ಕೊರೊನಾ ವೈರಸ್ ಹರಡದಂತೆ ಮುಂಜಾಗೃತ ಕ್ರಮಗಳ ಬಗ್ಗೆ ಸಾರ್ವಜನಿರಿಗೆ ಅರಿವು ಮೂಡಿಸುವ ಜಾತಾ ಕಾರ್ಯಕ್ರಮ ಹಳ್ಳೂರ : ಸಾಮಾನ್ಯ ಘ್ಲೂ ಹರಡುವ ರೀತಿಯಲ್ಲಿಯೇ ಕೊರೊನಾ ಹರಡುತ್ತದೆ. ಸಾಮಾನ್ಯವಾಗಿ ಸೋಂಕಿತರು ಕೆಮ್ಮಿದಾಗ, ಸೀನಿದಾಗ ಈ ವೈರಸಗಳು ಹರಡುತ್ತವೆ. ವೈಯಕ್ತಿಕ ಸ್ವಚ್ಛತೆ ಇಲ್ಲದೇ ಮೂಗೂ, ಬಾಯಿ ಹೇಗೆಂದರೆ ಹಾಗೆ ಮುಟ್ಟುವುದರಿಂದಲೂ ಸೋಂಕು ಹರಡಬಹುದು ಎಂದು ಹಳ್ಳೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕರಿ ಮಹೇಶ್ ಕಂಕಣವಾಡಿ ಹೇಳಿದರು. ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ …
Read More »ಉದಗಟ್ಟಿ ಉದ್ದಮ್ಮದೇವಿ ಜಾತ್ರೆ ರದ್ದು
ಉದಗಟ್ಟಿ ಉದ್ದಮ್ಮದೇವಿ ಜಾತ್ರೆ ರದ್ದು ಗೋಕಾಕ್ – ಕೊರೊನಾ ವೈರಸ್ ಜಾತ್ರೆಗೂ ತಟ್ಟಿದ್ದು, ಯುಗಾದಿ ಹಬ್ಬದಂದು ನಡೆಯಬೇಕಿದ್ದ ತಾಲ್ಲೂಕಿನ ಉದಗಟ್ಟಿ ಗ್ರಾಮದ ಉದ್ದಮ್ಮದೇವಿ ಜಾತ್ರೆಯನ್ನು ರದ್ದುಪಡಿಸಲಾಗಿದೆ. ಮಾ. 24 ರಿಂದ 29 ರ ವರೆಗೆ ನಡೆಯಬೇಕಿದ್ದ ಜಾತ್ರೆಯನ್ನು ಕೊರೋನಾ ಭೀತಿಯಿಂದ ಜಿಲ್ಲಾಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಜಾತ್ರಾ ಮಹೋತ್ಸವ ಸಮಿತಿಯ ಪ್ರಮುಖರಾದ ಭೂತಪ್ಪ ಗೋಡೇರ ಮತ್ತು ಹಣಮಂತ ಕೊಪ್ಪದ ಅವರು ತಿಳಿಸಿದ್ದಾರೆ.
Read More »ಶಿವಬೋಧರಂಗ ಪಿಕೆಪಿಎಸ್ಗೆ ಅಧ್ಯಕ್ಷರಾಗಿ ವಿಜಯ ಸೋನವಾಲಕ್ಕರ ಆಯ್ಕೆ ಮೂಡಲಗಿ: ಇಲ್ಲಿಯ ಶ್ರೀ ಶಿವಬೋಧರಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಮುಂದಿನ ಐದು ವರ್ಷದ ಅವಧಿಗೆ ಗುರುವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಿಜಯಕುಮಾರ ಅಪ್ಪಾಸಾಹೇಬ ಸೋನವಾಲ್ಕರ ಮತ್ತು ಉಪಾಧ್ಯಕ್ಷರಾಗಿ ಸದಾಶಿವ ಹಣಮಂತ ತಳವಾರ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ತಿಳಿಸಿದ್ದಾರೆ. ಈ ವೇಳೆಯಲ್ಲಿ ನಿರ್ದೇಶಕರಾದ ವೆಂಕಟೇಶ ರಾ.ಸೋನವಾಲಕ್ಕರ, ಬಸು ಬಿ.ಕುರಬಗಟ್ಟಿ, ಸುಭಾಸ ಯ.ಸಣ್ಣಕ್ಕಿ, ಸಚೀನ ಗೋ.ಸೋನವಾಲ್ಕರ, …
Read More »ಸರಕಾರದ ಆದೇಶ ಗಾಳಿಗೆ ತೂರಿದ ಮೂಡಲಗಿ ತಾಲೂಕಾ ಆಡಳಿತ – ರವಿವಾರದ ಸುದ್ದಿಗೆ ಎಚ್ಚೆತ ಅಧಿಕಾರಿಗಳು
ಸರಕಾರದ ಆದೇಶ ಗಾಳಿಗೆ ತೂರಿದ ಮೂಡಲಗಿ ತಾಲೂಕಾ ಆಡಳಿತ – ರವಿವಾರದ ಸುದ್ದಿಗೆ ಎಚ್ಚೆತ ಅಧಿಕಾರಿಗಳು ಸಂತೆ ,ಜಾತ್ರೆ ,ಸಭೆ, ಸಮಾರಂಭ ಬಂದ ಕೊರೋನಾ ವೈರಸ್ ತಡಗಟ್ಟಲು ಸಾಕಷ್ಟು ಮುಂಜಾಗ್ರತ ಕ್ರಮ ಮೂಡಲಗಿ ಕೊರೋನಾ ವೈರಸ್ ತಡೆಗಟ್ಟಲು ಸಂತೆ, ಜಾತ್ರೆ, ಸಭೆ ಸಮಾರಂಭ ಬಂದು ಮಾಡಿ ಕಟ್ಟುನಿಟ್ಟಿನ ಕ್ರಮ ಜರುಗಿಸುವಲ್ಲಿ ಸಾವ೯ಜನಿಕರು ಸಹಕರಿಸಬೇಕೆಂದು ಸಿ ಪಿ ಐ ವೆಂಕಟೇಶ ಮುರನಾಳ ಹೇಳಿದರು. ಅವರು ಪುರಸಭೆ ಸಭಾಂಗಣದಲ್ಲಿ ಜರುಗಿದ ಕೋವಿಡ್ 19 …
Read More »ಪಾಪು ನಿಧನ ಶೃಧಾಂಜಲಿ ಭಾವಚಿತ್ರಕ್ಕೆ ಪುಷ್ಪ ನಮನ ಮೌನಾಚರಣೆ
*ಪಾಪು ನಿಧನ ಶೃಧಾಂಜಲಿ ಭಾವಚಿತ್ರಕ್ಕೆ ಪುಷ್ಪ ನಮನ ಮೌನಾಚರಣೆ* ನಾಡಿನ ಖ್ಯಾತ ಪತ್ರಕರ್ತ ಸಾಹಿತಿ ಮತ್ತು ಹೋರಾಟಗಾರ ಶತಾಯುಷಿ ಪಾಟೀಲ್ ಪುಟಪ್ಪ ನಿಧನಕ್ಕೆ ಮೂಡಲಗಿ ಕಸಾಪ ಬಳಗದ ವತಿಯಿಂದ ಸಂತಾಪ ಸೂಚಿಸಿದರು. ಪಾಪು ನಿಧನ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಒಂದು ನಿಮಿಷ ಮೌನಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಸಂಗಮೇಶ ಗುಜಗೊಂಡ ಮಾತನಾಡಿ ಕರ್ನಾಟಕ ಏಕೀಕರಣ ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದೆ ಕನ್ನಡದ ಹಿರಿಯ ಪತ್ರಕರ್ತ ಸಾಹಿತಿ …
Read More »ತಮ್ಮ ಭರವಸೆಯ ಕಂಪನಿಯು ಭಾರತೀಯ ಜೀವ ವಿಮಾ ನಿಗಮ ಒಂದೇ-ಶಿವಪ್ರಕಾಶ
ತಮ್ಮ ಭರವಸೆಯ ಕಂಪನಿಯು ಭಾರತೀಯ ಜೀವ ವಿಮಾ ನಿಗಮ ಒಂದೇ-ಶಿವಪ್ರಕಾಶ ಗುರ್ಲಾಪೂರ 14: ಭಾರತೀಯ ಜೀವ ವಿಮಾ ನಿಗಮವು ಇಂದು ದೇಶದ ಅತಿ ದೊಡ್ಡ ಸಾರ್ವಜನಿಕ ಉದ್ಯಮಿಯಾಗಿ ದೇಶದ ಆರ್ಥಿಕತೆಯ ಬೆನ್ನಲುಬುವಾಗಿ ಮುನ್ನುಗ್ಗುತ್ತಿದೆ ಎಂದು ಎಲ್.ಆಯ್.ಸಿಯ ರಾಯಬಾಗ ಶಾಖಾ ಮ್ಯಾನೇಜರ ಶಿವಪ್ರಕಾಶ ಹೇಳಿದರು. ಅವರು ದಿ: 13 ರಂದು ಸ್ಥಳೀಯ ಶ್ರೀ ಮಲ್ಲಿಕಾರ್ಜುನ ರಂಗ ಮಂಟಪದಲ್ಲಿ 2018-19ನೇ ಸಾಲಿನ ವಿಮಾ ಗ್ರಾಮವೆಂದು ಘೋಷಿÀಸಿ 1 ಲಕ್ಷ ಚಕ್ ವಿತರಣೆ ಕಾರ್ಯಕ್ರಮದಲ್ಲಿ …
Read More »ಕುರುಹಿನಶೆಟ್ಟಿ ಸೊಸಾಯಿಟಿಯ ಅಧ್ಯಕ್ಷರಿಗೆ ಸನ್ಮಾನ -ಗುರ್ಲಾಪೂರ
ಕುರುಹಿನಶೆಟ್ಟಿ ಸೊಸಾಯಿಟಿಯ ಅಧ್ಯಕ್ಷರಿಗೆ ಸನ್ಮಾನ ಗುರ್ಲಾಪೂರ 16 : ಸ್ಥಳೀಯ ಶ್ರೀ ಮಲ್ಲಿಕಾರ್ಜುನ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ., ಗುರ್ಲಾಪೂರ ಇವರು ಮೂಡಲಗಿಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಕುರುಹಿನಶೆಟ್ಟಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಅಧ್ಯಕ್ಷರಾದ ಗುರ್ಲಾಪೂರ ಗ್ರಾಮದ ಶ್ರೀ ಬಸವಣ್ಣೆಪ್ಪಾ ಚಿ. ಮುಗಳಖೋಡ ಹಾಗೂ ಉಪಾಧ್ಯಕ್ಷರಾದ ಲಕ್ಕಪ್ಪಾ ಪೂಜೇರಿ ಆಡಳಿತ ಮಂಡಳಿ ಸದಸ್ಯರುಗಳಾದ ಸುಭಾಸ ಬೆಳಕೂಡ, ಗೊಡಚಪ್ಪಾ ಮುರಗೋಡ, ಸದಾಶಿವ ಶೀಲವಂತ, ಬಸವರಾಜ ಬೆಳಕೂಡ, ಇಸ್ಮಾಯಿಲ್ …
Read More »ಮಹಿಳೆ ಕಾಣೆ -ನಾಗನೂರ
ಮೂಡಲಗಿ : ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ನಿವಾಸಿಯಾದ ಬಾಳುವ ಪ್ರಕಾಶ್ ನಾಯಕ್ ಅವರು ಕಾಣೆಯಾಗಿದ್ದು ಈ ಕುರಿತು ಮೊದಲಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 13 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಗ್ರಾಮದ ನಾಯಿಕರು ತೋಟದ ಮನೆಯಿಂದ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮರಳಿ ಬಂದಿಲ್ಲ ಎಂದು ಕಾಣೆಯಾದ ಮಹಿಳೆಯ ಭಾವ( ಗಂಡನ ಅಣ್ಣ) ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಾಳವ್ವಾ ಪ್ರಕಾಶ …
Read More »ಪಿಎಸ್ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದಲ್ಲಿ ಹಾಲಿಗೆ ಕಲಬೆರಕೆ ಮಿಶ್ರಣ ಮಾಡುವವರ ಮೇಲೆ ದಾಳಿ
ಪಿಎಸ್ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದಲ್ಲಿ ಹಾಲಿಗೆ ಕಲಬೆರಕೆ ಮಿಶ್ರಣ ಮಾಡುವವರ ಮೇಲೆ ದಾಳಿ ಮೂಡಲಗಿ : ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಿಂಗಪ್ಪ ಹಣಮಂತ ದಡ್ಡಗೋಳ ಎನ್ನುವ ಮಾಲೀಕ ಹಾಗೂ ನಿಂಗಪ್ಪ ಯಲ್ಲಪ್ಪ ಸಂಕನ್ನವರ ಎಂಬ ವ್ಯಕ್ತಿಗಳು, ರೈತರಿಂದ ಸಂಗ್ರಹಿಸಿದ ಹಾಲಿಗೆ ಕಲಬೆರಕೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರಿಗೆ ಮೂಡಲಗಿ ಪಿಎಸ್ಐ ಮಲ್ಲಿಕಾರ್ಜುನ ಸಿಂಧೂರ ಹಾಗೂ ಸಿಬ್ಬಂಧಿ ಮತ್ತು ಗೋಕಾಕ ಆಹಾರ ಇಲಾಖೆಯ ಅಧಿಕಾರಿ ಲೋಕಶ್ ಗಾನೂರ್ …
Read More »ಮೂಡಲಗಿ: ಕೊರೊನಾ ವೈರಸ್ ಬಗ್ಗೆ ಭಯ ಬೇಡ-ಆರೋಗ್ಯ ಸಮನ್ವಯಾಧಿಕಾರಿ ಝಾಕೀರ ಹುಸೇನ್ ನಧಾಪ
ಮೂಡಲಗಿ: ಕೊರೊನಾ ವೈರಸ್ ಬಗ್ಗೆ ಭಯ ಬೇಡ ಆದರೆ ಮುಂಜಾಗೃತೆಗಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಆರೋಗ್ಯದ ನಿಯಮಗಳನ್ನು ಪಾಲಿಸುವುದು ಅವಶ್ಯವಿದೆ ಎಂದು ರಾಯಬಾಗದ ಸಮುದಾಯ ಆರೋಗ್ಯ ಸಮನ್ವಯಾಧಿಕಾರಿ ಝಾಕೀರ ಹುಸೇನ್ ನಧಾಪ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಮಾಜಶಾಸ್ತç ವಿಭಾಗ, ಐಕ್ಯೂಎಸಿ, ಸಮುದಾಯ ಆರೋಗ್ಯ ಕೇಂದ್ರ, ವೈಆರ್ಸಿ ಘಟಕ, ಎನ್ಎಸ್ಎಸ್, ರೆಡ್ರಿಬ್ಬನ್ ಮತ್ತು ಆರೋಗ್ಯ ಘಕಟಗಳ ಆಶ್ರಯದಲ್ಲಿ ಆಯೋಜಿಸಿದ ಕೋವಿಡ್-೧೯, ಎಚ್ಐವಿ ಏಡ್ಸ್ ಮತ್ತು …
Read More »