ಕೊರೋನಾ ಭೀತಿ: ನಿರಂತರ ಕರ್ತವ್ಯ ಸೇವೆ ನಿರತರಿಗೆ ಊಟದ ವ್ಯವಸ್ಥೆ; ಮಾನವೀಯತೆಗೆ ಮುನ್ನುಡಿ. ಮೂಡಲಗಿ : ಇತ್ತೀಚೆಗೆ ಮಹಾಮಾರಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ತಗೆದುಕೊಂಡು ಕ್ರಮಗಳಿಗೆ ನಗರ ಪ್ರದೇಶ, ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೋಲೀಸ, ಪುರಸಭೆ, ತಹಸೀಲ್ದಾರ್, ಎಲ್ಲ ಸಿಬ್ಬಂದಿ ಹಗಲಿರುಳು ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವುದು ನಮಗೆಲ್ಲ ತಿಳಿದಿರುವ ವಿಷಯವಿದೆ. ಆದರೆ ಇಡೀ ದೇಶವೇ …
Read More »ಭಾರತ ಲಾಕ್ಡೌನ್ ಹಿನ್ನೆಲೆ ಸಾವಳಗಿ ಜಗದ್ಗುರು ಶ್ರೀ ಶಿವಲಿಂಗೇಶ್ವರ ಜಾತ್ರೆ ರದ್ದು
ಭಾರತ ಲಾಕ್ಡೌನ್ ಹಿನ್ನೆಲೆ ಸಾವಳಗಿ ಜಗದ್ಗುರು ಶ್ರೀ ಶಿವಲಿಂಗೇಶ್ವರ ಜಾತ್ರೆ ರದ್ದು ಗೋಕಾಕ: ಕೊರೊನಾ ಸೋಂಕು ಭೀತಿಯ ವರ್ತಮಾನ ಕಾಲದ ದುಸ್ಥಿತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಯಮಾನಕ್ರಮಗಳ ಆಜ್ಞೆಯಂತೆ ಏ. 9ರಿಂದ ಏ. 17ರ ವರೆಗೆ ನಡೆಯಬೇಕಾಗಿದ್ದ ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಹೆಸರಾಗಿರುವ ಸಾವಳಗಿಯ ಜಗದ್ಗುರು ಶ್ರೀ ಶಿವಲಿಂಗೇಶ್ವರ ಜಾತ್ರೆಯನ್ನು ರದ್ದು ಪಡಿಸಲಾಗಿದೆ ಎಂದು ಪೀಠಾಧಿಪತಿ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಾತ್ರೆಯ ಎಲ್ಲ ಧಾರ್ಮಿಕ …
Read More »ಸುವ್ಯವಸ್ಥೆ ಪಾಲಿಸುತ್ತಿರುವ ಪೋಲಿಸ್ ಸಿಬ್ಬಂದಿಗೆ -ತಂಪು ಪಾನೀಯ ವಿತರಣೆ
ಮೂಡಲಗಿ: ಕರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಏ.14ರ ವರೆಗೆ ಲಾಕ್ಡೌನ್ ಘೋಷಿಸಿರುವುದರಿಂದ ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಜನರ ಆರೋಗ್ಯ ಕಾಪಾಡಲು ಕಾನೂನು ಸುವ್ಯವಸ್ಥೆ ಪಾಲಿಸುತ್ತಿರುವ ಪೋಲಿಸ್ ಸಿಬ್ಬಂದಿ, ಆರೋಗ್ಯ ಇಲಾಖೆಯ ವೈದ್ಯಧಿಕಾರಿಗಳು, ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರಿಗೆ, ಕೆಇಬಿ ನೌಕರರು, ಹಾಗೂ ಪೌರ ಕಾರ್ಮಿಕರಿಗೆ, ಪಟ್ಟಣದ ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಸದಸ್ಯರು ತಂಪು ಪಾನೀಯ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್, ಕಾರ್ಯದರ್ಶಿ ಸುಭಾಸ್ ಗೊಡ್ಯಾಗೋಳ, …
Read More »ಮೂಡಲಗಿ: ಕೊರೋನಾ ಮಾರಕ ವೈರಸ್ದಿಂದ ದೇಶವೇ ಬೆಚ್ಚಿ ಬಿಳಿಸುವಂತೆ ಮಾಡಿದೆ. ಪ್ರತಿಯೊಬ್ಬರಿಗೆ ಅವರ ಜೀವ ಕಾಪಾಡಿಕೊಳ್ಳುವದು ಅತ್ಯವಶ್ಯಕವಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಹೇಳಿದರು.
ಮೂಡಲಗಿ: ಕೊರೋನಾ ಮಾರಕ ವೈರಸ್ದಿಂದ ದೇಶವೇ ಬೆಚ್ಚಿ ಬಿಳಿಸುವಂತೆ ಮಾಡಿದೆ. ಪ್ರತಿಯೊಬ್ಬರಿಗೆ ಅವರ ಜೀವ ಕಾಪಾಡಿಕೊಳ್ಳುವದು ಅತ್ಯವಶ್ಯಕವಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಹೇಳಿದರು. ಅವರು ಗುರುವಾರ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನಿರ್ಧೇಶನದಂತೆ ಗ್ರಾಮೀಣಾಭೀವೃದ್ಧಿ, ಶಿಕ್ಷಣ, ಪೋಲಿಸ್, ಆರೋಗ್ಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಕೊರೋನಾ ಮುಂಜಾಗೃತ ಕ್ರಮಗಳ ಕುರಿತ ಸಭೆಯಲ್ಲಿ ಮಾತನಾಡಿದರು. ದೇಶಕ್ಕೆ ದೇಶವೇ …
Read More »ಕೊರೊನಾ : ಜನರ ರಕ್ಷಣೆ ಮಾಡುತ್ತಿರುವ ಪೋಲಿಸರಿಗೆ ರಕ್ಷಣೆ ಕೊಡದ ಸರಕಾರ
ಕೊರೊನಾ : ಜನರ ರಕ್ಷಣೆ ಮಾಡುತ್ತಿರುವ ಪೋಲಿಸರಿಗೆ ರಕ್ಷಣೆ ಕೊಡದ ಸರಕಾರ ವಿಶ್ವದಲ್ಲೆಡೆ ಮರಣ ಮೃದಂಗ ಭಾರಿಸುತ್ತಿರುವ ಕೊರೊನಾ ವೈರಸ್ ಹಿನ್ನೆಲೆ ರಾತ್ರಿ ಹಗಲು ಬಿಸಿಲು ಅನ್ನದೆ ತಮ್ಮ ಮನೆ ಬಿಟ್ಟು ದಿನಾಲು ಜನರನ್ನು ರಕ್ಷಣೆ ಮಾಡುತ್ತಿರುವ ಪೋಲಿಸ್ ಅಧಿಕಾರಿಗಳಿಗೆ ಯಾವದೆ ರಕ್ಷಣೆ ಕೂಡಾ ಸರಕಾರ ನೀಡಿಲ್ಲಾ. ಹೌದು ಕೊರೊನಾ ವೈರಸ್ ಬರಿ ಸಾರ್ವಜನಿಕರಿಗೆ ಮಾತ್ರ ಬರುತ್ತಾ ಜನರ ರಕ್ಷಣೆ ಮಾಡುವ ಅಧಿಕಾರಿಗಳಿಗೆ ಬರೋದಿಲ್ವ ಅವರು ಮನುಷ್ಯರು ಅಲ್ವಾ, ಪೊಲೀಸ್ …
Read More »ಮೂಡಲಗಿ : ಸತ್ಸಂಗ ಸಮ್ಮೇಳನ ರದ್ದು
ಮೂಡಲಗಿ : _ಸತ್ಸಂಗ ಸಮ್ಮೇಳನ ರದ್ದು_ ಮೂಡಲಗಿ ಪಟ್ಟಣದಲ್ಲಿ ಇಂದಿನಿಂದ ಮಾಚ೯ 31 ರವರೆಗೆ ಐದು ದಿನಗಳಕಾಲ ಸಂಪ್ರದಾಯದಂತೆ ಜರುಗ ಬೇಕಿದ್ದ ಸತ್ಸಂಗ ಸಮ್ಮೇಳನವು ಆದರೆ ಜಗತ್ತಿನಲ್ಲಿ ಹರಡಿರುವ ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಸಲುವಾಗಿ ಹಾಗೂ ಕೇಂದ್ರ ಸರ್ಕಾರದ ಆದೇಶ ಪಾಲನೆಗಾಗಿ ಜನರ ಹಿತರಕ್ಷಣೆಗಾಗಿ ಇಂದು ನಡೆಯಬೇಕಿದ್ದ ಕಂಬಿ ಐದೇಶಿ ನಿಮಿತ್ಯವಾಗಿ ಸತ್ಸಂಗ ಸಮ್ಮೇಳನವನ್ನು ರದ್ದು ಮಾಡಲಾಗಿದೆ ಎಂದು ಶಿವಪುತ್ರಯ್ಯಾ ಮಠಪತಿ (ಸ್ವಾಮೀಜಿಗಳು) ತಿಳಿಸಿದ್ದಾರೆ.
Read More »ಪೊಲೀಸ್ ಸಿಬ್ಬಂದಿಗಳಿಗೆ ಉಪಹಾರ ನೀಡಿ ಮಾನವಿಯತೆ ಮೇರೆದ ಶಿಕ್ಷಕಿ : ಆಶ್ರುತ್
ಪೊಲೀಸ್ ಸಿಬ್ಬಂದಿಗಳಿಗೆ ಉಪಹಾರ ನೀಡಿ ಮಾನವಿಯತೆ ಮೇರೆದ ಶಿಕ್ಷಕಿ : ಆಶ್ರುತ್ ಮೂಡಲಗಿ: ಪಟ್ಟಣದಲ್ಲಿ ಲಾಕ್ಡೌನ್ ಇರುವುದರಿಂದ ಪಟ್ಟಣದ ಎಲ್ಲ ಅಂಗಡಿ ಮುಗಟ್ಟುಗಳು ಬಂದ್ ಆಗಿವೆ. ಸಾರ್ವಜನಿಕರು ಹೊರಗಡೆ ಬಾರದಂತೆ ನೋಡಿಕೊಳ್ಳಲು ಪೋಲಿಸ್ ಇಲಾಖೆಯ ಸಿಂಬ್ಬಧಿಗಳು ಮಾತ್ರ ಪಟ್ಟಣ ಪ್ರಮುಖ ರಸ್ತೆಯಲ್ಲಿ ನಿಂತಿದ್ದಾರೆ. ಹೌದು ಇಂತಹ ಮಹಾಮಾರಿ ಕೊರೊನಾ ವೈರಸ್ ಬಂದಿರುವುದರಿoದ ಹಿನ್ನಲೆ ಇಡೀ ದೇಶವೇ ಬಂದ್ ಇರುವುದರಿಂದ ಪೋಲಿಸ್ ಅಧಿಕಾರಿಗಳು ಲಾಕ್ಡೌನ್ ಹಾಗೂ ಸರಕಾರದ ಆದೇಶದಂತೆ ಕಾರ್ಯ ನಿರ್ವಹಿಸಬೇಕಾಗುತ್ತದೆ. …
Read More »ಹಳ್ಳೂರ : ಗ್ರಾಮದ ಸಾರ್ವಜನಿಕರಿಗೆ ಸೂಚನೆ, ದಿನಸಿ ಅಂಗಡಿಗೆ ಬೆಳಗ್ಗೆ 8 ರಿಂದ 10 ಗಂಟೆಯವರೆಗೂ ಮಾತ್ರ ಅವಕಾಶ್ಯ
ಹಳ್ಳೂರ : ಗ್ರಾಮದ ಸಾರ್ವಜನಿಕರಿಗೆ ಸೂಚನೆ, ದಿನಸಿ ಅಂಗಡಿಗೆ ಬೆಳಗ್ಗೆ 8 ರಿಂದ 10 ಗಂಟೆಯವರೆಗೂ ಮಾತ್ರ ಅವಕಾಶ್ಯ ಹಳ್ಳೂರ : ಗ್ರಾಮದಲ್ಲಿ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಇಂದು ಸಾರ್ವಜನಿಕರ ಸಭೆ ಆಯೋಜಿಸಲಾಗಿತ್ತು. ಗ್ರಾಪಂ ಪಿಡಿಒ ಮಾತನಾಡಿ, ಗ್ರಾಮದ ಜನರ ಹಿತಕ್ಕಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಬೇಕು, ಜನರು ಅನಾವಶ್ಯಕವಾಗಿ ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡರು. ಪೋಲಿಸ್ ಇಲಾಖೆಯ ಸಿಬ್ಬಂಧಿ ಎನ್ ಎಸ್ ವಡೇಯರ್ ಮಾತನಾಡಿ, ಸರಕಾರ …
Read More »ಬೈರನಟ್ಟಿ ಜಡಿಸಿದ್ದೇಶ್ವರ ರಥೋತ್ಸವ ಮುಂದುಡಿಕೆ
ಬೈರನಟ್ಟಿ ಜಡಿಸಿದ್ದೇಶ್ವರ ರಥೋತ್ಸವ ಮುಂದುಡಿಕೆ ಮೂಡಲಗಿ: ತಾಲೂಕಿನ ಬೈರನಟ್ಟಿ ಗ್ರಾಮದ ಶ್ರೀ ಪವಾಡ ಪುರುಷ ಶ್ರೀ ಜಡಿಸಿದೇಶ್ವರರ ಹಗ್ಗವಿಲ್ಲದ ಎಳೆಯುವ ರಥೋತ್ಸವ ಮಾರ್ಚ 29 ರ ವರೆಗೆ 5 ದಿನಗಳ ಕಾಲ ಸಂಪ್ರದಾಯದಂತೆ ಜರುಗಬೇಕಿತ್ತು ಆದ್ದರೆ ಜಗತ್ತಿನಲ್ಲಿ ಹರಡಿರುವ ಕರೋನಾ ವೈರಸ್ ಸಾಂಕ್ರಾಮಿಕ ರೋಗದ ಸಲುವಾಗಿ ಹಾಗೂ ಕೇಂದ್ರ ಸರಕಾರದ ಆದೇಶ ಪಾಲನೆಗಾಗಿ ಜನರ ಹಿತರಕ್ಷಣೆಗಾಗಿ ಬರುವ 29 ರಂದು ನಡೆಯುವ ರಥೋತ್ಸವವನ್ನು ಮುಂದೂಡಲಾಗಿದೆ ಎಂದು ಜಾತ್ರಾ ಕಮೀಟಿ ಅಧ್ಯಕ್ಷರು …
Read More »ಅತಿ ಶೀಘ್ರ ಚಿಕ್ಕೋಡಿಯಲ್ಲಿ ಕೊರೋನಾ ಟೆಸ್ಟ್ ಲ್ಯಾಬ್: ಸಚಿವೆ ಶಶಿಕಲಾ ಜೊಲ್ಲೆ
ಚಿಕ್ಕೋಡಿ : ಲೋಕೊಪಯೋಗಿ ಇಲಾಖೆ ಕಚೇರಿ ಸಭಾಗಂಣದಲ್ಲಿ ನಡೆದ ಸಭೆ, ಕೊರೋನಾ ಸೋಂಕು ತಡೆಗೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಚರ್ಚಿಸಲು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಅಧಿಕಾರಿಗಳ ಜೊತೆ ಬುಧವಾರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಸಲಹೆ ಪಡೆದ ಸಚಿವೆ ಶಶಿಕಲಾ ಜೊಲ್ಲೆ ಅವರು, ಕೊರೋನಾ ಸೋಂಕು ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು …
Read More »