ ಪ್ರಥಮ. ಅನುರಾಧ ಬಡಿಗೇರ 578 (ಶೇ 96.50) ಅಂಕ ಪಡೆದು ದ್ವೀತಿಯ. ಸುನೀತಾ ಮಾದರ 546(ಶೇ …

Read More »

*ಏ-11 ರಿಂದ ಬಾಗೋಜಿಕೊಪ್ಪ ಶ್ರೀ ಶಿವಯೋಗಿಶ್ವರ ಜಾತ್ರಾ ಮಹೋತ್ಸವ*

*ಏ-11 ರಿಂದ ಬಾಗೋಜಿಕೊಪ್ಪ ಶ್ರೀ ಶಿವಯೋಗಿಶ್ವರ ಜಾತ್ರಾ ಮಹೋತ್ಸವ* ಮೂಡಲಗಿ: ಬಾಗೋಜಿಕೊಪ್ಪದ ಶ್ರೀ ಶಿವಯೋಗೀಶ್ವರ ಜಾತ್ರಾ ಮತ್ತು ಶ್ರೀ ಗುರುಲಿಂಗ ಸ್ವಾಮಿಗಳ ಪುಣ್ಯ ಸ್ಮರಣೋತ್ಸವ ಏ-11 ಮತ್ತು 12 ರಂದು ಶ್ರೀ ಶಿವಯೋಗೀಶ್ವರ ಹಿರೇಮಠ-ಬಾಗೋಜಿಕೊಪ್ಪ ಮಠದ ಪೀಠಾಧ್ಯಕ್ಷ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಅದ್ದೂರಿಯಾಗಿ ಜರುಗಲಿದೆ. ಶುಕ್ರವಾರ ಏ 11 ರಂದು ಶ್ರೀ ಶಿವಯೋಗೀಶ್ವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆಯೊಂದಿಗೆ ಜಾತ್ರೆ ಆರಂಭವಾಗಲಿದೆ ಶನಿವಾರ 12 ರಂದು ಅಯ್ಯಾಚಾರ …

Read More »

ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ 2 ಲಕ್ಷ ರೂ ಮೊತ್ತದ ಪುಸ್ತಕ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವಂತೆ ತಮ್ಮ ಶಾಸಕರ ನಿಧಿಯಿಂದ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ತಹಸಿಲ್ದಾರ್ ಎಸ್. ಎ. ಬಬಲಿ, ಬಿಇಓ ಅಜಿತ ಮನ್ನಿಕೇರಿ, ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ಫಕ್ಕೀರಪ್ಪ ಚಿನ್ನನ್ನವರ, ಸಿಡಿಪಿಓ ಯಲ್ಲಪ್ಪ ಗಡಾಡಿ, ಪುರಸಭೆ ಸದಸ್ಯರು ಉಪಸ್ಥಿತರಿದ್ದರು. ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು …

Read More »

ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಬರದಂತೆ ಕೆಲಸ ಮಾಡುವಂತೆ ಕರೆ :ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಸಾರ್ವಜನಿಕರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿಯ ಪುರಸಭೆ ಸಭಾ ಭವನದಲ್ಲಿ ಕರೆಯಲಾಗಿದ್ದ ಪುರಸಭೆ ಸದಸ್ಯರು ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಬರದಂತೆ ಕೆಲಸ ಮಾಡುವಂತೆ ಅವರು ಸೂಚಿಸಿದರು. ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು …

Read More »

ಮಾದಕ ವ್ಯಸನ ಮುಕ್ತ ಸಮಾಜದ ಅಗತ್ಯವಿದೆ – ಡಾ. ಪ್ರಶಾಂತ ಮಾವರಕರ

ಮಾದಕ ವ್ಯಸನ ಮುಕ್ತ ಸಮಾಜದ ಅಗತ್ಯವಿದೆ – ಡಾ. ಪ್ರಶಾಂತ ಮಾವರಕರ ಮೂಡಲಗಿ : ಮಾದಕ ವ್ಯಸನ ಮುಕ್ತ ಸಮಾಜದ ನಿರ್ಮಾಣದ ಅಗತ್ಯವಿದೆ ಇಂದು ನಮ್ಮ ದೇಶದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಮದ್ಯಪಾನ ದೂಮಪಾನ ಹಾಗೂ ಡ್ರಗ್ಸ್ ಮಾಪಿಯಾಗಳಿಗೆ ಅನೇಕ ಯುವಕ ಯುವತಿಯರು ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದು ಗಾಂಜಾ ಡ್ರಗ್ಸ್ ಹಾಗೂ ಅಪೀಮಗಳಿಗೆ ಅನೇಕ ಯುವಕ ಯುವತಿಯರು ಮೋಜು ಮಸ್ತಿಯ ರೂಪದಲ್ಲಿ ಅನೈತಿಕ ಚಟಗಳ ದಾಸರಾಗಿ ತಮ್ಮ ಆರೋಗ್ಯ …

Read More »

*ಶ್ಯಾಮ್ ಪ್ರಸಾದ ಮುಖರ್ಜಿ ಮತ್ತು ದೀನ ದಯಾಳ್ ಉಪಾಧ್ಯೆ ಅವರ ತ್ಯಾಗದಿಂದ ವಿಶ್ವದಲ್ಲಿಯೇ ಅತಿ ದೊಡ್ಡ ಪಕ್ಷ ಬಿಜೆಪಿ- ಲಕ್ಕಪ್ಪ ಲೋಕೂರಿ*

*ಶ್ಯಾಮ್ ಪ್ರಸಾದ ಮುಖರ್ಜಿ ಮತ್ತು ದೀನ ದಯಾಳ್ ಉಪಾಧ್ಯೆ ಅವರ ತ್ಯಾಗದಿಂದ ವಿಶ್ವದಲ್ಲಿಯೇ ಅತಿ ದೊಡ್ಡ ಪಕ್ಷ ಬಿಜೆಪಿ- ಲಕ್ಕಪ್ಪ ಲೋಕೂರಿ* ಗೋಕಾಕ್ : ಶ್ಯಾಮ್ ಪ್ರಸಾದ ಮುಖರ್ಜಿ ಮತ್ತು ಪಂಡಿತ ದೀನ್ ದಯಾಳ್ ಉಪಾಧ್ಯೆ ಅವರ ತ್ಯಾಗದಿಂದ ಬಿಜೆಪಿಯು ಇಂದು ದೇಶದ ಮೂಲೆ ಮೂಲೆಗಳಲ್ಲಿ ಆವರಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ಯೋಜನೆಗಳಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ …

Read More »